ಸೋಮವಾರ, ಫೆಬ್ರವರಿ 13, 2017

2016 ರಲ್ಲಿ ಸುದ್ದಿ ಮಾಡಿದ ವಿಷಯಗಳು

💐💐💐2016ರಲ್ಲಿ ಸದ್ದು ಮಾಡಿದ ಸುದ್ದಿಗಳ ಪಟ್ಟಿ important gk
💐💐💐

*ಜನವರಿ*
* ಜನವರಿ 2 - ಪಠಾಣ್ ಕೋಟ್ ವಾಯು ನೆಲೆ ಮೇಲೆ ಉಗ್ರರ ದಾಳಿ
* ಇಸ್ರೋ ದಿಂದ ಐಆರ್ಎನ್ಎಸ್ಎಸ್-1ಇ ಉಪಗ್ರಹ ಯಶಸ್ವಿ ಉಡಾವಣೆ
* ಅಂತರ ಶಾಲಾ ಕ್ರಿಕೆಟ್ ಟೂರ್ನಿಯಲ್ಲಿ 1000 ರನ್ ಗಳಿಸಿ ಪ್ರಣವ್ ಧನಾವಡೆ ವಿಶ್ವ ದಾಖಲೆ

*ಫೆಬ್ರವರಿ*
* ನಿಜವಾಯಿತು ಐನ್ಸ್ಟೀನ್ ಭವಿಷ್ಯ ನುಡಿ; ಪತ್ತೆಯಾಯಿತು ಗುರುತ್ವಾಕರ್ಷಣ ಅಲೆ
* ರಸೂಲ್ ಪೂಕುಟ್ಟಿಗೆ ಗೋಲ್ಡನ್ ರೀಲ್ ಪ್ರಶಸ್ತಿ
* ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾದ ಯೋಧ ಹನುಮಂತಪ್ಪ ಕೊಪ್ಪದ್

*ಮಾರ್ಚ್*
* ಉದ್ದೀಪನ ಮದ್ದು ಸೇವನೆ ಆರೋಪದಲ್ಲಿ ಟೆನ್ನಿಸ್ ತಾರೆ ಮರಿಯಾ ಶರಪೋವಾಗೆ ನಿಷೇಧ
* ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಬಾಹುಬಲಿ ಅತ್ಯುತ್ತಮ ಚಿತ್ರ
* ಮಲಯಾಳಂ ನಟ ಕಲಾಭವನ ಮಣಿ ನಿಧನ

*ಏಪ್ರಿಲ್*
* ದೇಶದ ಅತಿ ವೇಗದ ರೈಲು ''ಗತಿಮಾನ್ ಎಕ್ಸ್ಪ್ರೆಸ್'ಗೆ ಚಾಲನೆ
* ಮಹಿಳೆಯರಿಂದ ಶನಿ ಶಿಂಗ್ಣಾಪುರ ದೇಗುಲ ಪ್ರವೇಶ
ಇಕ್ವಿಡಾರ್ನಲ್ಲಿ ಭೂಕಂಪ: 500ಕ್ಕೂ ಹೆಚ್ಚು ಮಂದಿ ಸಾವು

*ಮೇ*
* ಹೈದರಾಬಾದ್ನ ಹುಸೇನ್ ಸಾಗರ್ ಸರೋವರ ಬಳಿ ದೇಶದ ಅತಿದೊಡ್ಡ ತ್ರಿವರ್ಣ ಧ್ವಜಾರೋಹಣ
* ಮೇ -7 ಆಯಪಲ್ ಕಂಪನಿಯ ಇಂಡಿಯಾ ಸಿಇಒ ಸಂಜಯ್ ಕೌಲ್ ನೇಮಕ
* ಮೇ 10 - ಉತ್ತರಾಖಂಡ್ ನಲ್ಲಿ ಹರೀಶ್ ರಾವುತರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ
* ಮೇ 16- ಕೇರಳದಲ್ಲಿ ಎಲ್ ಡಿ ಎಫ್ ಸರ್ಕಾರ ಅಧಿಕಾರಕ್ಕೆ
* ಮೇ 23 ಶ್ರೀಹರಿಕೋಟಾದಲ್ಲಿ ಆರ್ ಎಲ್ ವಿ ( ರೀಯೂಸೆಬಲ್ ಲಾಂಚ್ ವೆಹಿಕಲ್ )ಟೆಕ್ನಾಲಜಿ ಡೆಮಾನ್ ಸ್ಟ್ರೇಟರ್ ಯಶಸ್ವೀ ಪರೀಕ್ಷೆ
* ಮೇ 29- ಅತೀ ವೇಗದ ರೈಲು ಟಾಲ್ಗೋ ಯಶಸ್ವಿ ಪರೀಕ್ಷೆ
* ಹೈದರಾಬಾದ್ನ ಹುಸೇನ್ ಸಾಗರ್ ಸರೋವರ ಬಳಿ ದೇಶದ ಅತಿದೊಡ್ಡ ತ್ರಿವರ್ಣ ಧ್ವಜಾರೋಹಣ
* ಮೇ 29- ಅತೀ ವೇಗದ ರೈಲು ಟಾಲ್ಗೋ ಯಶಸ್ವಿ ಪರೀಕ್ಷೆ

*ಜೂನ್*
* ಜೂನ್ 5- ಫ್ರೆಂಚ್ ಓಪನ್ ಟೆನಿಸ್ ಕಿರೀಟ ಗೆದ್ದ ನೋವಾಕ್ ಜೊಕೊವಿಕ್
* ಸೈನಾ ನೆಹ್ವಾಲ್ ಮುಡಿಗೆ ಆಸ್ಟ್ರೇಲಿಯನ್ ಬ್ಯಾಡ್ಮಿಂಟನ್ ಕಿರೀಟ
* ಮೈಕ್ರೋಸಾಫ್ಟ್ ನಿಂದ ಲಿಂಕ್ಡ್ ಇನ್ ಖರೀದಿ- ₹1,75000 ಕೋಟಿಗೆ ಖರೀದಿ
* ಮೋಹನ ಸಿಂಗ್, ಅವನಿ ಚೌಧರಿ, ಭಾವನಾ ಕಾಂತ್ - ಯುದ್ಧ ವಿಮಾನ ಪೈಲೆಟ್ ಗಳಾದ ಮಹಿಳೆಯರು
* ಜೂನ್ 22 ಏಕಕಾಲಕ್ಕೆ 20 ಉಪಗ್ರಹಗಳ ಉಡ್ಡಯನ
* ಬ್ರೆಕ್ಸಿಟ್ -ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಕ್ಕೆ
* ಭಾರತಕ್ಕೆ ದಕ್ಕದ ಎನ್ಎಸ್ಜಿ ಸದಸ್ಯತ್ವ
* ಕೋಪಾ ಅಮೆರಿಕಾ ಫುಟ್ಬಾಲ್ ಫೈನಲ್ ನಲ್ಲಿ ಅರ್ಜೆಂಟಿನಾ ವಿರುದ್ಧ ಗೆದ್ದ ಚಿಲಿ
* ಮಿಸೈಲ್ ಟೆಕ್ನಾಲಜಿ ಕಂಟ್ರೋಲ್ ರೆಜಿಮ್ (ಎಂಟಿಸಿಆರ್ ) ನಲ್ಲಿ ಸದಸ್ಯತ್ವ ಪಡೆದ ಭಾರತ
* ಜೂನ್ 29 -ನೌಕಾ ಸೇನೆಗೆ ವರುಣಾಸ್ತ್ರ ಸೇರ್ಪಡೆ
* ಜೂನ್ 30 - ಸಲಿಂಗಕಾಮಿಗಳು ಟ್ರಾನ್ಸ್ ಜೆಂಡರ್ ಗಳೆಂದು ಪರಿಗಣಿಸಲ್ಪಡುವುದಿಲ್ಲ - ಸುಪ್ರೀಂ ಕೋರ್ಟ್
* ಜೂನ್ 4- ಬಾಕ್ಸಿಂಗ್ ದಂತ ಕತೆ ಮುಹಮ್ಮದ್ ಅಲಿ ನಿಧನ

*ಜುಲೈ*
* ಸ್ವದೇಶಿ ನಿರ್ಮಿತ ಯುದ್ಧ ವಿಮಾನ ತೇಜಸ್ ವಾಯುಪಡೆದೆ ಸೇರ್ಪಡೆ
* ಗುರು ಗ್ರಹದ ಕಕ್ಷೆಗೆ ಸೇರಿದ ಜೂನೋ ಗಗನ ನೌಕೆ
* ಜುಲೈ 8- ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ
* ಜುಲೈ 10 - ಫ್ರಾನ್ಸ್ ಪರಾಭವಗೊಳಿಸಿದ ಪೋರ್ಚುಗಲ್ಗೆ ಯೂರೋ ಕಪ್
* ಏಷ್ಯಾ ಫೆಸಿಪಿಕ್ ಸೂಪರ್ ಮಿಡಲ್​ವೇಟ್ ಪ್ರಶಸ್ತಿ ಗೆದ್ದ ಬಾಕ್ಸರ್ ವಿಜೇಂದರ್ ಸಿಂಗ್
* ತೆರೆಸಾ ಮೇ ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ
* ಟರ್ಕಿ ಸೇನಾ ದಂಗೆ: 200ಕ್ಕಿಂತಲೂ ಹೆಚ್ಚು ಸಾವು- ಸೇನೆ ಕೈಯಿಂದ ಅಧಿಕಾರ ಮರಳಿ ಪಡೆದು ದೇಶದ ಆಡಳಿತದ ಮೇಲೆ ಮತ್ತೆ ನಿಯಂತ್ರಣ
* ಸೇನಾಪಡೆ ಅಧಿಕಾರಿಗಳು ಸೇರಿದಂತೆ 29 ಮಂದಿ ಪ್ರಯಾಣಿಸುತ್ತಿದ್ದ ವಾಯುಸೇನೆಯ ವಿಮಾನ ನಾಪತ್ತೆ
* ಕರ್ನಾಟಕದ ಮಾನವ ಹಕ್ಕು ಹೋರಾಟಗಾರ ಬೆಜವಾಡ ವಿಲ್ಸನ್, ದಕ್ಷಿಣ ಭಾರತೀಯ ಶಾಸ್ತ್ರೀಯ ಸಂಗೀತ ವಿದ್ವಾಂಸ ಚೆನ್ನೈನ ಟಿ.ಎಂ ಕೃಷ್ಣ ಅವರಿಗೆ ಮ್ಯಾಗ್ಸೆಸ್ಸೆ ಪ್ರಶಸ್ತಿ

*ಅಗಸ್ಟ್*
* ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಆನಂದಿ ಬೆನ್
* ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪಕಮಲ್ ದಹಲ್ (ಪ್ರಚಂಡ) ಆಯ್ಕೆ
* ಅಗಸ್ಟ್ 7- ವಿಜಯ್ ರೂಪಾಣಿ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ
* 16 ವರ್ಷಗಳ ದೀರ್ಘ ಉಪವಾಸ ಅಂತ್ಯಗೊಳಿಸಿದ ಇರೋಮ್ ಚಾನು ಶರ್ಮಿಳಾ
* ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಮಸೂದೆ ಪಾಸ್
* ಹವಿಲ್ದಾರ್ ಹಂಗ್ಪನ್ ದಾದಾಗೆ ಅಶೋಕ ಚಕ್ರ
* ಲೆ.ಕರ್ನಲ್ ಇ.ಕೆ.
ನಿರಂಜನ್ ಅವರಿಗೆ ಶೌರ್ಯ ಚಕ್ರ
* ಚೀನಾದಲ್ಲಿ ಅತೀ ದೊಡ್ಡ ಗಾಜಿನ ಸೇತುವೆ ಅನಾವರಣ
* ರಿಯೊ ಒಲಿಂಪಿಕ್ಸ್ : ಬ್ಯಾಡ್ಮಿಂಟನ್ (ಮಹಿಳಾ ವಿಭಾಗ)ದಲ್ಲಿ ಪಿವಿ ಸಿಂಧುವಿಗೆ ಬೆಳ್ಳಿ ಪದಕ
* ಮಹಿಳಾ ಕುಸ್ತಿ ವಿಭಾಗದಲ್ಲಿ ಸಾಕ್ಷಿ ಮಲಿಕ್ಗೆ ಕಂಚಿನ ಪದಕ
* ಮಹಿಳಾ ಜಿಮ್ನಾಸ್ಟಿಕ್ಸ್ನಲ್ಲಿ ದೀಪಾ ಕರ್ಮಾಕರ್ಗೆ ನಾಲ್ಕನೇ ಸ್ಥಾನ
* ಅಗಸ್ಟ್ 24 -ಇಟೆಲಿಯಲ್ಲಿ ಭೂಕಂಪ ; 250ಕ್ಕಿಂತಲೂ ಹೆಚ್ಚು ಸಾವು
* ಅಗಸ್ಟ್ 28 - ಶೀಲಂಕಾ ಕ್ರಿಕೆಟಿಗ ತಿಲಕೇರತ್ನ ದಿಲ್ಶಾನ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ

*ಸಪ್ಟೆಂಬರ್*
* ಮದರ್ ತೆರೆಸಾಗೆ ಸಂತ ಪದವಿ
* ಶೂಟರ್ ಅಭಿನವ್ ಬಿಂದ್ರಾ ವಿದಾಯ
* ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಅಧಿಕಾರವಾಧಿ ಅಂತ್ಯ
* ಸೆಪ್ಟೆಂಬರ್ 5- ಭಾರತೀಯ ರಿಸರ್ವ್ ಬ್ಯಾಂಕ್ ನೂತನ ಗವರ್ನರ್ ಆಗಿ ಉರ್ಜಿತ್ ಪಟೇಲ್ ಅಧಿಕಾರ ಸ್ವೀಕಾರ
* ಕಕ್ಷೆ ಸೇರಿದ ಇನ್ಸ್ಯಾಟ್ 3 ಡಿ ಆರ್
* ಮಸ್ವಿಜರ್ಲೆಂಡ್ನ ಸ್ಟಾನಿಸ್ಲಾಸ್ ವಾವರಿಂಕಾ ಮುಡಿಗೆ ಯುಎಸ್ ಓಪನ್ ಕಿರೀಟ
* ಯುಎಸ್ ಓಪನ್ ಮಹಿಳಾ ಟೆನಿಸ್ ಕಿರೀಟ ಗೆದ್ದ ಜರ್ಮನಿಯ ಆಯಂಜಲಿಕ್ ಕೆರ್ಬರ್
* ಗ್ರ್ಯಾಂಡ್ ಸ್ಲಾಮ್ ಇತಿಹಾಸದಲ್ಲಿ ಅತೀ ಹೆಚ್ಚು ಪಂದ್ಯ (308) ಗೆದ್ದ ದಾಖಲೆ ತನ್ನದಾಗಿಸಿಕೊಂಡ ಸೆರೀನಾ ವಿಲಿಯಮ್ಸ್
* ರಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಮರಿಯಪ್ಪನ್ ತಂಗವೇಲು (ಹೈಜಂಪ್), ವರುಣ್ ಸಿಂಗ್ ಭಾಟಿಗೆ ಕಂಚು
* ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ದೇವೇಂದ್ರ ಜಜಾರಿಯಾಗೆ ಚಿನ್ನ
* ಶಾಟ್ಪುಟ್ ಮಹಿಳಾ ವಿಭಾಗದಲ್ಲಿ ದೀಪಾ ಮಲಿಕ್ಗೆ ಬೆಳ್ಳಿ
* ಸಪ್ಟೆಂಬರ್ 18- ಉರಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: 19 ಸೈನಿಕರು ಹುತಾತ್ಮ
* ನವದೆಹಲಿಯಲ್ಲಿರುವ ಪ್ರಧಾನಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ