ಬುಧವಾರ, ಮೇ 31, 2017

ಬಹಮನಿ, ಕಲಚೂರಿ, ವಿಜಯನಗರದ ಸಾಮ್ರಾಜ್ಯಗಳ ಮಾಹಿತಿ


ಬಹಮನಿ ಸಾಮ್ರಾಜ್ಯ

1. ಬಹಮನಿ ಸಾಮ್ರಾಜ್ಯ ಕಾಲ - ಕ್ರಿ.ಶ.1347 – 1527
2. ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಮುಸ್ಲಿಂ ಸಾಮ್ರಾಜ್ಯ - ಬಹಮನಿ ಸಾಮ್ರಾಜ್ಯ
3. ಸ್ಥಾಪಕ - ಅಲ್ಲಾವುದ್ದೀನ್ ಹಸನ್ ಗಂಗೂ ಮತ್ತೊಂದು ಹೆಸರು - ಜಾಫರ್ ಖಾನ್
4. ಬಹಮನಿ ಸಾಮ್ರಾಜ್ಯ ಸ್ಥಾಪನೆ - 1347 ಆಗಸ್ಟ್ 3
5. ಬಹಮನಿ ಸಾಮ್ರಾಜ್ಯ ಆರಂಭದ ರಾಜಧಾನಿ - ಗುಲ್ಬರ್ಗ
6. ಗುಲ್ಬರ್ಗದ ಪ್ರಾಚೀನ ಹೆಸರು - ಅಹ್ ಸಾನಾಬಾದ್
7. ನಂತರದ ರಾಜಧಾನಿ - ಬೀದರ್
8. ಸ್ಮಾರಕ ತಯಾರಿಸಲು ಬಳಸಿದ ಶಿಲ್ಪಿಗಳು - ಪರ್ಶಿಯಾದವರು
ಆಧಾರಗಳು
9. ತಾರಿಕ್ - ಏ - ಪೆರಿಸ್ತಾ - ಫೆರಿಸ್ತಾ
10. ಬಹರಾಮ್ - ಇ - ಮಾಸಿರ್ - ತಬತಬ
11. ಫುತ್ - ಉಸ್ - ಸಲಾತಿನ್ - ಇಸಾಮಿ
12. ತಬಕಾತ್ - ಇ - ಅತ್ತರಿ - ನಿಜಾಮುದ್ದೀನ್ ತಬಾಕಾತ್
13. ತಾಜ್ - ಕೀಸರ್ - ಉಲ್ ಮುಲ್ಕ್ - ಪೀರೋಜ್
14. ಮಾನಿಜರ್ - ಉಲ್ - ಇನ್ಪಾ - ಮಹಮ್ಮದ್ ಗವಾನ್
15. ನಿಕೆಟಿನ್ - ( ರಷ್ಯಾದ ಪ್ರವಾಸಿ ) ಬರವಣಿಗೆಗಳು

ರಾಜಕೀಯ ಇತಿಹಾಸ
16. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ( 1347 – 1358 ) ಬಹಮನಿ ವಂಶದ ಸ್ಥಾಪಕ .
17. ಎರಡನೇ ಅಲೆಗ್ಸಾಂಡರ್ ಎಂದು ನಾಣ್ಯ ಟಂಕಿಸಿದವನು - ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ
18. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ಈತನ ಆಸ್ಥಾನ ಕವಿ - ಇಸಾಮಿ
19. ಒಂದನೇ ಮಹಮ್ಮದ್ ಷಾ ( 1358 – 1375 ) ಈತ ಹಸನ್ ಗಂಗೂನ ಮಗ
20. ಒಂದನೇ ಮಹಮ್ಮದ್ ಷಾ ಈತ ಗುಲ್ಬರ್ಗದಲ್ಲಿ ಅತಿದೊಡ್ಡ “ ಜೂಮ್ಮ ಮಸೀದಿ ” ಯನ್ನು ನಿರ್ಮೀಸಿದ
21. ಒಂದನೇ ಮಹಮ್ಮದ್ ಷಾ ಈತನ ಆಸ್ಥಾನ ಕವಿಗಳು - ಜೈನುದ್ದೀನ್ ಪೌಲತಾಬಾದಿ ಹಾಗೂ ನಿಜಾಮುದ್ದೀನ್ ಬರಾನಿ
22. ಎರಡನೇ ಮಹಮ್ಮದ ಷಾ - ( 1377 – 1397 ) ಈತ ಅರಿಸ್ಟಾಟಲ್ ಎಂಬ ನಾಮದ್ಯೇಯಕ್ಕೆ ಪಾತ್ರನಾದನು
23. ಎರಡನೇ ಮಹಮ್ಮದ ಷಾ ಈತನ ಆಸ್ಥಾನದ ಕವಿ - ಹಫೀಜ್
24. ಫೀರೋಜ್ ಷಾ ( 1397 – 1422 ) ಬಹಮನಿ ಸುಲ್ತಾನದಲ್ಲೆ ಅತ್ಯಂತ ಶ್ರೇಷ್ಠ ಸುಲ್ತಾನ್
25. ಫೀರೋಜ್ ಷಾ ಪರ್ತಾ ಎಂಬುವವಳನ್ನ ಮೋಹಸಿ ವಿವಾಹವಾದನು
26. ಫೀರೋಜ್ ಷಾ ಹಸನ್ ಗಿಲಾನಿ ಈತನ ಆಸ್ಥಾನದ ಶ್ರೇಷ್ಠ ಕವಿ
27. ಫೀರೋಜ್ ಷಾ ಈತನ ಮುಖಂಡತ್ವದಲ್ಲಿ ದೌಲತಾ ಬಾದಿನಲ್ಲಿ ಒಂದು ಖಗೋಳ ವೀಕ್ಷಾಣಾಲಯಾವನ್ನ ತೆರೆಯಲಾಯಿತು
28. ಫೀರೋಜ್ ಷಾ ಈತ ಷಾನು - ಗುಲ್ಬರ್ಗದಲ್ಲಿ ಒಂದು ಸುಂದರ ಜುಮ್ಮಾ ಮಸೀದಿ ಯನ್ನು ನಿರ್ಮೀಸಿದನು
29. ಫೀರೋಜ್ ಷಾ ಈತ ಭೀಮಾ ನದಿಯ ದಂಡೆಯ ಮೇಲೆ ತನ್ನ ಹೆಸರಿನಲ್ಲಿ ಫೀರೋಜ್ ಬಾದ್ ನಗರವನ್ನು ನಿರ್ಮಿಸಿದನು
30. 1 ನೇ ಅಹಮದ್ ಷಾ - ( 1422 – 1436 ) 14422 ರಲ್ಲಿ ರಾಜಧಾನಿಯನ್ನು ಗುಲ್ಬರ್ಗದಿಂದ ಬೀದರ್ ಗೆ ಬದಲಾಯಿಸಿದನು
31. 1 ನೇ ಅಹಮದ್ ಷಾ ಈತನನ್ನ ಜನರು ವಾಲಿ ಎಂದು ಕರೆಯುತ್ತದ್ದರು
32. 1 ನೇ ಅಹಮದ್ ಷಾ ಇವನ ಆಸ್ಥಾನದಲ್ಲಿ ಪರ್ಶಿಯನ್ ಕವಿ - ಅಜರಿ
33. ಈತನ ಕೃತಿ - ಬಹಮನ್ ನಾಮ
34. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ( 1436 1458 ) ಈತ ಬೀದರ್ ನಲ್ಲಿ ಒಂದು ವೈದ್ಯಲಾಯವನ್ನು ಸ್ಥಾಪಿಸಿದ
35. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ಈತ ಜಲೀಂ ( ದಬ್ಬಾಳಿಕೆ ರಾಜ ) ಎಂದೇ ಹೆಸರಾಗಿದ್ದ .
36. ಮಹಮ್ಮದ್ ಗವಾನ್ ( 1411 – 1481 ) 1411 ರಲ್ಲಿ ಪರ್ಶಿಯಾದ “ ಗವಾನ್ ” ( ಗಿಲಾನ್ ಗ್ರಾಮ ) ದಲ್ಲಿ ಜನಿಸಿದನು.
37. ಮಹಮ್ಮದ್ ಗವಾನ್ ಈತನ ಬಿರುದು - ಖ್ವಾಜಾ - ಇ - ಜಹಾನ್
38. ಮಹಮ್ಮದ್ ಗವಾನ್ ಈತ ಒರಿಸ್ಸಾದ ದಂಗೆಯನ್ನು ಅಡಗಿಸಿ ಅಲ್ಲಿನ ಹಿಂದೂ ದೇವಾಲಯವನ್ನು ದ್ವಂಸ ಮಾಡಿ “ ಘಾಜಿ ” ಎಂಬ ಬಿರುದನ್ನ ಪಡೆದುಕೊಂಡನು
39. ಮಹಮ್ಮದ್ ಗವಾನ್ ಈತನ ಮತ್ತೊಂದು ಬಿರುದು - ಲಷ್ಕರೆ
40. ಮಹಮ್ಮದ್ ಗವಾನ್ ಈತ ಬೀದರ್ ನಲ್ಲಿ 1472 ರಲ್ಲಿ “ ಗವಾನ್ ಮದರಸಾ ” ಎಂಬ ಕಾಲೇಜನ್ನ ನಿರ್ಮಿಸಿದನು
41. ಮಹಮ್ಮದ್ ಗವಾನ್ ಈತ ರಿಯಾಜ್ - ಉನ್ - ಇನ್ಫಾ , ಮಾನುಜರುಲ್ ಇನ್ಫಾ ಮತ್ತು ದಿವಾನ್ - ಇ- ಲಷ್ಕರ್ ಎಂಬ ಕೃತಿಯನ್ನು ರಚಿಸಿದನು
42. ಏಪ್ರಿಲ್ 15 . 1481 ರಲ್ಲಿ ಗವಾನನಿಗೆ ಗಲ್ಲು ಶಿಕ್ಷೆಯಾಯಿತು

ಬಹಮನಿ ಸುಲ್ತಾನರ ಕೊಡುಗೆಗಳು
43. ಕೇಂದ್ರದಲ್ಲಿ ಸುಲ್ತಾನನೇ ಸರ್ವೋಚ್ಚ ಅಧಿಕಾರಿ -
44. ಸುಲ್ತಾನನ್ನ “ ಭೂಮಿಯ ಮೇಲಿನ ದೇವರ ಅಧಿಕಾರಿ ’ ಎಂದು ನಂಬಲಾಗಿತ್ತು .

ಮಂತ್ರಿ ಮಂಡಲ
45. ವಕೀಲ್ - ಉಸ್ - ಸುಲ್ತಾನ್ - ಪ್ರಧಾನ ಮಂತ್ರಿ
46. ಅಮೀರ್ - ಇ- ಜುಮ್ಲಾ - ಅರ್ಥ ಸಚಿವ
47. ವಜೀರ್ - ಇ- ಅಶ್ರಫ್ - ವಿದೇಶಾಂಗ ಮಂತ್ರಿ
48. ಅಮೀರ್ - ಉಲ್ - ಉಮ್ರಾ - ಮಹಾದಂಡ ನಾಯಕ
49. ವಜೀರ್ - ಇ - ಕುಲ್ - - ಪೇಶ್ವೆ ಮಂತ್ರಿ
50. ಖಾಜಿ - ನ್ಯಾಯಾಧೀಶ
51. ಸದರ್ ಇ - ಜಹಾನ್ - ನ್ಯಾಯಾಡಳಿತ ಮಂತ್ರಿ
52. ನಜೀರ್ - ಮುಖ್ಯ ಲೆಕ್ಕಾಧಿಕಾರಿ
53. ಕೊತ್ವಾಲ - ನರ ರಕ್ಷಕ
54. ಪ್ರಾಂತ್ಯದ ಹೆಸರು - ತರಫ್
55. ಸರಕಾರ - ಜಿಲ್ಲೆ
56. ರಗಣ - ತಾಲ್ಲೂಕ್
57. ಅನಿಫ್ - ಜಿಲ್ಲೆಯ ಅಧಿಕಾರಿ
58. ದೇಸಾಯಿ - ಪರಗಣಗಳ ಅಧಿಕಾರಿ
59. ಮುಕ್ಕಣಗೌಡ - ಗ್ರಾಮದ ಅಧಿಕಾರಿ
60. ಮಕ್ ದಾಬ್ - ಶಿಕ್ಷಣ ಕೇಂದ್ರ
61. ಫಿಕಾರ್ ನಾಮಾ ಕೃತಿಯ ಕರ್ತೃ - ಬಂದೇ ನವಾಜ್
62. 1 ನೇ ಮಹಮ್ಮದ್ ಷಾ ನಿರ್ಮಿಸಿದ ಜುಮ್ಮಾ ಮಸೀದಿಯ ಶಿಲ್ಪಿ - ರಫಿ ಕ್ಷಾಜಿನ್

Extra Tips
63. ಇವರ ಕಾಲದ ಶೈಲಿಯನ್ನು “ ಸಾರ್ಸನಿಕ್ ಶೈಲಿ ” ಎಂದು ಕರೆಯಲಾಗಿದೆ
64. ಗುಲ್ಬರ್ಗದ ಕೋಟೆಯನ್ನು ಮೊದಲೇ ಅಲ್ಲಾವುದ್ದೀನನ ಕಾಲದಲ್ಲಿಲ ನಿರ್ಮಿಸಲಾಯಿತು
65. ಗುಲ್ಬರ್ಗಾದ ಸಮಾಧಿಗಳಲ್ಲಿ ಪ್ರಸಿದ್ದವಾದುದು - ಬಂದೇ ನವಾಜ್ ದರ್ಗಾ
66. ಮಹಮ್ಮದ್ ಗವಾನ್ ನು 1472 ರಲ್ಲಿ ನಿರ್ಮಿಸಿದ ಮದ್ರಸಾ ಕಾಲೇಜು ಭಾರತೀಯ ಮತ್ತು ಸರ್ಸಾನಿಕ್ ಶೈಲಿಯ ಸಂಗಮವಾಗಿದೆ
67. ಮಹಮ್ಮದ್ ಗವಾನ್ ನ ಕಾಲದಲ್ಲಿ ಆರಂಭಿಸಿಲಾದ ಮಿಶ್ರ ಲೋಹದ ಕಲೆ - ಬೀದರಿ ಕಲೆ
68. ಬೀದರಿ ಕಲೆಯಲ್ಲಿ ಅನುಸರಿಸಲಾದ ಬೆಳ್ಳಿಯ ರೇಖೆಗಳನ್ನು - ಟೆಹ್ನಿಷಾನ್ ಎಂದು ಕರೆಯುವರು
69. ಬೀದರಿ ಕಲೆಯಲ್ಲಿ ಉಬ್ಬಾದ ರೇಖೆಗಳನ್ನು - ಜರ್ನಿಪಾನ್ ಎಂದು ಕರೆಯುವರು
70. ಅಮೀರ್ ಉಲ್ ಉಮ್ರಾ - ಕೇಂದ್ರ ಸೇನಾಪತಿ
71. ಲಷ್ಕರ್ ಸೇನಾ ವಸತಿ ಪ್ರದೇಶಗಳನ್ನ ನೋಡುತ್ತಿದವನು
72. ತೋಶಕ್ ಖಾನ್ - ಶಸ್ತ್ರಾಸ್ತ್ರ ಮತ್ತು ಸಮವಸ್ತ್ರ ಕಛೇರಿ
73. ಫಿಕಾರ್ ಘರ್ - ಸುಲ್ತಾನನ ಬೇಟೆ ಸಲಕರಣಿ ಒದಗಿಸುವ

ಕಛೇರಿ
74. ಮೀರ್ ಭಕ್ಷಿ ಮತ್ತು ಸದ್ರುಷಾ ಶರೀಫ್

- ಅರಬ್ಬಿ ಭಾಷೆಯ ಪಂಡಿತರು
75. ಅಲಿಮುದ್ದೀನ್ ಮತ್ತು ಹಕೀಂ ನಾಸಿರುದ್ದೀನ್ - ಹೆಸರಾಂತ ಆಸ್ಥಾನ ವೈದ್ಯರು
76. ಇಬ್ರಾಹಿಂ ನಾಮ ಕೃತಿಯ ಕ್ರತೃ - ಅಬ್ದುಲ್
77. ಹಸನ್ ಗಂಗು ಗುಲ್ಬರ್ಗಕ್ಕೆ ಇಟ್ಟ ಹೆಸರು - ಹಸನ್ ಬಾದ್
78. ದಕ್ಷಿಣ ಭಾರತದಲ್ಲಿ ಮೊದಲು ಸಂಘಟಿತ ಆಡಳಿತ ಸ್ಥಾಪಿಸಿದ ಮುಸ್ಲಿಂ - ಮಹಮ್ಮದ್ ಬಿನ್ ತುಘಲಕ್
79. ಹಸನ್ ಗಂಗು - ಪರ್ಶಿಯಾದವನು
80. ಹಸನ್ ಗಂಗು - ಮಹಮ್ಮದ್ ಬಿನ್ ತುಘಲಕ್ ನ ಅಮೀರನಾಗಿದ್ದ
81. ಮಹಮ್ಮದ್ ಗವಾನ್ ನ ತಂದೆಯ ಹೆಸರು - ಜಲಾಲುದ್ದೀನ್ ಮಹಮ್ಮದ್
82. ಬಹಮನಿ ಸುಲ್ತಾನರ ಪ್ರಮುಖ ವಾಸ್ತುಶಿಲ್ಪ ಕೇಂದ್ರಗಳು - ಬೀದರ್ ಮತ್ತು ಗುಲ್ಬರ್ಗ
83. ಮಹಮ್ಮದ್ ಗವಾನ್ ನ ಮೊದಲ ಹೆಸರು - ಮಹಮ್ಮದ್ ಉದಿನ್ - ಅಹಮ್ಮದ್
84. ಬಹಮನಿ ರಾಜ್ಯದ ಕೊನೆಯ ಸುಲ್ತಾನ - ಕಲೀಮುಲ್ಲ
85. ಬಹಮನಿ ರಾಜ್ಯದಿಂದ ಹೊರಗೆ ಬಂದ ಮೊದಲ ಷಾಹಿ ರಾಜ್ಯ - ಬಿರಾರ್
86. ಬಹಮನಿ ರಾಜ್ಯದಿಂದ ಹೊರಗೆ ಬಂದ ಎರಡನೇ ಷಾಹಿ ರಾಜ್ಯ - ಬಿಜಾಪುರ
87. ಬಹಮನಿ ಸುಲ್ತಾನ ಆಡಳಿತ ಭಾಷೆ - ಪರ್ಶಿಯನ್

ಕಲಚೂರಿಗಳು

1. ಇವರ ಮೂಲ ಪುರುಷ - ಬಿಜ್ಜಳ
2. ಇವನ ಆಸ್ಥಾನದ ಮಂತ್ರಿ - ಬಸವಣ್ಣ
3. ಬಸವಣ್ಣ ನವರನ್ನ ಶಾಸನಗಳಲ್ಲಿ “ ಮಹೇಶ್ವರ ” ಎಂದು ಕರೆಯಲಾಗಿದೆ
4. ಇವರು ಮೂಲತಃ ಬುಂದೇಲ್ ಖಂಡದವರು
5. ಬಿಜ್ಜಳನ ಬಿರುದುಗಳು - ತ್ರಿಭುವನ ಮಲ್ಲ , ಭುಜ ಬಲ ಚಕ್ರವರ್ತಿ , ಕಲಚೂರಿ ಚಕ್ರವರ್ತಿ
6. ಸೋಮೇಶ್ವರ - ಬಿಜ್ಜಳನ ಮೊದಲ ಮಗ
7. ಈತನ ಇನ್ನೋಂದು ಹೆಸರು - ಸೋಮದೇವ
8. ಸೋಮೇಶ್ವರನ ಬಿರುದು - ರಾಯಮುರಾರಿ
9. ಕಲಚೂರಿ ಪದ ಮೂಲತಃ ಬುಂದೇಲ್ ಖಂಡದ “ ಕಲಿಂಜರ್ ” ದಿಂದ ಬಂದಿದೆ
10. ಕಲಚೂರಿಗಳ ಮೂಲ ರಾಜಧಾನಿ - ಕಲಿಂಜರಿ ಪುರ
11. ಕಲಚೂರಿ ಸಾಮ್ರಾಜ್ಯದ ಸ್ಥಾಪಕ - ಎರಡನೇ ಬಿಜ್ಜಳ
12. ಕಲಚೂರಿಗಳ ಲಾಂಛನ - ನಂದಿ ( ವೃಷಭ )
13. ಬಸವೇಶ್ವರರ ಜನ್ಮ ಸ್ಥಳ - ಬಾಗೇವಾಡಿ ಅಥವಾ ಬಸವನ ಬಾಗೇವಾಡಿ
14. ಬಸವೇಶ್ವರರು ಪುನರುತ್ಥಾನಗೊಳಿಸಿದ ಮತ - ವೀರಶೈವ ಧರ್ಮ
15. ಬಸವಣ್ಣನ ಅಂಕಿತ - ಕೂಡಲ ಸಂಗಮದೇವ
16. ಕಲ್ಯಾಣ ಇರುವ ಜಿಲ್ಲೆ - ಇಂದಿನ ಬಿಜಾಪುರ
17. ಬಸವೇಶ್ವರರು ಪ್ರಚುರ ಪಡಿಸಿದ ತತ್ವ - ಶಕ್ತಿ ವಿಶಿಷ್ಟಾದ್ವೈತ
18. ಬಸವಣ್ಣನ ತಂದೆ ತಾಯಿ - ಮಾದರಸ ಮತ್ತು ಮಾದಲಾಂಬಿಕೆ
19. ಅನುಭವ ಮಂಟಪದ ಸ್ಥಾಪಕರು - ಬಸವಣ್ಣ
20. ಕಲ್ಯಾಣಿ ಕಲಚೂರ್ಯರ ವಂಶ - ಹೈಹಯ ವಂಶ , ಇವರು ಮೂಲತಃ ಇತ್ತರ ಭಾರತದವರು
21. ಕಲಚೂರ್ಯರ ಆರಂಭದ ರಾಜಧಾನಿ - ಮಂಗಳವಾಡ
22. ಬಿಜ್ಜಳನ ಸೇನಾ ದಂಡ ನಾಯಕ - ಕಸಪಯ್ಯ
23. ಬಿಜ್ಜಳನನ್ನ ಕೊಂದವರು - ಜಗದೇವದಣ್ಣಾಯಕ ಬೊಮ್ಮರಸ ಮತ್ತು ಮಲ್ಲಿದೇವ
24. ಕಲಚೂರಿಗಳ ಕೊನೆಯ ಅರಸ - ಸಿಂಘಣ

ಕನಕದಾಸರು
Published By : upscgk.com

ಕನಕದಾಸರು 1. ಕನಕದಾಸರು ಹುಟ್ಟಿದ್ದು - ದಾರವಾಡ ಜಿಲ್ಲೆಯ ಬಾಡಾದಲ್ಲಿ
2. ಮಾತಾ ಪಿತೃಗಳು - ಬಚ್ಚಮ ಮತ್ತು ಬೀರಪ್ಪ
3. ಇವರ ಅಂಕಿತ - ಕಾಗಿನೆಲೆ ಆದಿಕೇಶವ
4. ಪ್ರಸಿದ್ದ ಕೃತಿ - ರಾಮ ದ್ಯಾನ ಚರಿತೆ
5. ಸಂಗೀತ ಸಾರಂ ಕೃತಿಯ ಕರ್ತೃ - ವಿದ್ಯಾರಣ್ಯರು
6. ಭಾರತ ಇತಿಹಾಸದಲ್ಲಿ ಕವಯಿತ್ರಿಯೊಬ್ಬಳು ಬರೆದ ಪ್ರಪ್ರಥಮ ಸಂಸ್ಕೃತ ಇತಿಹಾಸ ಕೃತಿ - ಮಥುರಾ ವಿಜಯಂ
7. ವೀರ ಕಂಪಣ್ಣರಾಯ ಚರಿತ ಬರೆದವರು - ಗಂಗಾದೇವಿ
8. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ನಂದಿ - ಲೇಪಾಕ್ಷಿಯ ಏಕಶೀಲೆಯ ನಂದಿ
9. ಲೇಪಾಕ್ಷಿಯ ವೀರಭದ್ರ ದೇವಾಲಯದ ಕರ್ತೃ - ವಿರೂಪಣ್ಣ
10. ವಿರೂಪಣ್ಣ ಈತ ಕೃಷ್ಣದೇವರಾಯನ - ಕೋಶಾಧಿಕಾರಿ
11. ಮಹಾಮಂಡಳೇಶ್ವರ - ಪ್ರಾಂತ್ಯಾಧಿಕಾರಿ
12. ಒಡೆಹ ಅಥವಾ ನಾಯಕ - ಇವರ ಬಿರುದು
13. ವೇದಾ ಪ್ರಕಾಶ ಕೃತಿಯ ಕರ್ತೃ - ಸಾಯಣ್ಣ

ಕಲ್ಯಾಣಿ ಚಾಲುಕ್ಯರು

ಇವರು ರಾಷ್ಟ್ರಕೂಟರ ಆಳ್ವಿಕೆಯನ್ನು ಕೊಣೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ಇವರನ್ನು ಪಶ್ಚಿಮದ ಚಾಲುಕ್ಯರೆಂದು ಕರೆಯುವರು
ಇವರ ಪ್ರಾರಂಭದ ರಾಜಧಾನಿ - ಏತಗಿರಿ ಅಥವಾ ಪೊಟ್ಟಳಕೆರೆ ಹಾಗೂ ಮಹಾರಾಷ್ಟ್ರದ ಮಾನ್ಯಖೇಟ
ಇವರ ಲಾಂಛನ - ವರಾಹ
ರಾಷ್ಟ್ರಕೂಟರ ಸಾಮಂತರಾಗಿದ್ದ ಎರನೇ ತೈಲಪ - ಈ ಮನೆತನದ ಮೂಲ ಪುರುಷ
ತೈಲಪ ಎರಡನೇ ಕರ್ಕನನ್ನ ಸೋಲಿಸಿ ಈ ರಜ್ಯಾಕ್ಕೆ ತಳಹದಿ ಹಾಕಿದನು

ಆಧಾರಗಳು
ರನ್ನನ ಅಜಿತನಾಥಪುರಾಣ ಮತ್ತು ಗದಾಯುದ್ಧ
ಮೂರನೇ ಸೋಮೇಶ್ವರನ - ಮಾನಸೋಲ್ಲಾಸ
ಬಿಲ್ಹಣನ - ವಿಕ್ರಮಾಂಕದೇವ ಚರಿತಾ
ವಿಜ್ಞಾನೇಶ್ವರನ - ಮಿತಾಕ್ಷರ

ರಾಜಕೀಯ ಇತಿಹಾಸ
ಎರಡನೇ ತೈಲಪ
ಕಲ್ಯಾಣಿ ಚಾಲುಕ್ಯರ ಸ್ಥಾಪಕ ದೊರೆ
ಮಾನ್ಯಖೇಟ ಈತನ ರಾಜಧಾನಿ
ಕ್ರಿ.ಶ.997 ರಲ್ಲಿ ಮರಣ ಹೊಂದಿದ

ಆರನೇ ವಿಕ್ರಮಾಧಿತ್ಯ
ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ
ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ
ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು
ಈತನ ದಂಡ ನಾಯಕನ ಹೆಸರು - ಅಚ್ಚುಗಿ
ಕರ್ನಾಟಕ ಸರಸ್ವತಿ ಎಂದು ಪ್ರಸಿದ್ದರಾದವರು - ಚಂದ್ರಲಾದೇವಿ
ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ
ಈತ “ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು
“ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” .
“ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ )
ಈತ ಕ್ರಿ.ಶ.1026 ರಲ್ಲಿ ಮರಣ ಹೊಂದಿದನು

ಮೂರನೇ ಸೋಮೇಶ್ವರ :-
6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು
ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು
ಮಾನಸೋಲ್ಲಾಸದ ಇನ್ನೊಂದು ಹೆಸರು - “ಅಭಿಲಾಷಿತಾರ್ಥ ಚಿಂತಾಮಣಿ ”
“ಅಭಿಲಾಷಿತಾರ್ಥ ಚಿಂತಾಮಣಿ ” ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು “ ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ ”
ಈತನ ಬಿರುದ - “ಸರ್ವಜ್ಞ ಚಕ್ರವರ್ತಿ ”
ಈತನ ಇತರೆ ಬಿರುದುಗಳು - ಭೂಲೋಕಮಲ್ಲ , ತ್ರಿಭುವನ ಮಲ್ಲ
ಕಲ್ಯಾಣಿ ಚಾಲುಕ್ಯರ ಆಡಳಿತ
ಮಂತ್ರಿಗಳ ವಿಧಗಳು - “ ಪ್ರಧಾನ ” ಮತ್ತು “ ಮಹಾಪ್ರಧಾನ ”
ಪ್ರಧಾನ ಮಂತ್ರಿಗೆ ಇರುತ್ತಿದ್ದ ಬಿರುದುಗಳು “ ಚೂಡಾಮಣಿ ” ಮತ್ತು “ ಅಮಾತ್ಯ ಕೇಸರಿ ”
ಸ್ಥಳೀಯ ಆಡಳಿತ ವರ್ಗಗಳು - ಗ್ರಾಮ ಮಹತ್ತರು ಮತ್ತು ರಾಷ್ಠ್ರ ಮಹತ್ತರರು
ಆಡಳಿತದ ಕೊನೆಯ ಘಟಕ - ಗ್ರಾಮ
ಗ್ರಾಮದ ಹಿರಿಯ ಬ್ರಾಹ್ಮಣರನ್ನು “ ಮಹಾಜನ ” ಎಂದು ಕರೆಯುತ್ತಿದ್ದರು .
ವೈಶ್ಯರನ್ನು - ನಬರ ಎಂದು ಕರೆಯುತ್ತಿದ್ದರು
ಇವರ ಆಡಳಿತದಲ್ಲಿದ್ದ ಭೂಕಂದಾಯ ಲೆಕ್ಕವಿಡುತ್ತಿದ್ದ ಮುಖ್ಯಸ್ಥನ ಹೆಸರು - ಕಡಿತವರ್ಗಡೆ
ಸೈನ್ಯದ ಪ್ರಮುಖ ಕೇಂದ್ರ ಕೋಟೆಗಳು
ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ - ಶಕ್ತಿ ಪೂಜೆಯ ಕೇಂದ್ರವಾಗಿತ್ತು
ರನ್ನನಿಗೆ ಆಶ್ರಯ ನೀಡಿದವರು - ಸತ್ಯಶ್ರಾಯ ಹಾಗೂ 2 ನೇ ತೈಲಪ
ಇವರ ಕಾಲದಲ್ಲಿದ್ದ ಸುಪ್ರಸಿದ್ದ ಜೈನ ಭಕ್ತೆ - ಅತ್ತಿಮಬ್ಬೆ
ಅತ್ತಿಮಬ್ಬೆಗೆ ಇದ್ದ ಬಿರುದು - ದಾನ ಚಿಂತಾಮಣಿ
ಬಳ್ಳಿಗಾಂವೆ , ಕೋಳಿವಾಡ ಮತ್ತು ಡಂಬಳ - ಮಹಾಯಾನ ಬೌಧ್ಧರ ಕೇಂದ್ರ

ಸಾಹಿತ್ಯ ( ಕನ್ನಡ )
ರನ್ನ - ಗದಾಯುದ್ಧ ಮತ್ತು ಅಜಿತನಾಥಪುರಾಣ ( ಕವಿಚಕ್ರವರ್ತಿ ಬಿರುದು )
ಎರಡನೇ ಚಾವುಂಡರಾಯ - ಲೋಕೋಪಕಾರ
ನಾಗವರ್ಮ - ಕರ್ನಾಟಕ ಕದಂಬರಿ ಮತ್ತು ಛಂದೋಬದಿ
ಚಂದ್ರರಾಜ - ಮದನ ತಿಲಕ
ಶ್ರೀಧರಚಾರ್ಯ - ಜಾತಕ ತಿಲಕ
ಕೀರ್ತಿವರ್ಮ - ಗೋವೈದ್ಯ
ಶಾಂತಿನಾಥ - ಸುಕುಮಾರ ಚರಿತ್ರೆ
ಮಾದವರ್ಮಾಚಾರ್ಯ - ಚಂದ್ರ ಚೂಡ ಮಣಿ
ನಯನ ಸೇನ - ಧರ್ಮಾಮೃತ
ದುರ್ಗಸಿಂಹ - ಪಂಚತಂತ್ರ
ಸಂಸ್ಕೃತ ಸಾಹಿತ್ಯ
ಜಗದೇಕ ಮಲ್ಲನ ಆಸ್ಥಾನ ಕವಿ - ವಾದಿರಾಜ
6 ನೇ ವಿಕ್ರಮಾಧಿತ್ಯನ ಅಶ್ರಿತ ಕವಿ - ಬಿಲ್ಹಣ
ವಾದಿರಾಜ - ಯಶೋಧರ ಚರಿತೆ ಮತ್ತು ಪಾರ್ಶ್ವನಾಥ ಚರಿತೆ
ಬಿಲ್ಹಣ - ವಿಕ್ರಮಾಂಕ ದೇವಚರಿತ
ವಿಜ್ಞಾನೇಶ್ವರ - ಮಿತಾಕ್ಷರ ಸಂಹಿತೆ
ಮೂರನೇ ಸೋಮೇಶ್ವರ - ಮಾನಸೋಲ್ಲಾಸ
ಜಗದೇಕ ಮಲ್ಲನ - ಸಂಗೀತ ಚೂಡಾಮಣಿ

Extra Tips
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ
ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ
ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / ವಿಷ್ಣುವರ್ಧನ
ನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವಿ
ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ )
ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ )
3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪ
ಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ
ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ
ಅರಿಕೇಸರಿಯ ಆಸ್ಥಾನದ ಕವಿ - ಪಂಪ
ಸಾಹಸ ಭೀಮ ವಿಜಯ - ರನ್ನ
ಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ
ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ
ಎರಡನೇ ತೈಲಪನ ದಂಡ ನಾಯಕ - ಬರ್ಫೆ
6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ
ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ )
ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ
6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ

ರಾಷ್ಟ್ರಕೂಟರು

ರಾಷ್ಟ್ರಕೂಟರು ಕ್ರಿ.ಶ. 757 ರಲ್ಲಿ ಬಾದಾಮಿ ಚಾಲುಕ್ಯರನ್ನು ಕೊನೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ರಾಷ್ಟ್ರಕೂಟ ಎಂಬ ಪದದ ಅರ್ಥ - ಪ್ರಾದೇಶಿಕ ವಿಭಜನೆಗಳಾದ ರಾಷ್ಟ್ರದ ಮುಖ್ಯಸ್ಥ ರು ಅಥವಾ ರಾಷ್ಟ್ರ ಎಂದರೆ ಪ್ರಾಂತ್ಯ ಹಾಗೂ ಕೂಟ ಎಂದರೆ - ನಾಯಕ ಎಂದರ್ಥ
ರಾಷ್ಟ್ರಕೂಟ ಮನೆತನ ಸ್ಥಾಪಕ - ದಂತಿದುರ್ಗ
ಇವರ ರಾಜಧಾನಿ - ಮಾನ್ಯಖೇಟ
ಮಾನ್ಯಖೇಟ ಪ್ರಸ್ತುತ - ಗುಲ್ಬರ್ಗ ಜಿಲ್ಲೆಯಲ್ಲಿದೆ
ಇವರ ರಾಜ್ಯ ಲಾಂಛನ - ಗರುಡ
ಇವರು ರಾಜ್ಯಬಾರ ಮಾಡಿದ್ದು - 8 ನೇ ಶತಮಾನದಿಂದ 10 ನೇ ಶತಮಾನದವರೆಗೆ

ಆಧಾರಗಳು
ದಂತಿದುರ್ಗನ - ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ
ಒಂದನೇ ಕೃಷ್ಣನ - ಭಾಂಡ್ಕ ಮತ್ತು ತಾಳೇಗಾಂ ಶಾಸನ
ಧೃವನ - ಜೆಟ್ಟಾಯಿ ಶಾಸನ
ಅಮೋಘವರ್ಷನ - ಸಂಜಾನ್ ತಾಮ್ರ ಶಾಸನ ಹಾಗೂ ಕವಿ ರಾಜ ಮಾರ್ಗ
ಪೊನ್ನನ - ಶಾಂತಿ ಪುರಾಣ
ದಂತಿದುರ್ಗನ - ಪಂಚತಂತ್ರ
ತ್ರಿವಿಕ್ರಮನ - ನಳಚಂಪು
ಪಂಪನ - ವಿಕ್ರಾಮಾರ್ಜುನ ವಿಜಯಂ
ಬಿಲ್ಹಣನ - ವಿಕ್ರಮಾಂಕ ದೇವಚರಿತ
ಸುಲೇಮಾನ್ ನ - ಬರವಣಿಗೆಗಳು ಹಾಗೂ ಅಲ್ ಮಸೂದಿ
ಇಬಾನ್ ಹಾನಲ್ ಮತ್ತು ಇಸ್ತಾಬ್ರಿಯವರ ಬರವಣಿಗೆಗಳು

ರಾಷ್ಟ್ರಕೂಟರ ಮೂಲಗಳು
ರಟ್ಟ ರಾಷ್ಟ್ರಕೂಟರ ರಾಥೋಡ್ ಮೊದಲಾದವರ ಪದಗಳಲ್ಲಿ ಕಂಡು ಬರುವ ಸಾಮ್ಯದ ಆಧಾರದ ಮೇಲೆ ರಾಷ್ಟ್ರ ಕೂಟರು ರಜಪೂತರ ಮೂಲದವರೆಂದು ಡಾ//.Pleet ರವರ ಆಭಿಪ್ರಾಯ
ಉತ್ತರಾರ್ಧದ ಕೆಲವು ಶಾಸನಗಳ ಪ್ರಕಾರ ರಾಷ್ಟ್ರಕೂಟರು ಯಮವಂಶದವರು
ಖೇಡ ಮತ್ತು ಮುಲ್ತಾನ್ ತಾಮ್ರ ಶಾಸನದ ಪ್ರಕಾರ ಿವರ ಮೂಲ ನೆಲೆ ಬಿರಾರ್ ನ ಎಲಚಿಪುರ
ಬರ್ನೆಲ್ ಮತ್ತು H .Krishna Shastri ರವರ ಪ್ರಕಾರ ಇವರು ಆಂದ್ರ ರೆಡ್ಡಿ ಜನಾಂಗದವರು
S.D.C.V ವೈದ್ಯರ ಪ್ರಕಾರ - ಇವರು ಮಹಾರಾಷ್ಟ್ರದವರು
ಡಾ//.G.R.Bhoodarkar ರಪ್ರಕಾರ ತುಂಗ ವಂಶದವರು ಹಾಗೂ ತುಂಗ ಮತ್ತ ರಟ್ಟ ಈ ವಂಶದ ಮೂಲ ಪುರುಷರೆಂದು ಕೆಲವು ಶಾಸನ ತಿಳಿಸಿದ .
ಅಲ್ತೇಕರ್ ರ ಪ್ರಕಾರ - ರಾಷ್ಟ್ರ ಕೂಟರು ಬಾದಾಮಿ ಚಾಲುಕ್ಯರ ಸಾಮಂತರಾಗಿದ್ದು ಇಂದಿನ ಗುಲ್ಬರ್ಗ ಜಿಲ್ಲೆಯ ಮಾನ್ಯಖೇಟ ಎಂಬಲ್ಲಿ ಒಂದು ಚಿಕ್ಕ ಸಂಸ್ಥಾನವನ್ನು ಆಳುತ್ತಿದ್ದರು ಕನ್ನಡಿಗರು

ರಾಷ್ಟ್ರಕೂಟರ ರಾಜಕೀಯ ಇತಿಹಾಸ
ಕ್ರಿ.ಶ.757 ರಲ್ಲಿ ಬಾದಾಮಿ ಚಾಲುಕ್ಯರ ಕೊನೆಯ ಅರಸ 2 ನೇ ಕೀರ್ತಿವರ್ಮನನ್ನು ಸೋಲಿಸಿ ದಂತಿದುರ್ಗ ಈ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದ
ದಂತಿದುರ್ಗ - ಈ ಸಾಮ್ರಾಜ್ಯದ ಮೂಲ ಪುರುಷ
ದಂತಿದುರ್ಗನ ರಾದಧಾನಿ - ಎಲ್ಲೋರಾ
ಈತನ ನಂತರ ಈತನ ಚಿಕ್ಕಪ್ಪ - ಒಂದನೇ ಕೃಷ್ಣ ಅಧಿಕಾರಕ್ಕೆ ಬಂದನು
1 ನೇ ಕೃಷ್ಣ - ಶಿವನ ಆರಾಧಕನಾಗಿದ್ದ .
ಇತಿಹಾಸಕ್ಕೆ 1 ನೇ ಕೃಷ್ಣ ಕೊಡುಗೆ - ಎಲ್ಲೋರದ ಕೈಲೈಸನಾಥ ದೇವಾಲಯ
ಎಲ್ಲೋರದ ಕೈಲೈಸನಾಥ ದೇವಾಲಯಕ್ಕೆ - ಕನ್ನಕೇಶ್ವರ ಎಂಬ ಹೆಸರಿತ್ತು
1ನೇ ಕೃಷ್ಣ ನಂತರ - ಇಮ್ಮಡಿ ಗೋವಿಂದ ಪಟ್ಟಕ್ಕೆ ಬಂದ
ಇಮ್ಮಡಿ ಗೋವಿಂದನ ನಂತರ - ಧೃವನು ಪಟ್ಟಕ್ಕೆ ಬಂದನು

ಧೃವ
ಈತ ಮೊದಲು ಗಂಗರ ವಿರುದ್ದ ಹೋರಾಡಿ ಅವರ ಗಂಗವಾಡಿ ತನ್ನದಾಗಿಸಿದ
ನಂತರ ಕಂಚಿಯ ಪಲ್ಲವ ನಂದಿವರ್ಮನೊಡನೆ ಹೋರಾಡಿ
ನಂತರ ವೆಂಗಿ ಚಾಲುಕ್ಯ ಅರಸ 4 ನೇ ವಿಷ್ಣುವರ್ಧನನೊಡನೆ ಕಾದಾಟ ನಡೆಸಿದ
ಈತನ ಪತ್ನಿ - ಶೀಲಾಮಹಾದೇವಿ ವೆಂಗಿ ಚಾಲುಕ್ಯ ಮನೆತನದವಳು
ಉತ್ತರ ಭಾರತದ ಪ್ರಭುತ್ವಕ್ಕಾಗಿ ನಡೆದ ತ್ರಿರಾಜ ಕದನದಲ್ಲಿ ಸೇರ್ಪಡೆಯಾದ ಮೊದಲು ರಾಷ್ಟ್ರಕೂಟ ದೊರೆ - ಧೃವ
ಧೃವನ ನಂತರ ಈತನ ಮಗ - ಮೂರನೇ ಗೋವಿಂದನ ಅಧಿಕಾರಕ್ಕೆ ಬಂದ

ಮೂರನೇ ಗೋವಿಂದ
ಸ್ತಂಭನ ದಂಗೆಯನ್ನು ಹತ್ತಿಕ್ಕಿದ
ಕಂಚಿಯ ಪಲ್ಲವರೊಡನೆ ಧಾಳಿ ನಡೆಸಿದ
ವೆಂಗಿಯ ವಿರುದ್ದ ದಾಳಿ ನಡೆಸಿದ
ಬಂಗಾಳದ ಧರ್ಮಪಾಲನನ್ನು ಸೋಲಿಸಿದ
ಸಂಯುಕ್ತ ಕೂಟದ ವಿರುದ್ದ ಹೋರಾಟ ನಡೆಸಿದ
ಮೂರನೇ ಗೋವಿಂದ - ವಾದಿಕ ಮತಾವಲಂಬಿಯಾಗಿದ್ದನು
ಲಿಂಗಾನು ಶಾಸನ ಗ್ರಂಥದ ಕರ್ತೃ - ವಾಮನ
ವಾಮನನು ಮೂರನೇ ಗೋವಿಂದನ ಆಸ್ಥಾನವನ್ನು “ಜಗತ್ತುಂಗ ಸಭಾ ” ಎಂದು ಕರೆದಿದ್ದಾನೆ
ಮೂರನೇ ಗೋವಿಂದನ ಬಿರುದುಗಳು - ಜಗತ್ತುಂಗ , ಕೀರ್ತಿನಾರಾಯಣ . ತ್ರಿಭುವನ ಮಲ್ಲ , ಶ್ರೀವಲ್ಲಭ

ಅಮೋಘವರ್ಷ ನೃಪತುಂಗ
ಈತ ರಾಷ್ಟ್ರಕೂಟರ ಅತ್ಯಂತ ಪ್ರಸಿದ್ದ ದೊರೆ

ಆಧಾರಗಳು
ಸಂಜಾನ್ ತಾಮ್ರ ಶಾಸನ
ನೀಲಗುಂದ ತಾಮ್ರ ಶಾಸನ
ಸಿರೂರು ತಾಮ್ರಪಟ ಶಾಸನ
ಕವಿರಾಜ ಮಾರ್ಗ
ಬೆಗುಮ್ರ ತಾಮ್ರಪಟ ಶಾಸನ
ಸುಲೇಮಾನ್ ನ ಬರವಮಿಗೆಗಳು

ಅಮೋಘವರ್ಷನು ಎದುರಿಸಿದ ಸಮಸ್ಸೆಗಳು
ವೆಂಗಿಯ ವಿಜಾಯಧಿತ್ಯನು ರಾಷ್ಟ್ರಕೂಟರ ವಿರುದ್ದ ಸಂಚನ್ನು ನಡೆಸಿದನು
ಗಂಗರು ಮತ್ತ ಪಲ್ಲವರು ಹಿಂದಿನ ಹಗೆಯನ್ನು ಮುಂದುವರಿಸಿದರು
ಗೂರ್ಜರು ಪ್ರತಿಹಾರರು ಗಡಿಯನ್ನು ಆಕ್ರಮಿಸಿದರು
ಸಾಮಂತ ಜೆಟ್ಟಿ ಈತನ ವಿರುದ್ದ ದಂಗೆ ಎದ್ದನು
ಈತನ ನೆಚ್ಚಿನ ದಂಡ ನಾಯಕ - ಬಂಕೇಶ
ಈತ ತನ್ನ ಮಗಳಾದ - ಚಂದ್ರೋಲಬ್ಬೆಯನ್ನು ಗಂಗರ ಬೂತುಗನಿಗೆ ಕೊಟ್ಟು ವಿವಾಹ ಮಾಡಿದನು
ಇವನು ಕ್ರಿ.ಶ.800 ರಲ್ಲಿ - ವಿಂಗವಳ್ಳಿಯ ಯುದ್ಧದಲ್ಲಿ ವಿಜಯಾಧಿತ್ಯನನ್ನು ಸಂಪೂರ್ಣವಾಗಿ ಸೋಲಿಸಿದನು
ಅಮೋಘವರ್ಷನ ಬಿರುದುಗಳು - ನೀತಿ ನಿರಂತರ , ನೃಪತುಂಗ .ಅತಿಶಯದವಳ , ಲಕ್ಷ್ಮೀವಲ್ಲಭ , ಕೀರ್ತಿ ನಾರಾಯಣ ಇತ್ಯಾದಿ ...
ಅಮೋಘವರ್ಷನ ನಿಜವಾದ ಹೆಸರು - ಧೇಯಶರ್ಮ ಅಥವಾ ಶರ್ವ
ಅಮೋಘವರ್ಷನ ಆಸ್ಥಾನಕ್ಕೆ ಭೇಟಿನೀಡಿದ ಅರಬ್ ಯಾತ್ರಿಕ - ಸುಲೇಮಾನ್
ಅಮೋಘವರ್ಷನ ಅದಿಕಾರವಧಿಯಲ್ಲಿ ಬರಗಾಲ ಬಂದಿದದ್ದರಿಂದ - ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ( ಸಂಜಾನ್ ದತ್ತಿ ಶಾಸನ )
ಕರ್ನಾಟಕದ ಅಶೋಕ - ಅಮೋಘವರ್ಷ ನೃಪತುಂಗ
ನೃಪತುಂಗನ ಕನ್ನಡ ಕೃತಿ - ಕವಿರಾಜಮಾರ್ಗ
ಅಮೋಘವರ್ಷನೃಪತುಂಗನ ಸಂಸ್ಕೃತ ಕೃತಿ - ಪ್ರಶ್ನೋತ್ತರ ಮಾಲಿಕ
ಅಮೋಗವರ್ಷನ ಗುರುಗಳು - ಜಿನಸೇನಾಚಾರ್ಯ
ಜಿನಸೇನಾಚಾರ್ಯನ ಕೃತಿಗಳು - ಆದಿಪುರಣ , ಪಾಶ್ಟಾಭ್ಯುದಯ , ಜಯದಳ
ಮಾನ್ಯಖೇಟ ಪ್ರಸ್ತುತ - ಹೈದರ್ ಬಾದ್ ಕರ್ನಾಟಕದಲ್ಲಿದೆ
ಬಂಕಾಪುರ ನಗರದ ನಿರ್ಮಾತೃ - ಅಮೋಘವರ್ಷನೃಪತುಂಗ ( ತನ್ನ ದಂಡನಾಯಕ ಬಂಕೇಶನ ಜ್ಞಾಪಕಾರ್ಥವಾಗಿ ಕಟ್ಟಿಸಿದ )
ನೃಪತುಂಗ - ಕ್ರಿ.ಶ.878 ರಲ್ಲಿ ಮರಣ ಹೊಂದಿದ
ಅಮೋಘವರ್ಷನ ನಂತರ ಈತನ ಮಗ - ಎರಡನೇ ಕೃಷ್ಣ ಅಧಿಕಾರಕ್ಕೆ ಬಂದನು
ರಾಷ್ಟ್ರಕೂಟರ ಕೊನೆಯ ಅರಸ - ಎರಡನೇ ಕರ್ಕ

ರಾಷ್ಟ್ರಕೂಟರ ಆಡಳಿತ
ರಾಜ - ಆಡಳಿತದ ಕೇಂದ್ರ ಬಿಂದು
ತುಂಗ ವರ್ಷ , ್ಕಾಲವರ್ಷ , ಶುಭತುಂಗ , ಜಗತ್ತುಂಗ

- ರಾಜರ ಬಿರುದುಗಳು
ರಾಜತ್ವ - ವಂಶ ಪಾರಂಪರ್ಯ

ವಾಗಿತ್ತು
ಮಂತ್ರಿಮಂಡಲ - ರಾಜನಿಗೆ ಆಡಳಿತದಲ್ಲಿ ಸಲಹೆ ನೀಡಲು ಅಸ್ತಿತ್ವದಲ್ಲಿತ್ತು
ಮಂತ್ರಿ ಮಂಡಲದ ಮುಖ್ಯಸ್ಥ - ಪ್ರಧಾನ ಮಂತ್ರಿ
ಮಹಾಸಂಧಿ ವಿಗ್ರಹಿ - ವಿದೇಶಾಂದ ವ್ಯಾವಹಾರಗಳ ಮಂತ್ರಿ
ಅಮಾತ್ಯ - ಕಂದಾಯ ಮಂತ್ರಿ
ಭಂಡಾರಿಕ - ಹಣಕಾಸು ವ್ಯವಾಹಾರಳ ಮಂತ್ರಿ
ಸೇನೆಯ ಮುಖ್ಯ ಕಛೇರಿ - ರಾಜಧಾನಿಯಲ್ಲಿತ್ತು
ಆದಾಯದ ಮೂಲ - ಭೂಕಂದಾಯ
ಉದ್ರಂಗ , ಉಪರಿತ ,ಬಾಗಕರ - ಪ್ರಮುಖ ಕಂದಾಯಗಳು
ಸಾಮಂತರು - ಕಪ್ಪ ಕಾಣಿಕೆ ಕೋಡಬೆಕಾಗಿತ್ತು
ಪ್ತಾಂತ್ಯಾಡಳಿತ - ಪ್ರಾಂತ್ಯ , ಭುಕ್ತಿ , ವಿಷಯ ಹಾಗೂ ಗ್ರಾಮ
ಪ್ರಾಂತ್ಯಗಳನ್ನು - ರಾಷ್ಟ್ರ ಅಥವಾ ಮಂಡಲ ಎಂದು ಕರೆಯಲಾಗುತ್ತಿತ್ತು
ರಾಷ್ಟ್ರಪತಿ - ಪ್ರಾಂತ್ಯದ ಆಡಳಿತದ ಮುಖ್ಯಸ್ಥ
ವಿಷಯಗಳು - ಪ್ರಾಂತ್ಯಗಳನ್ನು ವಿಷಯಗಳಾಗಿ ವಿಭಗಿಸಲ್ಪಟ್ಟತ್ತು
ವಿಷಯದ ಮುಖ್ಯಸ್ಥ - ವಿಷಯಪತಿ
ಭುಕ್ತಿ - ವಿಷಯಗಳನ್ನು ಭುಕ್ತಿಗಳಾಗಿ ವಿಭಾಗಿಸಲಾಗಿತ್ತು
ಬೋಗಪತಿ - ಭುಕ್ತಿಯ ಮುಖ್ಯಸ್ಥ
ಪಟ್ಟಣದ ಆಡಳಿತ - ಪಟ್ಟಣ ಶೆಟ್ಟಿಗಳು ನೋಡಿಕೊಳ್ಳುತ್ತಿದ್ದರು
ಗ್ರಾಮ - ಆಡಳಿತದ ಕೊನೆಯ ಘಟಕ
ಗ್ರಾಮಪತಿ ಅಥವಾ ಪ್ರಭುಗಾವುಂಡ - ಗ್ರಾಮದ ಮುಖ್ಯಸ್ಥ
ಮಹಜನರು - ಗ್ರಾಮ ಸಭೆಯ ಸದಸ್ಯರು

ರಾಷ್ಟ್ರಕೂಟರ ಸಾಮಾಜಿಕ ಜೀವನ
ಸಮಾಜದಲ್ಲಿ ಪಿತೃ ಪ್ರಧಾನ ಕುಟುಂಬ ಅಶ್ತಿತ್ವದಲ್ಲಿತ್ತು
ಕೀಳ್ಗುಂಟೆ ಮತ್ತು ವೇಳಾವಳಿ - ಸೇವಕರು , ಸೈನಿಕರು ,ಸ್ತ್ರೀಯರು ತಮ್ಮ ಮಾನ ಹಾಗೂ ಘನತೆಯ ಹಾಗೂ ಗ್ರಾಮದ ರಕ್ಷಣಿಗಾಗಿ ಮಾಡುತ್ತಿದ್ದ ಬಲಿದಾನ

ರಾಷ್ಟ್ರಕೂಟರ ಆರ್ಥಿಕ ಜೀವನ
ನೇಗಿಲು ವ್ಯವಸಾಯದ ಪ್ರಮುಖ ಉಪಕರಣವಾಗಿದ್ದು ಇದನ್ನು “ಮೇಟಿ” ಎಂದು ಕರೆಯುತ್ತಿದ್ದರು .
ಕೃಷಿ -ಆರ್ಥಿಕ ಜೀವನದ ಬೆನ್ನೇಲುಬಾಗಿತ್ತು .
ಭೂಮಿಯ ವಿಭಾಗಗಳು - ತರಿ , ಖುಷ್ಕಿ
ಆದಾಯದ ಮೂಲ - ಭೂಕಂದಾಯವಾಗಿತ್ತು
ಕಂದಾಯ ವಸೂಲಿ - ಉತ್ತನ್ನದ 1/6 ಭಾಗ
ಪ್ರಮುಖ ವಾಣಿಜ್ಯ ಬೆಳೆ - ಹತ್ತಿಯಾಗಿತ್ತು
ಕೈಗಾರಿಕಾ ಕೇಂದ್ರ - ಗುಜರಾತ್ , ಬಿಹಾರ್ ಹಾಗೂ ತೆಲಂಗಾಣದಲ್ಲಿತ್ತು
ಮಾನ್ಯಖೇಟ - ಆಭರಣದ ಮಾರುಕಟ್ಟೆಯಾಗಿತ್ತು
ವ್ಯಾಪಾರ ಸಂಪರ್ಕ - ಅರಬ್ ರಾಷ್ಟ್ರದೊಂದಿಗೆ
ವಿದೇಶಿ ವ್ಯಾಪಾರ ಕೇಂದ್ರಗಳು - ಕಲ್ಯಾಣ , ಸೋಪಾರ , ಬ್ರೋಚ್. ತೊರಾಣ , ಥಾಣ
ವ್ಯಾಪಾರಿ ವೃತ್ತಿ ಸಂಘ ಹೊಂದಿದ್ದವರು - ವೀರಬಣಜಿಗರು
ಲಕ್ಷ್ಮೇಶ್ವರ - ನೆಯ್ಗೆಕಾರರ ನೆಯ್ಗೆ ಸಂಘ ಹೊಂದಿತ್ತು
ನಾಣ್ಯಗಳು - ದ್ರಮ್ಮ , ಸುವರ್ಣ , ಗದ್ಯಾಣ , ಕಳಂಜು ಹಾಗೂ ಕಾಸು

ರಾಷ್ಟ್ರಕೂಟರ ಸಾಂಸ್ಕೃತಿಕ ಕೊಡುಗೆಗಳು

ಬಂಕಾಪುರ - ರಾಷ್ಟ್ರಕೂಟರ ಪ್ರಸಿದ್ದ ಜೈನಮತದ ಕೇಂದ್ರವಾಗಿತ್ತು
ರಾಷ್ಟ್ರಕೂಟರು - ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುತ್ತಿದ್ದರು
ಬಿಜಾಪುರ ಜಿಲ್ಲೆಯ “ಸಾಲೋಟಗಿ ” - ಇವರ ಕಾಲದ ಪ್ರಸಿದ್ದ ವಿದ್ಯಾಕೇಂದ್ರ

ಇವರ ಕಾಲದಲ್ಲಿ ರಚನೆಯಾದ ಸಾಹಿತ್ಯ ಕೃತಿಗಳು
ತ್ರಿವಿಕ್ರಮ - ನಳಚಂಪು
ಹಲಾಯುಧ - ಕವಿರಹಸ್ಯ
ಅಕಲಂಕ - ಅಷ್ಟಸಹಸ್ರಿ
ಅಮೋಘವರ್ಷ - ಪ್ರಶ್ನೋತ್ತರ ಮಾಲಿಕೆ ( ಸಂಸ್ಕೃತ ) ಹಾಗೂ ಕವಿರಾಜಮಾರ್ಗ
ಜಿನಸೇನ - ಆದಿಪುರಾಣ , ಪಾರ್ಶ್ವಭುದಯ ಹಾಗೂ ಜಯದವಳ
ಮಹಾವೀರಾಚಾರ್ಯ - ಗಣಿತ ಸಾರ ಸಂಗ್ರಹ ( ಗಮಿತ ಗ್ರಂಥ )
ಕನ್ನಡದ ಮೊಟ್ಟ ಮೊದಲ ಉಪಲಬ್ದ ಗ್ರಂಥ - ಕವಿರಾಜಮಾರ್ಗ
ಕನ್ನಡದ ಆದಿಕವಿ - ಪಂಪ
ಪಂಪ ಅರಿಕೇಸರಿಯ ಆಸ್ಥಾನ ಕವಿ
ಪಂಪನ ಕೃತಿಗಳು - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪೊನ್ನ - ಮೂರನೇ ಕೃಷ್ಣನ ಆಸ್ಥಾನದ ಕವಿ
ಕವಿಚಕ್ರವರ್ತಿ - ಪೊನ್ನನ ಬಿರುದು
ಪೊನ್ನನ ಕೃತಿಗಳು - ಶಾಂತಿಪುರಾಣ , ಭುವನೈಕ್ಯ ರಾಮಭ್ಯುದಯ ಮತ್ತು ಜಿನಾಕ್ಷರ ಮಾಲೆ ( ಎಲ್ಲವೂ ಕನ್ನಡ ಕೃತಿಗಳು )
ಮೂರನೇ ಕೃಷ್ಣ ಪೊನ್ನನಿಗೆ ನೀಡಿದ ಬಿರುದು - ಉಭಯಕವಿ

ಕಲೆ ಮತ್ತು ವಾಸ್ತು ಶಿಲ್ಪ
ಒಂದನೇ ಕೃಷ್ಣ ನಿರ್ಮಿಸಿದ - ಎಲ್ಲೋರಾದ ಕೈಲಾಸನಾಥ ದೇವಾಲಯ ಇವರ ಕಾಲದ ಪ್ರಮುಖ ದೇವಾಲಯ
ಎಲ್ಲೋರಾದ ಕೈಲಾಸ ದೇವಾಲಯದ ಶಿಲ್ಪಿ - ವಿಶ್ವಕರ್ಮ
ಈ ದೇವಾಲಯ ಪ್ರಸ್ತುತ - ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿದೆ
ಎಲ್ಲೋರಾದ 30 ನೇ ಗುಹೆಯನ್ನು - ಛೋಟಾ ಕೈಲಾಸ ಎಂದು ಕರೆಯಲಾಗಿದೆ
ಎಲಿಫೆಂಟಾ ದೇವಾಲಯ - ಬಾಂಬೆಯ ಬಳಿಯಿದೆ
ಎಲಿಫೇಂಟಾದ ಮೊದಲ ಹೆಸರು - ಗೊರವಪುರಿ ಅಥವಾ ಗೋವಕಪುರಿ
ಈ ದೇವಾಲಯವನ್ನು “ ಎಲಿಫೇಂಟಾ ” ಎಂದ ಕರೆದವರು - ಪೋರ್ಚುಗೀಸರು
ರಾಷ್ಠ್ರಕೂಟರ ಕಾಲವನ್ನು - “ಕಾನೂಜ್ ಸಾಮ್ರಾಜ್ಯ ಕಾಲ ” ಎಂದು ಕರೆಯಲಾಗಿದೆ

Extra Tips
ರಾಷ್ಟ್ರಕೂಟರ ರಾಜ್ಯ ಲಾಂಛನ - ಗರುಡ
ದಂತಿದುರ್ಗನ ತಂದೆಯ ಹೆಸರು - ಇಂದ್ರ
ದಂತಿದುರ್ಗನ ಬಿರುದುಗಳು - ಮಹಾರಾಜಾಧಿ ಪರಮೇಶ್ವರ , ಪೃಥ್ವಿವಲ್ಲಭ
ಒಂದನೇ ಕೃಷ್ಣನ ಬಿರುದುಗಳು - ಶುಭತುಂಗ , ಅಕಾಲವರ್ಷ
ಎರಡನೇ ಗೋವಿಂದನ ಬಿರುದುಗಳು - ಜಗತ್ತುಂಗ , ಪ್ರಭೂತವರ್ಷ ಹಾಗೂ ಪ್ರತಾಪವ ಲೋಕ
ಧೃವನ ಬಿರಿದುಗಳು - ಧಾರವರ್ಷ , ಕಲಿವಲ್ಲಭ ಹಾಗೂ ಶ್ರೀವಲ್ಲಭ
ಮೂರನೇ ಗೋವಿಂದನ ಬಿರುದುಗಳು - ನರೇಂದ್ರ , ಜಗತ್ತುಂಗ , ಪ್ರಭೂತವರ್ಷ ಹಾಗೂ ಜನವಲ್ಲಭ
ರಾಷ್ಟ್ರಕೂಟರ ಶಾಂತಿಪ್ರೀಯ ಅರಸ - ಅಮೋಘವರ್ಷನೃಪತುಂಗ
“ಶಬ್ದಾನು ಶಾಸನ ” ಎಂಬ ಸಂಸ್ಕೃತ ವ್ಯಾಕರಣ ಗ್ರಂಥದ ಕರ್ತೃ - ಶಾಕ್ತಾಯನ
ನೃಪತುಂಗನ ಆಸ್ಥಾನ ಕವಿ - ಶ್ರೀವಿಜಯ
ಮಾನ್ಯಖೇಟ ಎಂಬ ಹೊಸ ರಾಜಧಾನಿಯ ನಿರ್ಮಾತೃ - ಅಮೋಘವರ್ಷ ನೃಪತುಂಗ
ಕಂಚಿಕೊಂಡ ಎಂಬ ಬಿರುದು ಧರಿಸಿದ್ದ ರಾಜ - 3 ನೇ ಕೃಷ್ಣ
ಕನ್ನಡದ ಮೊದಲ ಗಧ್ಯ ಕೃತಿ - ವಡ್ಡರಾಧನೆ
ವಡ್ಡರಾಧನೆಯ ಕರ್ತೃ - ಶಿವಕೋಟಾಚಾರ್ಯ
ಪ್ರಾಚೀನ ಕರ್ನಾಟಕದ ಎಲ್ಲೆಯನ್ನು ತಿಳಿಸುವ ಕನ್ನಡ ಕೃತಿ - ಕವಿರಾಜಮಾರ್ಗ
ಒಂದನೇ ಕೃಷ್ಣನ ಮತ್ತೊಂದು ಹೆಸರು - ಕನ್ನರಸ ಬಿಲ್ಲಹ
ನೃಪತುಂಗನ ಆಸ್ಥಾನಕ್ಕೆ ಬಂದಿದ್ದ ಅರಬ್ ಪ್ರವಾಸಿಗ - ಸುಲೇಮಾನ್
ಕನ್ನಡದ ಅತೀ ಪ್ರಾಚೀನ ಗ್ರಂಥ - ಕವಿರಾಜಮಾರ್ಗ
ಉಭಯ ಕವಿ ಚಕ್ರವರ್ತಿ ಬಿರುದುಳ್ಳ ಕವಿ - ಪೊನ್ನ
ರಾಷ್ಟ್ರಕೂಟರ ಕೊನೆಯ ಅರಸ - 2ನೇ ಕರ್ಕ
ಗಣಿತ ಸಾರಸಂಗ್ರಹದ ಕರ್ತೃ - ಮಹಾವೀರಾಚಾರ್ಯರು
ಕನ್ನಡದ ಮೊದಲ ುಪಲಬ್ದ ಕೃತಿ - ಕವಿರಾಜಮಾರ್ಗ
ಚಾಲುಕ್ಯರ ನಂತರ ಅಧಿಕಾರಕ್ಕೆ ಬಂದವರು - ರಾಷ್ಠ್ರಕೂಟರು

ವಿಜಯ ನಗರ ಸಾಮ್ರಾಜ್ಯ

ಸಂಗಮ ವಂಶ
1. 1 ನೇ ಹರಿಹರ - 1336 – 1356
2. 1 ನೇ ಬುಕ್ಕ - 1356 – 1377
3. 2ನೇ ಹರಿಹರ - 1377 – 1404
4. 1 ನೇ ವಿರುಪಾಕ್ಷಾ - 1404 – 1405
5. 2ನೇ ಬುಕ್ಕ - 1405 – 1406
6. 1 ನೇ ದೇವರಾಯ - 1406 – 1422
7. ರಾಮಚಂದ್ರ - 1422 – 1422
8. ವೀರ ವಿಜಯ - 1422 – 1424
9. 2 ನೇ ದೇವರಾಯ ( ಫ್ರೌಢ ದೇವರಾಯ ) – 1424 – 1446
10. ಮಲ್ಲಿಕಾರ್ಜುನ - 1466 – 1465
11. 2 ನೇ ವಿರೂಪಾಕ್ಷ - 1465 1485
12. ಫ್ರೌಢದೇವರಾಯ - 1485

ಸಾಳ್ವ ವಂಶ
13. ಸಾಳುವ ನರಸಿಂಹ - 1485 – 1491
14. ತಿಮ್ಮ ಭೂಪ - 1491
15. 2 ನೇ ನರಸಿಂಹ - 1491 – 1503

ತುಳುವ ವಂಶ
16. ವೀರ ನರಸಿಂಹ - 1503 – 1505
17. 2 ನೇ ನರಸಿಂಹ - 1050 – 1509
18. ಕೃಷ್ಮದೇವರಾಯ - 1509 – 1529
19. ಅಚ್ಚುತ ರಾಯ - 1529 – 1542
20. 1 ನೇ ವೆಂಕಟರಾಯ - 1542
21. ಸದಾಶಿವರಾಯ - 1542 – 1570

ಸಂಗಮ ವಂಶ
22. ತಿರುಮಲ ರಾಯ -
23. 1 ನೇ ವೆಂಕಟರಾಯ
24. ಶ್ರೀರಂಗರಾಯ
25. 2 ನೇ ವೆಂಕಟಾದ್ರಿ
26. 2 ನೇ ಶ್ರೀರಂಗ
27. ರಾಮದೇವ ( ಮಂತ್ರಿ ವಿಚ್ಚಮ ನಾಯಕ )
28. 3 ನೇ ವೆಂಕಟ ರಾಯ
29. 3 ನೇ ರಂಗರಾಯ ( ಸಾಮ್ರಾಜ್ಯ ರಹಿತ )

ವಿಜಯನಗರಕ್ಕೆ ಬೇಟಿ ನೀಡಿದ ಪ್ರವಾಸಿಗರ ಪಟ್ಟಿ
30. ನಿಕಲೋ ಕೊಂತಿ ಿಟಲಿ ದೇಶ 1420 ರಲ್ಲಿ 1ನೇ ದೇವರಾಯ ಅರಸನ ಕಾಲದಲ್ಲಿ ಬೇಟಿ ನೀಡಿದ
31. ಅಬ್ದುಲ್ ರಜಾಕ್ ಪರ್ಶಿಯಾ ದೇಶ 1443 ರಲ್ಲಿ 2 ನೇ ದೇವರಾಯ ್ರಸನ ಕಾಲದಲ್ಲಿ ಬೇಟಿಯಾದ
32. ನಿಕೆಟಿನ್ ರಷ್ಯದ ಪ್ರವಾಸಿ 1470 ರಲ್ಲಿ ವಿರೂಪಾಕ್ಷ ಅರಸನ ಕಾಲದಲ್ಲಿ ಬೇಟಿ ನೀಡಿದ
33. ಬಾರ್ಬೋಸ ಪೋರ್ಚುಗಲ್ ದೇಶದವ 1514 – 1516 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
34. ಡೋಮಿಂಗೋ ಪಯಾಸ್ ಪೋರ್ಚುಗಲ್ ದೇಶದವ 1520 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
35. ನ್ಯೂನಿಜ್ ಪೋರ್ಚುಗಲ್ ದೇಶದವ 1535 ರಲ್ಲಿ ಅಚ್ಚುತ ರಾಯನ ಕಾಲದಲ್ಲಿ ಬೇಟಿಯಾದ

ವಿಜಯನಗರ ಸಾಮ್ರಾಜ್ಯದ ಹುಟ್ಟಿಗೆ ಕಾರಣವಾದ ಅಂಶ
36. ಹೆದಲಿಯ ಸ್ಲಾನ ಅಲ್ಲಾವುದ್ದೀನ್ ಖಿಲ್ಜಿ ದಕ್ಷಿಣ ಭಾರತದ ರಾಜಕೀಯ ಸಮತೋಲನಕ್ಕೆ ಭಂಗವುಂಟುಮಾಡಿದ್ದು
37. ಕ್ರಿ.ಶ. 1296 ದೆಹಲಿಯ ಸುಲ್ತಾನನಾಗಿ ಅಧಿಕಾರ ಮಹಿಸಿಕೊಂಡ ಮಹಮ್ಮದ್ ಬಿನ್ ತುಘಲಕ್ ದಕ್ಷಿಣ ಭಾರತವನ್ನು ನೇರ ಆಳ್ವಿಕೆಗೆ ಒಳಪಡಿಸಿದ್ದು
38. ಸ್ಥಿರವಾದ ಆಡಳಿತ ಕೊಡುವಲ್ಲಿ ತುಘಲಕ್ ವಿಫಲವಾಗಿದ್ದು
39. ದಕ್ಷಿಣ ಭಾರತದ ಜನತೆಯಲ್ಲಿ ಅಭದ್ರತೆ ವಾತಾವರಣ ಉಂಟಾಗಿದ್ದು .

ರಾಜಕೀಯ ಇತಿಹಾಸ
ವಿಜಯ ನಗರವನ್ನಾಳಿದ ವಂಶಗಳು
40. ಸಂಗಮ ವಂಶ 1336 – 1485 - ರಾಜಧಾನಿ ಹಂಪಿ
41. ಸಾಳುವ ವಂಶ 1485 – 1505 ರಾಜಧಾನಿ ಹಂಪಿ
42. ತುಳುವ ವಂಶ 1505 – 1570 ರಾಜಧಾನಿ ಹಂಪಿ , ಪೆನುಗೊಂಡ
43. ಅರವೀಡು ವಂಶ 1570 – 1646 - ರಾಜಧಾನಿ ಪೆನುಗೊಂಡ ,ವೆಲ್ಲೂರು ಹಾಗೂ ಚಂದ್ರಗಿರಿ
44. ವಿಜಯನಗರ ಸಾಮ್ರಾಜ್ಯಕ್ಕೆ ತಳಹದಿಯನ್ನು ಹಾಕಿದವರು - ಸಂಗಮನ ಮಕ್ಕಳಾದ - ಹರಿಹರ ಮತ್ತು ಬುಕ್ಕರು
45. ವಿಜಯನಗರ ಸಾಮ್ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು - ಕ್ರಿ.ಶ.1336
46. ಬಹಮನಿ ಸಾಮ್ರಾಜ್ಯ ಅಸ್ತತ್ವಕ್ಕೆ ಬಂದಿದ್ದು - ಕ್ರಿ.ಶ - 1347 ರಲ್ಲಿ
47. ವಿಜಯನಗರ ಅರಸುರುಗಳಲ್ಲಿ ಅತ್ಯಂತ ಸಮರ್ಥನಾದ ಅರಸ - ಕೃಷ್ಮದೇವರಾಯ
48. ಕೃಷ್ಮದೇವರಾಯನ ನಿಷ್ಠಾವಂತ ಪ್ರಧಾನಿ - ತಿಮ್ಮರಸ
49. “ ಯವನ ರಾಜ್ಯ ಪ್ರತಿಷ್ಠಾನ ಚಾರ್ಯ ’ ಎಂಬ ಬಿರುದನ್ನು ಕೃಷ್ಣದೇವರಾಯ ಪಡೆದನು
50. ಕೃಷ್ಣದೇವರಾಯನ ವಿರುದ್ದ ಜಿಹಾದ್ ಯುದ್ದವನ್ನು ಸಾರಿದವನು - ಬೀದರ್ ನ ಬಹಮನಿ ಸುಲ್ತಾನ ಮಹಮ್ಮದ್ ಷಾ ಹಾಗೂ ಬಿಜಾಪುರದ ಸುಲ್ತಾನನಾದ .ಯೂಸುಫ್ ಆದಿಲ್ ಷಾ
51. ಈ ಧರ್ಮಯುದ್ದ ನಡೆದ ಪ್ರದೇಶ - ಕೋವಿಲ್ ಕೊಂಡ
52. ವಿಜಯನಗರ ಕೃಷ್ಣದೇವರಾಯನ ವಿರುದ್ದ ಹೋರಾಡಿದ ಉಮ್ಮತ್ತೂರಿನ ಪಾಳೆಗಾರ - ಗಂಗರಾಜ
53. ಗಂಗರಾಜನಿಂದ ವಶಪಡಿಸಿಕೊಂಡ ಪ್ರದೇಶ - ಶ್ರೀರಂಗ ಪಟ್ಟಣ್ಣ ಹಾಗೂ ಶಿವನ ಸಮುದ್ರ
54. ಕೃಷ್ಣದೇವರಾಯನನ್ನ ಎದುರಿಸಿದ ಒರಿಸ್ಸಾದ ದೊರೆ - ಪ್ರತಾಪರುದ್ರ
55. ಪೊರ್ಚುಗೀಸರೊಡನೆ ಉತ್ತಮವಾಗಿ ಸಂಬಂಧ ಹೊಂದಿದ್ದ ವಿಜಯನಗರದ ದೊರೆ - ಕೃಷ್ಣದೇವರಾಯ
56. ಕೃಷ್ಣದೇವರಾಯ ಸಾವನ್ನು ಕಂಡುಕೊಂಡಿದ್ದು - ಕ್ರಿ.ಶ.1529 ರಲ್ಲಿ
57. ತುಂಗಭದ್ರೆ ನದಿಗೆ ಅಡ್ಡಲಾಗಿ ಅಣಿಕಟ್ಟನ್ನು ನಿರ್ಮಿಸಿದ ವಿಜಯನಗರ ್ರಸ - ಕೃಷ್ಣದೇವರಾಯ
58. ಕೃಷ್ಣದೇವರಾಯ ತೋಡಿಸಿದ ಕಾಲುವೆ - ಕೊಡಗಲ್ ಹಾಗೂ ಬಸವಣ್ಣ ಕಾಲುವೆ
59. ಅಮುಕ್ತ ಮೌಲ್ಯದ ಕೃತಿಯ ಕರ್ತೃ - ಕೃಷ್ಣದೇವರಾಯ
60. ಅಮುಕ್ತ ಮೌಲ್ಯದ ಕತಿಯು - ತೆಲುಗು ಭಾಷೆಯಲ್ಲಿದೆ
61. ಅಮುಕ್ತ ಮೌಲ್ಯದ ಇನ್ನೋಂದು ಹೆಸರು - ವಿಷ್ಣುಚಿತ್ತಿಯಮು
62. ಕೃಷ್ಣದೇವರಾಯ ಆಸ್ಥಾನದಲ್ಲಿದ ಕವಿಗಳಿಗೆ - ಅಷ್ಟದಿಗ್ಗಜರು ಎಂದು ಕರೆಯವುರು
63. ಮನುಚರಿತಮು ಕೃತಿಯ ಕರ್ತೃ - ಅಲ್ಲಸಾನಿ ಪೆದ್ದಣ್ಣ
64. ಆಂದ್ರಾಕವಿತಾ ಪಿತಾಮಹಾ - ಎಂಬ ಬಿರುದನ್ನು ಹೊಂದಿದ್ದ ಕವಿ - ಅಲ್ಲಾಸಾನಿ ಪೆದ್ದಣ್ಣ
65. ನಂದಿ ತಿಮ್ಮಣ್ಮ ನ ಕೃತಿ - ಪಾರಿಜಾತಹರಣಮು
66. ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ - ಹಜಾರ ರಾಮಸ್ವಾಮಿ ಹಾಗೂ ವಿಠಲ ಸ್ವಾಮಿ ದೇವಲಾಯ
67. ಮಹಾನವಮಿ ದಿಬ್ಬ ಅಥವಾ ಸಿಂಹಾಸನ ವೇದಿಕೆ ್ಥಾವ ವಿಜಯಲಯ ನಿರ್ಮಿಸಿದವರು - ಕೃಷ್ಣದೇವರಾಯ
68. ತನ್ನ ತಾಯಿ ನಾಗಲೆಯ ಸ್ಮರಮಾರ್ಥವಾಗಿ ನಿರ್ಮಿಸಿದ ನಗರ - ನಾಗಲಾಪುರ
69. ಕೃಷ್ಣದೇವರಾಯ ನಂತರ ಅಧಿಕಾರಕ್ಕೆ ಬಂದವರು - ಅಚ್ಚುತರಾಯ
70. ಅಚ್ಚುತನ ವಿರೋಧಿ - ಅಳಿಯ ರಾಮರಾಯ

ಅಳಿಯ ರಾಮರಾಯ
71. ಈತನ ಮಂತ್ರಿ - ತಿರುಮಲ
72. ಈತನ ಸೇನಾಧಿಕಾರಿ - ವೆಂಕಟಾದ್ರಿ
73. ತಾಳಿಕೋಟೆ ಯುದ್ದ ಗತಿಸಿದ ವರ್ಷ - ಕ್ರಿ.ಶ 1565 ರಲ್ಲಿ
74. ಯುದ್ದ ನಡೆದಿದ್ದು - ಷಾಹಿ ಮನೆತನ ಹಾಗೂ ವಿಜಯನಗರಕ್ಕೆ
75. ತಾಳಿಕೋಟೆ ಯುದ್ದದಲ್ಲಿ ವಿಜಯ ನಗರದ ಮನೆತನ ಸೋಲಲು ಕಾರಣ ಪ್ರಮುಖ ಕಾರಣ - ಸೈನಿಕ ಕಾರಣ
76. ತಾಳಿಕೋಟೆ ಯುದ್ದದ ನಂತರ ತಿರುಮಲನು ಪಲಾಯನ ಮಾಡಿದ್ದು - ಚಂದ್ರಗಿರಿಗೆ
77. “ A forgotten Empire ” ಅಥವಾ “ ಮರೆತು ಹೋದ ಸಾಮ್ರಾಜ್ಯ ” ಕೃತಿಯ ಕರ್ತೃ - Robert Seevel
78. ಹಂಪಿಯಲ್ಲಿ ಹುಲಿ ಹಾಗೂ ಇತರ ಕಾಡು ಪ್ರಾಣಿಗಳು ವಾಸಿಸುತ್ತಿದ್ದವು ಎಂಬ ಹೇಳಿಕೆ

ಯನ್ನು ನೀಡಿದವರು - ಿಟಲಿಯ ಪ್ರವಾಸಿ ಫೆಡ್ರಿಕ್
79.

ತುಳುವ ವಂಶದ ಆಳ್ವಿಕೆ ಅಂತ್ಯವಾಗಿದ್ದು - ಕ್ರಿ.ಶ. 1570 ರಲ್ಲಿ ಸದಾಶಿವ ರಾಯನನ್ನ ಕೊಲೆ ಮಾಡುವುದರೊಂದಿಗೆ ಅಂತ್ಯ ಕಂಡಿತು
80. ಹಂಪೆಯು ಈ ನದಿಯ ದಂಡೆಯ ಮೇಲಿದೆ - ತುಂಗಾ ಭದ್ರ
81. ವಿಜಯ ನಗರ ಸಾಮ್ರಾಜ್ಯದ ರಾಜಧಾನಿ - ಹಂಪೆ
82. ಈ ರಾಜ್ಯದ ರಾಜ ಲಾಂಛನ - ವರಾಹ
83. ಹರಿಹರ ಹಾಗೂ ಬುಕ್ಕರು ತಂದೆ ಈ ರಾಜನ ಆಸ್ಥಾನದಲ್ಲಿದ್ದರು - ಕಂಪಲಯರಾಜ ್ಥವಾ ಕಂಪಿಲರಾಯ
84. ಕುಮಾರ ರಾಮನ ಕೃತಿಯ ಕರ್ತೃ - ನಂಜುಂಡ

ಸಂಗಮ ವಂಶ
85. ಸಂಗಮ ವಂಶದ ಮೊದಲ ದೊರೆ - ಹರಿಹರ
86. ಇವನ ರಾಜಧಾನಿ - ಆನೆಗೊಂದಿ
87. ಹರಿಹರನ ಬಿರುದುದಗಳು - ಪೂರ್ವ ಪಶ್ಚಿಮ ಸಮುದ್ರಾದೇಶ್ವರ , ಭಾಷೆಗೆ ತಪ್ಪದ ರಾಯರ ಗಂಡ ರಾಜ ಪರಮೇಶ್ವರ , ಅರಿರಾಯ ವಿಭಾಡ , ಹಾಗೂ ವೇದಾಮಾರ್ಗ ಸ್ಥಾಪನ ಚಾರ್ಯ
88. ಮಥುರಾ ವಿಜಯಂ ಅಥವಾ ಕಂಪಣರಾಯ ವಿಜಯಂ ಕೃತಿಯ ಕ್ರತೃ - ಬುಕ್ಕರಾಯನ ಪತ್ನಿ - ಗಂಗಾಂಬಿಕೆ
89. ವೇದಾಮಾರ್ಗ ಪ್ರವರ್ತಕ ಎಂಬ ಬಿರುದನ್ನು ಹೊಂದಿದ್ದ ದೊರೆ - 1 ನೇ ಬುಕ್ಕರಾಯ
90. ಕರ್ನಾಟಕ ವಿದ್ಯಾ ವಿಲಾಸ ಬಿರುದಿನ ಕರ್ತೃ - 2 ನೇ ಹರಿಹರ
91. 1 ನೇ ದೇವರಾಯನ ಆಸ್ಥಾನಕ್ಕೆ ಾಗಮಿಸಿದ್ದ ವಿದೇಶಿ ಯಾತ್ರಿಕ - ನಿಕೋಲೋ ಕೊಂತಿ
92. 2 ನೇ ದೇವರಾಯನ ಮತ್ತೊಂದು ಬಿರುದು - ಗಜಬೇಂಟೆಕಾರ
93. ಈತನ ಆಸ್ಥಾನಕ್ಕೆ ಪರ್ಶಿಯಾದ ರಾಯಭಾರಿ - ಅಬ್ದುಲ್ ರಜಾಕ್
94. ಈತನ ಆಸ್ಥಾನ ಕವಿ - ಕುಮಾರ ವ್ಯಾಸ

ಸಾಳುವ ವಂಶ
95. ಈ ಸಂತತಿಯ ಸ್ಥಾಪಕ - ಸಾಳುವ ನರಸಿಂಹ

ತುಳುವ ವಂಶ
96. ತುಳುವ ವಂಶವನ್ನು ಆರಂಬಿಸಿದವರು - ವೀರನರಸಿಂಹ
97. ಕೃಷ್ಣದೇವರಾಯನ ಕಾಲವನ್ನು ದಕ್ಷಿಣ ಭಾರತದ ಸಾಂಸ್ಕೃತಿಕ ಸಮ್ಮಿಲನ ಕಾಲ ಎಂದು ಕರೆಯಲಾಗಿದೆ
98. ಕೃಷ್ಣದೇವರಾಯನ ಪ್ರಧಾನ ಮಂತ್ರಿ - ಸಾಳ್ವ ತಿಮ್ಮರಸ
99. ದಕ್ಷಿಣ ಸಮುದ್ರಾಪತಿ ಎಂದು ಬಿರುದು ಹೊಂದಿದವರು - ಕೃಷ್ಣದೇವರಾಯನ
100. ಕೃಷ್ಣದೇವರಾಯನ ದಕ್ಷಿಣ ಸಮುದ್ರಾಪತಿ ಎಂಬ ಬಿರುದನ್ನ ಶ್ರೀಲಂಕಾದ ವೀರಬಾಹುವನ್ನ ಸೋಲಿಸಿ ಪಡೆದನು

ಪ್ರಮುಖ ಕೃತಿಗಳು
101. ಅಮುಕ್ತಮೌಲ್ಯದ ( ತೆಲುಗು ) ಜಾಂಬವತಿ ಕಲ್ಯಾಣ ( ಸಂಸ್ಕೃತ ) - ಇದರ ಕರ್ತೃ - ಕೃಷ್ಣದೇವರಾಯನ
102. ಕರ್ನಾಟಕ ಕೃಷ್ಣರಾಯ ಭಾರತ ಕಥಾ ಮಂಜರಿಯ ಕರ್ತೃ - ತಿಮ್ಮಣ್ಣ ಕವಿ
ಅರವೀಡು ಸಂತತಿ
103. ಈ ಸಂತತಿಯ ಆರಂಬಿಕ ದೊರೆ - ತಿರುಮಲ
104. ರಾಜಧಾನಿ - ಪೆನುಗೊಂಡ
105. ವಿಜಯನಗರ ಕೊನೆಯ ಅರಸ - 3 ನೇ ಶ್ರೀರಂಗರಾಯ
106. ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದು - 1681 ರಲ್ಲಿ

Extra tips
107. ಹಕ್ಕ ಬುಕ್ಕರು - ಓರಂಗಲ್ಲಿನ ಪ್ರತಾಪರುದ್ರನ ಆಸ್ಥಾನದಲ್ಲಿದ್ದರು
108. ವಿದ್ಯಾರಣ್ಯರ ಮೊದಲ ಹೆಸರು - ಮಾಧವ ( ಸಾಮ್ರಾಜ್ಯ ಸ್ಥಾಪಿಸಲು ಮಾರ್ಗದರ್ಶಕರು 1386 ಕಲ್ಲಿ ಕಾಲವಾದರು )
109. ಹರಿಹರ - ಹೊಯ್ಸಳರ ಮಾಂಡಲಿಕ
110. ಬಹಮನಿ ಸಾಮ್ರಾಜ್ಯದ ಸ್ಥಾಪಕ - ಅಲ್ಲಾವುದ್ದಿನ್ ಹಸನ್ ಬಹಮನ್ ಷಾ
111. ತಾಳಿಕೋಟೆ ಕದನದ ಇನ್ನೋಂದು ಹೆಸರು - ರಕ್ಕಸತಂಗಡಿ 1565 ಜನವರಿ 23
112. ವಿಜಯನಗರ ರಾಜಧಾನಿಯ ಈಗಿನ ಹೆಸರು - ಹಂಪೆ
113. ಗದುಗಿನ ನಾರಾಯಣಪ್ಪ ಎಂದು ಕುಮಾರವ್ಯಾಸನನ್ನ ಕರೆಯಲಾಗಿದೆ
114. ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದು ಪೋರ್ಚುಗೀಸ್ ರಾಯಭಾರಿ - ಅಲ್ಬುಕರ್ಕ್
115. “ ಹಿಂದೂ ರಾಯ ಸುತ್ತಾಣ ” ಎಂಬುದು ವಿಜಯ ನಗರ ಅರಸರ ವಿಶಿಷ್ಟ ಬಿರುದು .
116. ಈ ರಾಜವಂಶದ ಕುಲದೇವರು - ಶ್ರೀವಿರೂಪಾಕ್ಷ
117. ದಕ್ಷಿಮ ಬಾರತವನ್ನಾಳಿತ ಅರಸರಲ್ಲಿಯೂ ಶ್ರೇಷ್ಠ ಅರಸ - ಕೃಷ್ಣದೇವರಾಯ .
118. ಕೃಷ್ಣದೇವರಾಯನಿಗೆ “ ಕನ್ನಡ ರಾಜ್ಯ ರಮಾರಮಣ ” ಎಂಬ ಬಿರುದಿತ್ತು
119. ವಿಜಯ ನಗರದ ಪ್ರಾಚೀನ ರಾಜಧಾನಿ - ಆನೆಗೊಂಡಿ
120. ವಿಜಯನಗರ ಎಂಬ ಹೆಸರಿನಲ್ಲಿ ಹೊಸ ರಾಜಧಾನಿಯನ್ನು ನಿರ್ಮಿಸಿದ ಕೀರ್ತಿ - ಬುಕ್ಕರಾಯನಿಗೆ ಸಲ್ಲುತ್ತದೆ .
121. ವಿಜಯನಗರ ದೇವಾಲಯಗಳಲ್ಲರುವ ಹೆಬ್ಬಾಗಿಲಿನ ಎತ್ತರವಾದ ಗೋಪುರಗಳನ್ನು - ರಾಯಗೋಪುರ ಎಂದು ಕರೆಯುವರು .
122. ಖುರಾನಿನ ಪ್ರತಿಗಳನ್ನು ತನ್ನ ಆಸ್ಥಾನದ ಎತ್ತರವಾದ ಪೀಠದ ಮೇಲೆ ಇರಿಸಿದ್ದ ಅರಸ - 2ನೇ ದೇವರಾಯ
123. ಹಕ್ಕಬುಕ್ಕರಿಗೆ ಸಾಮ್ರಾಜ್ಯ ಸ್ಥಾಪನೆಗೆ ಅಶೀರ್ವದಿಸಿದ ಗುರುಗಳ ಹೆಸರು - ಕಾಶೀ ವಿಲಾಪ ಕ್ರಿಯಾ ಶಕ್ತಿ ಯತಿಗಳು
124. ವಿಜಯನಗರ ಪ್ರಸ್ತುತ - ಬಳ್ಳಾರಿ ಜಿಲ್ಲೆಯಲ್ಲಿದೆ
125. 2 ನೇ ದೇವರಾಯನ ದಂಡ ನಾಯಕ - ಲಕ್ಕಣ ದಂಡೇಶ
126. ಲಕ್ಕಣ ದಂಡೇಶನ ಕೃತಿ - ಶಿತತ್ವ ಚಿಂತಾಮಣಿ
127. ಕರ್ನಾಟಕ ಭಾರತಿ ಕಥಾಮಂಜರಿಯ ಕರ್ತೃ - ಕುಮಾರವ್ಯಾಸ
128. ಕೃಷ್ಣದೇವರಾಯನ ಮಾತ ಪಿತೃಗಳು - ನರಸನಾಯಕ ಹಾಗೂ ನಾಗಲಾಂಬಿಕೆ
129. ತುಳುವ ವಂಶದ ಕೊನೆಯ ಅರಸ - ಸದಾಶಿವರಾಯ
130. ಅರವೀಡು ಸಂತತಿಯ ಕೊನೆಯ ಅರಸ - 3 ನೇ ಶ್ರೀರಂಗ

ವಿಜಯ ನಗರದ ಆಡಳಿತ
131. ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ - ನಾಯಕರ್
132. ಗ್ರಾಮ ಸಭೆಯ ಆಡಳಿತ - ಆಯಗಾರರು
133. ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ
134. ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು
135. ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್
136. ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು
137. ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು
138. ಜೈಮಿನಿ ಭಾರತ ಕೃತಿಯ ಕರ್ತೃ - ಲಕ್ಷ್ಮೀಶ
139. ತೊರವೆ ರಾಮಾಯಣದ ಕರ್ತೃ - ನರಹರಿ
140. ಮೊಹಿನಿ ತರಂಗಿನಿ ಯ ಕರ್ತೃ - ಕನಕದಾಸ
141. ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ - ಲೇಪಾಕ್ಷಿ
142. ಕರ್ನಾಟಕ ಸಂಗೀತದ ಪಿತಾಮಹಾ - ಪುರಂದರದಾಸರು
143. ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ
144. ಮಹಾನಾಡು ಪ್ರಭು - ಜಿಲ್ಲಾಧಿಕಾರಿ
145. ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ
146. ಆಯಗಾರರು - ಗ್ರಾಮದ ಸೇವಕ
147. ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ
148. ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ
149. ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ
150. ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ
151.

ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್

152. ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು
153. ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ
154. ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ
155. ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು - ವ್ಯಾಸರಾಯರು
156. ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು
157. ಪುರಂದರ ದಾಸರು ಅಂಕಿತ - ಪುರಂದರ ವಿಠಲ