ಗುರುವಾರ, ನವೆಂಬರ್ 30, 2017

ಪ್ರಚಲಿತ ಘಟನೆಗಳು -2017

🌻 ವಿಷಯ : *ಪ್ರಚಲಿತ ಘಟನೆಗಳು* (2017)

೧)  *ಭಾರತದ ಮೊದಲ ಲಿಂಗ ಪರಿವರ್ತಕ ( transgender ) ಶಾಲೆಯಾದ " Sahaj international "ಅನ್ನು ಯಾವ ರಾಜ್ಯದಲ್ಲಿ ಆರಂಭಿಸಲಾಗಿದೆ ?*

1)   ತಮಿಳುನಾಡು
2)   ಗೋವಾ
3)  *ಕೇರಳ*
೪)  ತೆಲಂಗಾಣ

👉 ಕೆರಳ ರಾಜ್ಯದ *ಎರ್ನಾಕುಳಂ* ಜಿಲ್ಲೆಯಲ್ಲಿದೆ
👉 ಲಿಂಗ ಪರಿವರ್ತಿತ ಕಾರ್ಯಕರ್ತರು ಇಲ್ಲಿ ಹನ್ನೆರಡನೇ ತರಗತಿಯವರೆಗೆ ಉಚಿತವಾಗಿ ಓದಬಹುದು

೨)  *ಈ ಕೆಳಗಿನ ಯಾವ ಸ್ಥಳವೂ ಪ್ರತಿ ವರ್ಷ ಮೊಟ್ಟ ಮೊದಲ ಹೊಸ ವರ್ಷವನ್ನು ಆಚರಿಸಿಕೊಳ್ಳುತ್ತದೆ ?*

೧)   ಬಾಕರ್ ಐಲ್ಯಾಂಡ್
೨)   ಸಮೂಹ ದ್ವೀಪ
೩)  *ಪೆಸಿಪಿಕ್ ಐಲ್ಯಾಂಡ್*
೪)   ಅಮೆರಿಕಾ ದೇಶ

👉 ಅಮೆರಿಕದ *"ಬಾಕರ್ ಐಲೆಂಡ್"* ಮತ್ತು ಅಮೆರಿಕನ್ *"ಸಮೂವಾ ದ್ವೀಪ"*ಪ್ರಪಂಚದ ಎಲ್ಲಾ ಸ್ಥಳಗಳಿಗಿಂತ ಕೊನೆಯಲ್ಲಿ ಹೊಸ ವರ್ಷ ಆಚರಿಸಿಕೊಳುತವೆ

೩)  *ಈ ಕೆಳಗಿನ ಯಾವ ದೇಶ ಇತ್ತೀಚೆಗೆ ಹಿಂದೂ ವಿವಾಹ ಕಾಯ್ದೆಯನ್ನು ಜಾರಿಗೊಳಿಸಿತು ?*

೧)   ಅಫ್ಘಾನಿಸ್ತಾನ
೨)   ಸೌದಿ ಅರೇಬಿಯಾ
೩)   ಅಮೆರಿಕ
೪)  *ಪಾಕಿಸ್ತಾನ*

೪)  *RBI ನ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡವರು ಯಾರು ?*

೧)  *ಸುರೇಶ್ ಮರಂಡಿ*
೨)   ರಘುರಾಮ್ ರಾಜನ್
೩)   ಜಾನ್ ವೆಲ್ ಮೊಯ್ಲಿ
೪)   ಯಾರೂ ಅಲ್ಲ

೫)  *30 ನೇ ಅಂತಾರಾಷ್ಟ್ರೀಯ "ಗಾಳಿಪಟ ಉತ್ಸವ " ಯಾವ ರಾಜ್ಯದಲ್ಲಿ ನಡೆಯಿತು ?*

೧)  ಮಹಾರಾಷ್ಟ್ರ
೨) *ಗುಜರಾತ್*
೩)  ಉತ್ತರಪ್ರದೇಶ
೪)  ತೆಲಂಗಾಣ

೬)  *13 ನೇ ಶತಮಾನದ ಪ್ರಮುಖ ಶರಣರಲ್ಲಿ ಒಬ್ಬರಾದ " ಗುಂಡ ಬ್ರಹ್ಮಯ್ಯ ನವರ "ವಿಗ್ರಹ ಇತ್ತೀಚೆಗೆ ಈ ಕೆಳಗಿನ ಯಾವ ಸ್ಥಳದಲ್ಲಿ ದೊರೆತಿದೆ ?*

೧)   *ಮಸ್ಕಿ*
೨)   ಪಾಲ್ಕಿ ಗೊಂಡ
೩)   ಚಿತ್ರದುರ್ಗ
೪)   ಬೆಳಗಾವಿ

೭)  *ಭಾರತದ ಮೊದಲ ಅಂತಾರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕೆಳಗಿನ ಯಾವ ನಗರದಲ್ಲಿ ಆರಂಭಗೊಂಡಿದೆ ?*

೧)   ಮುಂಬೈ
೩) *ಗಾಂಧಿನಗರ*
೩)   ಪುಣೆ
೪)   ನವದೆಹಲಿ

೮)  *ಅಮೆರಿಕದ ಕ್ಷಯ ರೋಗ ಜಾಗೃತಿಯ ರಾಯಭಾರಿಯಾಗಿ ಆಯ್ಕೆಯಾದ ಭಾರತೀಯ ಯಾರು ?*

೧)    ಶಾರುಖ್ ಖಾನ್
೨)  *ಅಮಿತಾಬ್ ಬಚ್ಚನ್*
೩)   ಹೃತಿಕ್ ರೋಷನ್
೪)   ಸಲ್ಮಾನ್ ಖಾನ್

೯)  *ಕೆಳಗಿನ ಯಾವ ನಗರದಲ್ಲಿ " ಇ ಗವರ್ನೆನ್ಸ್ " ಕುರಿತ ರಾಷ್ಟ್ರೀಯ ಸಮ್ಮೇಳನ ಇತ್ತೀಚೆಗೆ ನಡೆಯಿತು ?*

೧)   *ವಿಶಾಖಪಟ್ಟಣಂ*
೨)    ಹೈದರಾಬಾದ್
೩)    ವಿಜಯ್ ವಾಡ
೪)    ಜೈಪುರ್

👉 20 ನೇ ಆವೃತ್ತಿ
👉 ಧ್ಯೇಯ ವಾಕ್ಯ - *internet of things and e governance*

೧೦)  *"ಜಲ ಮಂತನ - 3 " 2017 ರ ರಾಷ್ಟ್ರೀಯ ಸಮ್ಮೇಳನ ಕೆಳಗಿನ ಯಾವ ನಗರದಲ್ಲಿ ನಡೆಯಿತು ?*

೧)    ಕೋಲ್ಕತ್ತಾ
೨)    ಬೆಂಗಳೂರು
೩)    ವಿಜಯಪುರ
೪)   *ನವದೆಹಲಿ*
👉 ನಡೆದದ್ದು - *17 ಜನೆವರಿ  2017*
👉 ಚರ್ಚೆ - *ನೀರಿನ ವಲಯದ ವಿವಿಧ ಸಮಸ್ಯೆಗಳ ಕುರಿತು*
👉 ಉದ್ಘಾಟನೆ -  *ಜಲಸಂಪನ್ಮೂಲ ಸಚಿವೆ ಉಮಾಭಾರತಿ*

೧೧)  *ಇತ್ತೀಚೆಗೆ "ಜಿಂಗ್ ಬರ್ ಸ್ಪೀಡೋಸ್ಪ್ಯಾರೋಸಮ " ಎಂಬ ಶುಂಠಿಯ ಹೊಸ ಪ್ರಭೇದವನ್ನು ಎಲ್ಲಿ ಪತ್ತೆ ಹಚ್ಚಲಾಯಿತು ?*

೧)  ಪಶ್ಚಿಮ ಘಟ್ಟಗಳು
೨)  ಈಶಾನ್ಯ ಹಿಮಾಲಯ
೩)  *ಅಂಡಮಾನ್ ನಿಕೋಬಾರ್ ದ್ವೀಪ*
೪)  ಮಧ್ಯೆ ಆಫ್ರಿಕಾ
👉  ಯಾವುದೇ ಹೊಸ ಪ್ರಭೇದದ ಸಸ್ಯ ತಳಿಗಳು *"ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ"*ಕಂಡುಬರುತ್ತವೆ ಉದಾ -ಬಾಳೆಹಣ್ಣು ಶುಂಠಿ
👉  ಯಾವುದೇ ಹೊಸ ಪ್ರಭೇದದ ಪ್ರಾಣಿ ಸೂಕ್ಷ್ಮಾಣು ಜೀವಿ ಆತ ಇತರ ಜೀವಿಗಳ ಪ್ರಬೇಧವು *"ಪಶ್ಚಿಮ ಘಟ್ಟಗಳಲ್ಲಿ"* ಕಂಡು ಬರುತ್ತವೆ

೧೨)  *2017 ರ " ರಾಷ್ಟ್ರೀಯ ಯುವಜನ ಉತ್ಸವ "ಈ ಕೆಳಗಿನ ಯಾವ ರಾಜ್ಯದಲ್ಲಿ ನಡೆಯಿತು ?*

೧)   ಪಂಜಾಬ್
೨)  *ಹರಿಯಾಣ*
೩)   ಛತ್ತೀಸ್ಗಡ
೪)   ತೆಲಂಗಾಣ
👉 ಸ್ಥಳ - *ರೊಹಟಕ*
👉 ಯಾವಾಗ - *ಜೆನೆವರಿ-12-16*
👉  *"ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ "*ಅಂಗವಾಗಿ ರಾಷ್ಟ್ರೀಯ ಯುವಜನ ಉತ್ಸವವನ್ನು ನಡೆಸಲಾಗುತ್ತದೆ

೧೩)  *ಇತ್ತೀಚೆಗೆ ಯಾವ ದೇಶ ತನ್ನ ಪಳೆಯುಳಿಕೆ ಇಂಧನಗಳ ಸಂಪನ್ಮೂಲ ಬಂಡವಾಳ ಹಿಂಪಡೆದ ವಿಶ್ವದ ಮೊದಲ ರಾಷ್ಟ್ರವಾಗಿ ಹೊರಹೊಮ್ಮಿದೆ ?*

೧)   ಥೈಲಾಂಡ್
೨)  *ಐರ್ಲೆಂಡ್*
೩)   ಜಪಾನ್
೪)   ಭಾರತ

೧೪)  *ಇತ್ತೀಚೆಗೆ ಕೇಂದ್ರ ಸರ್ಕಾರವು ಯಾವ ರಾಜ್ಯದಿಂದ " ದಡಾರ ರುಬೆಲ್ಲಾ ಲಸಿಕಾ ಅಭಿಯಾನವನ್ನು" ಪ್ರಾರಂಭಿಸಿತ್ತು ?*

೧)    ತಮಿಳುನಾಡು
೨)    ಮಹಾರಾಷ್ಟ್ರ
೩)  *ಕರ್ನಾಟಕ*
೪)    ಕೇರಳ

೧೫)  *ಇತ್ತೀಚೆಗೆ ಸರಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿ ಘೋಷಿಸಿದ ರಾಜ್ಯ ಯಾವುದು ?*

೧)  ಬಿಹಾರ್
೨) *ಜಾರ್ಖಂಡ್*
೩)  ಹರಿಯಾಣ
೪)  ಪಂಜಾಬ್

೧೬)  *ಸಬ್ಸಿಡಿ ಹಂಚಿಕೆಯ "ಹಜ್ಜ್  ನೀತಿ ಸುಧಾರಿಸಲು" ಕೇಂದ್ರ ಸರ್ಕಾರವು ಕೆಳಗಿನ ಯಾವ ಸಮಿತಿಯನ್ನು ರಚಿಸಿದೆ ?*

೧)  *ಅಫ್ಜಲ್ ಅಮಾನುಲ್ಲಾ ಕಮಿಟಿ*
೨)   ಮಹಮ್ಮದ್  ಹಿದಾಯಿತುಲ್ಲಾ ಕಮಿಟಿ
೩)   ಎಸ್ಎನ್ ರಾಜನ್ ಕಮಿಟಿ
೪)   ಸಾತ್ವಿಕ್ ಸಾಯಿರಾಜ್ ಕಮಿಟಿ

೧೭)  *ಕೆಳಗಿನ ಯಾವ ನಗರದಲ್ಲಿ "ಅಂತರರಾಷ್ಟ್ರೀಯ ವಾಯುಯಾನ ಮತ್ತು ರಕ್ಷಣಾ ಪ್ರದರ್ಶನವೂ (Aero India )" ನಡೆಯಿತು ?*

೧)   ಕೋಲ್ಕತ್ತಾ
೨)   ವಿಶಾಖಪಟ್ಟಣಂ
೩) *ಬೆಂಗಳೂರು*
೪)   ಚೆನ್ನೈ

೧೮)  *ಭಾರತದಲ್ಲೇ ಮೊದಲ ಬಾರಿಗೆ ಯುದ್ಧ ನೌಕೆಯಲ್ಲಿ ಸೌರ ಫಲಕಗಳನ್ನು ಅಳವಡಿಸಿದ ಮೊದಲ ಯುದ್ಧ ನೌಕೆ ಯಾವುದು ?*

೧)   ಐ ಎನ್ ಎಸ್ ವಿಕ್ರಾಂತ್
೨)   ಐ ಎನ್ ಎಸ್ ಮಹಾಭಾರತ್
೩)  *ಐಎನ್ಎಸ್ ಸರ್ವೇಕ್ಷಕ*
೪)   ಯಾವುದೂ ಅಲ್ಲ

೧೯)  *ಭಾರತದಲ್ಲೇ ಮೊದಲ ಬಾರಿಗೆ ನೀರಿನ ಮೇಲೆ ತೇಲುವ ಪ್ರಾಥಮಿಕ ಶಾಲೆಯನ್ನು ಸ್ಥಾಪಿಸಿದ ರಾಜ್ಯ ಯಾವುದು ?*

೧)   ಅಸ್ಸಾಂ
೨)   ನಾಗಾಲ್ಯಾಂಡ್
೩)  *ಮಣಿಪುರ*
೪)   ಅರುಣಾಚಲ ಪ್ರದೇಶ

👉  *ಲೊಕತಕ ಸರೋವರದ ಮೇಲೆ*

೨೦)  *ಕೆಳಗಿನ ಯಾವ ರಾಜ್ಯ ಸರಕಾರ ಸರಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ಪ್ರವೇಶ ತರಬೇತಿಯನ್ನು ಕಡ್ಡಾಯ ಮಾಡಿದೆ ?*

೧)   ತಮಿಳುನಾಡು
೨)  *ಕೇರಳ*
೩)   ಆಂಧ್ರಪ್ರದೇಶ
೪)   ತೆಲಂಗಾಣ

೨೧)  *2017 ನೇ ಸಾಲಿನ "ಇಂಟರ್ನ್ಯಾಷನಲ್ ಮದರ್ ಲಾಂಗ್ವೇಜ್ ಡೇ" ನ ಧ್ಯೇಯ ವಾಕ್ಯ ವೇನು ?*

೧)  ತಾಯಿ ಭಾಷೆ ಜಗತ್ ಭಾಷೆ
೨) *ಬಹುಭಾಷಾ ಶಿಕ್ಷಣದ ಮೂಲಕ ಸಮರ್ಥನೀಯ ಭವಿಷ್ಯದ ಕಡೆಗೆ*
೩)  ನಮ್ಮ ಭವಿಷ್ಯ ತಾಯಿ ಭಾಷೆಯಲ್ಲಿ
೪)  ಯಾವುದೂ ಅಲ್ಲ

೨೨)  *ಸ್ವಚ್ಛ ಭಾರತ ಅಭಿಯಾನದ ನೂತನ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾದವರು ಯಾರು ?*
೧)  ಅಮಿತಾ ಬಚ್ಚನ್
೨)  ಅನುಷ್ಕಾ ಶರ್ಮಾ
೩) *ಶಿಲ್ಪಾಶೆಟ್ಟಿ*
೪)  ಅನುಷ್ಕಾ ಶೆಟ್ಟಿ

೨೩)  *2017 ರ "ಅಂತಾರಾಷ್ಟ್ರೀಯ ಯೋಗ ಉತ್ಸವವು " ಯಾವ ರಾಜ್ಯದಲ್ಲಿ ಇತ್ತೀಚೆಗೆ ನಡೆಯಿತು ?*

೧)   ಉತ್ತರಪ್ರದೇಶ
೨)  *ಉತ್ತರಾಖಂಡ್*
೩)   ಹರ್ಯಾಣ
೪)   ಬಿಹಾರ್

೨೪)  *WTO ಗೆ ಭಾರತದ ಕಾಯಂ ಪ್ರತಿನಿಧಿಯಾಗಿ ನೇಮಕವಾದವರು ಯಾರು ?*
೧)  ಅಜಯ್ ತ್ಯಾಗಿ
೨)  ಅಮ್ಜದ್ ಹುಸೇನ್
೩) *ಜೆ ಎಸ್ ದೀಪಕ್*
೪)  ರಾಬಿನ್ ರಿಹಾನ

೨೫)  *2017 ನೇ ಸಾಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗ್ರಾಫ್ ಗೌರವವಾದ " ಪಾಲಿ ಉಮ್ರಿಗರ್ " ಪ್ರಶಸ್ತಿಯನ್ನು ಪಡೆದವರು ಯಾರು ?*

೧) *ವಿರಾಟ್ ಕೊಹ್ಲಿ*
೨)  ರವಿಚಂದ್ರನ್ ಅಶ್ವಿನ್
೩)  ಮಹೇಂದ್ರ ಸಿಂಗ್ ಧೋನಿ
೪)  ಆಡಮ್ ಗಿಲ್ ಕ್ರಿಸ್ಟ್

೨೬)  *ಎಂಟನೇ ತರಗತಿಯವರೆಗೆ ಸಂಸ್ಕೃತ ಭಾಷೆಯನ್ನು ಕಡ್ಡಾಯಗೊಳಿಸಿ ರಾಜ್ಯ ಯಾವುದು ?*

೧)  ಮಣಿಪುರ
೨)  ನಾಗಾಲ್ಯಾಂಡ್
೩) *ಅಸ್ಸಾಂ*
೪)  ಕರ್ನಾಟಕ

೨೭)  *"ಸ್ವಯಂವರ ಅಥವಾ ಮದುವೆ ಮಾರುಕಟ್ಟೆ ರೀತಿಯಲ್ಲಿ ನಡೆಯುವ ಕೆಳಗಿನ ಬುಡಕಟ್ಟು ಹಬ್ಬ ಯಾವುದು ?*

೧) *ಬಾಗೋರಿಯಾ*( ಮಧ್ಯಪ್ರದೇಶದ ಬುಡಕಟ್ಟು ಹಬ್ಬ )
೨)  ಮಿಲನ್ ವೈಷ್ಣವ
೩)  ಸ್ವಯಂ ಭಕ್ಷಣೆ
೪)  ಯಾವುದೂ ಅಲ್ಲ

೨೮)  *ಇತ್ತೀಚೆಗೆ ಅಳಿವಿನಂಚಿನಲ್ಲಿರುವ "ಕುರುಖ ಬುಡಕಟ್ಟು ಭಾಷೆಗೆ " ಅಧಿಕೃತ ಭಾಷಾ ಸ್ಥಾನಮಾನ ನೀಡಿದ ರಾಜ್ಯ ಯಾವುದು ?*

೧)  ಕರ್ನಾಟಕ
೨)  ಕೇರಳ
೩)  ತಮಿಳುನಾಡು
೪) *ಪಶ್ಚಿಮ ಬಂಗಾಳಿ*

👉 ಕುರುಖ ಇದು ದ್ರಾವಿಡ ಭಾಷಾ ವರ್ಗಕ್ಕೆ ಸೇರಿದ ಭಾಷೆಯಾಗಿದೆ
👉 *ಒರಾಯನ್ ಮತ್ತು ಕಿಸಾನ್* ಬುಡಕಟ್ಟು ಜನಾಂಗ ಈ ಭಾಷೆಯನ್ನು ಮಾತನಾಡುತ್ತಾರೆ

೨೯)  *ಹಿರಿಯ ನಾಗರಿಕರಿಗಾಗಿ ಯಾವ ರಾಜ್ಯ ಸರಕಾರವು ಇತ್ತೀಚೆಗೆ "ತೀರ್ಥ ದರ್ಶನ" ಎಂಬ ಯೋಜನೆಗೆ ಚಾಲನೆ ನೀಡಿದ ?*

೧)  ಪಂಜಾಬ್
೨) *ಹರಿಯಾಣ*
೩)  ಕರ್ನಾಟಕ
೪)  ತಮಿಳುನಾಡು
👉 ಸರಕಾರಿ ವೆಚ್ಚದಲ್ಲಿ ಅರುವತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ತೀರ್ಥಯಾತ್ರೆಯನ್ನು ಕೈಗೊಳ್ಳಬಹುದು
👉 ಬಡತನ ರೇಖೆಯ ಕೆಳಗಿನ ಕುಟುಂಬಗಳು ಮಾತ್ರ ಅರ್ಹರು

೩೦)  *2016 ನೇ ಸಾಲಿನ  "ಮೂರ್ತಿ ದೇವಿ ಪ್ರಶಸ್ತಿ " ಪಡೆದವರು ಯಾರು ?*

೧) *ವೀರೇಂದ್ರ ಕುಮಾರ್*
೨)  ರವೀಂದ್ರ ಕುಮಾರ್
೩)  ಅನುಪಮಾ ಶೆಣೈ
೪)  ಯಾರು ಅಲ್ಲ

👉 ಕೊಡುವ ಸಂಸ್ಥೆ -  *ಭಾರತೀಯ ಜ್ಞಾನಪೀಠ ಸಂಸ್ಥೆ*
👉ಯಾವ ಕೃತಿಗೆ - *Hymavathabhoovil*
👉ಪ್ರಶಸ್ತಿಯ ಮೊತ್ತ - *4 ಲಕ್ಷ ರೂಪಾಯಿ*

೩‍೧)  *"India By the Nile" ಎಂಬ ಸಾಂಸ್ಕೃತಿಕ ಉತ್ಸವವು ಇತ್ತೀಚೆಗೆ ಯಾವ ದೇಶದಲ್ಲಿ ನಡೆಯಿತು ?*

೧) *ಈಜಿಪ್ಟ್*
೨)  ಸೌದಿ ಅರೇಬಿಯಾ
೩)  ಇರಾನ್
೪)  ನೇಪಾಳ
👉 ಸ್ಥಳ - *ಕೈರೋ*
👉 ದಿನಾಂಕ - *ಮಾರ್ಚ್ .8-14-2017
👉 ಉದ್ದೇಶ - *ಭಾರತ ಮತ್ತು ಈಜಿಪ್ಟ್ನ ಕರಕುಶಲ ವಸ್ತುಗಳಿಗೆ ಉತ್ತೇಜನ ಉತ್ತೇಜನ ನೀಡುವ ಸಲುವಾಗಿ*

೩೨)  *2016 ನೇ ಸಾಲಿನ " ಸರಸ್ವತಿ ಸಮ್ಮಾನ ಪ್ರಶಸ್ತಿ " ಪಡೆದವರು ಯಾರು ?*

೧)    ವೀರೇಂದ್ರ ಕುಮಾರ್
೨)   ಎಸ್ ರವೀಂದ್ರ ಕುಮಾರ್
೩)   *ಮಹಾಬಳೇಶ್ವರ ಸೈಲ್*
೪)    ವೀರೇಶ್ವರ ಸೈಲ್

👉  ಇವರು ಖ್ಯಾತ ಕೊಂಕಣಿ ಬರಹಗಾರರು
👉ಕೃತಿ  - *Hawthan*
👉ಮೊತ್ತ  - *ಹದಿನೈದು ಲಕ್ಷ* ರೂ

೩೩)  *ಮಧುಕರ್ ಗುಪ್ತಾ ಸಮಿತಿ ಕೆಳಗಿನ ಯಾವ ವಿಷಯಕ್ಕೆ ಸಂಬಂಧಿಸಿದೆ ?*

೧)  *ಗಡಿ ರಕ್ಷಣೆ ಬಲಪಡಿಸುವ ಕುರಿತು*
೨)  ಜಿಎಸ್ಟಿಯನ್ನು ಪರಿಶೀಲನೆ ಕುರಿತು
೩)   ಆಧಾರ್ ನೋಂದಣಿಯ ಕುರಿತು
೪)   ಸರ್ಕಾರದ ಯೋಜನೆಗಳ ಪರಿಶೀಲನೆಗಾಗಿ

೩೪)  *ಮಹಿಳಾ ಉದ್ಯಮಿಗಳಿಗಾಗಿ ಯಾವ ರಾಜ್ಯ ಸರ್ಕಾರವು " Idea2poc " ಎಂಬ ನಿಧಿಯನ್ನು ಸ್ಥಾಪಿಸಿದೆ ?*

1)  ಕೇರಳ
2) *ಕರ್ನಾಟಕ*
3)  ತೆಲಂಗಾಣ
4)  ಮಹಾರಾಷ್ಟ್ರ

೩೫)  *ಹಿಂದುಳಿದ ವರ್ಗಗಳ ಯುವಕರು ಸೇನೆಗೆ ಸೇರುವುದನ್ನು ಉತ್ತೇಜಿಸಲು ಕೆಳಗಿನ ಯಾವ ಸ್ಥಳದಲ್ಲಿ "ಸಂಗೊಳ್ಳಿ ರಾಯಣ್ಣ ಸೈನಿಕ"  ಶಾಲೆಯನ್ನು ಪ್ರಾರಂಭಿಸಲಾಗುತ್ತಿದೆ ?*

೧)  ಕಿತ್ತೂರು
೨) *ಬೈಲಹೊಂಗಲ*
೩)  ಕೊಡಗು
೪)  ಬೆಳಗಾವಿ

೩೬)  *ಅತ್ಯುತ್ತಮ ಚಿತ್ರಕ್ಕಾಗಿ   89 ನೇ ಆಸ್ಕರ್ ಪ್ರಶಸ್ತಿ ಪಡೆದ ಚಿತ್ರ ಯಾವುದು ?*

೧)  ಲಾಲಾ ಲ್ಯಾಂಡ್
೨) *ಮೂನ್ಲೈಟ್*
೩)  ಎಮ್ಮಾಸ್ಟೋನ್
೪)   ಮಾರ್ಷಲ್

👉 ಅತ್ಯುತ್ತಮ ನಟ - *ಕ್ಯಾಸಿ ಅಫ್ಲೆಕ್*
👉ಅತ್ಯುತ್ತಮ ನಟಿ - *ಎಮ್ಮಾ ಸ್ಟೋನ್*
👉ಅತ್ಯುತ್ತಮ ಪೋಷಕ ನಟ - *ಮಾರ್ಷಲ್ ಅಲ್ಲಿ*
👉ಅತಿ ಹೆಚ್ಚು ಪ್ರಶಸ್ತಿಯನ್ನು ಪಡೆದ ಚಿತ್ರ - *ಲಾಲಾ ಲ್ಯಾಂಡ್*

೩೭)  *2017 ನೇ ಸಾಲಿನ  ಇಂಡಿಯಾ ಸೂಪರ್ ಸಿರೀಸ್ ಟೂರ್ನಮೆಂಟ್ ನಲ್ಲಿ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದವರು ಯಾರು ?*

೧)  ಕರೋಲಿನ ಮರೀನಾ
೨) *ಪಿ ವಿ ಸಿಂಧು*
೩)  ರೋಜರ್ ಫೆಡರೆರ್
೪)  ಮಹೇಶ್ ಭೂಪತಿ

೩೮)  *ಇತ್ತೀಚೆಗೆ ತಮಿಳುನಾಡಿನ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ಯಾವುದು ?*

೧)  ವಾರ್ಧಾ ಚಂಡಮಾರುತ
೨) *ನಾದ ಚಂಡಮಾರುತ*
೩)  ಜೂಲಿಯ ಚಂಡಮಾರುತ
೪)  ರೋಷನ್ ಚಂಡಮಾರುತ

೩೯)  *ಪ್ರಸ್ತುತ ಕರ್ನಾಟಕದಲ್ಲಿ ನರೇಗಾ ಕೂಲಿ ಮೊತ್ತವು ಎಷ್ಟಿದೆ ?*

೧)   222
೨)   224
೩)  *236*
೪)   246

೪೦)  *ಕೃಷ್ಣಾ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನೇಮಕವಾದವರು ಯಾರು ?*

೧)   ನ್ಯಾಯಮೂರ್ತಿ ಅಮಿತವ್ ರಾಯ್
೨)   ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್
೩)  *ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್*
೪)   ನ್ಯಾಯಮೂರ್ತಿ ಸಂಗೀತಾ ಧಿಂಗ್ರಾ ಸೆಹಗಲ್

೪೧)  *ಎತ್ತಿನಹೊಳೆ ಯೋಜನೆಯ ಅಧ್ಯಯನಕ್ಕಾಗಿ ರಾಜ್ಯ ಸರಕಾರ ಯಾರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ ?*

೧) *ಏ ಕೆ ಬಜಾಜ್ ಸಮಿತಿ*
೨)   ಬ್ರಿಜೇಶ್ ಕುಮಾರ್ ಸಮಿತಿ
೩)   ದೀಪಕ್ ಸಮಿತಿ
೪)   ರೋಹಿಣಿ ಸಮಿತಿ

೪೨)  *2017 ನೇ ಸಾಲಿನ  ಕರ್ನಾಟಕ ರಾಜ್ಯದ ಬಜೆಟ್ ಗಾತ್ರ ಎಷ್ಟಿತ್ತು ?*

೧)  1.76.561 ಕೋಟಿ
೨) *1.86.561 ಕೋಟಿ*
೩)  1.88.561 ಕೋಟಿ
೪)  1.78.561 ಕೋಟಿ

೪೩)  *ದೇಶದ ಮೊದಲ ಟೈಟಾನಿಯಂ ಘಟಕ

ಯಾವ ರಾಜ್ಯದಲ್ಲಿ ಸ್ಥಾಪನೆಯಾಗುತ್ತದೆ ?*

೧)   ಛತ್ತೀಸ್ಗಡ್
೨)   ಜಾರ್ಖಂಡ್
೩)  *ಒಡಿಶಾ*
೪)    ಕೇರಳ

೪೪)  *ಕೆಎಸ್ ವಾಲ್ಡಿಯಾ ಸಮಿತಿ ಕೆಳಗಿನ ಯಾವ ವಿಷಯಕ್ಕೆ ಸಂಬಂಧಿಸಿದೆ ?*

೧)  ಜಿಎಸ್ಟಿಯ ಅಧ್ಯಯನಕ್ಕಾಗಿ
೨) *ಸರಸ್ವತಿ ನದಿಯ ಅಸ್ತಿತ್ವದ ಬಗ್ಗೆ*
೩)  ನೋಟು ರದ್ದತಿಯ ಕುರಿತು
೪)  ಯಾವುದು ಅಲ್ಲ 

೪೫)  *21 ನೇ ಕಾನೂನು ಆಯೋಗದ ಅಧ್ಯಕ್ಷರಾಗಿ ಯಾರು ನೇಮಕವಾಗಿದ್ದಾರೆ ?*

೧) *ಬಲ್ಬೀರ್ ಸಿಂಗ್ ಚೌಹಾನ್*
೨)  ಎಸ್  ಶಿವಕುಮಾರ್
೩)  ಬೀರೇಂದ್ರ ಸಿಂಗ್ ಚವಾಣ್
೪)  ವಿಜಯಸಿಂಗ್ ಚೌಹಾನ್

೪೬)  *ಕೇಂದ್ರ ಸರಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು ಎಷ್ಟಕ್ಕೆ ಹೆಚ್ಚಿಸಲಾಗಿದೆ ?*

೧)   62  ವರ್ಷಕ್ಕೆ
೨)  *65  ವರ್ಷಕ್ಕೆ*
೩)   68  ವರ್ಷಕ್ಕೆ
೪)   60  ವರ್ಷಕ್ಕೆ

೪೭)  *ದ್ವಿ ತೆರಿಗೆ ನಿಯಂತ್ರಣ ಒಪ್ಪಂದಕ್ಕೆ ಕೆಳಗಿನ ಯಾವ ರಾಷ್ಟ್ರಗಳು ಸಹಿ ಹಾಕಿವೆ ?*

೧) *ಭಾರತ - ಸಿಂಗಾಪುರ*
೨)  ಭಾರತ - ನೇಪಾಳ
೩)  ಭಾರತ - ಥೈಲಾಂಡ್
೪)  ಭಾರತ - ಅಮೇರಿಕಾ

೪೮)  *ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಮರು ಆಯ್ಕೆಯಾದ ಭಾರತೀಯ ಯಾರು ?*

೧)  ಮಹೇಶ್ ಭಂಡಾರಿ
೨) *ದಲ್ವೀರ್ ಭಂಡಾರಿ*
೩)  ದೀಪಕ್ ಮಿಶ್ರಾ
೪)  ರಾಜೇಶ್ ಕೋಟಾಕ್

೪೯)  *"ವ್ಯಾಟ್ಸ್ ಆಪ್ ಬಳಕೆಯ ಮಾಹಿತಿ ಹಂಚಿಕೆ" ಕುರಿತು ಸಂಬಂಧಿಸಿದ ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠದ ನೇತೃತ್ವ ವಹಿಸಿದವರು ಯಾರು ?*

೧)  ನ್ಯಾ.ಜೆ ಎಂ ಪಾಂಚಾಲ್ ಮತ್ತು ನ್ಯಾಯಮೂರ್ತಿ ವಿನಯ್ ಮಿತ್ತಲ್
೨)  ನ್ಯಾ.ಪಿ ಎಸ್ ನಾರಾಯಣ್ ಮತ್ತು ನ್ಯಾ. ಜಿ ರೋಹಿಣಿ
೩) *ನ್ಯಾ.ಜಿ ರೋಹಿಣಿ ಮತ್ತು ನ್ಯಾ.ಸಂಗೀತಾ ಧಿಂಗ್ರಾ ಸೆಹಗಲ್*
೪) ನ್ಯಾ.ಪಿ ಎಫ್ ನಾರಾಯಣ್ ಮತ್ತು ನ್ಯಾ.ಖೇಹರ

೫೦)  *ಅಂಗವಿಕಲರ ಸಬಲೀಕರಣಕ್ಕಾಗಿ ದೇಶದಲ್ಲಿಯೇ ಅತ್ಯುತ್ತಮ ರೀತಿಯಲ್ಲಿ ಸೇವೆಗಳನ್ನು ನೀಡುತ್ತಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ರಾಜ್ಯ ಯಾವುದು ?*

೧)  ತಮಿಳುನಾಡು
೨)  ಕೇರಳ
೩) *ಕರ್ನಾಟಕ*
೪)  ಮಹಾರಾಷ್ಟ್ರ

🙏🙏 ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ *ಉಪಯುಕ್ತ ಮಾಹಿತಿ ಒದಗಿಸುವ* ಸಣ್ಣ ಪ್ರಯತ್ನ....ಸಹಕರಿಸಿ....🙏🙏

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ