ಬುಧವಾರ, ಜನವರಿ 30, 2019

ಕ್ಷೀರ ಭಾಗ್ಯ ಯೋಜನೆ

ಕ್ಷೀರ ಭಾಗ್ಯ ಯೋಜನೆ


ಕರ್ನಾಟಕ ಸರ್ಕಾರವು 2013-14 ನೇ ಸಾಲಿನ 01-08-2013 ರಿಂದ 1 ರಿಂದ 10 ನೇ ತರಗತಿ ಓದುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲಾ ಮಕ್ಕಳಗೆ 18 ಗ್ರಾಂ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ 150 ಮಿ.ಲೀ. ಹಾಲನ್ನು ವಾರದಲ್ಲಿ 03 ದಿನ (ಒಂದು ದಿನ ಬಿಟ್ಟು ಒಂದು ದಿನ ) ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ದಿನಾಂಕ: 01-08-2013 ರಂದು ಸನ್ಮಾನ್ಯ ಮುಖ್ಯ ಮಂತ್ರಿಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಗೆ ರಾಜ್ಯಾದ್ಯಂತ ಚಾಲನೆ ನೀಡಿದರು.


ಕ್ಷೀರಭಾಗ್ಯ ಯೋಜನೆಗೆ ಕರ್ನಾಟಕ ಹಾಲು ಮಹಾಮಂಡಳಿಯು ಕಾರ್ಯಕ್ರಮಕ್ಕೆ ಅಗತ್ಯ ಕೆನೆಭರಿತ ಹಾಲಿನ ಪುಡಿಯನ್ನು ಶಾಲಾ ಬಾಗಿಲಿಗೆ ಸರಬರಾಜು ಮಾಡುತ್ತದೆ.


ಮಗುವಿಗೆ ಒಂದು ಬಾರಿಗೆ

ಕ್ರ.ಸಂ.ಪದಾರ್ಥ/ವಿವರಪರಿಮಾಣಮೊತ್ತ(ರೂ.ಗಳಲ್ಲಿ) 1ಹಾಲಿನ ಪುಡಿ18 ಗ್ರಾಂ4.592ಸಕ್ಕರೆ10 ಗ್ರಾಂ0.323

ಇಂಧನ

-

0.154

ಇತರೆ

0.120.12ಒಟ್ಟು :5.18ಅಡುಗೆಯವರ ಗೌರವ ಸಂಭಾವನೆ ಮಾಸಿಕರೂ. 100.00

ಮೂಲ : ಸಾರ್ವಜನಿಕ ಶಿಕ್ಷಣ ಇಲಾಖೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ