ಗುರುವಾರ, ಜೂನ್ 18, 2015

ಕರ್ನಾಟಕ ಸರ್ಕಾರದ ಮುಂಗಡ ಪತ್ರ-2015-2016


ಕರ್ನಾಟಕ ಸರ್ಕಾರದ ಮುಂಗಡ ಪತ್ರ-2015-2016



ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಖ್ಯಮಂತ್ರಿಯಾದ ಹಣಕಾಸು ಸಚಿವ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ಬಜೆಟ್ 2015-16ರಲ್ಲಿ ಈ ಅವಧಿಯ ಮೂರನೇ ಹಾಗೂ ಒಟ್ಟಾರೆಯಾಗಿ ಹತ್ತನೆ ಬಜೆಟ್‌ಅನ್ನು 2015 ಮಾರ್ಚ್ 13ರಂದು ಮಂಡಿಸಿದ್ದಾರೆ.
ಕರ್ನಾಟಕದ ಬಜೆಟ್ 2015-16 ರ ಬಜೆಟ್‌ ಗಾತ್ರ ₹ 1,42,534 ಕೋಟಿ ರೂಪಾಯಿ.

ಮುಖ್ಯಾಂಶಸಂಪಾದಿಸಿ



ಬಜೆಟ್ 2015-16
ವಲಯವಾರು ಹಂಚಿಕೆ1.ಶಿಕ್ಷಣ 13%
2.ಸಾಲ ತೀರುವಳಿ 11%
3.ಹಣಕಾಸು 9%
4.ನೀರಾವರಿ 8%
5.ಇಂಧನ 8%
6.ನಗರಾಭಿವೃದ್ಧಿ 7%
7.ಇತರೆ 44%ರೂ
◾ಬೆಂಗಳೂರು: ಬಜೆಟ್‌ನಲ್ಲಿ ವಲಯವಾರು ಹಂಚಿಕೆಯಲ್ಲಿ ಶಿಕ್ಷಣ ಸಿಂಹಪಾಲು ಪಡೆದಿದೆ.
ಮುಖ್ಯ ವಾದವು◾ವಾಣಿಜ್ಯ ಮತ್ತು ಕೈಗಾರಿಕೆಗೆ ರೂ1,111 ಕೋಟಿ
◾ರಾಜ್ಯದ ಕೈಗಾರೀಕರಣ ಉತ್ತೇಜನಕ್ಕೆ ಅಗತ್ಯ ಯೋಜನೆ ರೂಪಿಸಲು ‘ಮುನ್ನೋಟ ತಂಡ’ ರಚನೆ. ಬೆಂಗಳೂರು - ಮುಂಬಯಿ ಆರ್ಥಿಕ ಕಾರಿಡಾರ್‌ ‍ನ ಅಭಿವೃದ್ಧಿಗೆ ಯೋಜನೆ. ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಮುಂದಿನ 5 ವರ್ಷಗಳಲ್ಲಿ 10,000 ಎಕರೆ ಪ್ರದೇಶದ ಅಭಿವೃದ್ಧಿಗೆ ಗುರಿ. ಕೆ.ಐ.ಎ.ಡಿ.ಬಿ/ಕೆ.ಎಸ್.ಎಸ್.ಐ.ಡಿ.ಸಿ/ಸಹಕಾರ ಸಂಘಗಳು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ₨100 ಕೋಟಿ. ಸೂಕ್ಷ್ಮ, ಸಣ್ಣ , ಮಧ್ಯಮ, ಬೃಹತ್ ಕೈಗಾರಿಕೆಗಳ ಪ್ರಾರಂಭ ದಿಂದ 2 ಲಕ್ಷ ಜನರಿಗೆ ಉದ್ಯೋಗಾವಕಾಶ ಗುರಿ
◾ಕಂದಾಯ ರೂ 4,827 ಕೋಟಿ ::ಕಂದಾಯ ಮೇಲ್ಮನವಿ ಪ್ರಕರಣಗಳ ನಿರ್ವಹಣೆಗೆ ವಿಶೇಷ ತಂತ್ರಾಂಶ ಅಭಿವೃದ್ಧಿ. ಜಿಲ್ಲಾಧಿಕಾರಿಗಳು. 15 ಜಿಲ್ಲಾಧಿಕಾರಿಗಳ, 26
◾ಉಪವಿಭಾಗಾಧಿಕಾರಿಗಳ ಮತ್ತು 25 ತಹಶೀಲ್ದಾರ್ ಕಛೇರಿಗಳಲ್ಲಿ ಕಾಗದ ರಹಿತ ಕಚೇರಿ ವ್ಯವಸ್ಸ್ಥೆ. ‘ಅಂತ್ಯ ಸಂಸ್ಕಾರ ಸಹಾಯ ನಿಧಿ’ ಯೋಜನೆಯ ಸಹಾಯಧನ ₨5000ಕ್ಕೆ ಹೆಚ್ಚಳ. ಧಾರ್ಮಿಕ ಸಂಸ್ಥೆಗಳಿಗೆ ನೀಡುವ ತಸ್ತೀಕ್ ಮೊತ್ತ ₨ 36 ಸಾವಿರಕ್ಕೆ ಹೆಚ್ಚಳ.
ಇ–ಆಡಳಿತ ರೂ 51 ಕೋಟಿ ಕನ್ನಡ ಯೂನಿಕೋಡ್ ಬಳಕೆ ಉತ್ತೇಜನಕ್ಕೆ ಕನ್ನಡ ದತ್ತಾಂಶ/ಕನ್ನಡ ಗಣಕ ಯೋಜನೆ ಜಾರಿ. ರಾಜ್ಯ ದತ್ತ ಕೇಂದ್ರದಲ್ಲಿನ ತಂತ್ರಾಂಶಗಳ, ನೆಟ್‌ವರ್ಕ್‌ಗಳ ರಕ್ಷಣೆಗಾಗಿ ಸೆಕ್ಯೂರಿಟಿ ಆಪರೇಷನಲ್ ಸೆಂಟರ್ ಸ್ಥಾಪನೆ. ನಾಗರಿಕರಿಗೆ ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಬೃಹತ್ ದತ್ತಾಂಶ ವೇದಿಕೆ (Big Data P*atform) ಸ್ಥಾಪನೆ.
ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ರೂ202 ಕೋಟಿ
ಪ್ರತಿ ಕಂದಾಯ ವಿಭಾಗದಲ್ಲಿ ಸಂಚಾರಿ ತಾರಾಲಯ ಸ್ಥಾಪನೆಗೆ ₨ 5 ಕೋಟಿ. ಬಾಗಲಕೋಟೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ. ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಆರಂಭಿಸಲು ರಾಜ್ಯದ ಪಾಲು ₨12.10



ಮುಖ್ಯಮಂತ್ರಿ ಸಿದ್ದರಾಮಯ್ಯಆಹಾರ ಮತ್ತು ನಾಗರಿಕ ಪೂರೈಕೆ ರೂ2,120 ಕೋಟಿ
ಎಪಿಎಲ್‌ ಕುಟುಂಬಗಳಿಗೂ ಅನ್ನ ಭಾಗ್ಯ. ಎ.ಎ.ವೈ., ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯನಿಗೆ ತಲಾ 5 ಕೆಜಿ ಉಚಿತ ಆಹಾರ ಧಾನ್ಯ ನೀಡಿಕೆ. ರಿಯಾಯಿತಿ ದರದಲ್ಲಿ ₨ 25ಕ್ಕೆ 1 ಲೀಟರ್ ತಾಳೆ ಎಣ್ಣೆ ಮತ್ತು ₨2ಕ್ಕೆ 1 ಕೆಜಿಯಂತೆ ಅಯೋಡಿನಯುಕ್ತ ಉಪ್ಪು ವಿತರಣೆ. ಮೇ ತಿಂಗಳ 1ನೇ ತಾರೀಕಿನಿಂದ ಹೊಸ ಪಡಿತರ ಚೀಟಿಗಳಿಗಾಗಿ ಅರ್ಜಿ ಸ್ವೀಕಾರ.
ಪ್ರವಾಸೋದ್ಯಮ ರೂ406 ಕೋಟಿ
ಗಿರಿಧಾಮಗಳಲ್ಲಿ ಕೇಬಲ್ ಕಾರ್ ಯೋಜನೆ. ಕರ್ನಾಟಕ ಪ್ರವಾಸೋದ್ಯಮ ‘ಮುನ್ನೋಟ ತಂಡ’ದ ಶಿಫಾರಸ್ಸುಗಳ ಅನುಷ್ಠಾನಕ್ಕೆ ₨50 ಕೋಟಿ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರದಲ್ಲಿ 20 ಪ್ರವಾಸಿ ಟ್ರೆಕ್ಕಿಂಗ್ ಪಥಗಳನ್ನು ಜನಪ್ರಿಯಗೊಳಿಸಲು ಕ್ರಮ.
ಕೃಷಿಗೆ ಮೀಸಲು ₨3,883 ಕೋಟಿ
ಕೃಷಿ ಕ್ಷೇತ್ರದ ಬಗ್ಗೆ ಸಮಗ್ರ ದೂರದೃಷ್ಟಿ ರೂಪಿಸಲು ತಜ್ಞರ ಅಧ್ಯಕ್ಷತೆಯಲ್ಲಿ ‘ಮುನ್ನೋಟ ತಂಡ’.
ತೋಟಗಾರಿಕೆಗೆ ಅನುದಾನ ₨760 ಕೋಟಿ
ಕೃಷಿ ಉತ್ಪನ್ನಗಳ ಸಂಗ್ರಹಣಾ ಕೇಂದ್ರ, ಶೈತ್ಯಾಗಾರ, ಯಾಂತ್ರೀಕರಣ ಸಲಕರಣೆ ಮತ್ತು ಸಂಸ್ಕರಣಾ ಘಟಕಗಳಿಗೆ ಶೇ 90 ಸಹಾಯಧನ.
ಪಶುಸಂಗೋಪನೆಗೆ ₨1,882 ಕೋಟಿ
ದೇಸಿ ತಳಿಯಾದ ದೇವಣಿ ಮತ್ತು ಮಲೆನಾಡು ಗಿಡ್ಡ ತಳಿ ಸಂರಕ್ಷಣೆಗೆ 10 ಕೋಟಿ. ಉತ್ತರ ಕರ್ನಾಟಕದಲ್ಲಿ 750 ಹಾಲು ಉತ್ಪಾದಕರ ಸಂಘ ಸ್ಥಾಪನೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರೂ16,204 ಕೋಟಿ
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮೂಲ ಸೌಕರ್ಯಕ್ಕೆ ₨110 ಕೋಟಿ. ಟೆಲಿ ಶಿಕ್ಷಣ ಕಾರ್ಯಕ್ರಮ ಇನ್ನೂ 1,000 ಶಾಲೆಗಳಿಗೆ ವಿಸ್ತರಣೆ. 1ರಿಂದ 10ನೇ ತರಗತಿಯ ಮಕ್ಕಳಿಗೆ ಒಂದು ಜೊತೆ ಶೂ, ಎರಡು ಜೊತೆ ಕಾಲು ಚೀಲಗಳ ವಿತರಣೆಗೆ ₨120 ಕೋಟಿ.
ಉನ್ನತ ಶಿಕ್ಷಣ ರೂ3,896 ಕೋಟಿ
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಡಿ ಸಾಗರೋತ್ತರ ಶಿಕ್ಷಣ ಕೇಂದ್ರ ಸ್ಥಾಪನೆ.ರೂಹಿರಿಮೆ-ಗರಿಮೆ' ಯೋಜನೆ ಅಡಿಯಲ್ಲಿ 100, 75 ಮತ್ತು 50 ವರ್ಷಗಳನ್ನು ಪೂರ್ಣ­ಗೊಳಿಸಿದ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲ ಸೌಕರ್ಯ ವೃದ್ಧಗೆ ₨10 ಕೋಟಿ. ರಾಜ್ಯದ ವಿವಿಗಳಲ್ಲಿ ಹೊರ ವಿವಿ ವಿದ್ಯಾರ್ಥಿಗಳಿಗೆ ಸೀಟು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರೂ6,107 ಕೋಟಿ◾ಎಲ್ಲಾ ಆಸ್ಪತ್ರೆಗಳಲ್ಲಿ ಇ-ಆಸ್ಪತ್ರೆ ತಂತ್ರಾಂಶ ಅನುಷ್ಠಾನ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಕೆಲವು ತಾಲ್ಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸಹಿತ ತೀವ್ರ ನಿಗಾ ಘಟಕ (ಐ.ಸಿ.ಯು) ಸ್ಥಾಪನೆ. 5 ಕಡೆಗಳಲ್ಲಿ ಸಾಂಕ್ರಾಮಿಕ ರೋಗ ಪ್ರಯೋಗಾಲಯ ಸ್ಥಾಪನೆ. ಪ್ರತಿ ಜಿಲ್ಲೆಯಲ್ಲಿ ದಂತ ಪ್ರಯೋಗಾಲಯ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ರೂ4,232 ಕೋಟಿ
ಅಂಗನವಾಡಿ ಕಾರ್ಯಕರ್ತೆಯರಿಗೆ ₨ 500 ಮತ್ತು ಸಹಾಯಕಿಯರಿಗೆ ₨ 250 ಗೌರವಧನ ಹೆಚ್ಚಳ. ಆಸಿಡ್ ದಾಳಿಗೊಳಗಾದ ಮಹಿಳೆಯರಿಗಾಗಿ ನಿಧಿ ಸ್ಥಾಪನೆಗೆ 5 ಕೋಟಿ. ಅಂಗನವಾಡಿ ಕೇಂದ್ರಗಳಲ್ಲಿ ಸೌರಶಕ್ತಿ ದೀಪಗಳು, ಫ್ಯಾನ್‌ ಅಳವಡಿಕೆಗೆ ₨ 5 ಕೋಟಿ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಕ್ಕೆ ₨68.22 ಕೋಟಿ. ನಿವೇಶನ ಹೊಂದಿರುವ 11,818 ವಸತಿ ರಹಿತ ಮಾಜಿ ದೇವದಾಸಿಯರಿಗೆ ವಸತಿ. ಸ್ತ್ರೀಶಕ್ತಿ ಸಂಘಗಳಿಗೆ ನೀಡುತ್ತಿರುವ ಬಡ್ಡಿರಹಿತ ಸಾಲ 2 ಲಕ್ಷ ಕ್ಕೆ ಹೆಚ್ಚಳ. ಲೈಂಗಿಕ ಅಲ್ಪ ಸಂಖ್ಯಾತರಿಗಾಗಿ ರೂಚೇತನ' ಯೋಜನೆ.
◾ರೂ 60 ಕೋಟಿ: ಶಾದಿಮಹಲ್‌, ಸಮುದಾಯ ಭವನಗಳಿಗೆ ಕೊಡುಗೆ
◾ರೂ2.15 ಕೋಟಿ: ಎಲ್ಲ ಜಿಲ್ಲೆಗಳಲ್ಲಿ ವಿಕಲಾಂಗರ ಸಹಾಯಕೇಂದ್ರ ಆರಂಭಿಸಲು
◾ರೂ 3.63 ಕೋಟಿ: 46 ಶ್ರವಣದೋಷ ಮಕ್ಕಳ ಶಾಲೆಗಳಲ್ಲಿ ಉಪಗ್ರಹ ಆಧಾರಿತ ಶಿಕ್ಷಣ ಯೋಜನೆ ಜಾರಿಗೊಳಿಸಲು
◾ರೂ 5 ಕೋಟಿ: ಆಸಿಡ್‌ ದಾಳಿಗೊಳಗಾದ ಮಹಿಳೆಯರಿಗೆ ಆರ್ಥಿಕ ಪರಿಹಾರ ನೀಡಲು
◾ರೂ 10 ಕೋಟಿ: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರ’ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ
◾ರೂ 4,372 ಕೋಟಿ: ಗೃಹ ಇಲಾಖೆಗೆ ಈ ಬಾರಿ ನಿಗದಿ ಮಾಡಿದ ಮೊತ್ತ.

ಕರ್ನಾಟಕ ಬಜೆಟ್ 2015-16 ರ ವಿವರಸಂಪಾದಿಸಿ
ಕರ್ನಾಟಕದ ಬಜೆಟ್ 2015-16 ಬಜೆಟ್‌ ಗಾತ್ರ ₹ 1,42,534 ಕೋಟಿ
ವಿವರ
ಅನಂತಮೂರ್ತಿ, ರಾಣಿ ಅಬ್ಬಕ್ಕ ಅಧ್ಯಯನ ಪೀಠಗಳ ಸ್ಥಾಪನೆ: ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಪ್ರಾಧಾನ್ಯ, ಏಳಿಗೆಗೆ 1000 ಕೋಟಿ ರೂ.; ಕನ್ನಡಕ್ಕೂ ಭಾಗ್ಯ: ಕನ್ನಡದ ವರ್ಚುವಲ್ ತರಗತಿಗಳು, ಬೆಂಗಳೂರಿನಲ್ಲಿ ಕಲಿಕಾ ಕೇಂದ್ರಗಳು, ಮತ್ತು ಇದು ಕನ್ನಡ ವರ್ಷ; ಮದ್ಯ ಸೇವನೆಯೂ ದುಬಾರಿಯಾಗಲಿದೆ; ಅಬಕಾರಿ ಸುಂಕದಲ್ಲಿ ಏರಿಕೆ; ಎಪಿಎಲ್ ಕಾರ್ಡುದಾರರಿಗೂ ಬಂದಿದೆ ಕೊಂಚ ಭಾಗ್ಯ: ರಿಯಾಯಿತಿ ದರದಲ್ಲಿ ಆಹಾರ ಧಾನ್ಯ; ಸಮ ಸಮ ಪಾಲು, ಸಮ ಸಮ ಬಾಳು: ಸಿದ್ದು ಬಜೆಟ್ ಸ್ಥೂಲ ನೋಟ; ಅಸ್ಪೃಶ್ಯತೆ ನಿವಾರಣೆ ಯೋಜನೆ: ಅಂತರ್ಜಾತಿ ವಿವಾಹಕ್ಕೆ 2-3 ಲಕ್ಷ ರೂ. ಕೊಡುಗೆ;
ಪರಿಶಿಷ್ಟರ ಕಲ್ಯಾಣಕ್ಕೆ ಹಲವು ಭಾಗ್ಯಗಳು
ಪಶು ಭಾಗ್ಯ, ಶೂ ಭಾಗ್ಯ; ಏರಲಿದೆ ಪೆಟ್ರೋಲ್, ಡೀಸೆಲ್ ಬೆಲೆ; ಧೂಮಪಾನ ಮತ್ತಷ್ಟು ಕಷ್ಟ, ಸೀಮೆಣ್ಣೆ ದರ ಇಳಿಕೆ; ಅಂಗನವಾಡಿ ಕಾರ್ಯಕರ್ತರಿಗೆ 500, ಸಹಾಯಕರಿಗೆ 250 ರೂ. ಗೌರವ ಧನ ಏರಿಕೆ; ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ.1 ಏರಿಕೆ; ವೃತ್ತಿ ತೆರಿಗೆ ವಿನಾಯಿತಿ ಸೌಲಭ್ಯವದ ಮಿತಿಯನ್ನು 10 ಸಾವಿರ ರೂ. ಮಾಸಿಕ ವೇತನದಿಂದ 15 ಸಾವಿರಕ್ಕೆ.; ಹಿರಿಯ ನಾಗರಿಕರೆಂದು ಪರಿಗಣಿಸಲು ಇರಬೇಕಾದ ಅರ್ಹತೆಯ ವಯಸ್ಸನ್ನು 65ರಿಂದ 60ಕ್ಕೆ ಇಳಿಸಿ, ವೃತ್ತಿ ತೆರಿಗೆ ವಿನಾಯಿತಿ; ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆಯಲ್ಲಿ ಶೇ.1ರಷ್ಟು ಏರಿಕೆ; ಸಿಗರೇಟು ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ ತೆರಿಗೆ ಶೇ.17ರಿಂದ ಶೇ.20ಕ್ಕೆ ಏರಿಕೆ; ಸೌರಶಕ್ತಿ ಬಳಕೆ ಉತ್ತೇಜನ ನಿಟ್ಟಿನಲ್ಲಿ ಸೋಲಾರ್ ಪಿವಿ ಪ್ಯಾನೆಲ್‌ಗಳು ಹಾಗೂ ಸೋಲಾರ್ ಇನ್ವರ್ಟರುಗಳ ತೆರಿಗೆ ವಿನಾಯಿತಿ; ಪ್ಯಾಕ್ ಆಗಿರುವ ಮೊಬೈಲ್ ಫೋನ್ ಚಾರ್ಜರುಗಳ ಮೇಲಿನ ತೆರಿಗೆಯನ್ನು ಶೇ.5.5ಕ್ಕೆ ಇಳಿಸಲಾಗಿದೆ; ಮುದ್ರಣಕ್ಕೆ ಸಂಬಂಧಿಸಿದ ಪ್ಲೇಟ್‌ಗಳು, ಪ್ಯಾಕಿಂಗ್ ವಸ್ತುಗಳ ಮತ್ತಿತರ ಕಚ್ಚಾವಸ್ತುಗಳ ತೆರಿಗೆ ಶೇ.5.5ಕ್ಕೆ ಇಳಿಕೆಗೆ ಕ್ರಮ; ವಿಭಿನ್ನ ಮಾದರಿಯ ವಿದ್ಯುತ್ ಕೇಬಲ್‌ಗಳ ಮೇಲಿನ ತೆರಿಗೆ ಶೇ.5.5 ಕ್ಕೆ ಇಳಿಕೆ; ಸೀಮೆಣ್ಣೆ ಮತ್ತು ಸ್ಟವ್ ಮೇಲಿನ ತೆರಿಗೆ ಶೇ.14.5 ಇದ್ದದ್ದು ಶೇ.5.5ಕ್ಕೆ ಇಳಿಕೆ; ಗ್ರಾಮೀಣ ಮಹಿಳೆಯರು ಕೈಯಿಂದ ತಯಾರಿಸಿದ ಫ್ಲೋರ್ ಮ್ಯಾಟ್, ಟೇಬಲ್ ಮ್ಯಾಟ್, ಕೈಚೀಲಗಳು, ಅಲಂಕಾರಿಕ ವಸ್ತುಗಳನ್ನು ಹೊರತುಪಡಿಸಿ ತೆರಿಗೆ ವಿನಾಯಿತಿ; 500 ರೂ. ಒಳಗಿನ ಪಾದರಕ್ಷೆಗಳಿಗೆ ತೆರಿಗೆ ವಿನಾಯಿತಿ; ಅಕ್ಕಿ, ಗೋಧಿ, ಬೇಳೆ ಕಾಳು ತೆರಿಗೆ ವಿನಾಯಿತಿ ಮುಂದುವರಿಕೆ; ನಕ್ಸಲ್ ಚಟುವಟಿಕೆ ನಿಯಂತ್ರಣಕ್ಕೆ ಕರ್ನಾಟಕ-ಕೇರಳ, ತಮಿಳುನಾಡು ಗಡಿ ಭಾಗದಲ್ಲಿ 3 ಹೊಸ ನಕ್ಸಲ್ ನಿಗ್ರಹ ಪಡೆಗಳನ್ನು ಸ್ಥಾಪಿಸಲಾಗುತ್ತದೆ; ಮಹಿಳೆಯವರ ವಿರುದ್ಧ ಅಪರಾಧಗಳ ತನಿಖೆ ಸುಧಾರಣೆಗೆ, 15 ಸಿಬ್ಬಂದಿಗಳನ್ನೊಳಗೊಂಡ 6 ವಿಶೇಷ ಘಟಕಗಳ ಸ್ಥಾಪನೆ; ಭಯೋತ್ಪಾದನೆ ಚಟುವಟಿಕೆ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಕೇಂದ್ರೀಯ ಕಮಾಂಡ್ ಸೆಂಟರ್ ಸ್ಥಾಪನೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಲು 3 ವರ್ಷಗಳಿಗಾಗಿ 50 ಕೋಟಿ ರೂ.; ಇತರ ರಾಜ್ಯಗಳ ಪ್ರಮುಖ ಕೇಂದ್ರದಲ್ಲಿಯೂ ಕರ್ನಾಟಕ ಉತ್ಸವ ಆಯೋಜಿಸಲು ನಿರ್ಧಾರ; ವಿಜಯಪುರ ಹಾಗೂ ಮೈಸೂರುಗಳಿಗೆ ತಲಾ 10 ಕೋಟಿ ರೂ. ಅನುದಾನದಲ್ಲಿ ಮಾದರಿ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ; ನಂದಿ ಬೆಟ್ಟ, ಚಾಮುಂಡಿ ಬೆಟ್ಟ, ಮಧುಗಿರಿ ಏಕಶಿಲಾ ಬೆಟ್ಟ ಹಾಗೂ ಕೆಮ್ಮಣ್ಣು ಗುಂಡಿ ಗಿರಿಧಾರಮದಲ್ಲಿ ಕೇಬಲ್ ಕಾರ್ ಯೋಜನೆ; ಸಾಲಿನಲ್ಲಿ ಎಲೆಕ್ಟ್ರಾನಿಕ್-ಆಡಳಿತಕ್ಕಾಗಿ 51 ಕೋಟಿ ರೂ. ಮೀಸಲಿರಿಸಲಾಗಿದೆ.; ಸರಕಾರಿ ಕಚೇರಿಗಳು ಮತ್ತು ವ್ಯಕ್ತಿಗಳು ಯುನಿಕೋಡ್ ಅನ್ನು ಸಮರ್ಥವಾಗಿ ಬಳಸುವಂತೆ ಉತ್ತೇಜಿಸಲು, ಕನ್ನಡ ತಂತ್ರಾಂಶದ ಕನ್ನಡ ಗಣಕ ಯೋಜನೆಯನ್ನು 2 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುವುದು; ರಾಜ್ಯದಲ್ಲಿ ಆಕರ್ಷಕ ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ಉತ್ತೇಜನಕ್ಕಾಗಿ ಸ್ಟಾರ್ಟಪ್ ನೀತಿ ಜಾರಿ. ಬಾಗಲಕೋಟೆಯಲ್ಲೊಂದು ಐಟಿ ಪಾರ್ಕ್ ಸ್ಥಾಪನೆ;
ಬೀದರ್-ಕಲಬುರಗಿ, ಬೆಂಗಳೂರು-ಹಾಸನ ಹೊಸ ರೈಲು ಮಾರ್ಗ ಯೋಜನೆಗಳು ಪ್ರಗತಿಯಲ್ಲಿ; ರೈಲ್ವೇ: ರಾಮನಗರ-ಮೈಸೂರು ಜೋಡಿ ಮಾರ್ಗ ಈ ವರ್ಷ ಪೂರ್ಣವಾಗಲಿದ್ದು, ಸಂಚಾರ ಆರಂಭವಾಗಲಿದೆ; ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡೇಶ್ವರಿ ದೇವಸ್ಥಾನ, ನಂಜನಗೂಡು, ಗಾಣಗಾಪುರ, ಸವದತ್ತಿ ದೇವಸ್ಥಾನಗಳ ಪೂರ್ಣ ಅಭಿವೃದ್ಧಿಗೆ ಬೃಹತ್ ದೇವಾಲಯ;ಪೂರ್ಣಾಭಿವೃದ್ಧಿ ಯೋಜನೆ. ಇದಕ್ಕಾಗಿ 400 ಕೋಟಿ. ರೂ.; ಹೊಸದಿಲ್ಲಿಯ ಅಕ್ಷರಧಾಮ ಮಾದರಿಯಲ್ಲಿ ಬಾಗಲಕೋಟೆಯ ಕೂಡಲ ಸಂಗಮದಲ್ಲಿ ಬಸವ ಅಂತಾರಾಷ್ಟ್ರೀಯ ಕೇಂದ್ರ ಸ್ಥಾಪನೆ; ಎಪಿಎಲ್ ಕುಟುಂಬದವರಿಗೆ, ಒಬ್ಬ ಸದಸ್ಯರಿದ್ದಲ್ಲಿ 5 ಕೆಜಿ ಆಹಾರ ಧಾನ್ಯ (3 ಕೆಜಿ ಅಕ್ಕಿ ಮತ್ತು 2 ಕೆಜಿ ಗೋಧಿ); ಜಾಸ್ತಿ ಸದಸ್ಯರಿದ್ದಲ್ಲಿ 10 ಕೆಜಿ ಆಹಾರ ಧಾನ್ಯವನ್ನು ಕೇಜಿ ಅಕ್ಕಿಗೆ 15 ರೂ. ಹಾಗೂ ಕೆಜಿ ಗೋಧಿಗೆ 10 ರೂ. ದರದಲ್ಲಿ ನೀಡಲಾಗುತ್ತದೆ.; ರಿಯಾಯಿತಿ ದರದಲ್ಲಿ 25 ರೂ.ಗೆ 1 ಲೀಟರ್ ತಾಳೆ ಎಣ್ಣೆ, 2 ರೂ.ಗೆ ಅಯೋಡಿನ್ ಯುಕ್ತ ಉಪ್ಪು ನೀಡಲಾಗುತ್ತದೆ; ಬಿಪಿಎಲ್ ಕುಟುಂಬಿಕರಿಗೆ ಯಾವುದೇ ಮಿತಿಯಿಲ್ಲದೆ, ತಲಾ ಸದಸ್ಯನಿಗೆ 5 ಕೆಜಿಯಂತೆ ಉಚಿತ ಆಹಾರ ಧಾನ್ಯ;
ರಾಜ್ಯದ ದೊಡ್ಡ ದೇವಸ್ಥಾನಗಳ ಅಭಿವೃದ್ಧಿಗೆ ₨ 400 ಕೋಟಿ ಅನುದಾನದ ಯೋಜನೆ ಘೋಷಿಸಲಾಗಿದೆ.
ಇದರಡಿ ಮುಂದಿನ ಎರಡು ವರ್ಷಗಳಲ್ಲಿ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುವ ಗುರಿ ಸರ್ಕಾರದ್ದು. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಅಂದಾಜು 27,700 ದೇವಾಲಯಗಳಿಗೆ ಪಾವತಿಸುವ ಕನಿಷ್ಠ ವಾರ್ಷಿಕ ತಸ್ತೀಕ್ ಮೊತ್ತ ₨ 36 ಸಾವಿರಕ್ಕೆ ಹೆಚ್ಚಳ. ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳ ಸ್ವಚ್ಛತೆಗೆ ‘ಸ್ವಚ್ಛ ಮಂದಿರ ಅಭಿಯಾನ’. ಹಸಿ ತ್ಯಾಜ್ಯದಿಂದ ಅಡುಗೆ ಅನಿಲ, ಬಯೋಗ್ಯಾಸ್, ಕಾಂಪೋಸ್ಟ್ ಗೊಬ್ಬರ ತಯಾರಿಸಿ ದೇವಸ್ಥಾನಗಳಲ್ಲಿ ಉಪಯೋಗಿಸುವುದು.
ಈ ದೇವಸ್ಥಾನಗಳಿಗೆ ಅನುದಾನ◾ಕೊಲ್ಲೂರಿನ ಮೂಕಾಂಬಿಕಾ
◾ಕುಕ್ಕೆ ಸುಬ್ರಹ್ಮಣ್ಯದ ಸುಬ್ರಹ್ಮಣ್ಯಸ್ವಾಮಿ
◾ಮೈಸೂರಿನ ಚಾಮುಂಡೇಶ್ವರಿ
◾ನಂಜನಗೂಡಿನ ಶ್ರೀಕಂಠೇಶ್ವರ
◾ಗಾಣಗಾಪುರದ ದತ್ತಾತ್ರೇಯ ಪೀಠ
◾ಸವದತ್ತಿಯ ರೇಣುಕಾ ಯಲ್ಲಮ್ಮ

ವಲಯವಾರು ಹಂಚಿಕೆ /ಶೇಕಡಾಸಂಪಾದಿಸಿ

ಕ್ರಮಸಂಖ್ಯೆ
ಹಂಚಿಕೆ ವಲಯ
ಶೇಕಡಾವಾರು
1 ಶಿಕ್ಷಣ 13
2 ಋಣ ಮೇಲುಸ್ತವಾರಿ 11
3 ಆರ್ಥಿಕ +ಪಿಂಚಣಿ 9
4 ಜಲ ಸಂಪನ್ಮೂಲ 8
5 ಇಂಧನ 8
6 ನಗರಾಭಿವೃದ್ಧಿ 7
7 ಗ್ರಾಮೀಣ ಆಭಿವೃದ್ಧಿ ಮಯ್ಯು ಪಂಚಾಯತ್ ರಾಜ್ 6
8 ಲೋಕೋಪಯೋಗಿ 5
9 ಸಮಾಜ ಕಲ್ಯಾಣ 5
10 ಆರೋಗ್ಯ ಮತ್ತು ಕುಟುಂಬ ಕಲ್ಯಾಣ 4
11 ಓಲಾಡಳಿತ ಮತ್ತು ಸಾರಿಗೆ 4
12 ಕೃಷಿ ಮತ್ತು ತೋಟಗಾರಿಕೆ 3
13 ಕಂದಾಯ 3
14 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ 3
15 ಇತರೆ 12

ಬಜೆಟ್ ಕೊರತೆ ಮತ್ತು ತೆರಿಗೆ+ವಿನಾಯತಿಸಂಪಾದಿಸಿ
ಇದು ಸಿದ್ದರಾಮಯ್ಯ ಅವರ 10ನೇ ಬಜೆಟ್‌, ಮುಖ್ಯಮಂತ್ರಿಯಾಗಿ 3ನೇ ಬಜೆಟ್‌. ಕಳೆದ ಎರಡು ಬಜೆಟ್‌ಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಜನಪ್ರಿಯ ಯೋಜನೆಗಳನ್ನು ಪ್ರಕಟಿಸಿದ್ದ ಮುಖ್ಯಮಂತ್ರಿಯವರು ಈ ಬಾರಿ ಅಂತಹ ಸಾಹಸಕ್ಕೆ ಕೈಹಾಕಿಲ್ಲ. ಆದರೆ ಕೆಲವು ‘ಭಾಗ್ಯ’ಗಳ ಘೋಷಣೆ ಮುಂದುವರಿಸಿದ್ದಾರೆ.

ಅಭಿಪ್ರಾಯನಮ್ಮನ್ನು ಮರೆತಿದ್ದಾರೆ!◾ಅರಣ್ಯ ಮೂಲ ನಿವಾಸಿಗರಿಗೆ ಈ ಬಜೆಟ್‌ನಲ್ಲಿ ಏನೂ ಇಲ್ಲ. ಅರಣ್ಯದಿಂದ ಹೊರ ಹಾಕಿದ 3418 ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಒದಗಿಸುವ ಬಗ್ಗೆ ಏನನ್ನೂ ಹೇಳಿಲ್ಲ. ಆದಿವಾಸಿ ಅಭಿವೃದ್ಧಿ ಮಂಡಳಿ ಸ್ಥಾಪಿಸಿಲ್ಲ. ಗಿರಿಜನರ ಸೌಲಭ್ಯಗಳನ್ನು ಬೇರೆಯವರು ಪಡೆದುಕೊಳ್ಳುತ್ತಾರೆ. ಅದನ್ನು ತಪ್ಪಿಸಲು ಏನೂ ಕ್ರಮವಿಲ್ಲ.
◾ಪಿ.ಕೆ.ರಾಮು, ನಾಗರಹೊಳೆ ಬುಡಕಟ್ಟು ಹಕ್ಕು ಸ್ಥಾಪನಾ ಸಮಿತಿ ಸಂಚಾಲಕ.
ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನದಲ್ಲಿನ ಕೊರತೆಯನ್ನು ತುಂಬಿಕೊಳ್ಳಲು ರಾಜ್ಯದ ಜನರ ಮೇಲೆ ₨ 600 ಕೋಟಿ ಹೆಚ್ಚುವರಿ ತೆರಿಗೆ ಭಾರ ಹೊರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2015–16ನೇ ಹಣಕಾಸು ವರ್ಷಕ್ಕೆ ₨20,220 ಕೋಟಿ ಕೊರತೆಯ ಬಜೆಟ್‌ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದರು.ಈ ಕೊರತೆ ತುಂಬಲು ಪ್ರೆಟೋಲ್‌, ಡೀಸೆಲ್‌, ಮದ್ಯ, ಸಿಗರೇಟ್‌ ಸೇರಿದಂತೆ ಇತರ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವುದರ ಮೂಲಕ ಹೆಚ್ಚುವರಿ ಸಂಪನ್ಮೂಲ ಕ್ರೋಡೀಕರಣಕ್ಕೆ ಆದ್ಯತೆ ಕೊಟ್ಟಿದ್ದಾರೆ. ವಿವಿಧ ಬಗೆಯ ಕ್ರಯಪತ್ರ ಮತ್ತು ಕರಾರುಗಳ ನೋಂದಣಿಗಳ ಮೇಲೂ ಶುಲ್ಕ ವಿಧಿಸುವ ಕುರಿತಂತೆ ಪ್ರಸ್ತಾಪಿಸಿದ್ದಾರೆ.ದಲಿತ, ಹಿಂದುಳಿದ ವರ್ಗಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ವಿದ್ಯಾರ್ಥಿವೇತನ, ಹಾಸ್ಟೆಲ್‌ ಭೋಜನ ವೆಚ್ಚವನ್ನು ಹೆಚ್ಚಿಸಿದ್ದಾರೆ. ಅಂತರ್ಜಾತಿ ವಿವಾಹಕ್ಕೆ ನೀಡುವ ಪ್ರೋತ್ಸಾಹ ಧನದಲ್ಲಿ ಗಣನೀಯ ಏರಿಕೆ ಮಾಡಿದ್ದಾರೆ.ಅಲ್ಪಸಂಖ್ಯಾತ ಸಮುದಾಯಕ್ಕೆ ಕಳೆದ ಬಾರಿಗಿಂತ ₨200 ಕೋಟಿಯಷ್ಟು ಹೆಚ್ಚು ಅಂದರೆ ₨ ಒಂದು ಸಾವಿರ ಕೋಟಿ ಒದಗಿಸಿದ್ದಾರೆ.ಅನ್ನಭಾಗ್ಯ ‘ಉಚಿತ’: ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಇನ್ನು ಮುಂದೆ ಘಟಕ ಪದ್ಧತಿಯಡಿ ಉಚಿತವಾಗಿಯೇ ಅಕ್ಕಿ ನೀಡಲಾಗುತ್ತದೆ. ಇದುವರೆಗೂ ಕುಟುಂಬವೊಂದಕ್ಕೆ ಸಿಗುತ್ತಿದ್ದ 30 ಕೆ.ಜಿ ಬದಲಿಗೆ, ಕುಟುಂಬದಲ್ಲಿನ ಜನಸಂಖ್ಯೆ ಆಧಾರದ ಮೇಲೆ ತಲಾ ಒಬ್ಬರಿಗೆ ಐದು ಕೆ.ಜಿ ಲೆಕ್ಕದಲ್ಲಿ ಪಡಿತರ ಸಿಗಲಿದೆ. ಇದರಿಂದ ಅನ್ನಭಾಗ್ಯದಿಂದ ಆಗುತ್ತಿದ್ದ ಆರ್ಥಿಕ ಹೊರೆ ಕಡಿಮೆ ಆಗಲಿದೆ ಎಂಬುದು ಮುಖ್ಯಮಂತ್ರಿಗಳ ನಿರೀಕ್ಷೆ.ಶೂ ಭಾಗ್ಯಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದ ಮಕ್ಕಳಿಗೆ ಇದುವರೆಗೂ ಸಮವಸ್ತ್ರ ನೀಡಲಾಗುತ್ತಿತ್ತು. ಈಗ ಅದರ ಜತೆಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲುಚೀಲ ನೀಡುವ ವಿಷಯ ಪ್ರಸ್ತಾಪಿಸಿದ್ದಾರೆ.‘ಮುನ್ನೋಟ ತಂಡ’: ಕೃಷಿ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ಕೊಟ್ಟಿರುವ ಮುಖ್ಯಮಂತ್ರಿ ಆ ವಲಯದ ಸಮಗ್ರ ಅಭಿವೃದ್ಧಿಗಾಗಿ ತಜ್ಞರ ನೇತೃತ್ವದಲ್ಲಿ ‘ಮುನ್ನೋಟ ತಂಡ’ ರಚಿಸುವುದಾಗಿ ಪ್ರಕಟಿಸಿದ್ದಾರೆ.ಒಣಭೂಮಿ ಬೇಸಾಯದಲ್ಲಿ ಬೆಳೆ ಪದ್ಧತಿಗಳ ಸುಧಾರಣೆ, ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಇತ್ಯಾದಿ ಸುಧಾರಿತ ಕ್ರಮಗಳಿಗೆ ಸಲಹೆ ನೀಡಲು ತಜ್ಞರ ನೆರವು ಪಡೆದು ಉತ್ಕೃಷ್ಟ ಜ್ಞಾನ ಕೇಂದ್ರ ಸ್ಥಾಪಿಸುವುದಾಗಿ ವಿವರಿಸಿದ್ದಾರೆ. ಕೃಷಿಗೆ ಸ್ವಲ್ಪ ಹೆಚ್ಚು ಹಣ ಕೊಟ್ಟಿದ್ದಾರೆ. ಆದರೆ ತೋಟಗಾರಿಕೆ ಅನುದಾನವನ್ನು ಅರ್ಧಕ್ಕರ್ಧ ಇಳಿಸಿದ್ದಾರೆ.
ನೀರಾ ಭಾಗ್ಯ: ತೆಂಗು ಬೆಳೆಗಾರರ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ, ನೀರಾ ಇಳಿಸಲು ಅನುಮತಿ ನೀಡುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಅಬಕಾರಿ ಕಾಯ್ದೆಗೆ ತಿದ್ದುಪಡಿ ತರುವುದಾಗಿಯೂ ವಿವರಿಸಿದ್ದಾರೆ.
ಈ ವರ್ಷದ ಬಜೆಟ್‌ನಲ್ಲಿ ಮತ್ತೊಂದು ‘ಭಾಗ್ಯ’ ಯೋಜನೆ ಸೇರಿಕೊಂಡಿದೆ. ‘ಪಶು ಭಾಗ್ಯ’ ಎನ್ನುವ ಈ ಕಾರ್ಯಕ್ರಮದಡಿ ಹಸು, ಕುರಿ, ಆಡು, ಹಂದಿ, ಕೋಳಿ ಸಾಕಣೆ ಘಟಕಗಳನ್ನು ಸ್ಥಾಪಿಸುವುದಕ್ಕೆ ವಾಣಿಜ್ಯ ಬ್ಯಾಂಕುಗಳಲ್ಲಿ ಗರಿಷ್ಠ ₨ 1.2 ಲಕ್ಷವರೆಗೆ ಸಾಲ ಪಡೆಯಬಹುದು. ಇದಕ್ಕೆ ಸರ್ಕಾರದಿಂದ ರಿಯಾಯಿತಿ ಕೂಡ ಇದೆ. ಇದೇ ಮೊದಲ ಸಲ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ರಾಜ್ಯದ 7 ಪ್ರಮುಖ ದೇವಸ್ಥಾನಗಳ ಅಭಿವೃದ್ಧಿಗೆ ₨400 ಕೋಟಿ ಮೀಸಲಿಟ್ಟಿದ್ದಾರೆ. ಬಿಬಿಎಂಪಿ ಚುನಾವಣೆ ಬಂದಿರವುದರೀಂದ ಬಜೆಟ್‌ನಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ₨4,770 ಕೋಟಿ ನಿಗದಿಪಡಿಸಿದ್ದಾರೆ.
ರಾಮನಗರಕ್ಕೆ ಕೊಡಿಗೆಸಂಪಾದಿಸಿ
ಜಿಲ್ಲೆಯ ಜನರು ಅಪೇಕ್ಷಿಸಿದ್ದ ಕೆಲ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಪರ್‌ ಕೊಡುಗೆಯನ್ನೇ ನೀಡಿದ್ದಾರೆ. ಆದರೆ ಜನರ ಇನ್ನೂ ಕೆಲ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ.ಪ್ರಮುಖವಾಗಿ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ನಿರ್ಮಾಣದ ಯೋಜನಾ ವರದಿ ತಯಾರಿಕೆಗೆ ಒಪ್ಪಿಗೆ ನೀಡಿರುವ ಮುಖ್ಯಮಂತ್ರಿ ಅವರು ಅದಕ್ಕಾಗಿ ₨ 25 ಕೋಟಿ ಮೀಸಲಿಟ್ಟಿದ್ದಾರೆ.ಮೇಕೆದಾಟು ಮೇಲ್ಭಾಗದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನಾ ಜಲಾಶಯಗಳ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ ಸಿದ್ಧಪಡಿಸಲು ಅವರು ಸೂಚಿಸಿದ್ದಾರೆ.ಈ ಮೂಲಕ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ ಎನ್ನಲಾಗಿದೆ. ರಾಮನಗರ ತಾಲ್ಲೂಕಿನ ಬಿಡದಿ, ಕಸಬಾ ಹೋಬಳಿ ಹಾಗೂ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನೂ ಅವರು ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಇತ್ತೀಚೆಗೆ ನಡೆದಿದ್ದ ಸಂಪುಟ ಸಭೆಯಲ್ಲಿ ₨ 155 ಕೋಟಿ ವೆಚ್ಚದಲ್ಲಿ ಶಿಂಷಾದಿಂದ ಕನಕಪುರ ಮತ್ತು ರಾಮನಗರ ತಾಲ್ಲೂಕಿನ 92 ಹಳ್ಳಿಗಳ ಕೆರೆಗಳಿಗೆ ನೀರು ತುಂಬಿಸಿ, ಆ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವುದಕ್ಕೆ ಒಪ್ಪಿಗೆ ನೀಡಲಾಗಿತ್ತು.ಸರಣಿ ಪಿಕಪ್‌ಗಳ ನಿರ್ಮಾಣ: ರಾಮನಗರ ಸೇರಿದಂತೆ ಒಟ್ಟು ಐದು ಜಿಲ್ಲೆಗಳಲ್ಲಿ ಅಂದಾಜು ₨ 100 ಕೋಟಿ ವೆಚ್ಚದಲ್ಲಿ ಸರಣಿ ಪಿಕಪ್‌ಗಳ ನಿರ್ಮಾ­ಣಕ್ಕೂ ಮುಖ್ಯಮಂತ್ರಿ ಅಸ್ತು ನೀಡಿದ್ದಾರೆ. ಇದು ಜಿಲ್ಲೆಯಲ್ಲಿ ಪಾತಾಳಕ್ಕೆ ಹೋಗಿರುವ ಅಂತರ್ಜಲ ವೃದ್ಧಿಗೆ ನೆರವಾಗಲಿದೆ ಎನ್ನಲಾಗಿದೆ.ಜೋಡಿ ರೈಲು ಮಾರ್ಗಕ್ಕೆ ಗುರಿ ನಿಗದಿಅಲ್ಲದೆ ಹಲವು ವರ್ಷಗಳಿಂದ ಕುಂಟುತ್ತಾ ಸಾಗಿರುವ ರಾಮನಗರ– ಮೈಸೂರು ಜೋಡಿ ರೈಲು ಮಾರ್ಗಕ್ಕೆ ಗುರಿ ನಿಗದಿಪಡಿಸಿ, ರೈಲು ಸಂಚಾರ ಆರಂಭಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರು– ಮೈಸೂರು ನಡುವೆ ಜೋಡಿ ರೈಲು ಮಾರ್ಗ ಮತ್ತು ವಿದ್ಯುದೀಕರಣ ಕಾಮಗಾರಿಯನ್ನು 2007ರಲ್ಲಿ ಆರಂಭಿಸಲಾಗಿತ್ತು.ಆದರೆ ಭೂಸ್ವಾಧೀನ ಸಮಸ್ಯೆ ಮತ್ತು ಶ್ರೀರಂಗಪಟ್ಟಣದಲ್ಲಿ ಇರುವ ಐತಿಹಾಸಿಕ ಟಿಪ್ಪು ಶಸ್ತ್ರಗಾರ ಸ್ಥಳಾಂತರ ಕಾರ್ಯದ ವಿಳಂಬದಿಂದಾಗಿ ಈ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಬೆಂಗಳೂರಿನಿಂದ ಚನ್ನಪಟ್ಟಣದವರೆಗಿನ ಜೋಡಿ ಹಳಿ ಮಾರ್ಗ 2011ರಲ್ಲಿಯೇ ಪೂರ್ಣವಾಗಿತ್ತು. 2013ರ ಅಂತ್ಯದ ವೇಳೆಗೆ ಬೆಂಗಳೂರು– ಚನ್ನಪಟ್ಟಣ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿಯೂ ಪೂರ್ಣಗೊಂಡಿತ್ತು.ಒಟ್ಟು 138 ಕಿ.ಮೀ ಉದ್ದದ ಈ ಜೋಡಿ ರೈಲು ಮಾರ್ಗದ ಕಾಮಗಾರಿ ಪೈಕಿ 28 ಕಿ.ಮೀ ಬಾಕಿ ಇದ್ದು, ಅದನ್ನು ಇನ್ನೊಂದು ವರ್ಷದಲ್ಲಿ ಪೂರ್ಣಗೊಳಿಸಿ, ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಇತ್ತೀಚೆಗೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪ್ರದೀಪ್‌ ಕುಮಾರ್‌ ಸಕ್ಸೇನಾ ಅವರು ಮೈಸೂರಿನಲ್ಲಿ ಹೇಳಿದ್ದರು.ತಿಮ್ಮಕ್ಕನ ನೆರಳು ಮಾಗಡಿಯ ಸಾಲುಮರದ ತಿಮ್ಮಕ್ಕನ ನೆರಳು ಯೋಜನೆಯಡಿ 3 ಕಿ.ಮೀ ರಸ್ತೆಯ ಅಕ್ಕಪಕ್ಕ ಗಿಡ ನೆಡುವ ಹಾಗೂ ಅದನ್ನು ಐದು ವರ್ಷ ನಿರ್ವಹಿಸುವ ಯೋಜನೆ ಪ್ರಕಟಿಸಿದ್ದಾರೆ. ಕಳೆದ ಸಾಲಿನ ಬಜೆಟ್‌ನಲ್ಲಿಯೂ ಸಾಲು ಮರದ ತಿಮ್ಮಕ್ಕನ ನೆರಳು ಹೆಸರಿನಲ್ಲಿ ಘೋಷಿಸಿದ್ದ ಮೂರು ಸಾವಿರ ಕಿ.ಮೀ ರಸ್ತೆ ಅಕ್ಕಪಕ್ಕ ಗಿಡ ನೆಡುವ ಕಾರ್ಯಕ್ರಮವನ್ನು ಈ ಬಾರಿಯೂ ಮುಂದುವರೆಸಿದ್ದಾರೆ.ರೇಷ್ಮೆಗೆ ಒತ್ತುಈ ಬಾರಿಯ ಬಜೆಟ್‌ ಅನ್ನು ರೇಷ್ಮೆ ಬಜೆಟ್‌ ಅನ್ನಾಗಿ ರೂಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕಪುರದ ಕಬ್ಬಾಳ್‌ ದೇವಾಲಯದ ಕಾರ್ಯಕ್ರಮದಲ್ಲಿ ಘೋಷಿಸಿದ್ದರು. ಅದರಂತೆ ಅವರು ಬಜೆಟ್‌ನಲ್ಲಿ ರೇಷ್ಮೆಗೆ ಒತ್ತು ನೀಡಿರುವುದು ಕಂಡ ಬರುತ್ತದೆ.ಅದರಲ್ಲೂ ರಾಮನಗರ, ಶಿಡ್ಲಘಟ್ಟ, ಕೊಳ್ಳೆಗಾಲದಲ್ಲಿ ರೀಲಿಂಗ್‌ ಪಾರ್ಕ್‌ ಸ್ಥಾಪನೆಗಾಗಿ ₨ 10 ಕೋಟಿಯನ್ನು ಅವರು ಬಜೆಟ್‌ನಲ್ಲಿ ಒದಗಿಸಿದ್ದಾರೆ. ಇದರಿಂದ ರೀಲರ್‌್ಸಗಳಿಗೆ ಉತ್ತೇಜನ ನೀಡಿದಂತಾಗಿದೆ. ಅಧಿಕ ಇಳುವರಿ ನೀಡುವ ಹಿಪ್ಪುನೇರಳೆ ತಳಿಗಳನ್ನು ಜನಪ್ರಿಯಗೊಳಿಸಲು ಕ್ರಮ, ಘಟಕ ವೆಚ್ಚದ ಶೇಕಡ 75ರಷ್ಟು ಪ್ರೋತ್ಸಾಹ ಧನ, ಖಾಸಗಿ ವಲಯದಲ್ಲಿ 10 ಆರ್.ಎಸ್.ಪಿ.ಗಳ ಮೂಲಕ 50 ಲಕ್ಷ ಬೈವೋಲ್ಟಿನ್‌ ಮೊಟ್ಟೆ ಉತ್ಪಾದನೆಯ ಗುರಿ- ನಿಗದಿ ಪಡಿಸಿ ₨ 4.86 ಕೋಟಿ ಸಹಾಯಧನ ಮೀಸಲಿರಿಸಿದ್ದಾರೆ. ರೇಷ್ಮೆ ಕಚ್ಚಾ ಸಾಮಗ್ರಿಗಳ ವೆಚ್ಚಕ್ಕಾಗಿ ಆವರ್ತಕ ನಿಧಿಯನ್ನು ಒದಗಿಸುವುದಾಗಿ ಹೇಳಿದ್ದಾರೆ.ಸ್ಪರ್ಧಾತ್ಮಕ ದರ ಮತ್ತು ರೇಷ್ಮೆ ವಹಿವಾಟಿನ ಉತ್ತೇಜನಕ್ಕೆ ಕೆಎಸ್‌ಎಂಬಿ ಬಲವರ್ದನೆಗೆ ಕ್ರಮ ಹಾಗೂ ರೇಷ್ಮೆ ಚಟುವಟಿಕೆಗಳ ಮತ್ತು ನೂಲು ಬಿಚ್ಚುವ ತಂತ್ರಜ್ಞಾನ ಪದ್ಧತಿಗೆ ಪ್ರೋತ್ಸಾಹ ಒದಗಿಸುವುದಾಗಿ ಸಿ.ಎಂ ಹೇಳಿರುವುದು ರೇಷ್ಮೆ ಬೆಳೆಗಾರರು, ರೀಲರ್‌್ಸಗಳಲ್ಲಿ ಉತ್ಸಾಹ ಮೂಡಿಸಿದೆ.ತೆಂಗು ಬೆಳೆಗಾರರಲ್ಲಿ ಸಂತಸತೆಂಗು ಉತ್ಪಾದಕರ ಸಂಘಗಳ ಸದಸ್ಯರು ತೆಂಗಿನ ಮರದಿಂದ ಕೆಲ ಪ್ರಮಾಣದಷ್ಟು ನೀರಾ ಉತ್ಪಾದಿಸಲು ಅನುವಾಗುವಂತೆ ಅಬಕಾರಿ ಅಧಿನಿ­ಯಮಕ್ಕೆ ತಿದ್ದುಪಡಿ ತರು­ವುದಾಗಿ ಮುಖ್ಯಮಂತ್ರಿ ಹೇಳಿರುವುದು ಈ ಭಾಗದ ತೆಂಗು ಬೆಳೆಗಾರರಲ್ಲಿ ಸಂತಸ ಹೆಚ್ಚಿಸಿದೆ. ನೀರಾ ಇಳಿಸುವುದಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿ ಎಸ್‌.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ಈ ಭಾಗದ ರೈತರು ಪ್ರತಿಭಟನೆ ಮಾಡಿ­ದ್ದರು. ಅದು ಅತಿರೇಕಕ್ಕೆ ಹೋದಾಗ ಚನ್ನಪಟ್ಟಣದ ವಿಠಲೇನ­ಹಳ್ಳಿ­ಯಲ್ಲಿ ಸರ್ಕಾರ ಗೋಲಿಬಾರ್ ಮಾಡಿತ್ತು. ಅದರಲ್ಲಿ ಇಬ್ಬರು ರೈತರು ಸಾವನ್ನಪ್ಪಿದ್ದರು.ನನಸಾಗದ ವೈದ್ಯಕೀಯ ಕಾಲೇಜುಈ ಭಾಗದ ಜನರ ಬಹು ನಿರೀಕ್ಷಿತ ಯೋಜನೆಗಳಾದ ಕನಕಪುರ­ದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಜಿಲ್ಲಾ ಕೇಂದ್ರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಯೋಜನೆಯ ಜೊತೆಗೆ ಹಲವು ಕಾರ್ಯಕ್ರಮಗಳು ಪ್ರಕಟವಾಗಿಲ್ಲ. ಇದರಿಂದ ಜನರಿಗೆ ನಿರಾಸೆ ಆಗಿದೆ.
ಆದಾಯ ಹೆಚ್ಚಿಸಲು ಮಾರ್ಗಗಳುಸಂಪಾದಿಸಿ
ವಿವಿಧ ಇಲಾಖೆಗಳಿಗೆ ಕೇಂದ್ರದ ಅನುದಾನ ಕಡಿತಗೊಳಿ ಸಿರುವುದರ ಹೊರತಾಗಿಯೂ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಅಹಿಂದ ಸಮುದಾಯಕ್ಕೆ ಒತ್ತು ಮತ್ತು ಭಾಗ್ಯ ಯೋಜನೆಗಳನ್ನು ಮುಂದುವರಿಸಿರುವ ಸಿಎಂ ಸಿದ್ದರಾಮಯ್ಯ, ಅದಕ್ಕೆ ಬೇಕಾದ ಸಂಪನ್ಮೂಲ ಕ್ರೋಡೀಕರಿಸಲು ಶ್ರೀಸಾಮಾನ್ಯರ ಮೇಲೆ ಹೊರೆಹಾಕಿದ್ದಾರೆ.ಪೆಟ್ರೋಲ್‌, ಡೀಸೆಲ್‌, ಮದ್ಯ, ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವ ಮೂಲಕ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸುವ ಪ್ರಯತ್ನ ಮಾಡಿರುವುದರ ಜತೆಗೆ ಮುಂದಿನ ವರ್ಷದಿಂದ ದೇಶಾದ್ಯಂತ ಜಾರಿಗೆ ಬರಲಿರುವ ಜಿಎಸ್‌ಟಿ ವ್ಯವಸ್ಥೆಗೆ ವಾಣಿಜ್ಯೋದ್ಯಮಿಗಳನ್ನು ಸಿದ್ಧಗೊಳಿಸಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವ ಮೂಲಕ ಸರಕು ಮತ್ತು ಸೇವಾ ತೆರಿಗೆಯಲ್ಲಿ ಪರಿಷ್ಕರಣೆಯ ಮುನ್ಸೂಚನೆ ನೀಡಿದ್ದಾರೆ.ಒಟ್ಟು 1,42,534 ಕೋಟಿ ರೂ. ವೆಚ್ಚದ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ, ಒಟ್ಟು 1,39,476 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿ ಇಟ್ಟುಕೊಂಡಿದ್ದಾರೆ. ಇದರಲ್ಲಿ 46,245 ಕೋಟಿ ರೂ. ವಾಣಿಜ್ಯ ತೆರಿಗೆ, 15,200 ಕೋಟಿ ರೂ. ಅಬಕಾರಿ ತೆರಿಗೆ, 8,200 ಕೋಟಿ ರೂ. ಮುದ್ರಾಂಕ ಮತ್ತು ನೋಂದಣಿ ಶುಲ್ಕ ಹಾಗೂ 4,800 ಕೋಟಿ ರೂ. ಮೋಟಾರು ವಾಹನ ತೆರಿಗೆ ಸೇರಿದಂತೆ 1,01,235 ಕೋಟಿ ರೂ. ತೆರಿಗೆ ಮೂಲಕ ಸಂಗ್ರಹಿಸುವುದಾಗಿ ಹೇಳಿದ್ದಾರೆ. ತೆರಿಗೆಯೇತರ ರಾಜಸ್ವದಿಂದ 5,206 ಕೋಟಿ ರೂ. ಸಂಗ್ರಹಿಸುವ ಗುರಿ ಇಟ್ಟುಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು 24,790 ಕೋಟಿ ರೂ. ಹಾಗೂ ಸಹಾಯಧನ ರೂಪದಲ್ಲಿ 9,919 ಕೋಟಿ ನಿರೀಕ್ಷಿಸಲಾಗಿದೆ.2014-15ನೇ ಸಾಲಿನಲ್ಲಿ ನಿರೀಕ್ಷಿತ ತೆರಿಗೆ ಸಂಗ್ರಹ ಆಗದೇ ಇದ್ದರೂ 2015-16ನೇ ಸಾಲಿಗೆ ಹಿಂದಿನ ವರ್ಷದ ಪರಿಷ್ಕೃತ ಅಂದಾಜಿಗಿಂತ ಶೇ. 20.57ರಷ್ಟು ಹೆಚ್ಚುವರಿ ತೆರಿಗೆ ಸಂಗ್ರಹಿಸುವುದಾಗಿ ಹೇಳಿಕೊಂಡಿದ್ದಾರೆ. ಅದಕ್ಕಾಗಿಯೇ ಪೆಟ್ರೋಲ್‌, ಡೀಸೆಲ್‌, ತಂಬಾಕು ಉತ್ಪನ್ನಗಳು, ಮದ್ಯದ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದಾರೆ.ಕಳೆದ ಐದಾರು ತಿಂಗಳಿನಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಗಣನೀಯವಾಗಿ ಕುಸಿದಿದ್ದರಿಂದ 2014-15ನೇ ಸಾಲಿನಲ್ಲಿ ಉದ್ದೇಶಿತ ವಾಣಿಜ್ಯ ತೆರಿಗೆ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಹೀಗಾಗಿ 2015-16ನೇ ಸಾಲಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ. 1ರಷ್ಟು ಹೆಚ್ಚಿಸಿದ್ದು, ಇದರಿಂದ ಸುಮಾರು 1,600 ಕೋಟಿ ರೂ. ಹೆಚ್ಚುವರಿ ಆದಾಯ ನಿರೀಕ್ಷಿಸಲಾಗಿದೆ. ಅದೇ ರೀತಿ ಎಲ್ಲಾ 17 ಸ್ಲಾಬ್‌ಗಳ ಮೇಲಿನ ಅಬಕಾರಿ ಸುಂಕದ ದರವನ್ನು ಶೇ.6ರಿಂದ 20ರಷ್ಟು ಹೆಚ್ಚಿಸಲಾಗಿದೆ. ಇದರಿಂದ 1200 ಕೋಟಿ ರೂ. ಹೆಚ್ಚುವರಿ ಆದಾಯ ನಿರೀಕ್ಷಿಸಲಾಗಿದೆ. ಅಲ್ಲದೆ, ಅಬಕಾರಿ ಬಾಕಿ ವಸೂಲಾತಿಗೆ ಅಸಲು ಪಾವತಿಸುವ ಅಬಕಾರಿ ಗುತ್ತಿಗೆದಾರರಿಗೆ ಕರ ಸಮಾಧಾನ ಯೋಜನೆ ಜಾರಿಗೊಳಿಸಿ 200 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದ್ದಾರೆ. ಜೊತೆಗೆ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಶೇ.17ರಿಂದ ಶೇ. 20ಕ್ಕೆ (ಶೇ.3ರಷ್ಟು) ಏರಿಸಿದ್ದು, ಇದರಿಂದ ಸುಮಾರು 1,300 ಕೋಟಿ ರೂ. ಹೆಚ್ಚುವರಿ ಆದಾಯ ನಿರೀಕ್ಷಿಸಿದ್ದಾರೆ.ಹೆಚ್ಚಿದ ಸಾಲದ ಹೊರೆಪ್ರತಿಪಕ್ಷ ನಾಯಕರಾಗಿದ್ದಾಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ದ್ದಾಗ ಹೆಚ್ಚು ಸಾಲ ಮಾಡಿ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿತ್ತು ಎಂದು ಆರೋಪಿಸಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ತಾವೂ ಅದನ್ನೇ ಮುಂದುವರಿಸಿದ್ದಾರೆ.2014-15ನೇ ಸಾಲಿನ ಬಜೆಟ್‌ನಲ್ಲಿ 25,042 ಕೋಟಿ ರೂ. ಸಾಲ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದ ಸಿದ್ದರಾಮಯ್ಯ ಅವರು 2015-16ನೇ ಸಾಲಿನಲ್ಲಿ 25,042 ಕೋಟಿ ರೂ. ಹೊಸ ಸಾಲ ಮಾಡುವುದಾಗಿ ಹೇಳಿದ್ದು, 2016ರ ಮಾರ್ಚ್‌ ಅಂತ್ಯದ ವೇಳೆಗೆ ರಾಜ್ಯದ ಮೇಲೆ 1,80,815 ಕೋಟಿ ರೂ. ಸಾಲ ಇರುತ್ತದೆ ಎಂದು ತಿಳಿಸಿದ್ದಾರೆ.ಈ ಸಾಲದ ಮೊತ್ತ ರಾಜ್ಯದ ಒಟ್ಟು ಆತಂರಿಕ ಉತ್ಪನ್ನದ ಶೇ.24.56ರಷ್ಟಾಗುತ್ತಿದೆಯಾದರೂ ಇದು ವಿತ್ತೀಯ ಹೊಣೆಗಾರಿಕೆ ಅಧಿನಿಯಮದಡಿ ನಿಗದಿಪಡಿಸಿರುವ ಶೇ.25ರ ಮಿತಿಯೊಳಗೆ ಇರುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.2014-15ನೇ ಸಾಲಿನ ಕೊನೆಯಲ್ಲಿ (ಮಾರ್ಚ್‌ ಅಂತ್ಯಕ್ಕೆ) ರಾಜ್ಯದ ಮೇಲೆ 1.6 ಲಕ್ಷ ಕೋಟಿ ಕೋಟಿ ರೂ. ಸಾಲದ ಹೊರೆ ಇರುತ್ತದೆ.ಚಿಟ್‌ಫ‌ಂಡ್‌ಗೂ ಮುದ್ರಾಂಕ ಶುಲಮುದ್ರಾಂಕ ಮತ್ತು ನೋಂದಣಿ ಶುಲ್ಕ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಬದಲಾವಣೆಗಳನ್ನು ಮಾಡುವ ಮೂಲಕ ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಸಿದ್ದರಾಮಯ್ಯ ಪ್ರಯತ್ನಿಸಿದ್ದಾರೆ. ಈ ಬಾರಿ ಚಿಟ್‌ಫ‌ಂಡ್‌ಗಳಿಗೆ ಮುದ್ರಾಂಕ ಶುಲ್ಕ ವಿಧಿಸಲಾಗಿದೆ. ಜತೆಗೆ ನೋಂದಣಿ ಶುಲ್ಕದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಇದರಿಂದ ಹೆಚ್ಚುವರಿಯಾಗಿ 125 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ. ಒಟ್ಟಾರೆ ನೋಂದಣಿ ಮತ್ತು ಮುದ್ರಾಂಕ ಶುಲ್ಕದಿಂದ 8,200 ಕೋಟಿ ಸಂಗ್ರಹಿಸುವ ಗುರಿ ಹಾಕಿಕೊಳ್ಳಲಾಗಿದೆ. ಇದಕ್ಕಾಗಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಸುಧಾರಣೆಗಳುದಸ್ತಾವೇಜುಗಳ ನೋಂದಣಿಗೆ ಆಯಾ ಜಿಲ್ಲೆಯೊಳಗೆ ಅನುಕೂಲವಾಗುವ ಉಪನೋಂದಣಿ ಕಚೇರಿ ಆಯ್ಕೆ ಮಾಡಿ ಮುಂಗಡ ಸಮಯ ಕಾಯ್ದಿರಿಸಲು ಆನ್‌ಲೈನ್‌ ಮೂಲಕ ಅವಕಾಶ ಮಾಡಿಕೊಡುವುದು, ಸಾರ್ವಜನಿಕರು ತಾವೇ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಲೆಕ್ಕ ಹಾಕಿ ಪಾವತಿಸುವುದು, ಕ್ರಯಪತ್ರ ಮುಂತಾದ ವರ್ಗಾವಣೆ ದಸ್ತಾವೇಜು ನಮೂನೆಗಳನ್ನು ಆನ್‌ಲೈನ್‌ ಮೂಲಕ ದೊರೆಯುವಂತೆ ಮಾಡುವುದು, ದಸ್ತಾವೇಜುಗಳ ದೃಢೀಕೃತ ನಕಲು ಮತ್ತು ಋಣಭಾರ ಪತ್ರಗಳನ್ನು ಸುಲಭ್‌ ನೋಂದಣಿ ತಂತ್ರಾಂಶದಡಿ ಸಾರ್ವಜನಿಕರು ಪಡೆಯಲು ಅವಕಾಶ ಕಲ್ಪಿಸುವುದು. ಅಲ್ಲದೆ, ಕ್ರಯದ ಕರಾರು, ಲೀಸ್‌ ಪತ್ರಗಳು, ಲೀವ್‌ ಅಂಡ್‌ ಲೈಸನ್ಸ್‌ ದಸ್ತಾವೇಜುಗಳನ್ನು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.ಕೃಷಿ ಸಾಲಕ್ಕಾಗಿ ರೈತರು ಆಧಾರ ಪತ್ರ, ತೀರುವಳಿ ಪತ್ರ ಮತ್ತು ಋಣಭಾರಪತ್ರಗಳನ್ನು ಪಡೆಯಲು ಉಪನೋಂದಣಿ ಕಚೇರಿಗೆ ಹೋಗುವುದನ್ನು ತಪ್ಪಿಸಲು ಕಾವೇರಿ ತಂತ್ರಾಂಶ ಮತ್ತು ಬ್ಯಾಂಕ್‌ ತಂತ್ರಾಂಶಗಳನ್ನು ಸಂಯೋಜನೆಗೊಳಿಸಿ ಈ ಪತ್ರಗಳು ಆನ್‌ಲೈನ್‌ ಮೂಲಕವೇ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಅಡಮಾನ, ಗಿರವಿ, ಒತ್ತೆ ಇತ್ಯಾದಿ ವಸ್ತುಗಳ ಮೇಲೆ ಪಾವತಿಸಬೇಕಾದ ಮುದ್ರಾಂಕ ಶುಲ್ಕ ಸಂಗ್ರಹಿಸಲು ಮತ್ತು ರಿಟರ್ನ್ಗಳನ್ನು ಆನ್‌ಲೈನ್‌ ಮೂಲಕ ಪಾವತಿಸಲು ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳನ್ನು ಜವಾಬ್ದಾರಿ ಮಾಡಲು, ಕೆಲವು ದಸ್ತಾವೇಜುಗಳ ಮೇಲೆ ಪಾವತಿಸಬೇಕಾದ ಪ್ರತ್ಯೇಕ ಮುದ್ರಾಂಕ ಶುಲ್ಕವನ್ನು ಒಟ್ಟುಗೂಡಿಸಲುಮುದ್ರಾಂಕ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಹೇಳಿದ್ದಾರೆ.ತೆರಿಗೆ ಸಂಗ್ರಹಕ್ಕೆ ಸುಧಾರಣಾ ಕ್ರಮಗಳು◾ಇದಲ್ಲದೆ ವಿವಿಧ ತೆರಿಗೆ ಸಂಗ್ರಹ ಹೆಚ್ಚಿಸಲು ಹಲವು ಸುಧಾರಣಾ ಕ್ರಮಗಳನ್ನೂ ಅನುಸರಿಸುವುದಾಗಿ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಕರನಿರ್ಧರಣೆ ಕುರಿತ ಮೇಲ್ಮನವಿಗಳನ್ನು ಇತ್ಯರ್ಥಗೊಳಿಸಲು ಕಾಲಮಿತಿ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಮೌಲ್ಯವರ್ಧಿತ ತೆರಿಗೆ ಪದ್ಧತಿಯಲ್ಲೂ ಸುಧಾರಣೆ ತರುವ ಬಗ್ಗೆ ಪ್ರಸ್ತಾಪಿಸಿದ್ದಾರೆ.
ತೆರಿಗೆ ಸಂಗ್ರಹ ಗುರಿ -> 2014-15<->2015-16
ತೆರಿಗೆ
ಗುರಿ 2014-15
ಗುರಿ 2015-16
ವಾಣಿಜ್ಯ ತೆರಿಗೆ 42,200 ಕೋಟಿ ರೂ. 46,250 ಕೋಟಿ ರೂ.
ಅಬಕಾರಿ ತೆರಿಗೆ 14,400 ಕೋಟಿ ರೂ 15,200 ಕೋಟಿ ರೂ
ಮುದ್ರಾಂಕ- ನೋಂದಣಿ 7,450 ಕೋಟಿ ರೂ . 8,200 ಕೋಟಿ ರೂ
ಮೋಟಾರು ವಾಹನ 4,350 ಕೋಟಿ ರೂ. 4,800 ಕೋಟಿ ರೂ
ಹಲವು ಉತ್ಪನ್ನಗಳ ತೆರಿಗೆ ಇಳಿಕೆಮೌಲ್ಯವರ್ಧಿತ ತೆರಿಗೆ ಅಡಿಯಲ್ಲಿ ಹಲವು ಉತ್ಪನ್ನಗಳ ತೆರಿಗೆ ಇಳಿಸಲಾಗಿದೆ. ಅಲ್ಲದೆ ಸಣ್ಣ ವ್ಯಾಪಾರಿಗಳಿಗೆ ಪರವಾನಗಿ ನೋಂದಣಿ ಮಿತಿಯನ್ನು 7.5 ಲಕ್ಷದಿಂದ 10 ಲಕ್ಷ ರೂ.ಗೆ ಏರಿಸಲಾಗಿದೆ. ಭತ್ತ, ಅಕ್ಕಿ, ಗೋಧಿ, ಬೇಳೆಕಾಳುಗಳು ಹಾಗೂ ಅಕ್ಕಿ ಮತ್ತು ಗೋಧಿಯಿಂದ ತಯಾರಿಸುವ ವಸ್ತುಗಳ ಮೇಲೆ ತೆರಿಗೆ ವಿನಾಯಿತಿಯನ್ನು ಮುಂದುವರಿಸಲಾಗಿದೆ.500 ರೂ.ಗಿಂತ ಕಡಿಮೆ ಬೆಲೆಯ ಪಾದರಕ್ಷೆಗಳು, ಗ್ರಾಮೀಣ ಪ್ರದೇಶದ ಮಹಿಳಾ ಸಂಘನೆಗಳು ಬಾಳೆನಾರು ಮತ್ತಿತರೆ ಕೃಷಿ ತ್ಯಾಜ್ಯ ಬಳಸಿ ಕೈಯಿಂದ ತಯಾರಿಸಿದ ಫ್ಲೋರ್‌ಮ್ಯಾಟ್‌, ಟೇಬಲ್‌ ಮ್ಯಾಟ್‌, ರನ್ನರ್‌ ಯುಟಿಲಿಟಿ ಕೈಚೀಲಗಳು, ಅಲಂಕಾರಿಕ ವಸ್ತುಗಳನ್ನು ಹೊರತುಪಡಿಸಿ ಇತರೆ ಉತ್ಪನ್ನಗಳು ಹಾಗೂ ಸೋಲಾರ್‌ ಪಿ.ವಿ.ಪ್ಯಾನಲ್‌ ಮತ್ತು ಸೋಲಾರ್‌ ಇನ್‌ವರ್ಟರ್‌ಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.ಸೀಮೆಎಣ್ಣೆ ಬತ್ತಿ ಸ್ಟೌ ಮೇಲಿನ ತೆರಿಗೆಯ°ನು ಶೇ.14.5ರಿಂದ 5.5ಕ್ಕೆ, ಮರಳಿಗೆ ಪರ್ಯಾಯವಾಗಿ ಬಳಸುವ ಎಂ.ಸ್ಯಾಂಡ್‌, ಇಡಸ್ಟ್ರಿಯಲ್‌ ಕೇಬಲ್‌ಗ‌ಳು, ಪ್ರಿಂಟಿಂಗ್‌ ಉದ್ಯಮದಲ್ಲಿ ಬಳಸುವ ಪ್ರಿ-ಸೆನ್ಸಿಟೈಸ್ಡ್ ಲಿಥೋಗ್ರಾಫಿಕ್‌ ಪ್ಲೇಟ್‌ಗಳು ಮತ್ತು ಪ್ಯಾಕಿಂಗ್‌ ವಸ್ತುಗಳು, ಮೊಬೈಲ್‌ ಚಾರ್ಜರ್‌ಗಳ ಮೇಲಿನ ತೆರಿಗೆಯನ್ನು ಶೇ.5.5ಕ್ಕೆ ಇಳಿಸಲಾಗಿದೆ.60 ವರ್ಷಕ್ಕೇ ಹಿರಿಯ ನಾಗರಿಕಹಿರಿಯ ನಾಗರಿಕರ ಪಾಲಿಗೆ ಸಿದ್ದರಾಮಯ್ಯ ಅವರ ಬಜೆಟ್‌ ಲಾಭ ತಂದುಕೊಟ್ಟಿದೆ. ಹಿರಿಯ ನಾಗರಿಕರು ಎಂದು ಪರಿಗಣಿಸಲು ಇದ್ದ ವಯೋಮಿತಿಯನ್ನು 65ರಿಂದ 60ಕ್ಕೆ ಇಳಿಸಿರುವ ಮುಖ್ಯಮಂತ್ರಿ, 60 ವರ್ಷಕ್ಕಿಂತ ಹೆಚ್ಚಿನವರಿಗೆ ವೃತ್ತಿ ತೆರಿಗೆ ವಿನಾಯಿತಿ ಸಿಗುವಂತೆ ಮಾಡಿದ್ದಾರೆ. ಈ ಮಧ್ಯೆ ವೃತ್ತಿ ತೆರಿಗೆ ವಿನಾಯಿತಿ ಸೌಲಭ್ಯವನ್ನು 10 ಸಾವಿರದಿಂದ 15 ಸಾವಿರಕ್ಕೆ ಹೆಚ್ಚಿಸಿದ್ದಾರೆ.ಅಂದರೆ, ಇದುವರೆಗೆ 10 ಸಾವಿರಕ್ಕಿಂತ ಕಡಿಮೆ ಮಾಸಿಕ ಸಂಬಳ ಪಡೆಯುತ್ತಿದ್ದವರು ಮಾತ್ರ ಪಾವತಿಸಬೇಕಾಗಿದ್ದ ವೃತ್ತಿ ತೆರಿಗೆಯನ್ನು ಇನ್ನು ಮುಂದೆ 15 ಸಾವಿರ ರೂ.ಗಿಂತ ಕಡಿಮೆ ಸಂಬಳ ಪಡೆಯುತ್ತಿರುವವರೂ ಪಾವತಿಸಬೇಕು.

ಬುಧವಾರ, ಜೂನ್ 17, 2015

ಬಹಮನಿ ಸಾಮ್ರಾಜ್ಯ

ಬಹಮನಿ ಸಾಮ್ರಾಜ್ಯ


ಬಹಮನಿ ಸಾಮ್ರಾಜ್ಯ
1. ಬಹಮನಿ ಸಾಮ್ರಾಜ್ಯ ಕಾಲ - ಕ್ರಿ.ಶ.1347 – 1527
2. ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಮುಸ್ಲಿಂ ಸಾಮ್ರಾಜ್ಯ - ಬಹಮನಿ ಸಾಮ್ರಾಜ್ಯ
3. ಸ್ಥಾಪಕ - ಅಲ್ಲಾವುದ್ದೀನ್ ಹಸನ್ ಗಂಗೂ ಮತ್ತೊಂದು ಹೆಸರು - ಜಾಫರ್ ಖಾನ್
4. ಬಹಮನಿ ಸಾಮ್ರಾಜ್ಯ ಸ್ಥಾಪನೆ - 1347 ಆಗಸ್ಟ್ 3
5. ಬಹಮನಿ ಸಾಮ್ರಾಜ್ಯ ಆರಂಭದ ರಾಜಧಾನಿ - ಗುಲ್ಬರ್ಗ
6. ಗುಲ್ಬರ್ಗದ ಪ್ರಾಚೀನ ಹೆಸರು - ಅಹ್ ಸಾನಾಬಾದ್
7. ನಂತರದ ರಾಜಧಾನಿ - ಬೀದರ್
8. ಸ್ಮಾರಕ ತಯಾರಿಸಲು ಬಳಸಿದ ಶಿಲ್ಪಿಗಳು - ಪರ್ಶಿಯಾದವರು
ಆಧಾರಗಳು
9. ತಾರಿಕ್ - ಏ - ಪೆರಿಸ್ತಾ - ಫೆರಿಸ್ತಾ
10. ಬಹರಾಮ್ - ಇ - ಮಾಸಿರ್ - ತಬತಬ
11. ಫುತ್ - ಉಸ್ - ಸಲಾತಿನ್ - ಇಸಾಮಿ
12. ತಬಕಾತ್ - ಇ - ಅತ್ತರಿ - ನಿಜಾಮುದ್ದೀನ್ ತಬಾಕಾತ್
13. ತಾಜ್ - ಕೀಸರ್ - ಉಲ್ ಮುಲ್ಕ್ - ಪೀರೋಜ್
14. ಮಾನಿಜರ್ - ಉಲ್ - ಇನ್ಪಾ - ಮಹಮ್ಮದ್ ಗವಾನ್
15. ನಿಕೆಟಿನ್ - ( ರಷ್ಯಾದ ಪ್ರವಾಸಿ ) ಬರವಣಿಗೆಗಳು
ರಾಜಕೀಯ ಇತಿಹಾಸ
16. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ( 1347 – 1358 ) ಬಹಮನಿ ವಂಶದ ಸ್ಥಾಪಕ .
17. ಎರಡನೇ ಅಲೆಗ್ಸಾಂಡರ್ ಎಂದು ನಾಣ್ಯ ಟಂಕಿಸಿದವನು - ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ
18. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ಈತನ ಆಸ್ಥಾನ ಕವಿ - ಇಸಾಮಿ
19. ಒಂದನೇ ಮಹಮ್ಮದ್ ಷಾ ( 1358 – 1375 ) ಈತ ಹಸನ್ ಗಂಗೂನ ಮಗ
20. ಒಂದನೇ ಮಹಮ್ಮದ್ ಷಾ ಈತ ಗುಲ್ಬರ್ಗದಲ್ಲಿ ಅತಿದೊಡ್ಡ “ ಜೂಮ್ಮ ಮಸೀದಿ ” ಯನ್ನು ನಿರ್ಮೀಸಿದ
21. ಒಂದನೇ ಮಹಮ್ಮದ್ ಷಾ ಈತನ ಆಸ್ಥಾನ ಕವಿಗಳು - ಜೈನುದ್ದೀನ್ ಪೌಲತಾಬಾದಿ ಹಾಗೂ ನಿಜಾಮುದ್ದೀನ್ ಬರಾನಿ
22. ಎರಡನೇ ಮಹಮ್ಮದ ಷಾ - ( 1377 – 1397 ) ಈತ ಅರಿಸ್ಟಾಟಲ್ ಎಂಬ ನಾಮದ್ಯೇಯಕ್ಕೆ ಪಾತ್ರನಾದನು
23. ಎರಡನೇ ಮಹಮ್ಮದ ಷಾ ಈತನ ಆಸ್ಥಾನದ ಕವಿ - ಹಫೀಜ್
24. ಫೀರೋಜ್ ಷಾ ( 1397 – 1422 ) ಬಹಮನಿ ಸುಲ್ತಾನದಲ್ಲೆ ಅತ್ಯಂತ ಶ್ರೇಷ್ಠ ಸುಲ್ತಾನ್
25. ಫೀರೋಜ್ ಷಾ ಪರ್ತಾ ಎಂಬುವವಳನ್ನ ಮೋಹಸಿ ವಿವಾಹವಾದನು
26. ಫೀರೋಜ್ ಷಾ ಹಸನ್ ಗಿಲಾನಿ ಈತನ ಆಸ್ಥಾನದ ಶ್ರೇಷ್ಠ ಕವಿ
27. ಫೀರೋಜ್ ಷಾ ಈತನ ಮುಖಂಡತ್ವದಲ್ಲಿ ದೌಲತಾ ಬಾದಿನಲ್ಲಿ ಒಂದು ಖಗೋಳ ವೀಕ್ಷಾಣಾಲಯಾವನ್ನ ತೆರೆಯಲಾಯಿತು
28. ಫೀರೋಜ್ ಷಾ ಈತ ಷಾನು - ಗುಲ್ಬರ್ಗದಲ್ಲಿ ಒಂದು ಸುಂದರ ಜುಮ್ಮಾ ಮಸೀದಿ ಯನ್ನು ನಿರ್ಮೀಸಿದನು
29. ಫೀರೋಜ್ ಷಾ ಈತ ಭೀಮಾ ನದಿಯ ದಂಡೆಯ ಮೇಲೆ ತನ್ನ ಹೆಸರಿನಲ್ಲಿ ಫೀರೋಜ್ ಬಾದ್ ನಗರವನ್ನು ನಿರ್ಮಿಸಿದನು
30. 1 ನೇ ಅಹಮದ್ ಷಾ - ( 1422 – 1436 ) 14422 ರಲ್ಲಿ ರಾಜಧಾನಿಯನ್ನು ಗುಲ್ಬರ್ಗದಿಂದ ಬೀದರ್ ಗೆ ಬದಲಾಯಿಸಿದನು
31. 1 ನೇ ಅಹಮದ್ ಷಾ ಈತನನ್ನ ಜನರು ವಾಲಿ ಎಂದು ಕರೆಯುತ್ತದ್ದರು
32. 1 ನೇ ಅಹಮದ್ ಷಾ ಇವನ ಆಸ್ಥಾನದಲ್ಲಿ ಪರ್ಶಿಯನ್ ಕವಿ - ಅಜರಿ
33. ಈತನ ಕೃತಿ - ಬಹಮನ್ ನಾಮ
34. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ( 1436 1458 ) ಈತ ಬೀದರ್ ನಲ್ಲಿ ಒಂದು ವೈದ್ಯಲಾಯವನ್ನು ಸ್ಥಾಪಿಸಿದ
35. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ಈತ ಜಲೀಂ ( ದಬ್ಬಾಳಿಕೆ ರಾಜ ) ಎಂದೇ ಹೆಸರಾಗಿದ್ದ .
36. ಮಹಮ್ಮದ್ ಗವಾನ್ ( 1411 – 1481 ) 1411 ರಲ್ಲಿ ಪರ್ಶಿಯಾದ “ ಗವಾನ್ ” ( ಗಿಲಾನ್ ಗ್ರಾಮ ) ದಲ್ಲಿ ಜನಿಸಿದನು.
37. ಮಹಮ್ಮದ್ ಗವಾನ್ ಈತನ ಬಿರುದು - ಖ್ವಾಜಾ - ಇ - ಜಹಾನ್
38. ಮಹಮ್ಮದ್ ಗವಾನ್ ಈತ ಒರಿಸ್ಸಾದ ದಂಗೆಯನ್ನು ಅಡಗಿಸಿ ಅಲ್ಲಿನ ಹಿಂದೂ ದೇವಾಲಯವನ್ನು ದ್ವಂಸ ಮಾಡಿ “ ಘಾಜಿ ” ಎಂಬ ಬಿರುದನ್ನ ಪಡೆದುಕೊಂಡನು
39. ಮಹಮ್ಮದ್ ಗವಾನ್ ಈತನ ಮತ್ತೊಂದು ಬಿರುದು - ಲಷ್ಕರೆ
40. ಮಹಮ್ಮದ್ ಗವಾನ್ ಈತ ಬೀದರ್ ನಲ್ಲಿ 1472 ರಲ್ಲಿ “ ಗವಾನ್ ಮದರಸಾ ” ಎಂಬ ಕಾಲೇಜನ್ನ ನಿರ್ಮಿಸಿದನು
41. ಮಹಮ್ಮದ್ ಗವಾನ್ ಈತ ರಿಯಾಜ್ - ಉನ್ - ಇನ್ಫಾ , ಮಾನುಜರುಲ್ ಇನ್ಫಾ ಮತ್ತು ದಿವಾನ್ - ಇ- ಲಷ್ಕರ್ ಎಂಬ ಕೃತಿಯನ್ನು ರಚಿಸಿದನು
42. ಏಪ್ರಿಲ್ 15 . 1481 ರಲ್ಲಿ ಗವಾನನಿಗೆ ಗಲ್ಲು ಶಿಕ್ಷೆಯಾಯಿತು
ಬಹಮನಿ ಸುಲ್ತಾನರ ಕೊಡುಗೆಗಳು
43. ಕೇಂದ್ರದಲ್ಲಿ ಸುಲ್ತಾನನೇ ಸರ್ವೋಚ್ಚ ಅಧಿಕಾರಿ -
44. ಸುಲ್ತಾನನ್ನ “ ಭೂಮಿಯ ಮೇಲಿನ ದೇವರ ಅಧಿಕಾರಿ ’ ಎಂದು ನಂಬಲಾಗಿತ್ತು .
ಮಂತ್ರಿ ಮಂಡಲ
45. ವಕೀಲ್ - ಉಸ್ - ಸುಲ್ತಾನ್ - ಪ್ರಧಾನ ಮಂತ್ರಿ
46. ಅಮೀರ್ - ಇ- ಜುಮ್ಲಾ - ಅರ್ಥ ಸಚಿವ
47. ವಜೀರ್ - ಇ- ಅಶ್ರಫ್ - ವಿದೇಶಾಂಗ ಮಂತ್ರಿ
48. ಅಮೀರ್ - ಉಲ್ - ಉಮ್ರಾ - ಮಹಾದಂಡ ನಾಯಕ
49. ವಜೀರ್ - ಇ - ಕುಲ್ - - ಪೇಶ್ವೆ ಮಂತ್ರಿ
50. ಖಾಜಿ - ನ್ಯಾಯಾಧೀಶ
51. ಸದರ್ ಇ - ಜಹಾನ್ - ನ್ಯಾಯಾಡಳಿತ ಮಂತ್ರಿ
52. ನಜೀರ್ - ಮುಖ್ಯ ಲೆಕ್ಕಾಧಿಕಾರಿ
53. ಕೊತ್ವಾಲ - ನರ ರಕ್ಷಕ
54. ಪ್ರಾಂತ್ಯದ ಹೆಸರು - ತರಫ್
55. ಸರಕಾರ - ಜಿಲ್ಲೆ
56. ರಗಣ - ತಾಲ್ಲೂಕ್
57. ಅನಿಫ್ - ಜಿಲ್ಲೆಯ ಅಧಿಕಾರಿ
58. ದೇಸಾಯಿ - ಪರಗಣಗಳ ಅಧಿಕಾರಿ
59. ಮುಕ್ಕಣಗೌಡ - ಗ್ರಾಮದ ಅಧಿಕಾರಿ
60. ಮಕ್ ದಾಬ್ - ಶಿಕ್ಷಣ ಕೇಂದ್ರ
61. ಫಿಕಾರ್ ನಾಮಾ ಕೃತಿಯ ಕರ್ತೃ - ಬಂದೇ ನವಾಜ್
62. 1 ನೇ ಮಹಮ್ಮದ್ ಷಾ ನಿರ್ಮಿಸಿದ ಜುಮ್ಮಾ ಮಸೀದಿಯ ಶಿಲ್ಪಿ - ರಫಿ ಕ್ಷಾಜಿನ್
Extra Tips
63. ಇವರ ಕಾಲದ ಶೈಲಿಯನ್ನು “ ಸಾರ್ಸನಿಕ್ ಶೈಲಿ ” ಎಂದು ಕರೆಯಲಾಗಿದೆ
64. ಗುಲ್ಬರ್ಗದ ಕೋಟೆಯನ್ನು ಮೊದಲೇ ಅಲ್ಲಾವುದ್ದೀನನ ಕಾಲದಲ್ಲಿಲ ನಿರ್ಮಿಸಲಾಯಿತು
65. ಗುಲ್ಬರ್ಗಾದ ಸಮಾಧಿಗಳಲ್ಲಿ ಪ್ರಸಿದ್ದವಾದುದು - ಬಂದೇ ನವಾಜ್ ದರ್ಗಾ
66. ಮಹಮ್ಮದ್ ಗವಾನ್ ನು 1472 ರಲ್ಲಿ ನಿರ್ಮಿಸಿದ ಮದ್ರಸಾ ಕಾಲೇಜು ಭಾರತೀಯ ಮತ್ತು ಸರ್ಸಾನಿಕ್ ಶೈಲಿಯ ಸಂಗಮವಾಗಿದೆ
67. ಮಹಮ್ಮದ್ ಗವಾನ್ ನ ಕಾಲದಲ್ಲಿ ಆರಂಭಿಸಿಲಾದ ಮಿಶ್ರ ಲೋಹದ ಕಲೆ - ಬೀದರಿ ಕಲೆ
68. ಬೀದರಿ ಕಲೆಯಲ್ಲಿ ಅನುಸರಿಸಲಾದ ಬೆಳ್ಳಿಯ ರೇಖೆಗಳನ್ನು - ಟೆಹ್ನಿಷಾನ್ ಎಂದು ಕರೆಯುವರು
69. ಬೀದರಿ ಕಲೆಯಲ್ಲಿ ಉಬ್ಬಾದ ರೇಖೆಗಳನ್ನು - ಜರ್ನಿಪಾನ್ ಎಂದು ಕರೆಯುವರು
70. ಅಮೀರ್ ಉಲ್ ಉಮ್ರಾ - ಕೇಂದ್ರ ಸೇನಾಪತಿ
71. ಲಷ್ಕರ್ ಸೇನಾ ವಸತಿ ಪ್ರದೇಶಗಳನ್ನ ನೋಡುತ್ತಿದವನು
72. ತೋಶಕ್ ಖಾನ್ - ಶಸ್ತ್ರಾಸ್ತ್ರ ಮತ್ತು ಸಮವಸ್ತ್ರ ಕಛೇರಿ
73. ಫಿಕಾರ್ ಘರ್ - ಸುಲ್ತಾನನ ಬೇಟೆ ಸಲಕರಣಿ ಒದಗಿಸುವ ಕಛೇರಿ
74. ಮೀರ್ ಭಕ್ಷಿ ಮತ್ತು ಸದ್ರುಷಾ ಶರೀಫ್ - ಅರಬ್ಬಿ ಭಾಷೆಯ ಪಂಡಿತರು
75. ಅಲಿಮುದ್ದೀನ್ ಮತ್ತು ಹಕೀಂ ನಾಸಿರುದ್ದೀನ್ - ಹೆಸರಾಂತ ಆಸ್ಥಾನ ವೈದ್ಯರು
76. ಇಬ್ರಾಹಿಂ ನಾಮ ಕೃತಿಯ ಕ್ರತೃ - ಅಬ್ದುಲ್
77. ಹಸನ್ ಗಂಗು ಗುಲ್ಬರ್ಗಕ್ಕೆ ಇಟ್ಟ ಹೆಸರು - ಹಸನ್ ಬಾದ್
78. ದಕ್ಷಿಣ ಭಾರತದಲ್ಲಿ ಮೊದಲು ಸಂಘಟಿತ ಆಡಳಿತ ಸ್ಥಾಪಿಸಿದ ಮುಸ್ಲಿಂ - ಮಹಮ್ಮದ್ ಬಿನ್ ತುಘಲಕ್
79. ಹಸನ್ ಗಂಗು - ಪರ್ಶಿಯಾದವನು
80. ಹಸನ್ ಗಂಗು - ಮಹಮ್ಮದ್ ಬಿನ್ ತುಘಲಕ್ ನ ಅಮೀರನಾಗಿದ್ದ
81. ಮಹಮ್ಮದ್ ಗವಾನ್ ನ ತಂದೆಯ ಹೆಸರು - ಜಲಾಲುದ್ದೀನ್ ಮಹಮ್ಮದ್
82. ಬಹಮನಿ ಸುಲ್ತಾನರ ಪ್ರಮುಖ ವಾಸ್ತುಶಿಲ್ಪ ಕೇಂದ್ರಗಳು - ಬೀದರ್ ಮತ್ತು ಗುಲ್ಬರ್ಗ
83. ಮಹಮ್ಮದ್ ಗವಾನ್ ನ ಮೊದಲ ಹೆಸರು - ಮಹಮ್ಮದ್ ಉದಿನ್ - ಅಹಮ್ಮದ್
84. ಬಹಮನಿ ರಾಜ್ಯದ ಕೊನೆಯ ಸುಲ್ತಾನ - ಕಲೀಮುಲ್ಲ
85. ಬಹಮನಿ ರಾಜ್ಯದಿಂದ ಹೊರಗೆ ಬಂದ ಮೊದಲ ಷಾಹಿ ರಾಜ್ಯ - ಬಿರಾರ್
86. ಬಹಮನಿ ರಾಜ್ಯದಿಂದ ಹೊರಗೆ ಬಂದ ಎರಡನೇ ಷಾಹಿ ರಾಜ್ಯ - ಬಿಜಾಪುರ
87. ಬಹಮನಿ ಸುಲ್ತಾನ ಆಡಳಿತ ಭಾಷೆ - ಪರ್ಶಿಯನ್

ಕನಕದಾಸರು

ಕನಕದಾಸರು


ಕನಕದಾಸರು
1. ಕನಕದಾಸರು ಹುಟ್ಟಿದ್ದು - ದಾರವಾಡ ಜಿಲ್ಲೆಯ ಬಾಡಾದಲ್ಲಿ
2. ಮಾತಾ ಪಿತೃಗಳು - ಬಚ್ಚಮ ಮತ್ತು ಬೀರಪ್ಪ
3. ಇವರ ಅಂಕಿತ - ಕಾಗಿನೆಲೆ ಆದಿಕೇಶವ
4. ಪ್ರಸಿದ್ದ ಕೃತಿ - ರಾಮ ದ್ಯಾನ ಚರಿತೆ
5. ಸಂಗೀತ ಸಾರಂ ಕೃತಿಯ ಕರ್ತೃ - ವಿದ್ಯಾರಣ್ಯರು
6. ಭಾರತ ಇತಿಹಾಸದಲ್ಲಿ ಕವಯಿತ್ರಿಯೊಬ್ಬಳು ಬರೆದ ಪ್ರಪ್ರಥಮ ಸಂಸ್ಕೃತ ಇತಿಹಾಸ ಕೃತಿ - ಮಥುರಾ ವಿಜಯಂ
7. ವೀರ ಕಂಪಣ್ಣರಾಯ ಚರಿತ ಬರೆದವರು - ಗಂಗಾದೇವಿ
8. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ನಂದಿ - ಲೇಪಾಕ್ಷಿಯ ಏಕಶೀಲೆಯ ನಂದಿ
9. ಲೇಪಾಕ್ಷಿಯ ವೀರಭದ್ರ ದೇವಾಲಯದ ಕರ್ತೃ - ವಿರೂಪಣ್ಣ
10. ವಿರೂಪಣ್ಣ ಈತ ಕೃಷ್ಣದೇವರಾಯನ - ಕೋಶಾಧಿಕಾರಿ
11. ಮಹಾಮಂಡಳೇಶ್ವರ - ಪ್ರಾಂತ್ಯಾಧಿಕಾರಿ
12. ಒಡೆಹ ಅಥವಾ ನಾಯಕ - ಇವರ ಬಿರುದು
13. ವೇದಾ ಪ್ರಕಾಶ ಕೃತಿಯ ಕರ್ತೃ - ಸಾಯಣ್ಣ

ಕಲಾಚೂರಿಗಳು

ಕಲಾಚೂರಿಗಳು


ಕಲಾಚೂರಿಗಳು
1. ಇವರ ಮೂಲ ಪುರುಷ - ಬಿಜ್ಜಳ
2. ಇವನ ಆಸ್ಥಾನದ ಮಂತ್ರಿ - ಬಸವಣ್ಣ
3. ಬಸವಣ್ಣ ನವರನ್ನ ಶಾಸನಗಳಲ್ಲಿ “ ಮಹೇಶ್ವರ ” ಎಂದು ಕರೆಯಲಾಗಿದೆ
4. ಇವರು ಮೂಲತಃ ಬುಂದೇಲ್ ಖಂಡದವರು
5. ಬಿಜ್ಜಳನ ಬಿರುದುಗಳು - ತ್ರಿಭುವನ ಮಲ್ಲ , ಭುಜ ಬಲ ಚಕ್ರವರ್ತಿ , ಕಲಚೂರಿ ಚಕ್ರವರ್ತಿ
6. ಸೋಮೇಶ್ವರ - ಬಿಜ್ಜಳನ ಮೊದಲ ಮಗ
7. ಈತನ ಇನ್ನೋಂದು ಹೆಸರು - ಸೋಮದೇವ
8. ಸೋಮೇಶ್ವರನ ಬಿರುದು - ರಾಯಮುರಾರಿ
9. ಕಲಚೂರಿ ಪದ ಮೂಲತಃ ಬುಂದೇಲ್ ಖಂಡದ “ ಕಲಿಂಜರ್ ” ದಿಂದ ಬಂದಿದೆ
10. ಕಲಚೂರಿಗಳ ಮೂಲ ರಾಜಧಾನಿ - ಕಲಿಂಜರಿ ಪುರ
11. ಕಲಚೂರಿ ಸಾಮ್ರಾಜ್ಯದ ಸ್ಥಾಪಕ - ಎರಡನೇ ಬಿಜ್ಜಳ
12. ಕಲಚೂರಿಗಳ ಲಾಂಛನ - ನಂದಿ ( ವೃಷಭ )
13. ಬಸವೇಶ್ವರರ ಜನ್ಮ ಸ್ಥಳ - ಬಾಗೇವಾಡಿ ಅಥವಾ ಬಸವನ ಬಾಗೇವಾಡಿ
14. ಬಸವೇಶ್ವರರು ಪುನರುತ್ಥಾನಗೊಳಿಸಿದ ಮತ - ವೀರಶೈವ ಧರ್ಮ
15. ಬಸವಣ್ಣನ ಅಂಕಿತ - ಕೂಡಲ ಸಂಗಮದೇವ
16. ಕಲ್ಯಾಣ ಇರುವ ಜಿಲ್ಲೆ - ಇಂದಿನ ಬಿಜಾಪುರ
17. ಬಸವೇಶ್ವರರು ಪ್ರಚುರ ಪಡಿಸಿದ ತತ್ವ - ಶಕ್ತಿ ವಿಶಿಷ್ಟಾದ್ವೈತ
18. ಬಸವಣ್ಣನ ತಂದೆ ತಾಯಿ - ಮಾದರಸ ಮತ್ತು ಮಾದಲಾಂಬಿಕೆ
19. ಅನುಭವ ಮಂಟಪದ ಸ್ಥಾಪಕರು - ಬಸವಣ್ಣ
20. ಕಲ್ಯಾಣಿ ಕಲಚೂರ್ಯರ ವಂಶ - ಹೈಹಯ ವಂಶ , ಇವರು ಮೂಲತಃ ಇತ್ತರ ಭಾರತದವರು
21. ಕಲಚೂರ್ಯರ ಆರಂಭದ ರಾಜಧಾನಿ - ಮಂಗಳವಾಡ
22. ಬಿಜ್ಜಳನ ಸೇನಾ ದಂಡ ನಾಯಕ - ಕಸಪಯ್ಯ
23. ಬಿಜ್ಜಳನನ್ನ ಕೊಂದವರು - ಜಗದೇವದಣ್ಣಾಯಕ ಬೊಮ್ಮರಸ ಮತ್ತು ಮಲ್ಲಿದೇವ
24. ಕಲಚೂರಿಗಳ ಕೊನೆಯ ಅರಸ - ಸಿಂಘಣ

ಕಲ್ಯಾಣಿ ಚಾಲುಕ್ಯರು

ಕಲ್ಯಾಣಿ ಚಾಲುಕ್ಯರು


ಕಲ್ಯಾಣಿ ಚಾಲುಕ್ಯರು
 ಪ್ರಸ್ತಾವನೆ
ಇವರು ರಾಷ್ಟ್ರಕೂಟರ ಆಳ್ವಿಕೆಯನ್ನು ಕೊಣೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ಇವರನ್ನು ಪಶ್ಚಿಮದ ಚಾಲುಕ್ಯರೆಂದು ಕರೆಯುವರು
ಇವರ ಪ್ರಾರಂಭದ ರಾಜಧಾನಿ - ಏತಗಿರಿ ಅಥವಾ ಪೊಟ್ಟಳಕೆರೆ ಹಾಗೂ ಮಹಾರಾಷ್ಟ್ರದ ಮಾನ್ಯಖೇಟ
ಇವರ ಲಾಂಛನ - ವರಾಹ
ರಾಷ್ಟ್ರಕೂಟರ ಸಾಮಂತರಾಗಿದ್ದ ಎರನೇ ತೈಲಪ - ಈ ಮನೆತನದ ಮೂಲ ಪುರುಷ
ತೈಲಪ ಎರಡನೇ ಕರ್ಕನನ್ನ ಸೋಲಿಸಿ ಈ ರಜ್ಯಾಕ್ಕೆ ತಳಹದಿ ಹಾಕಿದನು
ಆಧಾರಗಳು
ರನ್ನನ ಅಜಿತನಾಥಪುರಾಣ ಮತ್ತು ಗದಾಯುದ್ಧ
ಮೂರನೇ ಸೋಮೇಶ್ವರನ - ಮಾನಸೋಲ್ಲಾಸ
ಬಿಲ್ಹಣನ - ವಿಕ್ರಮಾಂಕದೇವ ಚರಿತಾ
ವಿಜ್ಞಾನೇಶ್ವರನ - ಮಿತಾಕ್ಷರ
ರಾಜಕೀಯ ಇತಿಹಾಸ
ಎರಡನೇ ತೈಲಪ
ಕಲ್ಯಾಣಿ ಚಾಲುಕ್ಯರ ಸ್ಥಾಪಕ ದೊರೆ
ಮಾನ್ಯಖೇಟ ಈತನ ರಾಜಧಾನಿ
ಕ್ರಿ.ಶ.997 ರಲ್ಲಿ ಮರಣ ಹೊಂದಿದ
ಆರನೇ ವಿಕ್ರಮಾಧಿತ್ಯ
ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ
ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ
ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು
ಈತನ ದಂಡ ನಾಯಕನ ಹೆಸರು - ಅಚ್ಚುಗಿ
ಕರ್ನಾಟಕ ಸರಸ್ವತಿ ಎಂದು ಪ್ರಸಿದ್ದರಾದವರು - ಚಂದ್ರಲಾದೇವಿ
ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ
ಈತ “ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು
“ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” .
“ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ )
ಈತ ಕ್ರಿ.ಶ.1026 ರಲ್ಲಿ ಮರಣ ಹೊಂದಿದನು
ಮೂರನೇ ಸೋಮೇಶ್ವರ :-
6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು
ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು
ಮಾನಸೋಲ್ಲಾಸದ ಇನ್ನೊಂದು ಹೆಸರು - “ಅಭಿಲಾಷಿತಾರ್ಥ ಚಿಂತಾಮಣಿ ”
“ಅಭಿಲಾಷಿತಾರ್ಥ ಚಿಂತಾಮಣಿ ” ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು “ ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ ”
ಈತನ ಬಿರುದ - “ಸರ್ವಜ್ಞ ಚಕ್ರವರ್ತಿ ”
ಈತನ ಇತರೆ ಬಿರುದುಗಳು - ಭೂಲೋಕಮಲ್ಲ , ತ್ರಿಭುವನ ಮಲ್ಲ
ಕಲ್ಯಾಣಿ ಚಾಲುಕ್ಯರ ಆಡಳಿತ
ಮಂತ್ರಿಗಳ ವಿಧಗಳು - “ ಪ್ರಧಾನ ” ಮತ್ತು “ ಮಹಾಪ್ರಧಾನ ”
ಪ್ರಧಾನ ಮಂತ್ರಿಗೆ ಇರುತ್ತಿದ್ದ ಬಿರುದುಗಳು “ ಚೂಡಾಮಣಿ ” ಮತ್ತು “ ಅಮಾತ್ಯ ಕೇಸರಿ ”
ಸ್ಥಳೀಯ ಆಡಳಿತ ವರ್ಗಗಳು - ಗ್ರಾಮ ಮಹತ್ತರು ಮತ್ತು ರಾಷ್ಠ್ರ ಮಹತ್ತರರು
ಆಡಳಿತದ ಕೊನೆಯ ಘಟಕ - ಗ್ರಾಮ
ಗ್ರಾಮದ ಹಿರಿಯ ಬ್ರಾಹ್ಮಣರನ್ನು “ ಮಹಾಜನ ” ಎಂದು ಕರೆಯುತ್ತಿದ್ದರು .
ವೈಶ್ಯರನ್ನು - ನಬರ ಎಂದು ಕರೆಯುತ್ತಿದ್ದರು
ಇವರ ಆಡಳಿತದಲ್ಲಿದ್ದ ಭೂಕಂದಾಯ ಲೆಕ್ಕವಿಡುತ್ತಿದ್ದ ಮುಖ್ಯಸ್ಥನ ಹೆಸರು - ಕಡಿತವರ್ಗಡೆ
ಸೈನ್ಯದ ಪ್ರಮುಖ ಕೇಂದ್ರ ಕೋಟೆಗಳು
ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ - ಶಕ್ತಿ ಪೂಜೆಯ ಕೇಂದ್ರವಾಗಿತ್ತು
ರನ್ನನಿಗೆ ಆಶ್ರಯ ನೀಡಿದವರು - ಸತ್ಯಶ್ರಾಯ ಹಾಗೂ 2 ನೇ ತೈಲಪ
ಇವರ ಕಾಲದಲ್ಲಿದ್ದ ಸುಪ್ರಸಿದ್ದ ಜೈನ ಭಕ್ತೆ - ಅತ್ತಿಮಬ್ಬೆ
ಅತ್ತಿಮಬ್ಬೆಗೆ ಇದ್ದ ಬಿರುದು - ದಾನ ಚಿಂತಾಮಣಿ
ಬಳ್ಳಿಗಾಂವೆ , ಕೋಳಿವಾಡ ಮತ್ತು ಡಂಬಳ - ಮಹಾಯಾನ ಬೌಧ್ಧರ ಕೇಂದ್ರ
ಸಾಹಿತ್ಯ ( ಕನ್ನಡ )
ರನ್ನ - ಗದಾಯುದ್ಧ ಮತ್ತು ಅಜಿತನಾಥಪುರಾಣ ( ಕವಿಚಕ್ರವರ್ತಿ ಬಿರುದು )
ಎರಡನೇ ಚಾವುಂಡರಾಯ - ಲೋಕೋಪಕಾರ
ನಾಗವರ್ಮ - ಕರ್ನಾಟಕ ಕದಂಬರಿ ಮತ್ತು ಛಂದೋಬದಿ
ಚಂದ್ರರಾಜ - ಮದನ ತಿಲಕ
ಶ್ರೀಧರಚಾರ್ಯ - ಜಾತಕ ತಿಲಕ
ಕೀರ್ತಿವರ್ಮ - ಗೋವೈದ್ಯ
ಶಾಂತಿನಾಥ - ಸುಕುಮಾರ ಚರಿತ್ರೆ
ಮಾದವರ್ಮಾಚಾರ್ಯ - ಚಂದ್ರ ಚೂಡ ಮಣಿ
ನಯನ ಸೇನ - ಧರ್ಮಾಮೃತ
ದುರ್ಗಸಿಂಹ - ಪಂಚತಂತ್ರ
ಸಂಸ್ಕೃತ ಸಾಹಿತ್ಯ
ಜಗದೇಕ ಮಲ್ಲನ ಆಸ್ಥಾನ ಕವಿ - ವಾದಿರಾಜ
6 ನೇ ವಿಕ್ರಮಾಧಿತ್ಯನ ಅಶ್ರಿತ ಕವಿ - ಬಿಲ್ಹಣ
ವಾದಿರಾಜ - ಯಶೋಧರ ಚರಿತೆ ಮತ್ತು ಪಾರ್ಶ್ವನಾಥ ಚರಿತೆ
ಬಿಲ್ಹಣ - ವಿಕ್ರಮಾಂಕ ದೇವಚರಿತ
ವಿಜ್ಞಾನೇಶ್ವರ - ಮಿತಾಕ್ಷರ ಸಂಹಿತೆ
ಮೂರನೇ ಸೋಮೇಶ್ವರ - ಮಾನಸೋಲ್ಲಾಸ
ಜಗದೇಕ ಮಲ್ಲನ - ಸಂಗೀತ ಚೂಡಾಮಣಿ
Extra Tips
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ
ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ
ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / ವಿಷ್ಣುವರ್ಧನ
ನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವಿ
ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ )
ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ )
3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪ
ಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ
ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ
ಅರಿಕೇಸರಿಯ ಆಸ್ಥಾನದ ಕವಿ - ಪಂಪ
ಸಾಹಸ ಭೀಮ ವಿಜಯ - ರನ್ನ
ಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ
ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ
ಎರಡನೇ ತೈಲಪನ ದಂಡ ನಾಯಕ - ಬರ್ಫೆ
6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ
ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ )
ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ
6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ

ರಾಷ್ಟ್ರಕೂಟರು

ರಾಷ್ಟ್ರಕೂಟರು


ರಾಷ್ಟ್ರಕೂಟರು
ರಾಷ್ಟ್ರಕೂಟರು ಕ್ರಿ.ಶ. 757 ರಲ್ಲಿ ಬಾದಾಮಿ ಚಾಲುಕ್ಯರನ್ನು ಕೊನೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ರಾಷ್ಟ್ರಕೂಟ ಎಂಬ ಪದದ ಅರ್ಥ - ಪ್ರಾದೇಶಿಕ ವಿಭಜನೆಗಳಾದ ರಾಷ್ಟ್ರದ ಮುಖ್ಯಸ್ಥ ರು ಅಥವಾ ರಾಷ್ಟ್ರ ಎಂದರೆ ಪ್ರಾಂತ್ಯ ಹಾಗೂ ಕೂಟ ಎಂದರೆ - ನಾಯಕ ಎಂದರ್ಥ
ರಾಷ್ಟ್ರಕೂಟ ಮನೆತನ ಸ್ಥಾಪಕ - ದಂತಿದುರ್ಗ
ಇವರ ರಾಜಧಾನಿ - ಮಾನ್ಯಖೇಟ
ಮಾನ್ಯಖೇಟ ಪ್ರಸ್ತುತ - ಗುಲ್ಬರ್ಗ ಜಿಲ್ಲೆಯಲ್ಲಿದೆ
ಇವರ ರಾಜ್ಯ ಲಾಂಛನ - ಗರುಡ
ಇವರು ರಾಜ್ಯಬಾರ ಮಾಡಿದ್ದು - 8 ನೇ ಶತಮಾನದಿಂದ 10 ನೇ ಶತಮಾನದವರೆಗೆ
ಆಧಾರಗಳು
ದಂತಿದುರ್ಗನ - ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ
ಒಂದನೇ ಕೃಷ್ಣನ - ಭಾಂಡ್ಕ ಮತ್ತು ತಾಳೇಗಾಂ ಶಾಸನ
ಧೃವನ - ಜೆಟ್ಟಾಯಿ ಶಾಸನ
ಅಮೋಘವರ್ಷನ - ಸಂಜಾನ್ ತಾಮ್ರ ಶಾಸನ ಹಾಗೂ ಕವಿ ರಾಜ ಮಾರ್ಗ
ಪೊನ್ನನ - ಶಾಂತಿ ಪುರಾಣ
ದಂತಿದುರ್ಗನ - ಪಂಚತಂತ್ರ
ತ್ರಿವಿಕ್ರಮನ - ನಳಚಂಪು
ಪಂಪನ - ವಿಕ್ರಾಮಾರ್ಜುನ ವಿಜಯಂ
ಬಿಲ್ಹಣನ - ವಿಕ್ರಮಾಂಕ ದೇವಚರಿತ
ಸುಲೇಮಾನ್ ನ - ಬರವಣಿಗೆಗಳು ಹಾಗೂ ಅಲ್ ಮಸೂದಿ
ಇಬಾನ್ ಹಾನಲ್ ಮತ್ತು ಇಸ್ತಾಬ್ರಿಯವರ ಬರವಣಿಗೆಗಳು
ರಾಷ್ಟ್ರಕೂಟರ ಮೂಲಗಳು
ರಟ್ಟ ರಾಷ್ಟ್ರಕೂಟರ ರಾಥೋಡ್ ಮೊದಲಾದವರ ಪದಗಳಲ್ಲಿ ಕಂಡು ಬರುವ ಸಾಮ್ಯದ ಆಧಾರದ ಮೇಲೆ ರಾಷ್ಟ್ರ ಕೂಟರು ರಜಪೂತರ ಮೂಲದವರೆಂದು ಡಾ//.Pleet ರವರ ಆಭಿಪ್ರಾಯ
ಉತ್ತರಾರ್ಧದ ಕೆಲವು ಶಾಸನಗಳ ಪ್ರಕಾರ ರಾಷ್ಟ್ರಕೂಟರು ಯಮವಂಶದವರು
ಖೇಡ ಮತ್ತು ಮುಲ್ತಾನ್ ತಾಮ್ರ ಶಾಸನದ ಪ್ರಕಾರ ಿವರ ಮೂಲ ನೆಲೆ ಬಿರಾರ್ ನ ಎಲಚಿಪುರ
ಬರ್ನೆಲ್ ಮತ್ತು H .Krishna Shastri ರವರ ಪ್ರಕಾರ ಇವರು ಆಂದ್ರ ರೆಡ್ಡಿ ಜನಾಂಗದವರು
S.D.C.V ವೈದ್ಯರ ಪ್ರಕಾರ - ಇವರು ಮಹಾರಾಷ್ಟ್ರದವರು
ಡಾ//.G.R.Bhoodarkar ರಪ್ರಕಾರ ತುಂಗ ವಂಶದವರು ಹಾಗೂ ತುಂಗ ಮತ್ತ ರಟ್ಟ ಈ ವಂಶದ ಮೂಲ ಪುರುಷರೆಂದು ಕೆಲವು ಶಾಸನ ತಿಳಿಸಿದ .
ಅಲ್ತೇಕರ್ ರ ಪ್ರಕಾರ - ರಾಷ್ಟ್ರ ಕೂಟರು ಬಾದಾಮಿ ಚಾಲುಕ್ಯರ ಸಾಮಂತರಾಗಿದ್ದು ಇಂದಿನ ಗುಲ್ಬರ್ಗ ಜಿಲ್ಲೆಯ ಮಾನ್ಯಖೇಟ ಎಂಬಲ್ಲಿ ಒಂದು ಚಿಕ್ಕ ಸಂಸ್ಥಾನವನ್ನು ಆಳುತ್ತಿದ್ದರು ಕನ್ನಡಿಗರು
ರಾಷ್ಟ್ರಕೂಟರ ರಾಜಕೀಯ ಇತಿಹಾಸ
ಕ್ರಿ.ಶ.757 ರಲ್ಲಿ ಬಾದಾಮಿ ಚಾಲುಕ್ಯರ ಕೊನೆಯ ಅರಸ 2 ನೇ ಕೀರ್ತಿವರ್ಮನನ್ನು ಸೋಲಿಸಿ ದಂತಿದುರ್ಗ ಈ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದ
ದಂತಿದುರ್ಗ - ಈ ಸಾಮ್ರಾಜ್ಯದ ಮೂಲ ಪುರುಷ
ದಂತಿದುರ್ಗನ ರಾದಧಾನಿ - ಎಲ್ಲೋರಾ
ಈತನ ನಂತರ ಈತನ ಚಿಕ್ಕಪ್ಪ - ಒಂದನೇ ಕೃಷ್ಣ ಅಧಿಕಾರಕ್ಕೆ ಬಂದನು
1 ನೇ ಕೃಷ್ಣ - ಶಿವನ ಆರಾಧಕನಾಗಿದ್ದ .
ಇತಿಹಾಸಕ್ಕೆ 1 ನೇ ಕೃಷ್ಣ ಕೊಡುಗೆ - ಎಲ್ಲೋರದ ಕೈಲೈಸನಾಥ ದೇವಾಲಯ
ಎಲ್ಲೋರದ ಕೈಲೈಸನಾಥ ದೇವಾಲಯಕ್ಕೆ - ಕನ್ನಕೇಶ್ವರ ಎಂಬ ಹೆಸರಿತ್ತು
1ನೇ ಕೃಷ್ಣ ನಂತರ - ಇಮ್ಮಡಿ ಗೋವಿಂದ ಪಟ್ಟಕ್ಕೆ ಬಂದ
ಇಮ್ಮಡಿ ಗೋವಿಂದನ ನಂತರ - ಧೃವನು ಪಟ್ಟಕ್ಕೆ ಬಂದನು
ಧೃವ
ಈತ ಮೊದಲು ಗಂಗರ ವಿರುದ್ದ ಹೋರಾಡಿ ಅವರ ಗಂಗವಾಡಿ ತನ್ನದಾಗಿಸಿದ
ನಂತರ ಕಂಚಿಯ ಪಲ್ಲವ ನಂದಿವರ್ಮನೊಡನೆ ಹೋರಾಡಿ
ನಂತರ ವೆಂಗಿ ಚಾಲುಕ್ಯ ಅರಸ 4 ನೇ ವಿಷ್ಣುವರ್ಧನನೊಡನೆ ಕಾದಾಟ ನಡೆಸಿದ
ಈತನ ಪತ್ನಿ - ಶೀಲಾಮಹಾದೇವಿ ವೆಂಗಿ ಚಾಲುಕ್ಯ ಮನೆತನದವಳು
ಉತ್ತರ ಭಾರತದ ಪ್ರಭುತ್ವಕ್ಕಾಗಿ ನಡೆದ ತ್ರಿರಾಜ ಕದನದಲ್ಲಿ ಸೇರ್ಪಡೆಯಾದ ಮೊದಲು ರಾಷ್ಟ್ರಕೂಟ ದೊರೆ - ಧೃವ
ಧೃವನ ನಂತರ ಈತನ ಮಗ - ಮೂರನೇ ಗೋವಿಂದನ ಅಧಿಕಾರಕ್ಕೆ ಬಂದ

ಮೂರನೇ ಗೋವಿಂದ
ಸ್ತಂಭನ ದಂಗೆಯನ್ನು ಹತ್ತಿಕ್ಕಿದ
ಕಂಚಿಯ ಪಲ್ಲವರೊಡನೆ ಧಾಳಿ ನಡೆಸಿದ
ವೆಂಗಿಯ ವಿರುದ್ದ ದಾಳಿ ನಡೆಸಿದ
ಬಂಗಾಳದ ಧರ್ಮಪಾಲನನ್ನು ಸೋಲಿಸಿದ
ಸಂಯುಕ್ತ ಕೂಟದ ವಿರುದ್ದ ಹೋರಾಟ ನಡೆಸಿದ
ಮೂರನೇ ಗೋವಿಂದ - ವಾದಿಕ ಮತಾವಲಂಬಿಯಾಗಿದ್ದನು
ಲಿಂಗಾನು ಶಾಸನ ಗ್ರಂಥದ ಕರ್ತೃ - ವಾಮನ
ವಾಮನನು ಮೂರನೇ ಗೋವಿಂದನ ಆಸ್ಥಾನವನ್ನು “ಜಗತ್ತುಂಗ ಸಭಾ ” ಎಂದು ಕರೆದಿದ್ದಾನೆ
ಮೂರನೇ ಗೋವಿಂದನ ಬಿರುದುಗಳು - ಜಗತ್ತುಂಗ , ಕೀರ್ತಿನಾರಾಯಣ . ತ್ರಿಭುವನ ಮಲ್ಲ , ಶ್ರೀವಲ್ಲಭ
ಅಮೋಘವರ್ಷ ನೃಪತುಂಗ
ಈತ ರಾಷ್ಟ್ರಕೂಟರ ಅತ್ಯಂತ ಪ್ರಸಿದ್ದ ದೊರೆ
ಆಧಾರಗಳು
ಸಂಜಾನ್ ತಾಮ್ರ ಶಾಸನ
ನೀಲಗುಂದ ತಾಮ್ರ ಶಾಸನ
ಸಿರೂರು ತಾಮ್ರಪಟ ಶಾಸನ
ಕವಿರಾಜ ಮಾರ್ಗ
ಬೆಗುಮ್ರ ತಾಮ್ರಪಟ ಶಾಸನ
ಸುಲೇಮಾನ್ ನ ಬರವಮಿಗೆಗಳು
ಅಮೋಘವರ್ಷನು ಎದುರಿಸಿದ ಸಮಸ್ಸೆಗಳು
ವೆಂಗಿಯ ವಿಜಾಯಧಿತ್ಯನು ರಾಷ್ಟ್ರಕೂಟರ ವಿರುದ್ದ ಸಂಚನ್ನು ನಡೆಸಿದನು
ಗಂಗರು ಮತ್ತ ಪಲ್ಲವರು ಹಿಂದಿನ ಹಗೆಯನ್ನು ಮುಂದುವರಿಸಿದರು
ಗೂರ್ಜರು ಪ್ರತಿಹಾರರು ಗಡಿಯನ್ನು ಆಕ್ರಮಿಸಿದರು
ಸಾಮಂತ ಜೆಟ್ಟಿ ಈತನ ವಿರುದ್ದ ದಂಗೆ ಎದ್ದನು
ಈತನ ನೆಚ್ಚಿನ ದಂಡ ನಾಯಕ - ಬಂಕೇಶ
ಈತ ತನ್ನ ಮಗಳಾದ - ಚಂದ್ರೋಲಬ್ಬೆಯನ್ನು ಗಂಗರ ಬೂತುಗನಿಗೆ ಕೊಟ್ಟು ವಿವಾಹ ಮಾಡಿದನು
ಇವನು ಕ್ರಿ.ಶ.800 ರಲ್ಲಿ - ವಿಂಗವಳ್ಳಿಯ ಯುದ್ಧದಲ್ಲಿ ವಿಜಯಾಧಿತ್ಯನನ್ನು ಸಂಪೂರ್ಣವಾಗಿ ಸೋಲಿಸಿದನು
ಅಮೋಘವರ್ಷನ ಬಿರುದುಗಳು - ನೀತಿ ನಿರಂತರ , ನೃಪತುಂಗ .ಅತಿಶಯದವಳ , ಲಕ್ಷ್ಮೀವಲ್ಲಭ , ಕೀರ್ತಿ ನಾರಾಯಣ ಇತ್ಯಾದಿ ...
ಅಮೋಘವರ್ಷನ ನಿಜವಾದ ಹೆಸರು - ಧೇಯಶರ್ಮ ಅಥವಾ ಶರ್ವ
ಅಮೋಘವರ್ಷನ ಆಸ್ಥಾನಕ್ಕೆ ಭೇಟಿನೀಡಿದ ಅರಬ್ ಯಾತ್ರಿಕ - ಸುಲೇಮಾನ್
ಅಮೋಘವರ್ಷನ ಅದಿಕಾರವಧಿಯಲ್ಲಿ ಬರಗಾಲ ಬಂದಿದದ್ದರಿಂದ - ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ( ಸಂಜಾನ್ ದತ್ತಿ ಶಾಸನ )
ಕರ್ನಾಟಕದ ಅಶೋಕ - ಅಮೋಘವರ್ಷ ನೃಪತುಂಗ
ನೃಪತುಂಗನ ಕನ್ನಡ ಕೃತಿ - ಕವಿರಾಜಮಾರ್ಗ
ಅಮೋಘವರ್ಷನೃಪತುಂಗನ ಸಂಸ್ಕೃತ ಕೃತಿ - ಪ್ರಶ್ನೋತ್ತರ ಮಾಲಿಕ
ಅಮೋಗವರ್ಷನ ಗುರುಗಳು - ಜಿನಸೇನಾಚಾರ್ಯ
ಜಿನಸೇನಾಚಾರ್ಯನ ಕೃತಿಗಳು - ಆದಿಪುರಣ , ಪಾಶ್ಟಾಭ್ಯುದಯ , ಜಯದಳ
ಮಾನ್ಯಖೇಟ ಪ್ರಸ್ತುತ - ಹೈದರ್ ಬಾದ್ ಕರ್ನಾಟಕದಲ್ಲಿದೆ
ಬಂಕಾಪುರ ನಗರದ ನಿರ್ಮಾತೃ - ಅಮೋಘವರ್ಷನೃಪತುಂಗ ( ತನ್ನ ದಂಡನಾಯಕ ಬಂಕೇಶನ ಜ್ಞಾಪಕಾರ್ಥವಾಗಿ ಕಟ್ಟಿಸಿದ )
ನೃಪತುಂಗ - ಕ್ರಿ.ಶ.878 ರಲ್ಲಿ ಮರಣ ಹೊಂದಿದ
ಅಮೋಘವರ್ಷನ ನಂತರ ಈತನ ಮಗ - ಎರಡನೇ ಕೃಷ್ಣ ಅಧಿಕಾರಕ್ಕೆ ಬಂದನು
ರಾಷ್ಟ್ರಕೂಟರ ಕೊನೆಯ ಅರಸ - ಎರಡನೇ ಕರ್ಕ
ರಾಷ್ಟ್ರಕೂಟರ ಆಡಳಿತ
ರಾಜ - ಆಡಳಿತದ ಕೇಂದ್ರ ಬಿಂದು
ತುಂಗ ವರ್ಷ , ್ಕಾಲವರ್ಷ , ಶುಭತುಂಗ , ಜಗತ್ತುಂಗ - ರಾಜರ ಬಿರುದುಗಳು
ರಾಜತ್ವ - ವಂಶ ಪಾರಂಪರ್ಯವಾಗಿತ್ತು
ಮಂತ್ರಿಮಂಡಲ - ರಾಜನಿಗೆ ಆಡಳಿತದಲ್ಲಿ ಸಲಹೆ ನೀಡಲು ಅಸ್ತಿತ್ವದಲ್ಲಿತ್ತು
ಮಂತ್ರಿ ಮಂಡಲದ ಮುಖ್ಯಸ್ಥ - ಪ್ರಧಾನ ಮಂತ್ರಿ
ಮಹಾಸಂಧಿ ವಿಗ್ರಹಿ - ವಿದೇಶಾಂದ ವ್ಯಾವಹಾರಗಳ ಮಂತ್ರಿ
ಅಮಾತ್ಯ - ಕಂದಾಯ ಮಂತ್ರಿ
ಭಂಡಾರಿಕ - ಹಣಕಾಸು ವ್ಯವಾಹಾರಳ ಮಂತ್ರಿ
ಸೇನೆಯ ಮುಖ್ಯ ಕಛೇರಿ - ರಾಜಧಾನಿಯಲ್ಲಿತ್ತು
ಆದಾಯದ ಮೂಲ - ಭೂಕಂದಾಯ
ಉದ್ರಂಗ , ಉಪರಿತ ,ಬಾಗಕರ - ಪ್ರಮುಖ ಕಂದಾಯಗಳು
ಸಾಮಂತರು - ಕಪ್ಪ ಕಾಣಿಕೆ ಕೋಡಬೆಕಾಗಿತ್ತು
ಪ್ತಾಂತ್ಯಾಡಳಿತ - ಪ್ರಾಂತ್ಯ , ಭುಕ್ತಿ , ವಿಷಯ ಹಾಗೂ ಗ್ರಾಮ
ಪ್ರಾಂತ್ಯಗಳನ್ನು - ರಾಷ್ಟ್ರ ಅಥವಾ ಮಂಡಲ ಎಂದು ಕರೆಯಲಾಗುತ್ತಿತ್ತು
ರಾಷ್ಟ್ರಪತಿ - ಪ್ರಾಂತ್ಯದ ಆಡಳಿತದ ಮುಖ್ಯಸ್ಥ
ವಿಷಯಗಳು - ಪ್ರಾಂತ್ಯಗಳನ್ನು ವಿಷಯಗಳಾಗಿ ವಿಭಗಿಸಲ್ಪಟ್ಟತ್ತು
ವಿಷಯದ ಮುಖ್ಯಸ್ಥ - ವಿಷಯಪತಿ
ಭುಕ್ತಿ - ವಿಷಯಗಳನ್ನು ಭುಕ್ತಿಗಳಾಗಿ ವಿಭಾಗಿಸಲಾಗಿತ್ತು
ಬೋಗಪತಿ - ಭುಕ್ತಿಯ ಮುಖ್ಯಸ್ಥ
ಪಟ್ಟಣದ ಆಡಳಿತ - ಪಟ್ಟಣ ಶೆಟ್ಟಿಗಳು ನೋಡಿಕೊಳ್ಳುತ್ತಿದ್ದರು
ಗ್ರಾಮ - ಆಡಳಿತದ ಕೊನೆಯ ಘಟಕ
ಗ್ರಾಮಪತಿ ಅಥವಾ ಪ್ರಭುಗಾವುಂಡ - ಗ್ರಾಮದ ಮುಖ್ಯಸ್ಥ
ಮಹಜನರು - ಗ್ರಾಮ ಸಭೆಯ ಸದಸ್ಯರು
ರಾಷ್ಟ್ರಕೂಟರ ಸಾಮಾಜಿಕ ಜೀವನ
ಸಮಾಜದಲ್ಲಿ ಪಿತೃ ಪ್ರಧಾನ ಕುಟುಂಬ ಅಶ್ತಿತ್ವದಲ್ಲಿತ್ತು
ಕೀಳ್ಗುಂಟೆ ಮತ್ತು ವೇಳಾವಳಿ - ಸೇವಕರು , ಸೈನಿಕರು ,ಸ್ತ್ರೀಯರು ತಮ್ಮ ಮಾನ ಹಾಗೂ ಘನತೆಯ ಹಾಗೂ ಗ್ರಾಮದ ರಕ್ಷಣಿಗಾಗಿ ಮಾಡುತ್ತಿದ್ದ ಬಲಿದಾನ
ರಾಷ್ಟ್ರಕೂಟರ ಆರ್ಥಿಕ ಜೀವನ
ನೇಗಿಲು ವ್ಯವಸಾಯದ ಪ್ರಮುಖ ಉಪಕರಣವಾಗಿದ್ದು ಇದನ್ನು “ಮೇಟಿ” ಎಂದು ಕರೆಯುತ್ತಿದ್ದರು .
ಕೃಷಿ -ಆರ್ಥಿಕ ಜೀವನದ ಬೆನ್ನೇಲುಬಾಗಿತ್ತು .
ಭೂಮಿಯ ವಿಭಾಗಗಳು - ತರಿ , ಖುಷ್ಕಿ
ಆದಾಯದ ಮೂಲ - ಭೂಕಂದಾಯವಾಗಿತ್ತು
ಕಂದಾಯ ವಸೂಲಿ - ಉತ್ತನ್ನದ 1/6 ಭಾಗ
ಪ್ರಮುಖ ವಾಣಿಜ್ಯ ಬೆಳೆ - ಹತ್ತಿಯಾಗಿತ್ತು
ಕೈಗಾರಿಕಾ ಕೇಂದ್ರ - ಗುಜರಾತ್ , ಬಿಹಾರ್ ಹಾಗೂ ತೆಲಂಗಾಣದಲ್ಲಿತ್ತು
ಮಾನ್ಯಖೇಟ - ಆಭರಣದ ಮಾರುಕಟ್ಟೆಯಾಗಿತ್ತು
ವ್ಯಾಪಾರ ಸಂಪರ್ಕ - ಅರಬ್ ರಾಷ್ಟ್ರದೊಂದಿಗೆ
ವಿದೇಶಿ ವ್ಯಾಪಾರ ಕೇಂದ್ರಗಳು - ಕಲ್ಯಾಣ , ಸೋಪಾರ , ಬ್ರೋಚ್. ತೊರಾಣ , ಥಾಣ
ವ್ಯಾಪಾರಿ ವೃತ್ತಿ ಸಂಘ ಹೊಂದಿದ್ದವರು - ವೀರಬಣಜಿಗರು
ಲಕ್ಷ್ಮೇಶ್ವರ - ನೆಯ್ಗೆಕಾರರ ನೆಯ್ಗೆ ಸಂಘ ಹೊಂದಿತ್ತು
ನಾಣ್ಯಗಳು - ದ್ರಮ್ಮ , ಸುವರ್ಣ , ಗದ್ಯಾಣ , ಕಳಂಜು ಹಾಗೂ ಕಾಸು
ರಾಷ್ಟ್ರಕೂಟರ ಸಾಂಸ್ಕೃತಿಕ ಕೊಡುಗೆಗಳು
ಬಂಕಾಪುರ - ರಾಷ್ಟ್ರಕೂಟರ ಪ್ರಸಿದ್ದ ಜೈನಮತದ ಕೇಂದ್ರವಾಗಿತ್ತು
ರಾಷ್ಟ್ರಕೂಟರು - ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುತ್ತಿದ್ದರು
ಬಿಜಾಪುರ ಜಿಲ್ಲೆಯ “ಸಾಲೋಟಗಿ ” - ಇವರ ಕಾಲದ ಪ್ರಸಿದ್ದ ವಿದ್ಯಾಕೇಂದ್ರ
ಇವರ ಕಾಲದಲ್ಲಿ ರಚನೆಯಾದ ಸಾಹಿತ್ಯ ಕೃತಿಗಳು
ತ್ರಿವಿಕ್ರಮ - ನಳಚಂಪು
ಹಲಾಯುಧ - ಕವಿರಹಸ್ಯ
ಅಕಲಂಕ - ಅಷ್ಟಸಹಸ್ರಿ
ಅಮೋಘವರ್ಷ - ಪ್ರಶ್ನೋತ್ತರ ಮಾಲಿಕೆ ( ಸಂಸ್ಕೃತ ) ಹಾಗೂ ಕವಿರಾಜಮಾರ್ಗ
ಜಿನಸೇನ - ಆದಿಪುರಾಣ , ಪಾರ್ಶ್ವಭುದಯ ಹಾಗೂ ಜಯದವಳ
ಮಹಾವೀರಾಚಾರ್ಯ - ಗಣಿತ ಸಾರ ಸಂಗ್ರಹ ( ಗಮಿತ ಗ್ರಂಥ )
ಕನ್ನಡದ ಮೊಟ್ಟ ಮೊದಲ ಉಪಲಬ್ದ ಗ್ರಂಥ - ಕವಿರಾಜಮಾರ್ಗ
ಕನ್ನಡದ ಆದಿಕವಿ - ಪಂಪ
ಪಂಪ ಅರಿಕೇಸರಿಯ ಆಸ್ಥಾನ ಕವಿ
ಪಂಪನ ಕೃತಿಗಳು - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪೊನ್ನ - ಮೂರನೇ ಕೃಷ್ಣನ ಆಸ್ಥಾನದ ಕವಿ
ಕವಿಚಕ್ರವರ್ತಿ - ಪೊನ್ನನ ಬಿರುದು
ಪೊನ್ನನ ಕೃತಿಗಳು - ಶಾಂತಿಪುರಾಣ , ಭುವನೈಕ್ಯ ರಾಮಭ್ಯುದಯ ಮತ್ತು ಜಿನಾಕ್ಷರ ಮಾಲೆ ( ಎಲ್ಲವೂ ಕನ್ನಡ ಕೃತಿಗಳು )
ಮೂರನೇ ಕೃಷ್ಣ ಪೊನ್ನನಿಗೆ ನೀಡಿದ ಬಿರುದು - ಉಭಯಕವಿ

ಕಲೆ ಮತ್ತು ವಾಸ್ತು ಶಿಲ್ಪ
ಒಂದನೇ ಕೃಷ್ಣ ನಿರ್ಮಿಸಿದ - ಎಲ್ಲೋರಾದ ಕೈಲಾಸನಾಥ ದೇವಾಲಯ ಇವರ ಕಾಲದ ಪ್ರಮುಖ ದೇವಾಲಯ
ಎಲ್ಲೋರಾದ ಕೈಲಾಸ ದೇವಾಲಯದ ಶಿಲ್ಪಿ - ವಿಶ್ವಕರ್ಮ
ಈ ದೇವಾಲಯ ಪ್ರಸ್ತುತ - ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿದೆ
ಎಲ್ಲೋರಾದ 30 ನೇ ಗುಹೆಯನ್ನು - ಛೋಟಾ ಕೈಲಾಸ ಎಂದು ಕರೆಯಲಾಗಿದೆ
ಎಲಿಫೆಂಟಾ ದೇವಾಲಯ - ಬಾಂಬೆಯ ಬಳಿಯಿದೆ
ಎಲಿಫೇಂಟಾದ ಮೊದಲ ಹೆಸರು - ಗೊರವಪುರಿ ಅಥವಾ ಗೋವಕಪುರಿ
ಈ ದೇವಾಲಯವನ್ನು “ ಎಲಿಫೇಂಟಾ ” ಎಂದ ಕರೆದವರು - ಪೋರ್ಚುಗೀಸರು
ರಾಷ್ಠ್ರಕೂಟರ ಕಾಲವನ್ನು - “ಕಾನೂಜ್ ಸಾಮ್ರಾಜ್ಯ ಕಾಲ ” ಎಂದು ಕರೆಯಲಾಗಿದೆ
Extra Tips
ರಾಷ್ಟ್ರಕೂಟರ ರಾಜ್ಯ ಲಾಂಛನ - ಗರುಡ
ದಂತಿದುರ್ಗನ ತಂದೆಯ ಹೆಸರು - ಇಂದ್ರ
ದಂತಿದುರ್ಗನ ಬಿರುದುಗಳು - ಮಹಾರಾಜಾಧಿ ಪರಮೇಶ್ವರ , ಪೃಥ್ವಿವಲ್ಲಭ
ಒಂದನೇ ಕೃಷ್ಣನ ಬಿರುದುಗಳು - ಶುಭತುಂಗ , ಅಕಾಲವರ್ಷ
ಎರಡನೇ ಗೋವಿಂದನ ಬಿರುದುಗಳು - ಜಗತ್ತುಂಗ , ಪ್ರಭೂತವರ್ಷ ಹಾಗೂ ಪ್ರತಾಪವ ಲೋಕ
ಧೃವನ ಬಿರಿದುಗಳು - ಧಾರವರ್ಷ , ಕಲಿವಲ್ಲಭ ಹಾಗೂ ಶ್ರೀವಲ್ಲಭ
ಮೂರನೇ ಗೋವಿಂದನ ಬಿರುದುಗಳು - ನರೇಂದ್ರ , ಜಗತ್ತುಂಗ , ಪ್ರಭೂತವರ್ಷ ಹಾಗೂ ಜನವಲ್ಲಭ
ರಾಷ್ಟ್ರಕೂಟರ ಶಾಂತಿಪ್ರೀಯ ಅರಸ - ಅಮೋಘವರ್ಷನೃಪತುಂಗ
“ಶಬ್ದಾನು ಶಾಸನ ” ಎಂಬ ಸಂಸ್ಕೃತ ವ್ಯಾಕರಣ ಗ್ರಂಥದ ಕರ್ತೃ - ಶಾಕ್ತಾಯನ
ನೃಪತುಂಗನ ಆಸ್ಥಾನ ಕವಿ - ಶ್ರೀವಿಜಯ
ಮಾನ್ಯಖೇಟ ಎಂಬ ಹೊಸ ರಾಜಧಾನಿಯ ನಿರ್ಮಾತೃ - ಅಮೋಘವರ್ಷ ನೃಪತುಂಗ
ಕಂಚಿಕೊಂಡ ಎಂಬ ಬಿರುದು ಧರಿಸಿದ್ದ ರಾಜ - 3 ನೇ ಕೃಷ್ಣ
ಕನ್ನಡದ ಮೊದಲ ಗಧ್ಯ ಕೃತಿ - ವಡ್ಡರಾಧನೆ
ವಡ್ಡರಾಧನೆಯ ಕರ್ತೃ - ಶಿವಕೋಟಾಚಾರ್ಯ
ಪ್ರಾಚೀನ ಕರ್ನಾಟಕದ ಎಲ್ಲೆಯನ್ನು ತಿಳಿಸುವ ಕನ್ನಡ ಕೃತಿ - ಕವಿರಾಜಮಾರ್ಗ
ಒಂದನೇ ಕೃಷ್ಣನ ಮತ್ತೊಂದು ಹೆಸರು - ಕನ್ನರಸ ಬಿಲ್ಲಹ
ನೃಪತುಂಗನ ಆಸ್ಥಾನಕ್ಕೆ ಬಂದಿದ್ದ ಅರಬ್ ಪ್ರವಾಸಿಗ - ಸುಲೇಮಾನ್
ಕನ್ನಡದ ಅತೀ ಪ್ರಾಚೀನ ಗ್ರಂಥ - ಕವಿರಾಜಮಾರ್ಗ
ಉಭಯ ಕವಿ ಚಕ್ರವರ್ತಿ ಬಿರುದುಳ್ಳ ಕವಿ - ಪೊನ್ನ
ರಾಷ್ಟ್ರಕೂಟರ ಕೊನೆಯ ಅರಸ - 2ನೇ ಕರ್ಕ
ಗಣಿತ ಸಾರಸಂಗ್ರಹದ ಕರ್ತೃ - ಮಹಾವೀರಾಚಾರ್ಯರು
ಕನ್ನಡದ ಮೊದಲ ುಪಲಬ್ದ ಕೃತಿ - ಕವಿರಾಜಮಾರ್ಗ
ಚಾಲುಕ್ಯರ ನಂತರ ಅಧಿಕಾರಕ್ಕೆ ಬಂದವರು - ರಾಷ್ಠ್ರಕೂಟರು

ವಿಜಯನಗರ ಸಾಮ್ರಾಜ್ಯ

ವಿಜಯನಗರ ಸಾಮ್ರಾಜ್ಯ


ವಿಜಯ ನಗರ ಸಾಮ್ರಾಜ್ಯ
ಸಂಗಮ ವಂಶ
1. 1 ನೇ ಹರಿಹರ - 1336 – 1356
2. 1 ನೇ ಬುಕ್ಕ - 1356 – 1377
3. 2ನೇ ಹರಿಹರ - 1377 – 1404
4. 1 ನೇ ವಿರುಪಾಕ್ಷಾ - 1404 – 1405
5. 2ನೇ ಬುಕ್ಕ - 1405 – 1406
6. 1 ನೇ ದೇವರಾಯ - 1406 – 1422
7. ರಾಮಚಂದ್ರ - 1422 – 1422
8. ವೀರ ವಿಜಯ - 1422 – 1424
9. 2 ನೇ ದೇವರಾಯ ( ಫ್ರೌಢ ದೇವರಾಯ ) – 1424 – 1446
10. ಮಲ್ಲಿಕಾರ್ಜುನ - 1466 – 1465
11. 2 ನೇ ವಿರೂಪಾಕ್ಷ - 1465 1485
12. ಫ್ರೌಢದೇವರಾಯ - 1485
ಸಾಳ್ವ ವಂಶ
13. ಸಾಳುವ ನರಸಿಂಹ - 1485 – 1491
14. ತಿಮ್ಮ ಭೂಪ - 1491
15. 2 ನೇ ನರಸಿಂಹ - 1491 – 1503

ತುಳುವ ವಂಶ
16. ವೀರ ನರಸಿಂಹ - 1503 – 1505
17. 2 ನೇ ನರಸಿಂಹ - 1050 – 1509
18. ಕೃಷ್ಮದೇವರಾಯ - 1509 – 1529
19. ಅಚ್ಚುತ ರಾಯ - 1529 – 1542
20. 1 ನೇ ವೆಂಕಟರಾಯ - 1542
21. ಸದಾಶಿವರಾಯ - 1542 – 1570
ಸಂಗಮ ವಂಶ
22. ತಿರುಮಲ ರಾಯ -
23. 1 ನೇ ವೆಂಕಟರಾಯ
24. ಶ್ರೀರಂಗರಾಯ
25. 2 ನೇ ವೆಂಕಟಾದ್ರಿ
26. 2 ನೇ ಶ್ರೀರಂಗ
27. ರಾಮದೇವ ( ಮಂತ್ರಿ ವಿಚ್ಚಮ ನಾಯಕ )
28. 3 ನೇ ವೆಂಕಟ ರಾಯ
29. 3 ನೇ ರಂಗರಾಯ ( ಸಾಮ್ರಾಜ್ಯ ರಹಿತ )
ವಿಜಯನಗರಕ್ಕೆ ಬೇಟಿ ನೀಡಿದ ಪ್ರವಾಸಿಗರ ಪಟ್ಟಿ
30. ನಿಕಲೋ ಕೊಂತಿ ಿಟಲಿ ದೇಶ 1420 ರಲ್ಲಿ 1ನೇ ದೇವರಾಯ ಅರಸನ ಕಾಲದಲ್ಲಿ ಬೇಟಿ ನೀಡಿದ
31. ಅಬ್ದುಲ್ ರಜಾಕ್ ಪರ್ಶಿಯಾ ದೇಶ 1443 ರಲ್ಲಿ 2 ನೇ ದೇವರಾಯ ್ರಸನ ಕಾಲದಲ್ಲಿ ಬೇಟಿಯಾದ
32. ನಿಕೆಟಿನ್ ರಷ್ಯದ ಪ್ರವಾಸಿ 1470 ರಲ್ಲಿ ವಿರೂಪಾಕ್ಷ ಅರಸನ ಕಾಲದಲ್ಲಿ ಬೇಟಿ ನೀಡಿದ
33. ಬಾರ್ಬೋಸ ಪೋರ್ಚುಗಲ್ ದೇಶದವ 1514 – 1516 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
34. ಡೋಮಿಂಗೋ ಪಯಾಸ್ ಪೋರ್ಚುಗಲ್ ದೇಶದವ 1520 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ
35. ನ್ಯೂನಿಜ್ ಪೋರ್ಚುಗಲ್ ದೇಶದವ 1535 ರಲ್ಲಿ ಅಚ್ಚುತ ರಾಯನ ಕಾಲದಲ್ಲಿ ಬೇಟಿಯಾದ
ವಿಜಯನಗರ ಸಾಮ್ರಾಜ್ಯದ ಹುಟ್ಟಿಗೆ ಕಾರಣವಾದ ಅಂಶ
36. ಹೆದಲಿಯ ಸ್ಲಾನ ಅಲ್ಲಾವುದ್ದೀನ್ ಖಿಲ್ಜಿ ದಕ್ಷಿಣ ಭಾರತದ ರಾಜಕೀಯ ಸಮತೋಲನಕ್ಕೆ ಭಂಗವುಂಟುಮಾಡಿದ್ದು
37. ಕ್ರಿ.ಶ. 1296 ದೆಹಲಿಯ ಸುಲ್ತಾನನಾಗಿ ಅಧಿಕಾರ ಮಹಿಸಿಕೊಂಡ ಮಹಮ್ಮದ್ ಬಿನ್ ತುಘಲಕ್ ದಕ್ಷಿಣ ಭಾರತವನ್ನು ನೇರ ಆಳ್ವಿಕೆಗೆ ಒಳಪಡಿಸಿದ್ದು
38. ಸ್ಥಿರವಾದ ಆಡಳಿತ ಕೊಡುವಲ್ಲಿ ತುಘಲಕ್ ವಿಫಲವಾಗಿದ್ದು
39. ದಕ್ಷಿಣ ಭಾರತದ ಜನತೆಯಲ್ಲಿ ಅಭದ್ರತೆ ವಾತಾವರಣ ಉಂಟಾಗಿದ್ದು .
ರಾಜಕೀಯ ಇತಿಹಾಸ
 ವಿಜಯ ನಗರವನ್ನಾಳಿದ ವಂಶಗಳು
40. ಸಂಗಮ ವಂಶ 1336 – 1485 - ರಾಜಧಾನಿ ಹಂಪಿ
41. ಸಾಳುವ ವಂಶ 1485 – 1505 ರಾಜಧಾನಿ ಹಂಪಿ
42. ತುಳುವ ವಂಶ 1505 – 1570 ರಾಜಧಾನಿ ಹಂಪಿ , ಪೆನುಗೊಂಡ
43. ಅರವೀಡು ವಂಶ 1570 – 1646 - ರಾಜಧಾನಿ ಪೆನುಗೊಂಡ ,ವೆಲ್ಲೂರು ಹಾಗೂ ಚಂದ್ರಗಿರಿ
44. ವಿಜಯನಗರ ಸಾಮ್ರಾಜ್ಯಕ್ಕೆ ತಳಹದಿಯನ್ನು ಹಾಕಿದವರು - ಸಂಗಮನ ಮಕ್ಕಳಾದ - ಹರಿಹರ ಮತ್ತು ಬುಕ್ಕರು
45. ವಿಜಯನಗರ ಸಾಮ್ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು - ಕ್ರಿ.ಶ.1336
46. ಬಹಮನಿ ಸಾಮ್ರಾಜ್ಯ ಅಸ್ತತ್ವಕ್ಕೆ ಬಂದಿದ್ದು - ಕ್ರಿ.ಶ - 1347 ರಲ್ಲಿ
47. ವಿಜಯನಗರ ಅರಸುರುಗಳಲ್ಲಿ ಅತ್ಯಂತ ಸಮರ್ಥನಾದ ಅರಸ - ಕೃಷ್ಮದೇವರಾಯ
48. ಕೃಷ್ಮದೇವರಾಯನ ನಿಷ್ಠಾವಂತ ಪ್ರಧಾನಿ - ತಿಮ್ಮರಸ
49. “ ಯವನ ರಾಜ್ಯ ಪ್ರತಿಷ್ಠಾನ ಚಾರ್ಯ ’ ಎಂಬ ಬಿರುದನ್ನು ಕೃಷ್ಣದೇವರಾಯ ಪಡೆದನು
50. ಕೃಷ್ಣದೇವರಾಯನ ವಿರುದ್ದ ಜಿಹಾದ್ ಯುದ್ದವನ್ನು ಸಾರಿದವನು - ಬೀದರ್ ನ ಬಹಮನಿ ಸುಲ್ತಾನ ಮಹಮ್ಮದ್ ಷಾ ಹಾಗೂ ಬಿಜಾಪುರದ ಸುಲ್ತಾನನಾದ .ಯೂಸುಫ್ ಆದಿಲ್ ಷಾ
51. ಈ ಧರ್ಮಯುದ್ದ ನಡೆದ ಪ್ರದೇಶ - ಕೋವಿಲ್ ಕೊಂಡ
52. ವಿಜಯನಗರ ಕೃಷ್ಣದೇವರಾಯನ ವಿರುದ್ದ ಹೋರಾಡಿದ ಉಮ್ಮತ್ತೂರಿನ ಪಾಳೆಗಾರ - ಗಂಗರಾಜ
53. ಗಂಗರಾಜನಿಂದ ವಶಪಡಿಸಿಕೊಂಡ ಪ್ರದೇಶ - ಶ್ರೀರಂಗ ಪಟ್ಟಣ್ಣ ಹಾಗೂ ಶಿವನ ಸಮುದ್ರ
54. ಕೃಷ್ಣದೇವರಾಯನನ್ನ ಎದುರಿಸಿದ ಒರಿಸ್ಸಾದ ದೊರೆ - ಪ್ರತಾಪರುದ್ರ
55. ಪೊರ್ಚುಗೀಸರೊಡನೆ ಉತ್ತಮವಾಗಿ ಸಂಬಂಧ ಹೊಂದಿದ್ದ ವಿಜಯನಗರದ ದೊರೆ - ಕೃಷ್ಣದೇವರಾಯ
56. ಕೃಷ್ಣದೇವರಾಯ ಸಾವನ್ನು ಕಂಡುಕೊಂಡಿದ್ದು - ಕ್ರಿ.ಶ.1529 ರಲ್ಲಿ
57. ತುಂಗಭದ್ರೆ ನದಿಗೆ ಅಡ್ಡಲಾಗಿ ಅಣಿಕಟ್ಟನ್ನು ನಿರ್ಮಿಸಿದ ವಿಜಯನಗರ ್ರಸ - ಕೃಷ್ಣದೇವರಾಯ
58. ಕೃಷ್ಣದೇವರಾಯ ತೋಡಿಸಿದ ಕಾಲುವೆ - ಕೊಡಗಲ್ ಹಾಗೂ ಬಸವಣ್ಣ ಕಾಲುವೆ
59. ಅಮುಕ್ತ ಮೌಲ್ಯದ ಕೃತಿಯ ಕರ್ತೃ - ಕೃಷ್ಣದೇವರಾಯ
60. ಅಮುಕ್ತ ಮೌಲ್ಯದ ಕತಿಯು - ತೆಲುಗು ಭಾಷೆಯಲ್ಲಿದೆ
61. ಅಮುಕ್ತ ಮೌಲ್ಯದ ಇನ್ನೋಂದು ಹೆಸರು - ವಿಷ್ಣುಚಿತ್ತಿಯಮು
62. ಕೃಷ್ಣದೇವರಾಯ ಆಸ್ಥಾನದಲ್ಲಿದ ಕವಿಗಳಿಗೆ - ಅಷ್ಟದಿಗ್ಗಜರು ಎಂದು ಕರೆಯವುರು
63. ಮನುಚರಿತಮು ಕೃತಿಯ ಕರ್ತೃ - ಅಲ್ಲಸಾನಿ ಪೆದ್ದಣ್ಣ
64. ಆಂದ್ರಾಕವಿತಾ ಪಿತಾಮಹಾ - ಎಂಬ ಬಿರುದನ್ನು ಹೊಂದಿದ್ದ ಕವಿ - ಅಲ್ಲಾಸಾನಿ ಪೆದ್ದಣ್ಣ
65. ನಂದಿ ತಿಮ್ಮಣ್ಮ ನ ಕೃತಿ - ಪಾರಿಜಾತಹರಣಮು
66. ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ - ಹಜಾರ ರಾಮಸ್ವಾಮಿ ಹಾಗೂ ವಿಠಲ ಸ್ವಾಮಿ ದೇವಲಾಯ
67. ಮಹಾನವಮಿ ದಿಬ್ಬ ಅಥವಾ ಸಿಂಹಾಸನ ವೇದಿಕೆ ್ಥಾವ ವಿಜಯಲಯ ನಿರ್ಮಿಸಿದವರು - ಕೃಷ್ಣದೇವರಾಯ
68. ತನ್ನ ತಾಯಿ ನಾಗಲೆಯ ಸ್ಮರಮಾರ್ಥವಾಗಿ ನಿರ್ಮಿಸಿದ ನಗರ - ನಾಗಲಾಪುರ
69. ಕೃಷ್ಣದೇವರಾಯ ನಂತರ ಅಧಿಕಾರಕ್ಕೆ ಬಂದವರು - ಅಚ್ಚುತರಾಯ
70. ಅಚ್ಚುತನ ವಿರೋಧಿ - ಅಳಿಯ ರಾಮರಾಯ
ಅಳಿಯ ರಾಮರಾಯ
71. ಈತನ ಮಂತ್ರಿ - ತಿರುಮಲ
72. ಈತನ ಸೇನಾಧಿಕಾರಿ - ವೆಂಕಟಾದ್ರಿ
73. ತಾಳಿಕೋಟೆ ಯುದ್ದ ಗತಿಸಿದ ವರ್ಷ - ಕ್ರಿ.ಶ 1565 ರಲ್ಲಿ
74. ಯುದ್ದ ನಡೆದಿದ್ದು - ಷಾಹಿ ಮನೆತನ ಹಾಗೂ ವಿಜಯನಗರಕ್ಕೆ
75. ತಾಳಿಕೋಟೆ ಯುದ್ದದಲ್ಲಿ ವಿಜಯ ನಗರದ ಮನೆತನ ಸೋಲಲು ಕಾರಣ ಪ್ರಮುಖ ಕಾರಣ - ಸೈನಿಕ ಕಾರಣ
76. ತಾಳಿಕೋಟೆ ಯುದ್ದದ ನಂತರ ತಿರುಮಲನು ಪಲಾಯನ ಮಾಡಿದ್ದು - ಚಂದ್ರಗಿರಿಗೆ
77. “ A forgotten Empire ” ಅಥವಾ “ ಮರೆತು ಹೋದ ಸಾಮ್ರಾಜ್ಯ ” ಕೃತಿಯ ಕರ್ತೃ - Robert Seevel
78. ಹಂಪಿಯಲ್ಲಿ ಹುಲಿ ಹಾಗೂ ಇತರ ಕಾಡು ಪ್ರಾಣಿಗಳು ವಾಸಿಸುತ್ತಿದ್ದವು ಎಂಬ ಹೇಳಿಕೆಯನ್ನು ನೀಡಿದವರು - ಿಟಲಿಯ ಪ್ರವಾಸಿ ಫೆಡ್ರಿಕ್
79. ತುಳುವ ವಂಶದ ಆಳ್ವಿಕೆ ಅಂತ್ಯವಾಗಿದ್ದು - ಕ್ರಿ.ಶ. 1570 ರಲ್ಲಿ ಸದಾಶಿವ ರಾಯನನ್ನ ಕೊಲೆ ಮಾಡುವುದರೊಂದಿಗೆ ಅಂತ್ಯ ಕಂಡಿತು
80. ಹಂಪೆಯು ಈ ನದಿಯ ದಂಡೆಯ ಮೇಲಿದೆ - ತುಂಗಾ ಭದ್ರ
81. ವಿಜಯ ನಗರ ಸಾಮ್ರಾಜ್ಯದ ರಾಜಧಾನಿ - ಹಂಪೆ
82. ಈ ರಾಜ್ಯದ ರಾಜ ಲಾಂಛನ - ವರಾಹ
83. ಹರಿಹರ ಹಾಗೂ ಬುಕ್ಕರು ತಂದೆ ಈ ರಾಜನ ಆಸ್ಥಾನದಲ್ಲಿದ್ದರು - ಕಂಪಲಯರಾಜ ್ಥವಾ ಕಂಪಿಲರಾಯ
84. ಕುಮಾರ ರಾಮನ ಕೃತಿಯ ಕರ್ತೃ - ನಂಜುಂಡ

ಸಂಗಮ ವಂಶ
85. ಸಂಗಮ ವಂಶದ ಮೊದಲ ದೊರೆ - ಹರಿಹರ
86. ಇವನ ರಾಜಧಾನಿ - ಆನೆಗೊಂದಿ
87. ಹರಿಹರನ ಬಿರುದುದಗಳು - ಪೂರ್ವ ಪಶ್ಚಿಮ ಸಮುದ್ರಾದೇಶ್ವರ , ಭಾಷೆಗೆ ತಪ್ಪದ ರಾಯರ ಗಂಡ ರಾಜ ಪರಮೇಶ್ವರ , ಅರಿರಾಯ ವಿಭಾಡ , ಹಾಗೂ ವೇದಾಮಾರ್ಗ ಸ್ಥಾಪನ ಚಾರ್ಯ
88. ಮಥುರಾ ವಿಜಯಂ ಅಥವಾ ಕಂಪಣರಾಯ ವಿಜಯಂ ಕೃತಿಯ ಕ್ರತೃ - ಬುಕ್ಕರಾಯನ ಪತ್ನಿ - ಗಂಗಾಂಬಿಕೆ
89. ವೇದಾಮಾರ್ಗ ಪ್ರವರ್ತಕ ಎಂಬ ಬಿರುದನ್ನು ಹೊಂದಿದ್ದ ದೊರೆ - 1 ನೇ ಬುಕ್ಕರಾಯ
90. ಕರ್ನಾಟಕ ವಿದ್ಯಾ ವಿಲಾಸ ಬಿರುದಿನ ಕರ್ತೃ - 2 ನೇ ಹರಿಹರ
91. 1 ನೇ ದೇವರಾಯನ ಆಸ್ಥಾನಕ್ಕೆ ಾಗಮಿಸಿದ್ದ ವಿದೇಶಿ ಯಾತ್ರಿಕ - ನಿಕೋಲೋ ಕೊಂತಿ
92. 2 ನೇ ದೇವರಾಯನ ಮತ್ತೊಂದು ಬಿರುದು - ಗಜಬೇಂಟೆಕಾರ
93. ಈತನ ಆಸ್ಥಾನಕ್ಕೆ ಪರ್ಶಿಯಾದ ರಾಯಭಾರಿ - ಅಬ್ದುಲ್ ರಜಾಕ್
94. ಈತನ ಆಸ್ಥಾನ ಕವಿ - ಕುಮಾರ ವ್ಯಾಸ
ಸಾಳುವ ವಂಶ
95. ಈ ಸಂತತಿಯ ಸ್ಥಾಪಕ - ಸಾಳುವ ನರಸಿಂಹ
ತುಳುವ ವಂಶ
96. ತುಳುವ ವಂಶವನ್ನು ಆರಂಬಿಸಿದವರು - ವೀರನರಸಿಂಹ
97. ಕೃಷ್ಣದೇವರಾಯನ ಕಾಲವನ್ನು ದಕ್ಷಿಣ ಭಾರತದ ಸಾಂಸ್ಕೃತಿಕ ಸಮ್ಮಿಲನ ಕಾಲ ಎಂದು ಕರೆಯಲಾಗಿದೆ
98. ಕೃಷ್ಣದೇವರಾಯನ ಪ್ರಧಾನ ಮಂತ್ರಿ - ಸಾಳ್ವ ತಿಮ್ಮರಸ
99. ದಕ್ಷಿಣ ಸಮುದ್ರಾಪತಿ ಎಂದು ಬಿರುದು ಹೊಂದಿದವರು - ಕೃಷ್ಣದೇವರಾಯನ
100. ಕೃಷ್ಣದೇವರಾಯನ ದಕ್ಷಿಣ ಸಮುದ್ರಾಪತಿ ಎಂಬ ಬಿರುದನ್ನ ಶ್ರೀಲಂಕಾದ ವೀರಬಾಹುವನ್ನ ಸೋಲಿಸಿ ಪಡೆದನು
ಪ್ರಮುಖ ಕೃತಿಗಳು
101. ಅಮುಕ್ತಮೌಲ್ಯದ ( ತೆಲುಗು ) ಜಾಂಬವತಿ ಕಲ್ಯಾಣ ( ಸಂಸ್ಕೃತ ) - ಇದರ ಕರ್ತೃ - ಕೃಷ್ಣದೇವರಾಯನ
102. ಕರ್ನಾಟಕ ಕೃಷ್ಣರಾಯ ಭಾರತ ಕಥಾ ಮಂಜರಿಯ ಕರ್ತೃ - ತಿಮ್ಮಣ್ಣ ಕವಿ
ಅರವೀಡು ಸಂತತಿ
103. ಈ ಸಂತತಿಯ ಆರಂಬಿಕ ದೊರೆ - ತಿರುಮಲ
104. ರಾಜಧಾನಿ - ಪೆನುಗೊಂಡ
105. ವಿಜಯನಗರ ಕೊನೆಯ ಅರಸ - 3 ನೇ ಶ್ರೀರಂಗರಾಯ
106.          ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದು - 1681 ರಲ್ಲಿ
Extra tips
107. ಹಕ್ಕ ಬುಕ್ಕರು - ಓರಂಗಲ್ಲಿನ ಪ್ರತಾಪರುದ್ರನ ಆಸ್ಥಾನದಲ್ಲಿದ್ದರು
108. ವಿದ್ಯಾರಣ್ಯರ ಮೊದಲ ಹೆಸರು - ಮಾಧವ ( ಸಾಮ್ರಾಜ್ಯ ಸ್ಥಾಪಿಸಲು ಮಾರ್ಗದರ್ಶಕರು 1386 ಕಲ್ಲಿ ಕಾಲವಾದರು )
109. ಹರಿಹರ - ಹೊಯ್ಸಳರ ಮಾಂಡಲಿಕ
110. ಬಹಮನಿ ಸಾಮ್ರಾಜ್ಯದ ಸ್ಥಾಪಕ - ಅಲ್ಲಾವುದ್ದಿನ್ ಹಸನ್ ಬಹಮನ್ ಷಾ
111. ತಾಳಿಕೋಟೆ ಕದನದ ಇನ್ನೋಂದು ಹೆಸರು - ರಕ್ಕಸತಂಗಡಿ 1565 ಜನವರಿ 23
112. ವಿಜಯನಗರ ರಾಜಧಾನಿಯ ಈಗಿನ ಹೆಸರು - ಹಂಪೆ
113. ಗದುಗಿನ ನಾರಾಯಣಪ್ಪ ಎಂದು ಕುಮಾರವ್ಯಾಸನನ್ನ ಕರೆಯಲಾಗಿದೆ
114. ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದು ಪೋರ್ಚುಗೀಸ್ ರಾಯಭಾರಿ - ಅಲ್ಬುಕರ್ಕ್
115. “ ಹಿಂದೂ ರಾಯ ಸುತ್ತಾಣ ” ಎಂಬುದು ವಿಜಯ ನಗರ ಅರಸರ ವಿಶಿಷ್ಟ ಬಿರುದು .
116. ಈ ರಾಜವಂಶದ ಕುಲದೇವರು - ಶ್ರೀವಿರೂಪಾಕ್ಷ
117. ದಕ್ಷಿಮ ಬಾರತವನ್ನಾಳಿತ ಅರಸರಲ್ಲಿಯೂ ಶ್ರೇಷ್ಠ ಅರಸ - ಕೃಷ್ಣದೇವರಾಯ .
118. ಕೃಷ್ಣದೇವರಾಯನಿಗೆ “ ಕನ್ನಡ ರಾಜ್ಯ ರಮಾರಮಣ ” ಎಂಬ ಬಿರುದಿತ್ತು
119. ವಿಜಯ ನಗರದ ಪ್ರಾಚೀನ ರಾಜಧಾನಿ - ಆನೆಗೊಂಡಿ
120. ವಿಜಯನಗರ ಎಂಬ ಹೆಸರಿನಲ್ಲಿ ಹೊಸ ರಾಜಧಾನಿಯನ್ನು ನಿರ್ಮಿಸಿದ ಕೀರ್ತಿ - ಬುಕ್ಕರಾಯನಿಗೆ ಸಲ್ಲುತ್ತದೆ .
121. ವಿಜಯನಗರ ದೇವಾಲಯಗಳಲ್ಲರುವ ಹೆಬ್ಬಾಗಿಲಿನ ಎತ್ತರವಾದ ಗೋಪುರಗಳನ್ನು - ರಾಯಗೋಪುರ ಎಂದು ಕರೆಯುವರು .
122. ಖುರಾನಿನ ಪ್ರತಿಗಳನ್ನು ತನ್ನ ಆಸ್ಥಾನದ ಎತ್ತರವಾದ ಪೀಠದ ಮೇಲೆ ಇರಿಸಿದ್ದ ಅರಸ - 2ನೇ ದೇವರಾಯ
123. ಹಕ್ಕಬುಕ್ಕರಿಗೆ ಸಾಮ್ರಾಜ್ಯ ಸ್ಥಾಪನೆಗೆ ಅಶೀರ್ವದಿಸಿದ ಗುರುಗಳ ಹೆಸರು - ಕಾಶೀ ವಿಲಾಪ ಕ್ರಿಯಾ ಶಕ್ತಿ ಯತಿಗಳು
124. ವಿಜಯನಗರ ಪ್ರಸ್ತುತ - ಬಳ್ಳಾರಿ ಜಿಲ್ಲೆಯಲ್ಲಿದೆ
125. 2 ನೇ ದೇವರಾಯನ ದಂಡ ನಾಯಕ - ಲಕ್ಕಣ ದಂಡೇಶ
126. ಲಕ್ಕಣ ದಂಡೇಶನ ಕೃತಿ - ಶಿತತ್ವ ಚಿಂತಾಮಣಿ
127. ಕರ್ನಾಟಕ ಭಾರತಿ ಕಥಾಮಂಜರಿಯ ಕರ್ತೃ - ಕುಮಾರವ್ಯಾಸ
128. ಕೃಷ್ಣದೇವರಾಯನ ಮಾತ ಪಿತೃಗಳು - ನರಸನಾಯಕ ಹಾಗೂ ನಾಗಲಾಂಬಿಕೆ
129. ತುಳುವ ವಂಶದ ಕೊನೆಯ ಅರಸ - ಸದಾಶಿವರಾಯ
130. ಅರವೀಡು ಸಂತತಿಯ ಕೊನೆಯ ಅರಸ - 3 ನೇ ಶ್ರೀರಂಗ
ವಿಜಯ ನಗರದ ಆಡಳಿತ
131. ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ - ನಾಯಕರ್
132. ಗ್ರಾಮ ಸಭೆಯ ಆಡಳಿತ - ಆಯಗಾರರು
133. ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ
134. ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು
135. ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್
136. ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು
137. ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು
138. ಜೈಮಿನಿ ಭಾರತ ಕೃತಿಯ ಕರ್ತೃ - ಲಕ್ಷ್ಮೀಶ
139. ತೊರವೆ ರಾಮಾಯಣದ ಕರ್ತೃ - ನರಹರಿ
140. ಮೊಹಿನಿ ತರಂಗಿನಿ ಯ ಕರ್ತೃ - ಕನಕದಾಸ
141. ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ - ಲೇಪಾಕ್ಷಿ
142. ಕರ್ನಾಟಕ ಸಂಗೀತದ ಪಿತಾಮಹಾ - ಪುರಂದರದಾಸರು
143. ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ
144. ಮಹಾನಾಡು ಪ್ರಭು - ಜಿಲ್ಲಾಧಿಕಾರಿ
145. ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ
146. ಆಯಗಾರರು - ಗ್ರಾಮದ ಸೇವಕ
147. ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ
148. ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ
149. ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ
150. ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ
151. ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್
152. ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು
153. ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ
154. ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ
155. ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು - ವ್ಯಾಸರಾಯರು
156. ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು
157. ಪುರಂದರ ದಾಸರು ಅಂಕಿತ - ಪುರಂದರ ವಿಠಲ
ಕನಕದಾಸರು
158. ಕನಕದಾಸರು ಹುಟ್ಟಿದ್ದು - ದಾರವಾಡ ಜಿಲ್ಲೆಯ ಬಾಡಾದಲ್ಲಿ
159. ಮಾತಾ ಪಿತೃಗಳು - ಬಚ್ಚಮ ಮತ್ತು ಬೀರಪ್ಪ
160. ಇವರ ಅಂಕಿತ - ಕಾಗಿನೆಲೆ ಆದಿಕೇಶವ
161. ಪ್ರಸಿದ್ದ ಕೃತಿ - ರಾಮ ದ್ಯಾನ ಚರಿತೆ
162. ಸಂಗೀತ ಸಾರಂ ಕೃತಿಯ ಕರ್ತೃ - ವಿದ್ಯಾರಣ್ಯರು
163. ಭಾರತ ಇತಿಹಾಸದಲ್ಲಿ ಕವಯಿತ್ರಿಯೊಬ್ಬಳು ಬರೆದ ಪ್ರಪ್ರಥಮ ಸಂಸ್ಕೃತ ಇತಿಹಾಸ ಕೃತಿ - ಮಥುರಾ ವಿಜಯಂ
164. ವೀರ ಕಂಪಣ್ಣರಾಯ ಚರಿತ ಬರೆದವರು - ಗಂಗಾದೇವಿ
165. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ನಂದಿ - ಲೇಪಾಕ್ಷಿಯ ಏಕಶೀಲೆಯ ನಂದಿ
166. ಲೇಪಾಕ್ಷಿಯ ವೀರಭದ್ರ ದೇವಾಲಯದ ಕರ್ತೃ - ವಿರೂಪಣ್ಣ
167. ವಿರೂಪಣ್ಣ ಈತ ಕೃಷ್ಣದೇವರಾಯನ - ಕೋಶಾಧಿಕಾರಿ
168. ಮಹಾಮಂಡಳೇಶ್ವರ - ಪ್ರಾಂತ್ಯಾಧಿಕಾರಿ
169. ಒಡೆಹ ಅಥವಾ ನಾಯಕ - ಇವರ ಬಿರುದು
170. ವೇದಾ ಪ್ರಕಾಶ ಕೃತಿಯ ಕರ್ತೃ - ಸಾಯಣ್ಣ

ಹೊಯ್ಸಳರು

ಹೊಯ್ಸಳರು


ಕಲ್ಯಾಣಿ ಚಾಲುಕ್ಯರು
 ಪ್ರಸ್ತಾವನೆ
ಇವರು ರಾಷ್ಟ್ರಕೂಟರ ಆಳ್ವಿಕೆಯನ್ನು ಕೊಣೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ಇವರನ್ನು ಪಶ್ಚಿಮದ ಚಾಲುಕ್ಯರೆಂದು ಕರೆಯುವರು
ಇವರ ಪ್ರಾರಂಭದ ರಾಜಧಾನಿ - ಏತಗಿರಿ ಅಥವಾ ಪೊಟ್ಟಳಕೆರೆ ಹಾಗೂ ಮಹಾರಾಷ್ಟ್ರದ ಮಾನ್ಯಖೇಟ
ಇವರ ಲಾಂಛನ - ವರಾಹ
ರಾಷ್ಟ್ರಕೂಟರ ಸಾಮಂತರಾಗಿದ್ದ ಎರನೇ ತೈಲಪ - ಈ ಮನೆತನದ ಮೂಲ ಪುರುಷ
ತೈಲಪ ಎರಡನೇ ಕರ್ಕನನ್ನ ಸೋಲಿಸಿ ಈ ರಜ್ಯಾಕ್ಕೆ ತಳಹದಿ ಹಾಕಿದನು
ಆಧಾರಗಳು
ರನ್ನನ ಅಜಿತನಾಥಪುರಾಣ ಮತ್ತು ಗದಾಯುದ್ಧ
ಮೂರನೇ ಸೋಮೇಶ್ವರನ - ಮಾನಸೋಲ್ಲಾಸ
ಬಿಲ್ಹಣನ - ವಿಕ್ರಮಾಂಕದೇವ ಚರಿತಾ
ವಿಜ್ಞಾನೇಶ್ವರನ - ಮಿತಾಕ್ಷರ
ರಾಜಕೀಯ ಇತಿಹಾಸ
ಎರಡನೇ ತೈಲಪ
ಕಲ್ಯಾಣಿ ಚಾಲುಕ್ಯರ ಸ್ಥಾಪಕ ದೊರೆ
ಮಾನ್ಯಖೇಟ ಈತನ ರಾಜಧಾನಿ
ಕ್ರಿ.ಶ.997 ರಲ್ಲಿ ಮರಣ ಹೊಂದಿದ
ಆರನೇ ವಿಕ್ರಮಾಧಿತ್ಯ
ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ
ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ
ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು
ಈತನ ದಂಡ ನಾಯಕನ ಹೆಸರು - ಅಚ್ಚುಗಿ
ಕರ್ನಾಟಕ ಸರಸ್ವತಿ ಎಂದು ಪ್ರಸಿದ್ದರಾದವರು - ಚಂದ್ರಲಾದೇವಿ
ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ
ಈತ “ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು
“ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” .
“ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ )
ಈತ ಕ್ರಿ.ಶ.1026 ರಲ್ಲಿ ಮರಣ ಹೊಂದಿದನು
ಮೂರನೇ ಸೋಮೇಶ್ವರ :-
6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು
ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು
ಮಾನಸೋಲ್ಲಾಸದ ಇನ್ನೊಂದು ಹೆಸರು - “ಅಭಿಲಾಷಿತಾರ್ಥ ಚಿಂತಾಮಣಿ ”
“ಅಭಿಲಾಷಿತಾರ್ಥ ಚಿಂತಾಮಣಿ ” ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು “ ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ ”
ಈತನ ಬಿರುದ - “ಸರ್ವಜ್ಞ ಚಕ್ರವರ್ತಿ ”
ಈತನ ಇತರೆ ಬಿರುದುಗಳು - ಭೂಲೋಕಮಲ್ಲ , ತ್ರಿಭುವನ ಮಲ್ಲ
ಕಲ್ಯಾಣಿ ಚಾಲುಕ್ಯರ ಆಡಳಿತ
ಮಂತ್ರಿಗಳ ವಿಧಗಳು - “ ಪ್ರಧಾನ ” ಮತ್ತು “ ಮಹಾಪ್ರಧಾನ ”
ಪ್ರಧಾನ ಮಂತ್ರಿಗೆ ಇರುತ್ತಿದ್ದ ಬಿರುದುಗಳು “ ಚೂಡಾಮಣಿ ” ಮತ್ತು “ ಅಮಾತ್ಯ ಕೇಸರಿ ”
ಸ್ಥಳೀಯ ಆಡಳಿತ ವರ್ಗಗಳು - ಗ್ರಾಮ ಮಹತ್ತರು ಮತ್ತು ರಾಷ್ಠ್ರ ಮಹತ್ತರರು
ಆಡಳಿತದ ಕೊನೆಯ ಘಟಕ - ಗ್ರಾಮ
ಗ್ರಾಮದ ಹಿರಿಯ ಬ್ರಾಹ್ಮಣರನ್ನು “ ಮಹಾಜನ ” ಎಂದು ಕರೆಯುತ್ತಿದ್ದರು .
ವೈಶ್ಯರನ್ನು - ನಬರ ಎಂದು ಕರೆಯುತ್ತಿದ್ದರು
ಇವರ ಆಡಳಿತದಲ್ಲಿದ್ದ ಭೂಕಂದಾಯ ಲೆಕ್ಕವಿಡುತ್ತಿದ್ದ ಮುಖ್ಯಸ್ಥನ ಹೆಸರು - ಕಡಿತವರ್ಗಡೆ
ಸೈನ್ಯದ ಪ್ರಮುಖ ಕೇಂದ್ರ ಕೋಟೆಗಳು
ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ - ಶಕ್ತಿ ಪೂಜೆಯ ಕೇಂದ್ರವಾಗಿತ್ತು
ರನ್ನನಿಗೆ ಆಶ್ರಯ ನೀಡಿದವರು - ಸತ್ಯಶ್ರಾಯ ಹಾಗೂ 2 ನೇ ತೈಲಪ
ಇವರ ಕಾಲದಲ್ಲಿದ್ದ ಸುಪ್ರಸಿದ್ದ ಜೈನ ಭಕ್ತೆ - ಅತ್ತಿಮಬ್ಬೆ
ಅತ್ತಿಮಬ್ಬೆಗೆ ಇದ್ದ ಬಿರುದು - ದಾನ ಚಿಂತಾಮಣಿ
ಬಳ್ಳಿಗಾಂವೆ , ಕೋಳಿವಾಡ ಮತ್ತು ಡಂಬಳ - ಮಹಾಯಾನ ಬೌಧ್ಧರ ಕೇಂದ್ರ
ಸಾಹಿತ್ಯ ( ಕನ್ನಡ )
ರನ್ನ - ಗದಾಯುದ್ಧ ಮತ್ತು ಅಜಿತನಾಥಪುರಾಣ ( ಕವಿಚಕ್ರವರ್ತಿ ಬಿರುದು )
ಎರಡನೇ ಚಾವುಂಡರಾಯ - ಲೋಕೋಪಕಾರ
ನಾಗವರ್ಮ - ಕರ್ನಾಟಕ ಕದಂಬರಿ ಮತ್ತು ಛಂದೋಬದಿ
ಚಂದ್ರರಾಜ - ಮದನ ತಿಲಕ
ಶ್ರೀಧರಚಾರ್ಯ - ಜಾತಕ ತಿಲಕ
ಕೀರ್ತಿವರ್ಮ - ಗೋವೈದ್ಯ
ಶಾಂತಿನಾಥ - ಸುಕುಮಾರ ಚರಿತ್ರೆ
ಮಾದವರ್ಮಾಚಾರ್ಯ - ಚಂದ್ರ ಚೂಡ ಮಣಿ
ನಯನ ಸೇನ - ಧರ್ಮಾಮೃತ
ದುರ್ಗಸಿಂಹ - ಪಂಚತಂತ್ರ
ಸಂಸ್ಕೃತ ಸಾಹಿತ್ಯ
ಜಗದೇಕ ಮಲ್ಲನ ಆಸ್ಥಾನ ಕವಿ - ವಾದಿರಾಜ
6 ನೇ ವಿಕ್ರಮಾಧಿತ್ಯನ ಅಶ್ರಿತ ಕವಿ - ಬಿಲ್ಹಣ
ವಾದಿರಾಜ - ಯಶೋಧರ ಚರಿತೆ ಮತ್ತು ಪಾರ್ಶ್ವನಾಥ ಚರಿತೆ
ಬಿಲ್ಹಣ - ವಿಕ್ರಮಾಂಕ ದೇವಚರಿತ
ವಿಜ್ಞಾನೇಶ್ವರ - ಮಿತಾಕ್ಷರ ಸಂಹಿತೆ
ಮೂರನೇ ಸೋಮೇಶ್ವರ - ಮಾನಸೋಲ್ಲಾಸ
ಜಗದೇಕ ಮಲ್ಲನ - ಸಂಗೀತ ಚೂಡಾಮಣಿ
Extra Tips
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ
ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ
ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / ವಿಷ್ಣುವರ್ಧನ
ನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವಿ
ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ )
ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ )
3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪ
ಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ
ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ
ಅರಿಕೇಸರಿಯ ಆಸ್ಥಾನದ ಕವಿ - ಪಂಪ
ಸಾಹಸ ಭೀಮ ವಿಜಯ - ರನ್ನ
ಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ
ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ
ಎರಡನೇ ತೈಲಪನ ದಂಡ ನಾಯಕ - ಬರ್ಫೆ
6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ
ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ )
ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ
6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ


 ಕಲಾಚೂರಿಗಳು
1. ಇವರ ಮೂಲ ಪುರುಷ - ಬಿಜ್ಜಳ
2. ಇವನ ಆಸ್ಥಾನದ ಮಂತ್ರಿ - ಬಸವಣ್ಣ
3. ಬಸವಣ್ಣ ನವರನ್ನ ಶಾಸನಗಳಲ್ಲಿ “ ಮಹೇಶ್ವರ ” ಎಂದು ಕರೆಯಲಾಗಿದೆ
4. ಇವರು ಮೂಲತಃ ಬುಂದೇಲ್ ಖಂಡದವರು
5. ಬಿಜ್ಜಳನ ಬಿರುದುಗಳು - ತ್ರಿಭುವನ ಮಲ್ಲ , ಭುಜ ಬಲ ಚಕ್ರವರ್ತಿ , ಕಲಚೂರಿ ಚಕ್ರವರ್ತಿ
6. ಸೋಮೇಶ್ವರ - ಬಿಜ್ಜಳನ ಮೊದಲ ಮಗ
7. ಈತನ ಇನ್ನೋಂದು ಹೆಸರು - ಸೋಮದೇವ
8. ಸೋಮೇಶ್ವರನ ಬಿರುದು - ರಾಯಮುರಾರಿ
9. ಕಲಚೂರಿ ಪದ ಮೂಲತಃ ಬುಂದೇಲ್ ಖಂಡದ “ ಕಲಿಂಜರ್ ” ದಿಂದ ಬಂದಿದೆ
10. ಕಲಚೂರಿಗಳ ಮೂಲ ರಾಜಧಾನಿ - ಕಲಿಂಜರಿ ಪುರ
11. ಕಲಚೂರಿ ಸಾಮ್ರಾಜ್ಯದ ಸ್ಥಾಪಕ - ಎರಡನೇ ಬಿಜ್ಜಳ
12. ಕಲಚೂರಿಗಳ ಲಾಂಛನ - ನಂದಿ ( ವೃಷಭ )
13. ಬಸವೇಶ್ವರರ ಜನ್ಮ ಸ್ಥಳ - ಬಾಗೇವಾಡಿ ಅಥವಾ ಬಸವನ ಬಾಗೇವಾಡಿ
14. ಬಸವೇಶ್ವರರು ಪುನರುತ್ಥಾನಗೊಳಿಸಿದ ಮತ - ವೀರಶೈವ ಧರ್ಮ
15. ಬಸವಣ್ಣನ ಅಂಕಿತ - ಕೂಡಲ ಸಂಗಮದೇವ
16. ಕಲ್ಯಾಣ ಇರುವ ಜಿಲ್ಲೆ - ಇಂದಿನ ಬಿಜಾಪುರ
17. ಬಸವೇಶ್ವರರು ಪ್ರಚುರ ಪಡಿಸಿದ ತತ್ವ - ಶಕ್ತಿ ವಿಶಿಷ್ಟಾದ್ವೈತ
18. ಬಸವಣ್ಣನ ತಂದೆ ತಾಯಿ - ಮಾದರಸ ಮತ್ತು ಮಾದಲಾಂಬಿಕೆ
19. ಅನುಭವ ಮಂಟಪದ ಸ್ಥಾಪಕರು - ಬಸವಣ್ಣ
20. ಕಲ್ಯಾಣಿ ಕಲಚೂರ್ಯರ ವಂಶ - ಹೈಹಯ ವಂಶ , ಇವರು ಮೂಲತಃ ಇತ್ತರ ಭಾರತದವರು
21. ಕಲಚೂರ್ಯರ ಆರಂಭದ ರಾಜಧಾನಿ - ಮಂಗಳವಾಡ
22. ಬಿಜ್ಜಳನ ಸೇನಾ ದಂಡ ನಾಯಕ - ಕಸಪಯ್ಯ
23. ಬಿಜ್ಜಳನನ್ನ ಕೊಂದವರು - ಜಗದೇವದಣ್ಣಾಯಕ ಬೊಮ್ಮರಸ ಮತ್ತು ಮಲ್ಲಿದೇವ
24. ಕಲಚೂರಿಗಳ ಕೊನೆಯ ಅರಸ - ಸಿಂಘಣ
ಹೊಯ್ಸಳರು :-
25. ಹೊಯ್ಸಳ ವಂಶದ ಮೊದಲ ದೊರೆ - ಸಳ
26. ಪ್ರಾರಂಭದ ರಾಜಧಾನಿಗಳು - ಸೊಸೆವೂರು , ಬೇಲೂರು , ದ್ವಾರಸಮುದ್ರ
27. ಹಳೇಬಿಡಿನ ಪ್ರಾಚೀನ ಹೆಸರು - ದ್ವಾರ ಸಮುದ್ರ
ಆಧಾರಗಳು
28. ಜನ್ನ - ಯಶೋಧರ ಚರಿತೆ
29. ರಾಜಾಧಿತ್ಯ - ವ್ಯವಹಾರ ಗಣಿತ
30. ನಾಗಚಂದ್ರ - ರಾಮಚರಿತ ಪುರಾಣ
31. ಕೇಶಿರಾಜ - ಶಬ್ದಮಣಿ ದರ್ಪಣ
ಹೊಯ್ಸಳರ ಮೂಲ
32. ಯಾದವ ಮೂಲ
33. ತಮಿಳು ಮೂಲ
34. ಕನ್ನಡ ಮೂಲ
ರಾಜಕೀಯ ಇತಿಹಾಸ
35. ಈ ವಂಶದ ಮೊದಲ ನಾಯಕ - ಸಳ
36. ಈತನಿಗೆ ಪ್ರವಚನದ ವೇಳೆ ಇದ್ದ ಮುನಿ - ಸುದತ್ತ ಮುನಿ
37. ಹೊಯ್ಸಳರ ಲಾಂಛನ - ಹುಲಿಯನ್ನು ಕೊಲ್ಲುವ ಸಳನ ಚಿತ್ರ
38. ಸಮರ್ಥ ಗಣ್ಯ ಹೊಯ್ಸಳ ದೊರೆ - ನೃಪಕಾಮ
39. ನೃಪಕಾಮನ ನಂತರ ಅಧಿಕಾರಕ್ಕೆ ಬಂದವರು - ವಿನಯಾಧಿತ್ಯ
40. ಇವರ ರಾಜಧಾನಿ - ಸೊಸೆವೂರು
41. ರಾಜದಾನಿಯನ್ನು ಸೋಸೆಯೂರಿನಿಂದ ಹಳೇಬಿಡಿಗೆ ವರ್ಗಾಯಿಸಿದವರು - ವಿನಯಾಧಿತ್ಯ
42. ಹಳೇಬಿಡಿಗೆ ದ್ವಾರ ಸಮುದ್ರವೆಂದು ನಾಮಕರಣ ಮಾಡಿದವರು - ವಿನಯಾದತ್ಯ
43. ರಾಜಧಾನಿಯನ್ನು ಬೇಲೂರಿಗೆ ಬದಲಾಯಿಸಿದವರು - 1 ನೇ ಬಲ್ಲಾಳ
ವಿಷ್ಣುವರ್ಧನ
44. ಹೊಯ್ಸಳ ವಂಶದ ಅತ್ಯಂತ ಶ್ರೇಷ್ಠ ದೊರೆ
45. ಇವನ ಮೂಲ ಹೆಸರು - ಬಿಟ್ಟಿದೇವ
46. ಇವನು ಶ್ರೀರಾಮಾನುಜಚಾರ್ಯರಿಗೆ ಆಶ್ರಯ ನೀಡಿದನು
47. ರಾಜಧಾನಿಯನ್ನು ಬೇಲೂರಿನಿಂದ ದ್ವಾರ ಸಮುದ್ರಕ್ಕೆ ಬದಲಾಯಿಸಿದನು
48. ಅಧಿಕಾರಕ್ಕೆ ಬರುವ ಮುನ್ನ - ನಂಜನಗೂಡಿನ ಪ್ರಾಂತ್ಯಾಧಿಕಾರಿಯಾಗಿದ್ದನು
49. ಪ್ರಥಮ ದಂಡಯಾತ್ರೆಯನ್ನು ಚೋಳರ ಅಧಿವಶದಲ್ಲಿದ್ದ ಗಂಗವಾಡಿಗೆ ಹಾಕುವ ಮೂಲಕ ಆರಂಭಿಸಿದನು
50. ಈತನ ದಂಡನಾಯಕ - ಗಂಗರಾಜ
51. ಈತನ ಬಿರುದುಗಳು - ತಲಕಾಡುಗೊಂಡ , ವೀರಗಂಗ ಹಾಗೂ ಕಾಂಚಿಗೊಂಡ , ಉಚ್ಚಂಗಿಗೊಂಡ
52. ಈತನ ಪತ್ನಿ - ಚಂದ್ರಲಾದೇವಿ , ಶಾಂತಲಾದೇವಿ ಹಾಗೂ ಲಕ್ಷ್ಮೀದೇವಿ
53. ಈತನ ಉಪರಾಜಧಾನಿ - ಹಾನಗಲ್ ಹಾಗೂ ಬಂಕಾಪುರ
54. ಕ್ರಿ,ಶ.1137 ರಲ್ಲಿ “ ತುಲಾಪುರುಷ ” ಎಂಬ ಸಮಾರಂಭ ಏರ್ಪಡಿಸಿದನು
55. ಈತನ ಆಸ್ಥಾನ ಕವಿ - ಜೈನ ವಿದ್ವಾಂಸ ರಾಜಾಧಿತ್ಯ
56. ಧರ್ಮಾಮೃತ ಕೃತಿಯ ಕರ್ತೃ - ನಯನ ಸೇನ
57. “ ಅಭಿನವ ವಾಗ್ದೇವಿ ” ಎಂದು ಹೆಸರಾಗಿದ್ದವರು - ಕಂತಿ
ಎರಡನೇ ಬಲ್ಲಾಳ
58. ಹೊಯ್ಸಳ ವಂಶದ - ಎರಡನೇ ಶ್ರೇಷ್ಠ ದೊರೆ
59. ದಕ್ಷಿಣ ಚಕ್ರವರ್ತಿ - ಈತನ ಬಿರುದು
60. ಈತನನ್ನು ಹೊಯ್ಸಳ ವಂಶದ ಮೊದಲ ಸ್ವತಂತ್ರ ದೊರೆ ಎಂದು ಕರೆಯಲಾಗಿದೆ
61. ಈತನ ಬಿರುದುಗಳು - ಶನಿವಾರ ಸಿದ್ದಿ , ಗಿರಿದುರ್ಗಮಲ್ಲ , ಪಾಂಡ್ಯರಾಜ ನಿರ್ಮೂಲನ ಈ ಬಿರುದನ್ನು ಪಾಂಡ್ಯ ರನ್ನ ಸೋಲಿಸುವ ಮೂಲಕ ಪಡೆದುಕೊಂಡ
62. ಚೋಳರನ್ನ ಸದೆಬಡಿದು - “ ಚೋಳ ರಾಜ್ಯ ಪ್ರತಿಷ್ಠಾಪನಾಚಾರ್ಯ ” ಎಂಬ ಬಿರುದನ್ನ ಪಡೆದನು
63. ಈತನ ರಾಜಧಾನಿಗಳು - ದ್ವಾರಸಮುದ್ರ ಹಾಗೂ ಅರಸಿಕೆರೆ
64. ಹೊಯ್ಸಳರ ಕಾಲದಲ್ಲಿ ಅರಸಿಕೆರೆಗೆ ಇದ್ದ ಬಿರುದು - “ಭಂಡಾರ ವಾಡ ”
65. ಜನ್ನನಿಗೆ ಉಭಯ ಕವಿ ಚಕ್ರವರ್ತಿ ಎಂಬ ಬಿರುದನ್ನು ನೀಡಿದವರು - 2 ನೇ ಬಲ್ಲಾಳ
66. ಈತನ ದಂಡನಾಯಕ - ಎರೆಯಣ್ಣ
67. ಪಾಂಡ್ಯಕುಲ ಸಂರಕ್ಷಾಣ ದಕ್ಷಿಮ ಭುಜ ಎಂಬ ಬಿರುದನ್ನು ಧರಿಸಿದ್ದ ದೊರೆ - ಸೋಮೇಶ್ವರ
68. ಹೊಯ್ಸಳರ ಕೊನೆಯ ದೊರೆ - ಮೂರನೇ ಬಲ್ಲಾಳ
69. ಹಂಪೆಯ ಹತ್ತಿಯ ವಿಜಯ ವಿರೂಪಾಕ್ಷ ಪುರ ಎಂಬ ಹೊಸ ರಾಜಧಾನಿಯನ್ನು ಸ್ಥಾಪಿಸಿದ ದೊರೆ - ಮೂರನೇ ಬಲ್ಲಾಳ
ಹೊಯ್ಸಳರ ಆಡಳಿತ
70. ಗರುಡ - ರಾಜನ ವಿಶೇಷ ಅಂಗರಕ್ಷಕರು
71. ಪಂಚ ಪ್ರಧಾನ ಸಭೆ - ಹೊಯ್ಸಳರ ಮಂತ್ರಿ ಪರಿಷತ್ತು
72. ನಾಡ ಹೆಗ್ಗಡೆ - ಜಿಲ್ಲೆಯ ಮುಖ್ಯ ಅಧಿಕಾರಿ
73. ರಾಮಚರಿತ ಪುರಾಣದ ಇನ್ನೊಂದು ಹೆಸರು - ಪಂಪ ರಾಮಯಣ
74. ಕವಿತಾ ಮನೋಹರ ಎಂಬ ಬಿರುದು ಹೊಂದಿದ್ದ ಕವಿ - ನಾಗಚಂದ್ರ
75. ಕಂತಿಯು ಬರೆದ ಕೃತಿ - ಪಂಪನ ಸಮಸ್ಯೆಗಳು
76. ವಿಷ್ಣುವರ್ಧನನ ಆಸ್ಥಾನದ ಕವಿ - ರಾಜಾಧಿತ್ಯ
77. ರಗಳೆಯ ಕವಿ ಎಂದು ಪ್ರಸಿದ್ದರಾದವರು - ಹರಿಹರ
78. ಕಬ್ಬಿಗರ ಕಾವ್ಯ ಕೃತಿಯ ಕರ್ತೃ - ಆಂಡಯ್ಯ
79. ಕನ್ನಡದಲ್ಲಿ ಬ್ರಾಹ್ಮಮ ವರ್ಗದ ಮೊಟ್ಟ ಮೊದಲನೆಯ ಪ್ರಸಿದ್ದ ಕವಿ - ರುದ್ರಭಟ್ಟ
80. ರುದ್ರಭಟ್ಟನ ಕೃತಿ - ಜಗನ್ನಾಥ ವಿಜಯ
81. ಬೇಲೂರಿನ ಚೆನ್ನಕೇಶವ ದೇವಾಲಯದ ನಿರ್ಮಾತೃ - ವಿಷ್ಣುವರ್ಧನ
82. ಬೇಲೂರಿನ ಚೆನ್ನಕೇಶವ ದೇವಾಲಯದ ಅತಿ ಸುಂದರ ಕಂಬಗಳು - ನರಸಿಂಹ ಕಂಬ ಹಾಗೂ ಮೋಹಿನಿ ಕಂಬ
83. ಬೇಲೂರಿನ ಚೆನ್ನಕೇಶವ ದೇವಾಲಯದ ನವರಂಗ ಮೇಲ್ಛಾವಣಿಯನ್ನು - ಭುವನೇಶ್ವರಿ ಎಂದು ಕರೆಯಲಾಗಿದೆ
84. ವಾಸ್ತುಶಿಲ್ಪದ ಚಾಲುಕ್ಯ ಹೊಯ್ಸಳ ಪಂಥದ ಅತ್ಯುನ್ನತ ಸಾಧನೆ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯ
85. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ನಿರ್ಮಾತೃ ವಿಷ್ಣುವರ್ಧನನ ದಂಡನಾಯಕ ಕೇತಮಲ್ಲ ( 1121 )
86. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ಶಿಲ್ಪಿ - ಕೇದಾರೋಜ
87. ಫರ್ಗ್ಯೂಸನ್ ರವರು ಭಾರತೀಯ ವಾಸ್ತುಶಿಲ್ಪದ ಒಂದು ರತ್ನ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಕೇದಾರೇಶ್ವರ ದೇವಾಲಯ .
88. ಸೋಮನಾಥ ಪುರದಲ್ಲಿರುವ ಕೇಶವ ದೇವಾಲಯದ ನಿರ್ಮಾತೃ - ಮೂರನೇ ನರಸಿಂಹನ ದಂಡ ನಾಯಕ ಸೋಮನಾಥ ( ಕ್ರಿ.ಶ. 1268 ) .
89. ಬ್ರಿಟಿಷ್ ಪುರಾತತ್ವ ಇಲಾಖೆಯವರು Wedding Cake ಎಂದು ಕರೆದಿರುವ ದೇವಾಲಯ - ಸೋಮನಾಥಪುರದ ಕೇಶವ ದೇವಾಲಯ .
90. ಸೋಮನಾಥಪುರದ ಕೇಶವ ದೇವಾಲಯ - ಬಳಪದ ಕಲ್ಲಿನಲ್ಲಿ ನಿರ್ಮಾಣವಾಗಿದೆ
91. ಮೆಕ್ಕೆ ಜೋಳವನ್ನ ಕಂಡು ಹಿಡಿದವರು - ಅಮೆರಿಕಾದವರು
92. ವಿಷ್ಣುವರ್ಧನನ ರಾಣಿ - ಶಾಂತಲೆ ( ಬಿರುದು - ನೃತ್ಯವಿಶಾರದೆ )
93. ಕವಿರಾಜ ಮಲ್ಲ ಎಂದೇ ಹೆಸರಾದವರು - ನೇಮಿಚಂದ್ರ
94. ಕನ್ನಡದ ಮೊದಲ ವ್ಯಾಕರಮ ಗ್ರಂಥ - ಕೇಶಿರಾಜನ , ಶಬ್ದಮಣಿದರ್ಪಣ
95. ಆರನೇ ವಿಕ್ರಮಾಧಿತ್ಯನ ಗುರು - ವಿಜ್ಞಾನೇಶ್ವರ
96. ಬೇಲೂರಿನ ಕಪ್ಪೆ ಚೆನ್ನಿಗ ದೇವಸ್ಥಾವನ್ನ ಕಟ್ಟಿಸಿದವರು - ಶಾಂತಲೆ
97. ವಿಷ್ಣುವರ್ಧನನು ವೈಷ್ಣವ ಮತ ಸ್ವೀಕರಿಸಲು ಕಾರಣ ಕರ್ತರು - ಶ್ರೀರಾಮಾನುಜಚಾರ್ಯರು
98. ಮಲೆ ಪೆರುಳ್ ಗೊಂಡ ಎಂಬ ಬಿರುದನ್ನು ಧರಿಸಿವರು - ನೃಪಕಾಮ
99. ಒಂದನೇ ಬಲ್ಲಾಳನ ಕಾಯಿಲೆಯನ್ನು ಗುಣಪಡಿಸಿದವರು - ಚಾರು ಕೀರ್ತಿ ಪಂಡಿತ ನಂತರ ಈತನು ಬಲ್ಲಾಳನಿಂದ ಪಡೆದ ಬಿರುದು - ಜೀವರಕ್ಷಕ
100. ಕರ್ನಾಟಕ ಚಕ್ರವರ್ತಿ ಎಂಬ ಬಿರುದನ್ನು ಹೊಂದಿದ್ದ ದೊರೆ - 2ನೇ ಬಲ್ಲಾಳ
101. ಸೋಮೇಶ್ವರನ ಆಡಳಿತ ಕೇಂದ್ರ - ಕಣ್ಣನೂರು
102. ಹೊಯ್ಸಳರ ಕುಲದೇವತೆ - ಸೊಸೆವೂರು ವಾಸಂತಿಕಾ ದೇವಿ
103. ಎರೆಯಂಗನ ಶಿಕ್ಷಾ ಗುರುಗಳು - ಜೈನ ಮುನಿ ಅಜಿತ ಸೇನಾ
104. ಹೊಯ್ಸಳರ ಕಾಲದಲ್ಲಿ ಬ್ರಾಹ್ಮಣರಿಗೆ ಕೊಟ್ಟ ಭೂಮಿಯನ್ನು - ಬ್ರಹ್ಮದೇಯ ಎಂದು ಕರೆಯಲಾಗುತ್ತಿತ್ತು
105. ಹರಿಶ್ಚಂದ್ರ ಕಾವ್ಯವನ್ನ ಬರದೆ ಕವಿ - ರಾಘವಂಕ
106. ಹೊಯ್ಸಳರು - ಯಾದವ ವಂಶಕ್ಕೆ ಸೇರಿದವರು
107. ಹಳೇಬೀಡು - ಹಾಸನ ಜಿಲ್ಲೆಯಲ್ಲಿದೆ
108. ಹೊಯ್ಸಳರ ಸೈನ್ಯಕ್ಕಿದ್ದ ಹೆಸರು - ಗರುಡ ಸೈನ್ಯ
109. ವಿಷ್ಮುವರ್ಧನನು ಮರಣ ಹೊಂದಿದ ಪ್ರದೇಶ - ಬಂಕಾಪುರ
110. ಸರಸಕವಿ ಸಾರ್ವಭೌಮ ಎಂದು ಕರೆಯಲ್ಪಡುವ ಕವಿ - ಹರಿಹರ
111. ಕರ್ನಾಟಕದಲ್ಲಿ ಹೊಯ್ಸಳರ ಪ್ರಮುಖ ಕೇಂದ್ರ - ಮೇಲುಕೋಟೆ

ಹೊಯ್ಸಳರು

ಹೊಯ್ಸಳರು


ಕಲ್ಯಾಣಿ ಚಾಲುಕ್ಯರು
 ಪ್ರಸ್ತಾವನೆ
ಇವರು ರಾಷ್ಟ್ರಕೂಟರ ಆಳ್ವಿಕೆಯನ್ನು ಕೊಣೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ಇವರನ್ನು ಪಶ್ಚಿಮದ ಚಾಲುಕ್ಯರೆಂದು ಕರೆಯುವರು
ಇವರ ಪ್ರಾರಂಭದ ರಾಜಧಾನಿ - ಏತಗಿರಿ ಅಥವಾ ಪೊಟ್ಟಳಕೆರೆ ಹಾಗೂ ಮಹಾರಾಷ್ಟ್ರದ ಮಾನ್ಯಖೇಟ
ಇವರ ಲಾಂಛನ - ವರಾಹ
ರಾಷ್ಟ್ರಕೂಟರ ಸಾಮಂತರಾಗಿದ್ದ ಎರನೇ ತೈಲಪ - ಈ ಮನೆತನದ ಮೂಲ ಪುರುಷ
ತೈಲಪ ಎರಡನೇ ಕರ್ಕನನ್ನ ಸೋಲಿಸಿ ಈ ರಜ್ಯಾಕ್ಕೆ ತಳಹದಿ ಹಾಕಿದನು
ಆಧಾರಗಳು
ರನ್ನನ ಅಜಿತನಾಥಪುರಾಣ ಮತ್ತು ಗದಾಯುದ್ಧ
ಮೂರನೇ ಸೋಮೇಶ್ವರನ - ಮಾನಸೋಲ್ಲಾಸ
ಬಿಲ್ಹಣನ - ವಿಕ್ರಮಾಂಕದೇವ ಚರಿತಾ
ವಿಜ್ಞಾನೇಶ್ವರನ - ಮಿತಾಕ್ಷರ
ರಾಜಕೀಯ ಇತಿಹಾಸ
ಎರಡನೇ ತೈಲಪ
ಕಲ್ಯಾಣಿ ಚಾಲುಕ್ಯರ ಸ್ಥಾಪಕ ದೊರೆ
ಮಾನ್ಯಖೇಟ ಈತನ ರಾಜಧಾನಿ
ಕ್ರಿ.ಶ.997 ರಲ್ಲಿ ಮರಣ ಹೊಂದಿದ
ಆರನೇ ವಿಕ್ರಮಾಧಿತ್ಯ
ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ
ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ
ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು
ಈತನ ದಂಡ ನಾಯಕನ ಹೆಸರು - ಅಚ್ಚುಗಿ
ಕರ್ನಾಟಕ ಸರಸ್ವತಿ ಎಂದು ಪ್ರಸಿದ್ದರಾದವರು - ಚಂದ್ರಲಾದೇವಿ
ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ
ಈತ “ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು
“ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” .
“ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ )
ಈತ ಕ್ರಿ.ಶ.1026 ರಲ್ಲಿ ಮರಣ ಹೊಂದಿದನು
ಮೂರನೇ ಸೋಮೇಶ್ವರ :-
6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು
ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು
ಮಾನಸೋಲ್ಲಾಸದ ಇನ್ನೊಂದು ಹೆಸರು - “ಅಭಿಲಾಷಿತಾರ್ಥ ಚಿಂತಾಮಣಿ ”
“ಅಭಿಲಾಷಿತಾರ್ಥ ಚಿಂತಾಮಣಿ ” ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು “ ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ ”
ಈತನ ಬಿರುದ - “ಸರ್ವಜ್ಞ ಚಕ್ರವರ್ತಿ ”
ಈತನ ಇತರೆ ಬಿರುದುಗಳು - ಭೂಲೋಕಮಲ್ಲ , ತ್ರಿಭುವನ ಮಲ್ಲ
ಕಲ್ಯಾಣಿ ಚಾಲುಕ್ಯರ ಆಡಳಿತ
ಮಂತ್ರಿಗಳ ವಿಧಗಳು - “ ಪ್ರಧಾನ ” ಮತ್ತು “ ಮಹಾಪ್ರಧಾನ ”
ಪ್ರಧಾನ ಮಂತ್ರಿಗೆ ಇರುತ್ತಿದ್ದ ಬಿರುದುಗಳು “ ಚೂಡಾಮಣಿ ” ಮತ್ತು “ ಅಮಾತ್ಯ ಕೇಸರಿ ”
ಸ್ಥಳೀಯ ಆಡಳಿತ ವರ್ಗಗಳು - ಗ್ರಾಮ ಮಹತ್ತರು ಮತ್ತು ರಾಷ್ಠ್ರ ಮಹತ್ತರರು
ಆಡಳಿತದ ಕೊನೆಯ ಘಟಕ - ಗ್ರಾಮ
ಗ್ರಾಮದ ಹಿರಿಯ ಬ್ರಾಹ್ಮಣರನ್ನು “ ಮಹಾಜನ ” ಎಂದು ಕರೆಯುತ್ತಿದ್ದರು .
ವೈಶ್ಯರನ್ನು - ನಬರ ಎಂದು ಕರೆಯುತ್ತಿದ್ದರು
ಇವರ ಆಡಳಿತದಲ್ಲಿದ್ದ ಭೂಕಂದಾಯ ಲೆಕ್ಕವಿಡುತ್ತಿದ್ದ ಮುಖ್ಯಸ್ಥನ ಹೆಸರು - ಕಡಿತವರ್ಗಡೆ
ಸೈನ್ಯದ ಪ್ರಮುಖ ಕೇಂದ್ರ ಕೋಟೆಗಳು
ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ - ಶಕ್ತಿ ಪೂಜೆಯ ಕೇಂದ್ರವಾಗಿತ್ತು
ರನ್ನನಿಗೆ ಆಶ್ರಯ ನೀಡಿದವರು - ಸತ್ಯಶ್ರಾಯ ಹಾಗೂ 2 ನೇ ತೈಲಪ
ಇವರ ಕಾಲದಲ್ಲಿದ್ದ ಸುಪ್ರಸಿದ್ದ ಜೈನ ಭಕ್ತೆ - ಅತ್ತಿಮಬ್ಬೆ
ಅತ್ತಿಮಬ್ಬೆಗೆ ಇದ್ದ ಬಿರುದು - ದಾನ ಚಿಂತಾಮಣಿ
ಬಳ್ಳಿಗಾಂವೆ , ಕೋಳಿವಾಡ ಮತ್ತು ಡಂಬಳ - ಮಹಾಯಾನ ಬೌಧ್ಧರ ಕೇಂದ್ರ
ಸಾಹಿತ್ಯ ( ಕನ್ನಡ )
ರನ್ನ - ಗದಾಯುದ್ಧ ಮತ್ತು ಅಜಿತನಾಥಪುರಾಣ ( ಕವಿಚಕ್ರವರ್ತಿ ಬಿರುದು )
ಎರಡನೇ ಚಾವುಂಡರಾಯ - ಲೋಕೋಪಕಾರ
ನಾಗವರ್ಮ - ಕರ್ನಾಟಕ ಕದಂಬರಿ ಮತ್ತು ಛಂದೋಬದಿ
ಚಂದ್ರರಾಜ - ಮದನ ತಿಲಕ
ಶ್ರೀಧರಚಾರ್ಯ - ಜಾತಕ ತಿಲಕ
ಕೀರ್ತಿವರ್ಮ - ಗೋವೈದ್ಯ
ಶಾಂತಿನಾಥ - ಸುಕುಮಾರ ಚರಿತ್ರೆ
ಮಾದವರ್ಮಾಚಾರ್ಯ - ಚಂದ್ರ ಚೂಡ ಮಣಿ
ನಯನ ಸೇನ - ಧರ್ಮಾಮೃತ
ದುರ್ಗಸಿಂಹ - ಪಂಚತಂತ್ರ
ಸಂಸ್ಕೃತ ಸಾಹಿತ್ಯ
ಜಗದೇಕ ಮಲ್ಲನ ಆಸ್ಥಾನ ಕವಿ - ವಾದಿರಾಜ
6 ನೇ ವಿಕ್ರಮಾಧಿತ್ಯನ ಅಶ್ರಿತ ಕವಿ - ಬಿಲ್ಹಣ
ವಾದಿರಾಜ - ಯಶೋಧರ ಚರಿತೆ ಮತ್ತು ಪಾರ್ಶ್ವನಾಥ ಚರಿತೆ
ಬಿಲ್ಹಣ - ವಿಕ್ರಮಾಂಕ ದೇವಚರಿತ
ವಿಜ್ಞಾನೇಶ್ವರ - ಮಿತಾಕ್ಷರ ಸಂಹಿತೆ
ಮೂರನೇ ಸೋಮೇಶ್ವರ - ಮಾನಸೋಲ್ಲಾಸ
ಜಗದೇಕ ಮಲ್ಲನ - ಸಂಗೀತ ಚೂಡಾಮಣಿ
Extra Tips
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ
ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ
ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / ವಿಷ್ಣುವರ್ಧನ
ನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವಿ
ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ )
ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ )
3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪ
ಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ
ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ
ಅರಿಕೇಸರಿಯ ಆಸ್ಥಾನದ ಕವಿ - ಪಂಪ
ಸಾಹಸ ಭೀಮ ವಿಜಯ - ರನ್ನ
ಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ
ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ
ಎರಡನೇ ತೈಲಪನ ದಂಡ ನಾಯಕ - ಬರ್ಫೆ
6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ
ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ )
ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ
6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ


 ಕಲಾಚೂರಿಗಳು
1. ಇವರ ಮೂಲ ಪುರುಷ - ಬಿಜ್ಜಳ
2. ಇವನ ಆಸ್ಥಾನದ ಮಂತ್ರಿ - ಬಸವಣ್ಣ
3. ಬಸವಣ್ಣ ನವರನ್ನ ಶಾಸನಗಳಲ್ಲಿ “ ಮಹೇಶ್ವರ ” ಎಂದು ಕರೆಯಲಾಗಿದೆ
4. ಇವರು ಮೂಲತಃ ಬುಂದೇಲ್ ಖಂಡದವರು
5. ಬಿಜ್ಜಳನ ಬಿರುದುಗಳು - ತ್ರಿಭುವನ ಮಲ್ಲ , ಭುಜ ಬಲ ಚಕ್ರವರ್ತಿ , ಕಲಚೂರಿ ಚಕ್ರವರ್ತಿ
6. ಸೋಮೇಶ್ವರ - ಬಿಜ್ಜಳನ ಮೊದಲ ಮಗ
7. ಈತನ ಇನ್ನೋಂದು ಹೆಸರು - ಸೋಮದೇವ
8. ಸೋಮೇಶ್ವರನ ಬಿರುದು - ರಾಯಮುರಾರಿ
9. ಕಲಚೂರಿ ಪದ ಮೂಲತಃ ಬುಂದೇಲ್ ಖಂಡದ “ ಕಲಿಂಜರ್ ” ದಿಂದ ಬಂದಿದೆ
10. ಕಲಚೂರಿಗಳ ಮೂಲ ರಾಜಧಾನಿ - ಕಲಿಂಜರಿ ಪುರ
11. ಕಲಚೂರಿ ಸಾಮ್ರಾಜ್ಯದ ಸ್ಥಾಪಕ - ಎರಡನೇ ಬಿಜ್ಜಳ
12. ಕಲಚೂರಿಗಳ ಲಾಂಛನ - ನಂದಿ ( ವೃಷಭ )
13. ಬಸವೇಶ್ವರರ ಜನ್ಮ ಸ್ಥಳ - ಬಾಗೇವಾಡಿ ಅಥವಾ ಬಸವನ ಬಾಗೇವಾಡಿ
14. ಬಸವೇಶ್ವರರು ಪುನರುತ್ಥಾನಗೊಳಿಸಿದ ಮತ - ವೀರಶೈವ ಧರ್ಮ
15. ಬಸವಣ್ಣನ ಅಂಕಿತ - ಕೂಡಲ ಸಂಗಮದೇವ
16. ಕಲ್ಯಾಣ ಇರುವ ಜಿಲ್ಲೆ - ಇಂದಿನ ಬಿಜಾಪುರ
17. ಬಸವೇಶ್ವರರು ಪ್ರಚುರ ಪಡಿಸಿದ ತತ್ವ - ಶಕ್ತಿ ವಿಶಿಷ್ಟಾದ್ವೈತ
18. ಬಸವಣ್ಣನ ತಂದೆ ತಾಯಿ - ಮಾದರಸ ಮತ್ತು ಮಾದಲಾಂಬಿಕೆ
19. ಅನುಭವ ಮಂಟಪದ ಸ್ಥಾಪಕರು - ಬಸವಣ್ಣ
20. ಕಲ್ಯಾಣಿ ಕಲಚೂರ್ಯರ ವಂಶ - ಹೈಹಯ ವಂಶ , ಇವರು ಮೂಲತಃ ಇತ್ತರ ಭಾರತದವರು
21. ಕಲಚೂರ್ಯರ ಆರಂಭದ ರಾಜಧಾನಿ - ಮಂಗಳವಾಡ
22. ಬಿಜ್ಜಳನ ಸೇನಾ ದಂಡ ನಾಯಕ - ಕಸಪಯ್ಯ
23. ಬಿಜ್ಜಳನನ್ನ ಕೊಂದವರು - ಜಗದೇವದಣ್ಣಾಯಕ ಬೊಮ್ಮರಸ ಮತ್ತು ಮಲ್ಲಿದೇವ
24. ಕಲಚೂರಿಗಳ ಕೊನೆಯ ಅರಸ - ಸಿಂಘಣ
ಹೊಯ್ಸಳರು :-
25. ಹೊಯ್ಸಳ ವಂಶದ ಮೊದಲ ದೊರೆ - ಸಳ
26. ಪ್ರಾರಂಭದ ರಾಜಧಾನಿಗಳು - ಸೊಸೆವೂರು , ಬೇಲೂರು , ದ್ವಾರಸಮುದ್ರ
27. ಹಳೇಬಿಡಿನ ಪ್ರಾಚೀನ ಹೆಸರು - ದ್ವಾರ ಸಮುದ್ರ
ಆಧಾರಗಳು
28. ಜನ್ನ - ಯಶೋಧರ ಚರಿತೆ
29. ರಾಜಾಧಿತ್ಯ - ವ್ಯವಹಾರ ಗಣಿತ
30. ನಾಗಚಂದ್ರ - ರಾಮಚರಿತ ಪುರಾಣ
31. ಕೇಶಿರಾಜ - ಶಬ್ದಮಣಿ ದರ್ಪಣ
ಹೊಯ್ಸಳರ ಮೂಲ
32. ಯಾದವ ಮೂಲ
33. ತಮಿಳು ಮೂಲ
34. ಕನ್ನಡ ಮೂಲ
ರಾಜಕೀಯ ಇತಿಹಾಸ
35. ಈ ವಂಶದ ಮೊದಲ ನಾಯಕ - ಸಳ
36. ಈತನಿಗೆ ಪ್ರವಚನದ ವೇಳೆ ಇದ್ದ ಮುನಿ - ಸುದತ್ತ ಮುನಿ
37. ಹೊಯ್ಸಳರ ಲಾಂಛನ - ಹುಲಿಯನ್ನು ಕೊಲ್ಲುವ ಸಳನ ಚಿತ್ರ
38. ಸಮರ್ಥ ಗಣ್ಯ ಹೊಯ್ಸಳ ದೊರೆ - ನೃಪಕಾಮ
39. ನೃಪಕಾಮನ ನಂತರ ಅಧಿಕಾರಕ್ಕೆ ಬಂದವರು - ವಿನಯಾಧಿತ್ಯ
40. ಇವರ ರಾಜಧಾನಿ - ಸೊಸೆವೂರು
41. ರಾಜದಾನಿಯನ್ನು ಸೋಸೆಯೂರಿನಿಂದ ಹಳೇಬಿಡಿಗೆ ವರ್ಗಾಯಿಸಿದವರು - ವಿನಯಾಧಿತ್ಯ
42. ಹಳೇಬಿಡಿಗೆ ದ್ವಾರ ಸಮುದ್ರವೆಂದು ನಾಮಕರಣ ಮಾಡಿದವರು - ವಿನಯಾದತ್ಯ
43. ರಾಜಧಾನಿಯನ್ನು ಬೇಲೂರಿಗೆ ಬದಲಾಯಿಸಿದವರು - 1 ನೇ ಬಲ್ಲಾಳ
ವಿಷ್ಣುವರ್ಧನ
44. ಹೊಯ್ಸಳ ವಂಶದ ಅತ್ಯಂತ ಶ್ರೇಷ್ಠ ದೊರೆ
45. ಇವನ ಮೂಲ ಹೆಸರು - ಬಿಟ್ಟಿದೇವ
46. ಇವನು ಶ್ರೀರಾಮಾನುಜಚಾರ್ಯರಿಗೆ ಆಶ್ರಯ ನೀಡಿದನು
47. ರಾಜಧಾನಿಯನ್ನು ಬೇಲೂರಿನಿಂದ ದ್ವಾರ ಸಮುದ್ರಕ್ಕೆ ಬದಲಾಯಿಸಿದನು
48. ಅಧಿಕಾರಕ್ಕೆ ಬರುವ ಮುನ್ನ - ನಂಜನಗೂಡಿನ ಪ್ರಾಂತ್ಯಾಧಿಕಾರಿಯಾಗಿದ್ದನು
49. ಪ್ರಥಮ ದಂಡಯಾತ್ರೆಯನ್ನು ಚೋಳರ ಅಧಿವಶದಲ್ಲಿದ್ದ ಗಂಗವಾಡಿಗೆ ಹಾಕುವ ಮೂಲಕ ಆರಂಭಿಸಿದನು
50. ಈತನ ದಂಡನಾಯಕ - ಗಂಗರಾಜ
51. ಈತನ ಬಿರುದುಗಳು - ತಲಕಾಡುಗೊಂಡ , ವೀರಗಂಗ ಹಾಗೂ ಕಾಂಚಿಗೊಂಡ , ಉಚ್ಚಂಗಿಗೊಂಡ
52. ಈತನ ಪತ್ನಿ - ಚಂದ್ರಲಾದೇವಿ , ಶಾಂತಲಾದೇವಿ ಹಾಗೂ ಲಕ್ಷ್ಮೀದೇವಿ
53. ಈತನ ಉಪರಾಜಧಾನಿ - ಹಾನಗಲ್ ಹಾಗೂ ಬಂಕಾಪುರ
54. ಕ್ರಿ,ಶ.1137 ರಲ್ಲಿ “ ತುಲಾಪುರುಷ ” ಎಂಬ ಸಮಾರಂಭ ಏರ್ಪಡಿಸಿದನು
55. ಈತನ ಆಸ್ಥಾನ ಕವಿ - ಜೈನ ವಿದ್ವಾಂಸ ರಾಜಾಧಿತ್ಯ
56. ಧರ್ಮಾಮೃತ ಕೃತಿಯ ಕರ್ತೃ - ನಯನ ಸೇನ
57. “ ಅಭಿನವ ವಾಗ್ದೇವಿ ” ಎಂದು ಹೆಸರಾಗಿದ್ದವರು - ಕಂತಿ
ಎರಡನೇ ಬಲ್ಲಾಳ
58. ಹೊಯ್ಸಳ ವಂಶದ - ಎರಡನೇ ಶ್ರೇಷ್ಠ ದೊರೆ
59. ದಕ್ಷಿಣ ಚಕ್ರವರ್ತಿ - ಈತನ ಬಿರುದು
60. ಈತನನ್ನು ಹೊಯ್ಸಳ ವಂಶದ ಮೊದಲ ಸ್ವತಂತ್ರ ದೊರೆ ಎಂದು ಕರೆಯಲಾಗಿದೆ
61. ಈತನ ಬಿರುದುಗಳು - ಶನಿವಾರ ಸಿದ್ದಿ , ಗಿರಿದುರ್ಗಮಲ್ಲ , ಪಾಂಡ್ಯರಾಜ ನಿರ್ಮೂಲನ ಈ ಬಿರುದನ್ನು ಪಾಂಡ್ಯ ರನ್ನ ಸೋಲಿಸುವ ಮೂಲಕ ಪಡೆದುಕೊಂಡ
62. ಚೋಳರನ್ನ ಸದೆಬಡಿದು - “ ಚೋಳ ರಾಜ್ಯ ಪ್ರತಿಷ್ಠಾಪನಾಚಾರ್ಯ ” ಎಂಬ ಬಿರುದನ್ನ ಪಡೆದನು
63. ಈತನ ರಾಜಧಾನಿಗಳು - ದ್ವಾರಸಮುದ್ರ ಹಾಗೂ ಅರಸಿಕೆರೆ
64. ಹೊಯ್ಸಳರ ಕಾಲದಲ್ಲಿ ಅರಸಿಕೆರೆಗೆ ಇದ್ದ ಬಿರುದು - “ಭಂಡಾರ ವಾಡ ”
65. ಜನ್ನನಿಗೆ ಉಭಯ ಕವಿ ಚಕ್ರವರ್ತಿ ಎಂಬ ಬಿರುದನ್ನು ನೀಡಿದವರು - 2 ನೇ ಬಲ್ಲಾಳ
66. ಈತನ ದಂಡನಾಯಕ - ಎರೆಯಣ್ಣ
67. ಪಾಂಡ್ಯಕುಲ ಸಂರಕ್ಷಾಣ ದಕ್ಷಿಮ ಭುಜ ಎಂಬ ಬಿರುದನ್ನು ಧರಿಸಿದ್ದ ದೊರೆ - ಸೋಮೇಶ್ವರ
68. ಹೊಯ್ಸಳರ ಕೊನೆಯ ದೊರೆ - ಮೂರನೇ ಬಲ್ಲಾಳ
69. ಹಂಪೆಯ ಹತ್ತಿಯ ವಿಜಯ ವಿರೂಪಾಕ್ಷ ಪುರ ಎಂಬ ಹೊಸ ರಾಜಧಾನಿಯನ್ನು ಸ್ಥಾಪಿಸಿದ ದೊರೆ - ಮೂರನೇ ಬಲ್ಲಾಳ
ಹೊಯ್ಸಳರ ಆಡಳಿತ
70. ಗರುಡ - ರಾಜನ ವಿಶೇಷ ಅಂಗರಕ್ಷಕರು
71. ಪಂಚ ಪ್ರಧಾನ ಸಭೆ - ಹೊಯ್ಸಳರ ಮಂತ್ರಿ ಪರಿಷತ್ತು
72. ನಾಡ ಹೆಗ್ಗಡೆ - ಜಿಲ್ಲೆಯ ಮುಖ್ಯ ಅಧಿಕಾರಿ
73. ರಾಮಚರಿತ ಪುರಾಣದ ಇನ್ನೊಂದು ಹೆಸರು - ಪಂಪ ರಾಮಯಣ
74. ಕವಿತಾ ಮನೋಹರ ಎಂಬ ಬಿರುದು ಹೊಂದಿದ್ದ ಕವಿ - ನಾಗಚಂದ್ರ
75. ಕಂತಿಯು ಬರೆದ ಕೃತಿ - ಪಂಪನ ಸಮಸ್ಯೆಗಳು
76. ವಿಷ್ಣುವರ್ಧನನ ಆಸ್ಥಾನದ ಕವಿ - ರಾಜಾಧಿತ್ಯ
77. ರಗಳೆಯ ಕವಿ ಎಂದು ಪ್ರಸಿದ್ದರಾದವರು - ಹರಿಹರ
78. ಕಬ್ಬಿಗರ ಕಾವ್ಯ ಕೃತಿಯ ಕರ್ತೃ - ಆಂಡಯ್ಯ
79. ಕನ್ನಡದಲ್ಲಿ ಬ್ರಾಹ್ಮಮ ವರ್ಗದ ಮೊಟ್ಟ ಮೊದಲನೆಯ ಪ್ರಸಿದ್ದ ಕವಿ - ರುದ್ರಭಟ್ಟ
80. ರುದ್ರಭಟ್ಟನ ಕೃತಿ - ಜಗನ್ನಾಥ ವಿಜಯ
81. ಬೇಲೂರಿನ ಚೆನ್ನಕೇಶವ ದೇವಾಲಯದ ನಿರ್ಮಾತೃ - ವಿಷ್ಣುವರ್ಧನ
82. ಬೇಲೂರಿನ ಚೆನ್ನಕೇಶವ ದೇವಾಲಯದ ಅತಿ ಸುಂದರ ಕಂಬಗಳು - ನರಸಿಂಹ ಕಂಬ ಹಾಗೂ ಮೋಹಿನಿ ಕಂಬ
83. ಬೇಲೂರಿನ ಚೆನ್ನಕೇಶವ ದೇವಾಲಯದ ನವರಂಗ ಮೇಲ್ಛಾವಣಿಯನ್ನು - ಭುವನೇಶ್ವರಿ ಎಂದು ಕರೆಯಲಾಗಿದೆ
84. ವಾಸ್ತುಶಿಲ್ಪದ ಚಾಲುಕ್ಯ ಹೊಯ್ಸಳ ಪಂಥದ ಅತ್ಯುನ್ನತ ಸಾಧನೆ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯ
85. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ನಿರ್ಮಾತೃ ವಿಷ್ಣುವರ್ಧನನ ದಂಡನಾಯಕ ಕೇತಮಲ್ಲ ( 1121 )
86. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ಶಿಲ್ಪಿ - ಕೇದಾರೋಜ
87. ಫರ್ಗ್ಯೂಸನ್ ರವರು ಭಾರತೀಯ ವಾಸ್ತುಶಿಲ್ಪದ ಒಂದು ರತ್ನ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಕೇದಾರೇಶ್ವರ ದೇವಾಲಯ .
88. ಸೋಮನಾಥ ಪುರದಲ್ಲಿರುವ ಕೇಶವ ದೇವಾಲಯದ ನಿರ್ಮಾತೃ - ಮೂರನೇ ನರಸಿಂಹನ ದಂಡ ನಾಯಕ ಸೋಮನಾಥ ( ಕ್ರಿ.ಶ. 1268 ) .
89. ಬ್ರಿಟಿಷ್ ಪುರಾತತ್ವ ಇಲಾಖೆಯವರು Wedding Cake ಎಂದು ಕರೆದಿರುವ ದೇವಾಲಯ - ಸೋಮನಾಥಪುರದ ಕೇಶವ ದೇವಾಲಯ .
90. ಸೋಮನಾಥಪುರದ ಕೇಶವ ದೇವಾಲಯ - ಬಳಪದ ಕಲ್ಲಿನಲ್ಲಿ ನಿರ್ಮಾಣವಾಗಿದೆ
91. ಮೆಕ್ಕೆ ಜೋಳವನ್ನ ಕಂಡು ಹಿಡಿದವರು - ಅಮೆರಿಕಾದವರು
92. ವಿಷ್ಣುವರ್ಧನನ ರಾಣಿ - ಶಾಂತಲೆ ( ಬಿರುದು - ನೃತ್ಯವಿಶಾರದೆ )
93. ಕವಿರಾಜ ಮಲ್ಲ ಎಂದೇ ಹೆಸರಾದವರು - ನೇಮಿಚಂದ್ರ
94. ಕನ್ನಡದ ಮೊದಲ ವ್ಯಾಕರಮ ಗ್ರಂಥ - ಕೇಶಿರಾಜನ , ಶಬ್ದಮಣಿದರ್ಪಣ
95. ಆರನೇ ವಿಕ್ರಮಾಧಿತ್ಯನ ಗುರು - ವಿಜ್ಞಾನೇಶ್ವರ
96. ಬೇಲೂರಿನ ಕಪ್ಪೆ ಚೆನ್ನಿಗ ದೇವಸ್ಥಾವನ್ನ ಕಟ್ಟಿಸಿದವರು - ಶಾಂತಲೆ
97. ವಿಷ್ಣುವರ್ಧನನು ವೈಷ್ಣವ ಮತ ಸ್ವೀಕರಿಸಲು ಕಾರಣ ಕರ್ತರು - ಶ್ರೀರಾಮಾನುಜಚಾರ್ಯರು
98. ಮಲೆ ಪೆರುಳ್ ಗೊಂಡ ಎಂಬ ಬಿರುದನ್ನು ಧರಿಸಿವರು - ನೃಪಕಾಮ
99. ಒಂದನೇ ಬಲ್ಲಾಳನ ಕಾಯಿಲೆಯನ್ನು ಗುಣಪಡಿಸಿದವರು - ಚಾರು ಕೀರ್ತಿ ಪಂಡಿತ ನಂತರ ಈತನು ಬಲ್ಲಾಳನಿಂದ ಪಡೆದ ಬಿರುದು - ಜೀವರಕ್ಷಕ
100. ಕರ್ನಾಟಕ ಚಕ್ರವರ್ತಿ ಎಂಬ ಬಿರುದನ್ನು ಹೊಂದಿದ್ದ ದೊರೆ - 2ನೇ ಬಲ್ಲಾಳ
101. ಸೋಮೇಶ್ವರನ ಆಡಳಿತ ಕೇಂದ್ರ - ಕಣ್ಣನೂರು
102. ಹೊಯ್ಸಳರ ಕುಲದೇವತೆ - ಸೊಸೆವೂರು ವಾಸಂತಿಕಾ ದೇವಿ
103. ಎರೆಯಂಗನ ಶಿಕ್ಷಾ ಗುರುಗಳು - ಜೈನ ಮುನಿ ಅಜಿತ ಸೇನಾ
104. ಹೊಯ್ಸಳರ ಕಾಲದಲ್ಲಿ ಬ್ರಾಹ್ಮಣರಿಗೆ ಕೊಟ್ಟ ಭೂಮಿಯನ್ನು - ಬ್ರಹ್ಮದೇಯ ಎಂದು ಕರೆಯಲಾಗುತ್ತಿತ್ತು
105. ಹರಿಶ್ಚಂದ್ರ ಕಾವ್ಯವನ್ನ ಬರದೆ ಕವಿ - ರಾಘವಂಕ
106. ಹೊಯ್ಸಳರು - ಯಾದವ ವಂಶಕ್ಕೆ ಸೇರಿದವರು
107. ಹಳೇಬೀಡು - ಹಾಸನ ಜಿಲ್ಲೆಯಲ್ಲಿದೆ
108. ಹೊಯ್ಸಳರ ಸೈನ್ಯಕ್ಕಿದ್ದ ಹೆಸರು - ಗರುಡ ಸೈನ್ಯ
109. ವಿಷ್ಮುವರ್ಧನನು ಮರಣ ಹೊಂದಿದ ಪ್ರದೇಶ - ಬಂಕಾಪುರ
110. ಸರಸಕವಿ ಸಾರ್ವಭೌಮ ಎಂದು ಕರೆಯಲ್ಪಡುವ ಕವಿ - ಹರಿಹರ
111. ಕರ್ನಾಟಕದಲ್ಲಿ ಹೊಯ್ಸಳರ ಪ್ರಮುಖ ಕೇಂದ್ರ - ಮೇಲುಕೋಟೆ

ರಾಷ್ಟ್ರಕೂಟರು

ರಾಷ್ಟ್ರಕೂಟರು


ರಾಷ್ಟ್ರಕೂಟರು
ರಾಷ್ಟ್ರಕೂಟರು ಕ್ರಿ.ಶ. 757 ರಲ್ಲಿ ಬಾದಾಮಿ ಚಾಲುಕ್ಯರನ್ನು ಕೊನೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ರಾಷ್ಟ್ರಕೂಟ ಎಂಬ ಪದದ ಅರ್ಥ - ಪ್ರಾದೇಶಿಕ ವಿಭಜನೆಗಳಾದ ರಾಷ್ಟ್ರದ ಮುಖ್ಯಸ್ಥ ರು ಅಥವಾ ರಾಷ್ಟ್ರ ಎಂದರೆ ಪ್ರಾಂತ್ಯ ಹಾಗೂ ಕೂಟ ಎಂದರೆ - ನಾಯಕ ಎಂದರ್ಥ
ರಾಷ್ಟ್ರಕೂಟ ಮನೆತನ ಸ್ಥಾಪಕ - ದಂತಿದುರ್ಗ
ಇವರ ರಾಜಧಾನಿ - ಮಾನ್ಯಖೇಟ
ಮಾನ್ಯಖೇಟ ಪ್ರಸ್ತುತ - ಗುಲ್ಬರ್ಗ ಜಿಲ್ಲೆಯಲ್ಲಿದೆ
ಇವರ ರಾಜ್ಯ ಲಾಂಛನ - ಗರುಡ
ಇವರು ರಾಜ್ಯಬಾರ ಮಾಡಿದ್ದು - 8 ನೇ ಶತಮಾನದಿಂದ 10 ನೇ ಶತಮಾನದವರೆಗೆ
ಆಧಾರಗಳು
ದಂತಿದುರ್ಗನ - ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ
ಒಂದನೇ ಕೃಷ್ಣನ - ಭಾಂಡ್ಕ ಮತ್ತು ತಾಳೇಗಾಂ ಶಾಸನ
ಧೃವನ - ಜೆಟ್ಟಾಯಿ ಶಾಸನ
ಅಮೋಘವರ್ಷನ - ಸಂಜಾನ್ ತಾಮ್ರ ಶಾಸನ ಹಾಗೂ ಕವಿ ರಾಜ ಮಾರ್ಗ
ಪೊನ್ನನ - ಶಾಂತಿ ಪುರಾಣ
ದಂತಿದುರ್ಗನ - ಪಂಚತಂತ್ರ
ತ್ರಿವಿಕ್ರಮನ - ನಳಚಂಪು
ಪಂಪನ - ವಿಕ್ರಾಮಾರ್ಜುನ ವಿಜಯಂ
ಬಿಲ್ಹಣನ - ವಿಕ್ರಮಾಂಕ ದೇವಚರಿತ
ಸುಲೇಮಾನ್ ನ - ಬರವಣಿಗೆಗಳು ಹಾಗೂ ಅಲ್ ಮಸೂದಿ
ಇಬಾನ್ ಹಾನಲ್ ಮತ್ತು ಇಸ್ತಾಬ್ರಿಯವರ ಬರವಣಿಗೆಗಳು
ರಾಷ್ಟ್ರಕೂಟರ ಮೂಲಗಳು
ರಟ್ಟ ರಾಷ್ಟ್ರಕೂಟರ ರಾಥೋಡ್ ಮೊದಲಾದವರ ಪದಗಳಲ್ಲಿ ಕಂಡು ಬರುವ ಸಾಮ್ಯದ ಆಧಾರದ ಮೇಲೆ ರಾಷ್ಟ್ರ ಕೂಟರು ರಜಪೂತರ ಮೂಲದವರೆಂದು ಡಾ//.Pleet ರವರ ಆಭಿಪ್ರಾಯ
ಉತ್ತರಾರ್ಧದ ಕೆಲವು ಶಾಸನಗಳ ಪ್ರಕಾರ ರಾಷ್ಟ್ರಕೂಟರು ಯಮವಂಶದವರು
ಖೇಡ ಮತ್ತು ಮುಲ್ತಾನ್ ತಾಮ್ರ ಶಾಸನದ ಪ್ರಕಾರ ಿವರ ಮೂಲ ನೆಲೆ ಬಿರಾರ್ ನ ಎಲಚಿಪುರ
ಬರ್ನೆಲ್ ಮತ್ತು H .Krishna Shastri ರವರ ಪ್ರಕಾರ ಇವರು ಆಂದ್ರ ರೆಡ್ಡಿ ಜನಾಂಗದವರು
S.D.C.V ವೈದ್ಯರ ಪ್ರಕಾರ - ಇವರು ಮಹಾರಾಷ್ಟ್ರದವರು
ಡಾ//.G.R.Bhoodarkar ರಪ್ರಕಾರ ತುಂಗ ವಂಶದವರು ಹಾಗೂ ತುಂಗ ಮತ್ತ ರಟ್ಟ ಈ ವಂಶದ ಮೂಲ ಪುರುಷರೆಂದು ಕೆಲವು ಶಾಸನ ತಿಳಿಸಿದ .
ಅಲ್ತೇಕರ್ ರ ಪ್ರಕಾರ - ರಾಷ್ಟ್ರ ಕೂಟರು ಬಾದಾಮಿ ಚಾಲುಕ್ಯರ ಸಾಮಂತರಾಗಿದ್ದು ಇಂದಿನ ಗುಲ್ಬರ್ಗ ಜಿಲ್ಲೆಯ ಮಾನ್ಯಖೇಟ ಎಂಬಲ್ಲಿ ಒಂದು ಚಿಕ್ಕ ಸಂಸ್ಥಾನವನ್ನು ಆಳುತ್ತಿದ್ದರು ಕನ್ನಡಿಗರು
ರಾಷ್ಟ್ರಕೂಟರ ರಾಜಕೀಯ ಇತಿಹಾಸ
ಕ್ರಿ.ಶ.757 ರಲ್ಲಿ ಬಾದಾಮಿ ಚಾಲುಕ್ಯರ ಕೊನೆಯ ಅರಸ 2 ನೇ ಕೀರ್ತಿವರ್ಮನನ್ನು ಸೋಲಿಸಿ ದಂತಿದುರ್ಗ ಈ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದ
ದಂತಿದುರ್ಗ - ಈ ಸಾಮ್ರಾಜ್ಯದ ಮೂಲ ಪುರುಷ
ದಂತಿದುರ್ಗನ ರಾದಧಾನಿ - ಎಲ್ಲೋರಾ
ಈತನ ನಂತರ ಈತನ ಚಿಕ್ಕಪ್ಪ - ಒಂದನೇ ಕೃಷ್ಣ ಅಧಿಕಾರಕ್ಕೆ ಬಂದನು
1 ನೇ ಕೃಷ್ಣ - ಶಿವನ ಆರಾಧಕನಾಗಿದ್ದ .
ಇತಿಹಾಸಕ್ಕೆ 1 ನೇ ಕೃಷ್ಣ ಕೊಡುಗೆ - ಎಲ್ಲೋರದ ಕೈಲೈಸನಾಥ ದೇವಾಲಯ
ಎಲ್ಲೋರದ ಕೈಲೈಸನಾಥ ದೇವಾಲಯಕ್ಕೆ - ಕನ್ನಕೇಶ್ವರ ಎಂಬ ಹೆಸರಿತ್ತು
1ನೇ ಕೃಷ್ಣ ನಂತರ - ಇಮ್ಮಡಿ ಗೋವಿಂದ ಪಟ್ಟಕ್ಕೆ ಬಂದ
ಇಮ್ಮಡಿ ಗೋವಿಂದನ ನಂತರ - ಧೃವನು ಪಟ್ಟಕ್ಕೆ ಬಂದನು
ಧೃವ
ಈತ ಮೊದಲು ಗಂಗರ ವಿರುದ್ದ ಹೋರಾಡಿ ಅವರ ಗಂಗವಾಡಿ ತನ್ನದಾಗಿಸಿದ
ನಂತರ ಕಂಚಿಯ ಪಲ್ಲವ ನಂದಿವರ್ಮನೊಡನೆ ಹೋರಾಡಿ
ನಂತರ ವೆಂಗಿ ಚಾಲುಕ್ಯ ಅರಸ 4 ನೇ ವಿಷ್ಣುವರ್ಧನನೊಡನೆ ಕಾದಾಟ ನಡೆಸಿದ
ಈತನ ಪತ್ನಿ - ಶೀಲಾಮಹಾದೇವಿ ವೆಂಗಿ ಚಾಲುಕ್ಯ ಮನೆತನದವಳು
ಉತ್ತರ ಭಾರತದ ಪ್ರಭುತ್ವಕ್ಕಾಗಿ ನಡೆದ ತ್ರಿರಾಜ ಕದನದಲ್ಲಿ ಸೇರ್ಪಡೆಯಾದ ಮೊದಲು ರಾಷ್ಟ್ರಕೂಟ ದೊರೆ - ಧೃವ
ಧೃವನ ನಂತರ ಈತನ ಮಗ - ಮೂರನೇ ಗೋವಿಂದನ ಅಧಿಕಾರಕ್ಕೆ ಬಂದ

ಮೂರನೇ ಗೋವಿಂದ
ಸ್ತಂಭನ ದಂಗೆಯನ್ನು ಹತ್ತಿಕ್ಕಿದ
ಕಂಚಿಯ ಪಲ್ಲವರೊಡನೆ ಧಾಳಿ ನಡೆಸಿದ
ವೆಂಗಿಯ ವಿರುದ್ದ ದಾಳಿ ನಡೆಸಿದ
ಬಂಗಾಳದ ಧರ್ಮಪಾಲನನ್ನು ಸೋಲಿಸಿದ
ಸಂಯುಕ್ತ ಕೂಟದ ವಿರುದ್ದ ಹೋರಾಟ ನಡೆಸಿದ
ಮೂರನೇ ಗೋವಿಂದ - ವಾದಿಕ ಮತಾವಲಂಬಿಯಾಗಿದ್ದನು
ಲಿಂಗಾನು ಶಾಸನ ಗ್ರಂಥದ ಕರ್ತೃ - ವಾಮನ
ವಾಮನನು ಮೂರನೇ ಗೋವಿಂದನ ಆಸ್ಥಾನವನ್ನು “ಜಗತ್ತುಂಗ ಸಭಾ ” ಎಂದು ಕರೆದಿದ್ದಾನೆ
ಮೂರನೇ ಗೋವಿಂದನ ಬಿರುದುಗಳು - ಜಗತ್ತುಂಗ , ಕೀರ್ತಿನಾರಾಯಣ . ತ್ರಿಭುವನ ಮಲ್ಲ , ಶ್ರೀವಲ್ಲಭ
ಅಮೋಘವರ್ಷ ನೃಪತುಂಗ
ಈತ ರಾಷ್ಟ್ರಕೂಟರ ಅತ್ಯಂತ ಪ್ರಸಿದ್ದ ದೊರೆ
ಆಧಾರಗಳು
ಸಂಜಾನ್ ತಾಮ್ರ ಶಾಸನ
ನೀಲಗುಂದ ತಾಮ್ರ ಶಾಸನ
ಸಿರೂರು ತಾಮ್ರಪಟ ಶಾಸನ
ಕವಿರಾಜ ಮಾರ್ಗ
ಬೆಗುಮ್ರ ತಾಮ್ರಪಟ ಶಾಸನ
ಸುಲೇಮಾನ್ ನ ಬರವಮಿಗೆಗಳು
ಅಮೋಘವರ್ಷನು ಎದುರಿಸಿದ ಸಮಸ್ಸೆಗಳು
ವೆಂಗಿಯ ವಿಜಾಯಧಿತ್ಯನು ರಾಷ್ಟ್ರಕೂಟರ ವಿರುದ್ದ ಸಂಚನ್ನು ನಡೆಸಿದನು
ಗಂಗರು ಮತ್ತ ಪಲ್ಲವರು ಹಿಂದಿನ ಹಗೆಯನ್ನು ಮುಂದುವರಿಸಿದರು
ಗೂರ್ಜರು ಪ್ರತಿಹಾರರು ಗಡಿಯನ್ನು ಆಕ್ರಮಿಸಿದರು
ಸಾಮಂತ ಜೆಟ್ಟಿ ಈತನ ವಿರುದ್ದ ದಂಗೆ ಎದ್ದನು
ಈತನ ನೆಚ್ಚಿನ ದಂಡ ನಾಯಕ - ಬಂಕೇಶ
ಈತ ತನ್ನ ಮಗಳಾದ - ಚಂದ್ರೋಲಬ್ಬೆಯನ್ನು ಗಂಗರ ಬೂತುಗನಿಗೆ ಕೊಟ್ಟು ವಿವಾಹ ಮಾಡಿದನು
ಇವನು ಕ್ರಿ.ಶ.800 ರಲ್ಲಿ - ವಿಂಗವಳ್ಳಿಯ ಯುದ್ಧದಲ್ಲಿ ವಿಜಯಾಧಿತ್ಯನನ್ನು ಸಂಪೂರ್ಣವಾಗಿ ಸೋಲಿಸಿದನು
ಅಮೋಘವರ್ಷನ ಬಿರುದುಗಳು - ನೀತಿ ನಿರಂತರ , ನೃಪತುಂಗ .ಅತಿಶಯದವಳ , ಲಕ್ಷ್ಮೀವಲ್ಲಭ , ಕೀರ್ತಿ ನಾರಾಯಣ ಇತ್ಯಾದಿ ...
ಅಮೋಘವರ್ಷನ ನಿಜವಾದ ಹೆಸರು - ಧೇಯಶರ್ಮ ಅಥವಾ ಶರ್ವ
ಅಮೋಘವರ್ಷನ ಆಸ್ಥಾನಕ್ಕೆ ಭೇಟಿನೀಡಿದ ಅರಬ್ ಯಾತ್ರಿಕ - ಸುಲೇಮಾನ್
ಅಮೋಘವರ್ಷನ ಅದಿಕಾರವಧಿಯಲ್ಲಿ ಬರಗಾಲ ಬಂದಿದದ್ದರಿಂದ - ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ( ಸಂಜಾನ್ ದತ್ತಿ ಶಾಸನ )
ಕರ್ನಾಟಕದ ಅಶೋಕ - ಅಮೋಘವರ್ಷ ನೃಪತುಂಗ
ನೃಪತುಂಗನ ಕನ್ನಡ ಕೃತಿ - ಕವಿರಾಜಮಾರ್ಗ
ಅಮೋಘವರ್ಷನೃಪತುಂಗನ ಸಂಸ್ಕೃತ ಕೃತಿ - ಪ್ರಶ್ನೋತ್ತರ ಮಾಲಿಕ
ಅಮೋಗವರ್ಷನ ಗುರುಗಳು - ಜಿನಸೇನಾಚಾರ್ಯ
ಜಿನಸೇನಾಚಾರ್ಯನ ಕೃತಿಗಳು - ಆದಿಪುರಣ , ಪಾಶ್ಟಾಭ್ಯುದಯ , ಜಯದಳ
ಮಾನ್ಯಖೇಟ ಪ್ರಸ್ತುತ - ಹೈದರ್ ಬಾದ್ ಕರ್ನಾಟಕದಲ್ಲಿದೆ
ಬಂಕಾಪುರ ನಗರದ ನಿರ್ಮಾತೃ - ಅಮೋಘವರ್ಷನೃಪತುಂಗ ( ತನ್ನ ದಂಡನಾಯಕ ಬಂಕೇಶನ ಜ್ಞಾಪಕಾರ್ಥವಾಗಿ ಕಟ್ಟಿಸಿದ )
ನೃಪತುಂಗ - ಕ್ರಿ.ಶ.878 ರಲ್ಲಿ ಮರಣ ಹೊಂದಿದ
ಅಮೋಘವರ್ಷನ ನಂತರ ಈತನ ಮಗ - ಎರಡನೇ ಕೃಷ್ಣ ಅಧಿಕಾರಕ್ಕೆ ಬಂದನು
ರಾಷ್ಟ್ರಕೂಟರ ಕೊನೆಯ ಅರಸ - ಎರಡನೇ ಕರ್ಕ
ರಾಷ್ಟ್ರಕೂಟರ ಆಡಳಿತ
ರಾಜ - ಆಡಳಿತದ ಕೇಂದ್ರ ಬಿಂದು
ತುಂಗ ವರ್ಷ , ್ಕಾಲವರ್ಷ , ಶುಭತುಂಗ , ಜಗತ್ತುಂಗ - ರಾಜರ ಬಿರುದುಗಳು
ರಾಜತ್ವ - ವಂಶ ಪಾರಂಪರ್ಯವಾಗಿತ್ತು
ಮಂತ್ರಿಮಂಡಲ - ರಾಜನಿಗೆ ಆಡಳಿತದಲ್ಲಿ ಸಲಹೆ ನೀಡಲು ಅಸ್ತಿತ್ವದಲ್ಲಿತ್ತು
ಮಂತ್ರಿ ಮಂಡಲದ ಮುಖ್ಯಸ್ಥ - ಪ್ರಧಾನ ಮಂತ್ರಿ
ಮಹಾಸಂಧಿ ವಿಗ್ರಹಿ - ವಿದೇಶಾಂದ ವ್ಯಾವಹಾರಗಳ ಮಂತ್ರಿ
ಅಮಾತ್ಯ - ಕಂದಾಯ ಮಂತ್ರಿ
ಭಂಡಾರಿಕ - ಹಣಕಾಸು ವ್ಯವಾಹಾರಳ ಮಂತ್ರಿ
ಸೇನೆಯ ಮುಖ್ಯ ಕಛೇರಿ - ರಾಜಧಾನಿಯಲ್ಲಿತ್ತು
ಆದಾಯದ ಮೂಲ - ಭೂಕಂದಾಯ
ಉದ್ರಂಗ , ಉಪರಿತ ,ಬಾಗಕರ - ಪ್ರಮುಖ ಕಂದಾಯಗಳು
ಸಾಮಂತರು - ಕಪ್ಪ ಕಾಣಿಕೆ ಕೋಡಬೆಕಾಗಿತ್ತು
ಪ್ತಾಂತ್ಯಾಡಳಿತ - ಪ್ರಾಂತ್ಯ , ಭುಕ್ತಿ , ವಿಷಯ ಹಾಗೂ ಗ್ರಾಮ
ಪ್ರಾಂತ್ಯಗಳನ್ನು - ರಾಷ್ಟ್ರ ಅಥವಾ ಮಂಡಲ ಎಂದು ಕರೆಯಲಾಗುತ್ತಿತ್ತು
ರಾಷ್ಟ್ರಪತಿ - ಪ್ರಾಂತ್ಯದ ಆಡಳಿತದ ಮುಖ್ಯಸ್ಥ
ವಿಷಯಗಳು - ಪ್ರಾಂತ್ಯಗಳನ್ನು ವಿಷಯಗಳಾಗಿ ವಿಭಗಿಸಲ್ಪಟ್ಟತ್ತು
ವಿಷಯದ ಮುಖ್ಯಸ್ಥ - ವಿಷಯಪತಿ
ಭುಕ್ತಿ - ವಿಷಯಗಳನ್ನು ಭುಕ್ತಿಗಳಾಗಿ ವಿಭಾಗಿಸಲಾಗಿತ್ತು
ಬೋಗಪತಿ - ಭುಕ್ತಿಯ ಮುಖ್ಯಸ್ಥ
ಪಟ್ಟಣದ ಆಡಳಿತ - ಪಟ್ಟಣ ಶೆಟ್ಟಿಗಳು ನೋಡಿಕೊಳ್ಳುತ್ತಿದ್ದರು
ಗ್ರಾಮ - ಆಡಳಿತದ ಕೊನೆಯ ಘಟಕ
ಗ್ರಾಮಪತಿ ಅಥವಾ ಪ್ರಭುಗಾವುಂಡ - ಗ್ರಾಮದ ಮುಖ್ಯಸ್ಥ
ಮಹಜನರು - ಗ್ರಾಮ ಸಭೆಯ ಸದಸ್ಯರು
ರಾಷ್ಟ್ರಕೂಟರ ಸಾಮಾಜಿಕ ಜೀವನ
ಸಮಾಜದಲ್ಲಿ ಪಿತೃ ಪ್ರಧಾನ ಕುಟುಂಬ ಅಶ್ತಿತ್ವದಲ್ಲಿತ್ತು
ಕೀಳ್ಗುಂಟೆ ಮತ್ತು ವೇಳಾವಳಿ - ಸೇವಕರು , ಸೈನಿಕರು ,ಸ್ತ್ರೀಯರು ತಮ್ಮ ಮಾನ ಹಾಗೂ ಘನತೆಯ ಹಾಗೂ ಗ್ರಾಮದ ರಕ್ಷಣಿಗಾಗಿ ಮಾಡುತ್ತಿದ್ದ ಬಲಿದಾನ
ರಾಷ್ಟ್ರಕೂಟರ ಆರ್ಥಿಕ ಜೀವನ
ನೇಗಿಲು ವ್ಯವಸಾಯದ ಪ್ರಮುಖ ಉಪಕರಣವಾಗಿದ್ದು ಇದನ್ನು “ಮೇಟಿ” ಎಂದು ಕರೆಯುತ್ತಿದ್ದರು .
ಕೃಷಿ -ಆರ್ಥಿಕ ಜೀವನದ ಬೆನ್ನೇಲುಬಾಗಿತ್ತು .
ಭೂಮಿಯ ವಿಭಾಗಗಳು - ತರಿ , ಖುಷ್ಕಿ
ಆದಾಯದ ಮೂಲ - ಭೂಕಂದಾಯವಾಗಿತ್ತು
ಕಂದಾಯ ವಸೂಲಿ - ಉತ್ತನ್ನದ 1/6 ಭಾಗ
ಪ್ರಮುಖ ವಾಣಿಜ್ಯ ಬೆಳೆ - ಹತ್ತಿಯಾಗಿತ್ತು
ಕೈಗಾರಿಕಾ ಕೇಂದ್ರ - ಗುಜರಾತ್ , ಬಿಹಾರ್ ಹಾಗೂ ತೆಲಂಗಾಣದಲ್ಲಿತ್ತು
ಮಾನ್ಯಖೇಟ - ಆಭರಣದ ಮಾರುಕಟ್ಟೆಯಾಗಿತ್ತು
ವ್ಯಾಪಾರ ಸಂಪರ್ಕ - ಅರಬ್ ರಾಷ್ಟ್ರದೊಂದಿಗೆ
ವಿದೇಶಿ ವ್ಯಾಪಾರ ಕೇಂದ್ರಗಳು - ಕಲ್ಯಾಣ , ಸೋಪಾರ , ಬ್ರೋಚ್. ತೊರಾಣ , ಥಾಣ
ವ್ಯಾಪಾರಿ ವೃತ್ತಿ ಸಂಘ ಹೊಂದಿದ್ದವರು - ವೀರಬಣಜಿಗರು
ಲಕ್ಷ್ಮೇಶ್ವರ - ನೆಯ್ಗೆಕಾರರ ನೆಯ್ಗೆ ಸಂಘ ಹೊಂದಿತ್ತು
ನಾಣ್ಯಗಳು - ದ್ರಮ್ಮ , ಸುವರ್ಣ , ಗದ್ಯಾಣ , ಕಳಂಜು ಹಾಗೂ ಕಾಸು
ರಾಷ್ಟ್ರಕೂಟರ ಸಾಂಸ್ಕೃತಿಕ ಕೊಡುಗೆಗಳು
ಬಂಕಾಪುರ - ರಾಷ್ಟ್ರಕೂಟರ ಪ್ರಸಿದ್ದ ಜೈನಮತದ ಕೇಂದ್ರವಾಗಿತ್ತು
ರಾಷ್ಟ್ರಕೂಟರು - ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುತ್ತಿದ್ದರು
ಬಿಜಾಪುರ ಜಿಲ್ಲೆಯ “ಸಾಲೋಟಗಿ ” - ಇವರ ಕಾಲದ ಪ್ರಸಿದ್ದ ವಿದ್ಯಾಕೇಂದ್ರ
ಇವರ ಕಾಲದಲ್ಲಿ ರಚನೆಯಾದ ಸಾಹಿತ್ಯ ಕೃತಿಗಳು
ತ್ರಿವಿಕ್ರಮ - ನಳಚಂಪು
ಹಲಾಯುಧ - ಕವಿರಹಸ್ಯ
ಅಕಲಂಕ - ಅಷ್ಟಸಹಸ್ರಿ
ಅಮೋಘವರ್ಷ - ಪ್ರಶ್ನೋತ್ತರ ಮಾಲಿಕೆ ( ಸಂಸ್ಕೃತ ) ಹಾಗೂ ಕವಿರಾಜಮಾರ್ಗ
ಜಿನಸೇನ - ಆದಿಪುರಾಣ , ಪಾರ್ಶ್ವಭುದಯ ಹಾಗೂ ಜಯದವಳ
ಮಹಾವೀರಾಚಾರ್ಯ - ಗಣಿತ ಸಾರ ಸಂಗ್ರಹ ( ಗಮಿತ ಗ್ರಂಥ )
ಕನ್ನಡದ ಮೊಟ್ಟ ಮೊದಲ ಉಪಲಬ್ದ ಗ್ರಂಥ - ಕವಿರಾಜಮಾರ್ಗ
ಕನ್ನಡದ ಆದಿಕವಿ - ಪಂಪ
ಪಂಪ ಅರಿಕೇಸರಿಯ ಆಸ್ಥಾನ ಕವಿ
ಪಂಪನ ಕೃತಿಗಳು - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪೊನ್ನ - ಮೂರನೇ ಕೃಷ್ಣನ ಆಸ್ಥಾನದ ಕವಿ
ಕವಿಚಕ್ರವರ್ತಿ - ಪೊನ್ನನ ಬಿರುದು
ಪೊನ್ನನ ಕೃತಿಗಳು - ಶಾಂತಿಪುರಾಣ , ಭುವನೈಕ್ಯ ರಾಮಭ್ಯುದಯ ಮತ್ತು ಜಿನಾಕ್ಷರ ಮಾಲೆ ( ಎಲ್ಲವೂ ಕನ್ನಡ ಕೃತಿಗಳು )
ಮೂರನೇ ಕೃಷ್ಣ ಪೊನ್ನನಿಗೆ ನೀಡಿದ ಬಿರುದು - ಉಭಯಕವಿ

ಕಲೆ ಮತ್ತು ವಾಸ್ತು ಶಿಲ್ಪ
ಒಂದನೇ ಕೃಷ್ಣ ನಿರ್ಮಿಸಿದ - ಎಲ್ಲೋರಾದ ಕೈಲಾಸನಾಥ ದೇವಾಲಯ ಇವರ ಕಾಲದ ಪ್ರಮುಖ ದೇವಾಲಯ
ಎಲ್ಲೋರಾದ ಕೈಲಾಸ ದೇವಾಲಯದ ಶಿಲ್ಪಿ - ವಿಶ್ವಕರ್ಮ
ಈ ದೇವಾಲಯ ಪ್ರಸ್ತುತ - ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿದೆ
ಎಲ್ಲೋರಾದ 30 ನೇ ಗುಹೆಯನ್ನು - ಛೋಟಾ ಕೈಲಾಸ ಎಂದು ಕರೆಯಲಾಗಿದೆ
ಎಲಿಫೆಂಟಾ ದೇವಾಲಯ - ಬಾಂಬೆಯ ಬಳಿಯಿದೆ
ಎಲಿಫೇಂಟಾದ ಮೊದಲ ಹೆಸರು - ಗೊರವಪುರಿ ಅಥವಾ ಗೋವಕಪುರಿ
ಈ ದೇವಾಲಯವನ್ನು “ ಎಲಿಫೇಂಟಾ ” ಎಂದ ಕರೆದವರು - ಪೋರ್ಚುಗೀಸರು
ರಾಷ್ಠ್ರಕೂಟರ ಕಾಲವನ್ನು - “ಕಾನೂಜ್ ಸಾಮ್ರಾಜ್ಯ ಕಾಲ ” ಎಂದು ಕರೆಯಲಾಗಿದೆ
Extra Tips
ರಾಷ್ಟ್ರಕೂಟರ ರಾಜ್ಯ ಲಾಂಛನ - ಗರುಡ
ದಂತಿದುರ್ಗನ ತಂದೆಯ ಹೆಸರು - ಇಂದ್ರ
ದಂತಿದುರ್ಗನ ಬಿರುದುಗಳು - ಮಹಾರಾಜಾಧಿ ಪರಮೇಶ್ವರ , ಪೃಥ್ವಿವಲ್ಲಭ
ಒಂದನೇ ಕೃಷ್ಣನ ಬಿರುದುಗಳು - ಶುಭತುಂಗ , ಅಕಾಲವರ್ಷ
ಎರಡನೇ ಗೋವಿಂದನ ಬಿರುದುಗಳು - ಜಗತ್ತುಂಗ , ಪ್ರಭೂತವರ್ಷ ಹಾಗೂ ಪ್ರತಾಪವ ಲೋಕ
ಧೃವನ ಬಿರಿದುಗಳು - ಧಾರವರ್ಷ , ಕಲಿವಲ್ಲಭ ಹಾಗೂ ಶ್ರೀವಲ್ಲಭ
ಮೂರನೇ ಗೋವಿಂದನ ಬಿರುದುಗಳು - ನರೇಂದ್ರ , ಜಗತ್ತುಂಗ , ಪ್ರಭೂತವರ್ಷ ಹಾಗೂ ಜನವಲ್ಲಭ
ರಾಷ್ಟ್ರಕೂಟರ ಶಾಂತಿಪ್ರೀಯ ಅರಸ - ಅಮೋಘವರ್ಷನೃಪತುಂಗ
“ಶಬ್ದಾನು ಶಾಸನ ” ಎಂಬ ಸಂಸ್ಕೃತ ವ್ಯಾಕರಣ ಗ್ರಂಥದ ಕರ್ತೃ - ಶಾಕ್ತಾಯನ
ನೃಪತುಂಗನ ಆಸ್ಥಾನ ಕವಿ - ಶ್ರೀವಿಜಯ
ಮಾನ್ಯಖೇಟ ಎಂಬ ಹೊಸ ರಾಜಧಾನಿಯ ನಿರ್ಮಾತೃ - ಅಮೋಘವರ್ಷ ನೃಪತುಂಗ
ಕಂಚಿಕೊಂಡ ಎಂಬ ಬಿರುದು ಧರಿಸಿದ್ದ ರಾಜ - 3 ನೇ ಕೃಷ್ಣ
ಕನ್ನಡದ ಮೊದಲ ಗಧ್ಯ ಕೃತಿ - ವಡ್ಡರಾಧನೆ
ವಡ್ಡರಾಧನೆಯ ಕರ್ತೃ - ಶಿವಕೋಟಾಚಾರ್ಯ
ಪ್ರಾಚೀನ ಕರ್ನಾಟಕದ ಎಲ್ಲೆಯನ್ನು ತಿಳಿಸುವ ಕನ್ನಡ ಕೃತಿ - ಕವಿರಾಜಮಾರ್ಗ
ಒಂದನೇ ಕೃಷ್ಣನ ಮತ್ತೊಂದು ಹೆಸರು - ಕನ್ನರಸ ಬಿಲ್ಲಹ
ನೃಪತುಂಗನ ಆಸ್ಥಾನಕ್ಕೆ ಬಂದಿದ್ದ ಅರಬ್ ಪ್ರವಾಸಿಗ - ಸುಲೇಮಾನ್
ಕನ್ನಡದ ಅತೀ ಪ್ರಾಚೀನ ಗ್ರಂಥ - ಕವಿರಾಜಮಾರ್ಗ
ಉಭಯ ಕವಿ ಚಕ್ರವರ್ತಿ ಬಿರುದುಳ್ಳ ಕವಿ - ಪೊನ್ನ
ರಾಷ್ಟ್ರಕೂಟರ ಕೊನೆಯ ಅರಸ - 2ನೇ ಕರ್ಕ
ಗಣಿತ ಸಾರಸಂಗ್ರಹದ ಕರ್ತೃ - ಮಹಾವೀರಾಚಾರ್ಯರು
ಕನ್ನಡದ ಮೊದಲ ುಪಲಬ್ದ ಕೃತಿ - ಕವಿರಾಜಮಾರ್ಗ
ಚಾಲುಕ್ಯರ ನಂತರ ಅಧಿಕಾರಕ್ಕೆ ಬಂದವರು - ರಾಷ್ಠ್ರಕೂಟರು

ಬಾದಾಮಿ ಚಾಲುಕ್ಯರು

ಬಾದಾಮಿ ಚಾಲುಕ್ಯರು


ಬಾದಾಮಿ ಚಾಲುಕ್ಯರು
ಪ್ರಸ್ತುತ ಬಾದಮಿಯು - ಇಂದಿನ ಬಾಗಲಕೋಟ ಜಿಲ್ಲೆಯಲ್ಲಿದೆ
ಚಾಲುಕ್ಯರ ರಾಜಧಾನಿ - ಬಾದಾಮಿ
ಬಾದಾಮಿಯ ಪ್ರಾಚೀನ ಹೆಸರು - ವಾತಾಪಿ
ಬಾದಾಮಿ ಚಾಲುಕ್ಯರ ರಾಜ್ಯ ಲಾಂಛನ - ವರಾಹ
ಬಾದಾಮಿ ಚಾಲುಕ್ಯರು ರಾಜ್ಯ ಭಾರ ಮಾಡಿದ್ದ ಅವಧಿ ಕ್ರಿ.ಶ. 6 – 8 ಶತಮಾನದವರೆಗೆ
ಬಾದಾಮಿ ಚಾಲುಕ್ಯರ ಕಾಲದಲ್ಲಿ ಅಸ್ತಿತ್ವಕ್ಕೆ ಬಂದ ವಾಸ್ತುಶಿಲ್ಪ ಶೈಲಿಯ ಹೆಸರು - ವೇಸರ ಶೈಲಿ ( ಕರ್ನಾಟಕ ಶೈಲಿ )
ಬಾದಾಮಿ ಚಾಲುಕ್ಯರ ಕಲೆ ಬೆಳವಣಿಗೆಯನ್ನು “ಸುವರ್ಣ ಯುಗ ” ಎಂದು ಹೇಳಿದವರು - ಡಾ//.ಶಿವರಾಮ
ಆಧಾರಗಳು :-
ವಿಜಯ ಭಟ್ಟಾರಿಕೆಯ - ಕೌಮುದಿ ಮಹೋತ್ಸವ
ಬಿಲ್ಹಣನ - ವಿಕ್ರಮಾಂಕ ದೇವಚರಿತ
1 ನೇ ಪುಲಿಕೇಶಿಯ - ಬಾದಾಮಿ ಬಂಡೆ ಶಾಸನ
ಮಂಗಳೇಶನ - ಮಹಾ ಕೂಟ ಶಾಸನ
ರವಿ ಕೀರ್ತೀಯ - ಐಹೋಳೆ ಶಾಸನ
ಬಾದಾಮಿ ಚಾಲುಕ್ಯರ ನಾಣ್ಯಗಳು ಹಾಗೂ ಸ್ಮಾರಕಗಳು
ತಬಲ ಹಾಗೂ ಹ್ಯೂಯನ್ ತ್ಸಾಂಗ್ ಬರವಣಿಗೆಗಳು .
ಬಾದಾಮಿ ಚಾಲುಕ್ಯರ ಮೂಲ :-
“ಆರತಿ ಪಂಚಮುಖಿ ” ಎಂಬ ಮುನಿಯು ದೇವರಿಗೆ ಆರ್ಘ್ಯವನ್ನು ಕೊಡುವಾಗ ಅವನ ಚುಲಕ ಅಥವಾ ಬೊಗಸೆಯಿಂದ ಹುಟ್ಟಿದವನೇ ಚಳಕ ಅಥವಾ ಚಾಳಕ್ಯ ಮತ್ತು ಚಾಳುಕ್ಯ ಎಂದು ಸಂಭೋದಿಸಿದೆ .
ಉತ್ತರ ಬಾರತದ ಮೂಲ - ಬಿಲ್ಹಣನ ವಿಕ್ರಮಾಂಕ ದೇವಚರಿತೆ ಮತ್ತು ಕಾಥೇಮ್ ದಾನ ಶಾಸನದ ಪ್ರಕಾರ ಅಯೋಧ್ಯೆ ಚಾಲುಕ್ಯರ ಮೂಲವಾಗಿದೆ
ವಿದೇಶಿ ಮೂಲ - Smith pleet , and luyirise ಪ್ರಕಾರ ಇವರು ತುರ್ಕಿಯ Selyuside ( ಸೆಲ್ಯುಸಿಡ್ ) ಗುಂಪಿಗೆ ಸೇರಿದವರಾಗಿದ್ದಾರೆ .
ಪಶ್ಚಿಮ ಭಾರತದ ಮೂಲ - ಕೆಲವು ಚರಿತ್ರಾ ಕಾರ ಪ್ರಕಾರ ಇವರು ಪಶ್ಚಿಮ ಭಾರತದ ಗೂರ್ಜರ ರೊಂದಿಗಿನವರು ಎಂದು ್ಭಿಪ್ರಾಯ ಪಟ್ಟಿದ್ದಾರೆ
ಸ್ಥಳೀಯ ಮೂಲ - ಡಾ//..ಎಸ್.ಸಿ.ನಂದಿಮಠ ರವರು ಚಾಲುಕ್ಯರು ಕನ್ನಡನಾಡಿನ ಮಣ್ಣಿನ ಮಕ್ಕಳು ಎಂಬ ಸಿದ್ದಾಂತ ಮಂಡಿಸಿದ್ದಾರೆ ಹಾಗೇಯೇ ಮಹಾಕೂಟ ಹಾಗೂ ಐಹೋಳೆ ಶಾಸನದ ಪ್ರಕಾರ ಿವರು , ಹಾರತಿ ಪುತ್ರರು ಮತ್ತು ಮಾನುಪ್ಯ ಗೋತ್ರದವರು
ರಾಜಕೀಯ ಇತಿಹಾಸ
ಮಂಗಳೇಶನ ಮಹಾಕೂಟ ಶಾಸನ ಹಾಗೂ ರವಿಕೀರ್ತಿಯ ಐಹೋಳೆ ಶಾಸನದ ಪ್ರಕಾರ ಚಾಲುಕ್ಯರ ಮೂಲ ಪುರುಷ - ಜಯಸಿಂಹ
ಜಯಸಿಂಹನ ನಂತರ ಅಧಿಕಾರಕ್ಕೆ ಬಂದವರು - ಮಗ ರಮರಾಗ
ರಮರಾಗನ ನಂತರ ಅಧಿಕಾರಕ್ಕೆ ಬಂದವರು - ಮಗ 1 ನೇ ಪುಲಿಕೇಶಿ ಕ್ರಿ.ಶ.540
ಪುಲಿಕೇಶಿ ಪದದ ಅರ್ಥ - ಹುಲಿಯ ಕೂದಲಿನವರು
1 ನೇ ಪುಲಿಕೇಶಿ - ಚಾಲುಕ್ಯ ಸಂತತಿಯ ಸ್ವತಂತ್ರ ರಾಜ
1 ನೇ ಪುಲಿಕೇಶಿ ಯ ರಾಜಧಾನಿ - ಬಾದಾಮಿ
ಬಾದಾಮಿ ಶಾಸನದ ಕರ್ತೃ - 1 ನೇ ಪುಲಿಕೇಶಿ
1 ನೇ ಪುಲಿಕೇಶಿ ಯ ನಂತರ ಅಧಿಕಾರಕ್ಕೆ ಬಂದವನು - ಕೀರ್ತಿ ವರ್ಮ
ಕೀರ್ತಿ ವರ್ಮ ನನ್ನು - ಕೀರ್ತಿ ರಾಜ , ಕತ್ತಿರಾಜ ಅರಸ ಎಂದು ಕರೆಯಲಾಗಿದೆ
ನಳ , ಕದಂಬ ಹಾಗೂ ಮೌರ್ಯರನ್ನು ಸೋಲಿಸಿದ್ದರಿಂದ ಈತನನ್ನು - “ನಳ , ಮೌರ್ಯ ಕದಂಬ ಕಾಳ ರಾತ್ರಿ ” ಎಂದು ಕರೆಯಲಾಗಿದೆ
ಕೀರ್ತಿವರ್ಮನ್ನು - - ವಾತಾಪಿಯ ಮೊದಲ ನಿರ್ಮಾತೃ ಎಂದು ಕರೆಯಲಾಗಿದೆ
ಕೀರ್ತಿ ವರ್ಮನ ಮಗ - ಇಮ್ಮಡಿ ಪುಲಿಕೇಶ
ಕೀರ್ತಿವರ್ಮನ ನಂತರ ಅಧಿಕಾರಕ್ಕೆ ಬಂದವನು - ಸಹೋದರ ಮಂಗಳೇಶ ಕ್ರಿ.ಶ.596
ಮಹಾಕೂಟ ಸ್ತಂಭ ಶಾಸನದ ಕರ್ತೃ - ಮಂಗಳೇಶ
ಮಹಾಕೂಟ ಸ್ತಂಭ ಶಾಸನದ - ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆ
ಮಂಗಳೇಶನ ಆಡಳಿತ ಕೇಂದ್ರ - ರೇವತಿ ದ್ವೀಪ
ಮಂಗಳೇಶನ ನಂತರ ಅಧಿಕಾರಕ್ಕೆ ಬಂದವರು - ಇಮ್ಮಡಿ ಪುಲಿಕೇಶಿ
 ಜಯಸಿಂಹನ ತಂದೆಯ ಹೆಸರು - ವಿಜಯಾದಿತ್ಯ
ಜಯಸಿಂಹನಿಗಿದ್ದ ಬಿರುದು - ವಲ್ಲಭ
ಒಂದನೇ ಪುಲಿಕೇಶಿ - ಚಾಲುಕ್ಯರ ನಿಜವಾದ ಸಂಸ್ಥಾಪಕ
ಇಮ್ಮಡಿ ಪುಲಿಕೇಶ
ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ
ಈತನನ್ನ - ಪೊತಿಕೇಶಿ ಎಂತಲೂ ಕರೆಯುವರು
ಇವನ ರೂಢನಾಮ - ಸತ್ಯಶ್ರಯ
ಈತನ ತಂದೆ ತಾಯಿಗಳು - ಸೇಂದ್ರಕ ವಂಶದ ರಾಜಕುಮಾರಿ ಮತ್ತು 1 ನೇ ಕೀರ್ತಿ ವರ್ಮ
ಈತನ ಅಧಿಕಾರವಧಿ - ಕ್ರಿ.ಶ.610 – 642
ಆಧಾರಗಳು
ಕ್ರಿ.ಶ.630 ರ ಲೊಹರೇನ್ ದಾಖಲೆ
ಪಲ್ಲವರ ಕಾಸಕುಡಿ ಶಾಸನ
ಕ್ರಿ.ಶ.613 ರ ಹೈದರಾಬಾದ್ ದಾಖಲೆ
ಕೊಪ್ಪ ರಮ್ ದಾಖಲೆ
ಬಾಣನ - ಹರ್ಷಚರಿತೆ ದಾಖಲೆ
ತಬರಿಯ ಬರವಣಿಗೆಗಳು
ಹ್ಯೂಯನ್ ತ್ಸಾಂಗ್ ನ ಬರವಣಿಗೆ
ದಿಗ್ವಿಜಯಗಳು
ಮಂಗಳೇಶನನ್ನು - ಎಳವತ್ತು ಸಿಂಬಿಗ ಎಂಬಲ್ಲಿ ಕೊಂದು ಅದಿಕಾರಕ್ಕೆ ಬಂದ
ರಾಷ್ಟ್ರಕೂಟರ ಮಾಂಡಲೀಕರಾಗಿದ್ದ - ಅಪ್ಪಯಿಕಾ ಹಾಗೂ ಗೋವಿಂದರನ್ನು ಬೀಮಾ ನದಿ ದಂಡೆಯಲ್ಲಿ ಸೋಲಿಸಿದ
ಕದಂಬರ ರಾಜ್ಯದ ಮೇಲೆ ದಾಳಿ ನಡೆಸಿ ಆ ಸಾಮ್ರಾಜ್ಯ ವಶಪಡಿಸಿಕೊಂಡ
ದಕ್ಷಿಣ ಕನ್ನಡದ - ಅಳುಪರನ್ನು ಸೋಲಿಸಿ ಮಹಾದೇವಿಯನ್ನು ವಿವಾಹವಾದ
ಗಂಗ ಅರಸ ಅವನೀತ ವಿರುದ್ದ ಹೋರಾಡಿ ಒಬ್ಬಳನ್ನ ವಿವಾಹವಾದ
ಮೌರ್ಯರ ಮೇಲೆ ದಾಳಿ ನಡೆಸಿ ಪುರಿನಗರವನ್ನು ವಶಪಡಿಸಿಕೊಂಡ
ಗುಜರಾತಿನ ಲಾಟರು ,ಮಾಳವರು ಹಾಗೂ ಗುರ್ಜರರನ್ನು ಸೋಲಿಸಿದ
ದಕ್ಷಿಣ ಪೂರ್ವ ರಾಜ್ಯಗಳ ಮೇಲೆ ದಾಳಿ
ನರ್ಮದಾ ಕಾಳಗದಲ್ಲಿ ಹರ್ಷವರ್ಧನನ್ನು ಸೋಲಿಸಿದ
ವಿಜಯದ ಸಂಕೇತವಾಗಿ ಪಡೆದ ಬಿರುದು - ದಕ್ಷಿಮ ಪಥೇಶ್ವರ ಹಾಗೂ ಪರಮೇಶ್ವರ
ಉತ್ತರ ಪಥೇಶ್ವರ ಎಂಬ ಬಿರುದುಳ್ಳ ಅರಸ - ಹರ್ಷ ವರ್ಧನ
ಪಲ್ಲವರ ಅರಸ 1 ನೇ ಮಹೇಂದ್ರ ವರ್ಮನನ್ನು ಪಲ್ಲಲೂರ್ ಎಂಬಲ್ಲಿ ಸೋಲಿಸಿದ .
ಚೋಳರು ಹಾಗೂ ಪಾಂಡ್ಯರನ್ನು ಸೋಲಿಸಿ ಅವರ ರಾಜ್ಯಗಳನ್ನು ವಶಪಡಿಸಿಕೊಂಡನು
ಇಮ್ಮಡಿ ಪುಲಿಕೇಶಿಯ ಬಿರುದುಗಳು
ವಲ್ಲಭ , ವಲ್ಲಭರಾಜ , ವಲ್ಲಬೇಂದ್ರ , ಪೃಥ್ವೀವಲ್ಲಭ , ಭಟ್ಟಾರಿಕ , ಮಹಾರಾಜಾಧಿರಾಜ , ಪರಮೇಶ್ವರ ಹಾಗೂ ದಕ್ಷಿಣ ಪಥೇಶ್ವರ
ಲೋಹನೇರ್ ಶಾಸನ ಿವನನ್ನು “ ಪೂರ್ವಪರ ಸಮುದ್ರಾಧಿಪತಿ ” ಎಂದು ವರ್ಣಿಸಿದೆ
ತಬರಿ - ಪರ್ಶಿಯಾದ ಇತಿಹಾಸಕಾರ
ಈತನ ಆಸ್ಥಾನಕ್ಕೆ ಬಂದಿದ್ದ ಚೀನಾದ ಯಾತ್ರಿಕ - ಹ್ಯೂಯನ್ ತ್ಸಾಂಗ್
ಸಿ-ಯು-ಕಿ ಯ ಇನ್ನೊಂದು ಹೆಸರು - ಪಶ್ಚಿಮ ದೇಶಗಳ ದಾಖಲೆ
ಪುಲಿಕೇಶಿಯ ಅಂತ್ಯ
ಒಂದನೇ ನರಸಿಂಹ ವರ್ಮ ಸಿಂಹಳದ ರಾಜವರ್ಮನ ಸಹಾಯದಿಂದ ಬಾದಾಮಿಗೆ ಬಂದು ಪೆರಿಯಾಲ ಮಮಿಮಂಗಲ ಹಾಗೂ ಸುರಮಾರ ಕದನಗಳಲ್ಲಿ 2ನೇ ಪುಲಿಕೇಶಿಯನ್ನು ಸೋಲಿಸಿದನು ಪುಲಿಕೇಶಿಯು ಕ್ರಿ.ಶ.642 ರಲ್ಲಿ ಪ್ರಾಣ ಕಳೆದುಕೊಂಡ
2 ನೇ ಪುಲಿಕೇಶಿಯನ್ನು ಸೋಲಿಸಿದ 1 ನೇ ನರಸಿಂಬ ವರ್ಮ ಧರಿಸಿದ ಬಿರುದ - ವಾತಾಪಿಕೊಂಡ
ಬಾದಾಮಿ ಚಾಲುಕ್ಯರ ಕೊನೆಯ ಅರಸ - ಎರಡನೇ ಕೀರ್ತಿವರ್ಮ
ಬಾದಾಮಿ ಬಾದಾಮಿ ಚಾಲುಕ್ಯರನ್ನು ಭಾರತದ ರಾಜಕೀಯ ಭೂಪಟದಿಂದ ಅಳಿಸಿದವನು - ಒಂದನೇ ಕೃಷ್ಣ
ಬಾದಾಮಿ ಚಾಲುಕ್ಯರ ಆಡಳಿತ
ಇವರ ಆಡಳಿತ ಪದ್ದತಿ - ಕದಂಬರು ಮತ್ತು ಗುಪ್ತರು ಆಡಳಿತವನ್ನು ಹೋಲುತ್ತಿತ್ತು
ಇವರ ಆಡಳಿತ - ಸಪ್ತಾಂಗಗಳಿಗೆ ಅನುಗುಣವಾಗಿತ್ತು
ಇವರು ಗ್ರಾಮ ಸಭೆಗಳನ್ನು - ಮಹಜನರು ಎಂದು ಕರೆಯುತ್ತಿದ್ದರು
ಗ್ರಾಮ ಸಭೆಯ ಮುಖ್ಯಸ್ಥ - ಗೌಡ
ಗೌಡನ ಸಹಾಯಕ - ಕರ್ಣ
ಚಾಲುಕ್ಯರ ಸೈನ್ಯ - ಕರ್ನಾಟಕ ಬಲ ಎಂದು ಪ್ರಸಿದ್ದವಾಗಿತ್ತು ಹಾಗೇಯೆ ಅಜೇಯ ಎಂಬ ಕೀರ್ತೀ ಪಡೆದಿತ್ತು .
ಸೈನಿಕ ಕೇಂದ್ರಗಳು - ದುರ್ಗ ವಾಸವಾಗಿದ್ದವು
ಭೂ ಕಂದಾಯವನ್ನು - ಸಿದ್ದಯ್ಯ ಎಂದು ಕರೆಯುತ್ತಿದ್ದರು
ಸಂತೆಯ ತೆರಿಗೆಗಳು - ಪಣ್ಣಯ ಮತ್ತು ಸಂತೆವಣ
ತೆರಿಗೆ ವಸೂಲಿಗಾರರು - ಜಿಲ್ಲೆಯಲ್ಲಿ - ವಿಷಯ ಪತಿ , ತಾಲ್ಲೂಕಿನಲ್ಲಿ - ಭೋಗಪತಿ , ಹಾಗೂ ಗ್ರಾಮದಲ್ಲಿ - ಗಾವುಂಡ ವಸೂಲಿ ಮಾಡುತ್ತಿದ್ದರು
ಸಾಮಾಜಿಕ ಜೀವನ
ಇವರ ಕಾಲದ ಪ್ರಸಿದ್ದ ಕವಯಿತ್ರಿ - ವಿಜಯ ಭಟ್ಟರಿಕೆ
ಇವರ ಚಿನ್ನದ ನಾಣ್ಯದ ಹೆಸರು - ವರಾಹ
“ಪರಮ ಭಾಗವತ ” ಎಂಬ ಬಿರುದನ್ನು ಹೊಂದಿದ್ದ ಅರಸ - ಎರಡನೇ ಪುಲಿಕೇಶಿ
ಚಾಲುಕ್ಯರ ಕುಲ ದೈವ - ವಿಷ್ಣು
ಲಕ್ಷ್ಮೀಶ್ವರದಲ್ಲಿ “ ಆನೆ ಸಜ್ಜೆಯ ಜೈನ ಬಸದಿ ” ಯ ನಿರ್ಮಾತೃ - ಕುಂಕುಮ ಮಹಾದೇವಿ
ಎರಡನೇ ಪುಲಿಕೇಶಿಯ ದಂಡ ನಾಯಕ - ರವಿಕೀರ್ತಿ
ಐಹೋಳೆಯಲ್ಲಿ ಜಿನೇಂದ್ರ ದೇವಾಲಯ ನಿರ್ಮಿಸಿದವನು - ರವಿಕೀರ್ತಿ
ಸಾಹಿತ್ಯ
ಕನ್ನಡದ ಮೊಟ್ಟ ಮೊದಲ ಉಪಲಬ್ದ ಕವಿತೆ - ಕಪ್ಪೆ ಆರ್ಯಭಟನ ಶಾಸನ
“ಕೌಮುದಿ ಮಹೋತ್ಸವ ” - ವಿಜಯ ಭಟ್ಟಾರಿಕೆ
ಕರ್ನಾಟಕ ಸರಸ್ವತಿ - ವಿಜಯ ಭಟ್ಟಾರಿಕೆ
ಪರಪಾರ್ವತಿಯ ನಾಟಕ - ಶಿವ ಭಟ್ಟಾರಿಕೆ
ಐಹೋಳೆ ಶಾಸನ ( ಕ್ರಿ.ಶ.634 ) - ರವಿಕೀರ್ತೀ
ಕಲೆ ಮತ್ತು ವಾಸ್ತುಶಿಲ್ಪ
ಕಲೆ ಮತ್ತು ವಾಸ್ತುಶಿಲ್ಪದಲ್ಲಿ ಇವರ ಕಾಲವನ್ನು ದಖನ್ನಿನ್ನ ನವೋದಯ ಕಾಲ ಹಾಗೂ ಸುವರ್ಣಯುಗ ಎಂದು ಕರೆಯಲಾಗಿದೆ
ಇವರು ವೇಸರ ಶೈಲಿಯ ನಿರ್ಮಾತೃ
ವೇಸರ ಶೈಲಿಯು - ಕಲಾ ಶೈಲಿ , ಕರ್ನಾಟಕ ಶೈಲಿ ಎಂದು ಪ್ರಸಿದ್ದವಾಗಿದೆ
ವೇಸರ ಶೈಲಿ - ಇದು ಉತ್ತರದ ಭಾರತದ ನಾಗರಶೈಲಿ ಹಾಗೂ ದಕ್ಷಿಣ ದ್ರಾವಿಡ ಶಾಲಿಗಳ ಸಮ್ಮಿಶ್ರಣ
ಚಾಲುಕ್ಯರ ಶಿಲ್ಪ ಕಲೆಯ ಪಿತಾಮಹಾ - ಮಂಗಳೇಶ
ಐಹೋಳೆಯಲ್ಲಿರುವ ಜೈನ ಗುಹಾಂತರ ದೇವಾಲಯವನ್ನು - ಮೇಣ ಮೀನಾ ಬಸದಿ ಎಂದು ಕರೆಯಲಾಗಿದೆ
ಐಹೋಳೆಯಲ್ಲಿರುವ ಶೈವ ಗುಹಾಂತರ ದೇವಾಲಯವನ್ನು - ರಾವಣ ಪಡಿ ಎಂದು ಕರೆಯಲಾಗಿದೆ
ಚಾಲುಕ್ಯರ ಕಲೆ ಮತ್ತು ಶಿಲ್ಪ ಪ್ರಮುಖ ಕೇಂದ್ರ - ಬಾಗಲಕೋಟೆ ಜಿಲ್ಲೆಯ ಬಾದಾಮಿ
ಭಾರತೀಯ ದೇವಾಲಯಗಳ ಪ್ರಯೋಗ ಶಾಲೆ ಅಥವಾ ದೇವಾಲಯಗಳ ವಾಸ್ತು ಶಿಲ್ಪಿ ತೊಟ್ಟಿಲು ಎಂದು ಕರೆಯುವ ಪ್ರದೇಶ - ಐಹೋಳೆ
ಭಾರತೀಯ ದೇವಾಲಯಗಳ ಪ್ರಯೋಗ ಶಾಲೆ ಅಥವಾ ದೇವಾಲಯಗಳ ವಾಸ್ತು ಶಿಲ್ಪಿ ತೊಟ್ಟಿಲು ಎಂದು ಕರೆದವರು - ಪೆರ್ಸಿಬ್ರೌನ್
ಲಡಾಖಾನ್ ದೇವಾಲಯ ಅಥವಾ ಸೂರ್ಯ ದೇವಾಲಯ ಶೈಲಿಯನ್ನು ಹೋಲುತ್ತದೆ - ಗುಪ್ತರ ನಾಗರ ಶೈಲಿಯನ್ನು ಹೋಲುತ್ತದೆ
ಮೇಗುತಿ ದೇವಾಲಯದ ನಿರ್ಮಾತೃ - ರವಿಕೀರ್ತಿ
ಮೇಗುತಿ ಎಂದರೆ - ಮೇಲಿನ ಗುಡಿ ಎಂದರ್ಥ
ಚಾಲುಕ್ಯರ ಕಾಲದ ಪ್ರಸಿದ್ದ ನರ್ತಕಿ - ವೀಣಾ ಪೋಟಿ ( ವಿಜಯಾದಿತ್ಯ )
ವೀಣಾ ಪೋಟಿಯ ಬಿರುದು - ನೃತ್ಯ ವಿಧ್ಯಾಧರಿ
ಅಚಲನ್ - ಮತ್ತೊಬ್ಬ ನರ್ತಕಿ
ಚಾಲುಕ್ಯರ ಪ್ರಸಿದ್ದ ನೃತ್ಯ ಗಾತಿ - ಲಚಾಲು ದೇವಿ - ಈಕೆಯ ಬಿರುದು ಶ್ರೀವಿಧ್ಯಾಧರಿ
Extra tips
ಪ್ರಥಮ ವಾತಾಪಿ ನಿರ್ಮಾಪಕ - ಒಂದನೇ ಕೀರ್ತಿ ವರ್ಮ
ಐಹೋಳೆ ಶಾಸನವು ನಿರ್ಮಾಣವಾದುದು - ಕ್ರಿ.ಶ.634
ಐಹೋಳೆ ಶಾಸನವನ್ನು - ಮೇಗುತಿ ಜಿನ ದೇವಾಲಯದಲ್ಲಿ ಕೆತ್ತಲಾಗಿದೆ
ಐಹೋಳೆ ಶಾಸನವು - ಕನ್ನಡ ಭಾಷೆ ಹಾಗೂ ಸಂಸ್ಕೃತ ಲಿಪಿಯಲ್ಲಿದೆ
ಐಹೋಳೆ ಶಾಸನವು ಪುರಿ ಬಂದರನ್ನು - ಪಶ್ಚಿಮ ಕರಾವಳಿಯ ಲಕ್ಷ್ಮೀ ಎಂದು ಬಣ್ಣಿಸಲಾಗಿದೆ
ವೆಂಗಿ ಚಾಲುಕ್ಯ ಸಾಮ್ರಾಜ್ಯವನ್ನು ಸ್ಥಾಪಿಸಿದವರು - ವಿಷ್ಣುವರ್ಧನ
ಯುದ್ಧ ಮಲ್ಲ ಎಂಬ ಬಿರುದನ್ನು ಹೊಂದಿದ್ದವನು - ವಿನಯಾದಿತ್ಯ
ರನ್ನನು ತನ್ನ ಗಾದಯುದ್ದ ಕೃತಿಯಲ್ಲಿ ವಿನಯಾದಿತ್ಯನನ್ನ - ದುರ್ಧರ ಮಲ್ಲ ಎಂದು ವರ್ಣಿಸಿದ್ದಾನೆ
ಪಟ್ಟದ ಕಲ್ಲಿನ ವಿಜಯೇಶ್ವರ ( ಸಂಗಮೇಶ್ವರ ) ದೇವಾಲಯದ ನಿರ್ಮಾತೃ - ವಿಜಯಾದಿತ್ಯ
ಚಾಲುಕ್ಯರ ತೆರಿಗೆಗಳು
ವಡ್ಡರಾಪುಲ - ್ರಸರ ಕುಟುಂಬದ ಮೇಲಿನ ತೆರಿಗೆ
ಹೆರ್ಜೆಂಕ - ಶೇರುಗಳ ಮೇಲೆ ಹಾಕುತ್ತಿದ್ದ ತೆರಿಗೆ
ಬಿದೈೊಡೆ - ವ್ಯಾಪರ ತೆರಿಗೆ
ಪನ್ನಯ - ವಿಳ್ಯಾದೆಲೆ ತೆರಿಗೆ
ಇವರು ಟಂಕಿಸಿದ ನಾಣ್ಯಗಳು - ವರಹ ಹಾಗೂ ಗದ್ಯಾಣ
ಕರ್ನಾಟಕ ವಾಸ್ತುಶಿಲ್ಪದ ಪ್ರವರ್ತಕರು - ಚಾಲುಕ್ಯರು
ಚಾಲುಕ್ಯರ ಪ್ರಮುಖ ವಾಸ್ತುಶಿಲ್ಪ ಕೇಂದ್ರಗಳು - ಬಾದಾಮಿ , ಐಹೋಳೆ , ಪಟ್ಟದ ಕಲ್ಲು
ಪಟ್ಟದ ಕಲ್ಲಿನ ಅತಿ ದೊಡ್ಡ ದೇವಾಲಯ - ವಿರೂಪಾಕ್ಷ ದೇವಾಲಯ
ಚಾಲುಕ್ಯರ ವಸ್ತು ಶಿಲ್ಪದ ತವರು ಮನೆ - ಪಟ್ಟದ ಕಲ್ಲು
ವಿರೂಪಾಕ್ಷ ದೇವಾಲಯ ಹಾಗೂ ತ್ರೈಲೋಕೇಶ್ವರ ದೇವಾಲಯಗಳನ್ನು ಕೆತ್ತಿದ ಮಹಾಶಿಲ್ಪಿ - ಅನಿವರತ ಗೂಂಡಾಚಾರಿ
ಬಾದಾಮಿ ಚಾಲುಕ್ಯರ ಆಡಳಿತ ಭಾಷೆ - ಕನ್ನಡ
ಚಾಲುಕ್ಯರ ರಾಜ್ಯಾಡಳಿತ ಪ್ರಾರಂಭಿಸಿದ ಮೊದಲ ದೊರೆ - 1 ನೇ ಪುಲಿಕೇಶಿ
ಬಾದಾಮಿ ಚಾಲುಕ್ಯರ ವಾಸ್ತುಶಿಲ್ಪಕ್ಕೆ ಅಡಿಗಲ್ಲು ಹಾಕಿದ ಮೊದಲ ದೊರೆ - 1 ನೇ ಕೀರ್ತಿ ವರ್ಮ
ಐಹೋಳೆ ಶಾಸನದ ಕರ್ತೃ ಈ ಧರ್ಮದವನ್ನು - ಜೈನಧರ್ಮ
ನರ್ಮದಾ ನದಿ ತೀರದ ಕದನವು ನಡೆದ ವರ್ಷ - ಕ್ರಿ.ಶ.630 – 634
ದಕ್ಷಿಣ ಪಥಿ ಸುಧಾರಕ ಎಂಬ ಬಿರುದನ್ನು ಧರಿಸಿದ್ದ ದೊರೆ - 2 ನೇ ವಿಕ್ರಮಾದಿತ್ಯ
ಲೋಕೇಶ್ವರ ದೇವಾಲಯದ ಇಂದಿನ ಹೆಸರು - ವಿರೂಪಾಕ್ಷ ದೇವಾಲಯ
ತ್ರೈಲೋಕೇಶ್ವರ ದೇವಾಲಯದ ಇಂದಿನ ಹೆಸರು - ಮಲ್ಲಿಕಾರ್ಜುನ
ಬಾದಾಮಿ ಚಾಲುಕ್ಯರ ಕಲೆ ಮತ್ತು ವಾಸ್ತು ಶಿಲ್ಪ ಪ್ರಮುಖ ಕೇಂದ್ರಗಳು - ಬಾಗಲಕೋಟೆ ಜಿಲ್ಲೆಯಲ್ಲಿದೆ .
ಪುಲಿಕೇಶಿಯ ಆಸ್ಥಾನಕ್ಕೆ ರಾಯಭಾರಿಯನ್ನು ಕಳಿಸಿದ್ದ ಪರ್ಸಿಯನ್ ದೊರೆಯ ಹೆಸರು - ಎರಡನೇ ಖುಸ್ರು
ಗೋವದ ಬಳಿ ಚಂದ್ರಾಪುರ ( ಚಾಂದೋಲ್ ) ಪಟ್ಟಣವನ್ನು ಸ್ಥಾಪಿಸಿದ ಚಾಲುಕ್ಯ ದೊರೆ - ಚಂದ್ರಾದಿತ್ಯ

ಗಂಗರು

ಗಂಗರು


ಗಂಗರು
ಗಂಗರು ಸುಮಾರು ಕರ್ನಾಟಕವನ್ನು “ 600 ವರ್ಷ” ಗಳ ಕಾಲ ಆಳಿದರು
ಗಂಗರ ರಾಜ್ಯ ಕೋಲಾರ , ತುಮಕೂರು , ಬೆಂಗಳೂರು , ಮಂಡ್ಯ ಹಾಗೂ ಮೈಸೂರನ್ನ ಒಳಗೊಂಡಿತ್ತು .
ಗಂಗರು ಬಾದಾಮಿ ಚಾಲುಕ್ಯರು ಹಾಗೂ ರಾಷ್ಟ್ರಕೂಟರ ಸಾಮಾಂತರಾಗಿದ್ದರು .
“ಕೋಲಾರ ” ಅಥವಾ “ ಕುವಲಾಲ ” ಇವರ ಆರಂಭದ ರಾಜಧಾನಿ
ಗಂಗರ ಎರಡನೇ ರಾಜಧಾನಿ “ ತಲಕಾಡು “
ಗಂಗ ನಾಡಿನ ತಿರುಳು ಭಾಗವನ್ನು “ಗಂಗವಾಡಿ ” ಎಂದು ಕರೆಯಲಾಗುತ್ತಿತ್ತು .
ಗಂಗರಲ್ಲಿ ಪ್ರಸಿದ್ದನಾದ ದೊರೆ “ ಶ್ರೀ ಪುರುಷ”
ರಾಚಮಲ್ಲನ ಮಂತ್ರಿಯಾದ “ಚಾವುಂಡ ರಾಯನು ” ಶ್ರವಣ ಬೆಳಗೋಳದಲ್ಲಿ ಕ್ರಿ.ಶ.980 ರಲ್ಲಿ “ಗೊಮ್ಮಟೇಶ್ವರನ ” ಏಕಶಿಲಾ ಮೂರ್ತಿಯನ್ನು ಕೆತ್ತಿಸಿದನು .
ಗಂಗ ಮನೆತನವು ಕ್ರಿ.ಶ.೧೦೦೪ರಲ್ಲಿ ಚೋಳರಿಂದ ಸೋತು ಕೊನೆಗೊಂಡಿತು
ಚನ್ನಪಟ್ಟಣ್ಣದ “ ಮಾಕುಂದ ” ಹಾಗೂ ಬೆಂಗಳೂರು ಜಿಲ್ಲೆಯ ನೆಲಮಂಗಲ ಬಳಿಯ “ ಮನ್ನೇಯ ” ಇವರ ಿತರ ರಾಜಧಾನಿ .
ಗಂಗರನ್ನು “ ತಲಕಾಡಿನ ಗಂಗರು ” ಎಂದು ಪ್ರಸಿದ್ದರಾಗಿದ್ದರು .
ಗಂಗರ ರಾಜ ಮುದ್ರೆ ಅಥವಾ ರಾಜ ಲಾಂಛನ “ ಮದಗಜ ”
ಗಂಗರು “ ಗಂಗಟಕಾರರು ” ಎಂದು ಹೆಸರುವಾಸಿಯಾಗಿದ್ದರು .
ಗಂಗರು ಆಳಿತದ ಪ್ರದೇಶವನ್ನು “ ಗಂಗವಾಡಿ ಅಥವಾ ಗಂಗನಾಡು ” ಎಂದು ಕರೆಯುತ್ತಿದ್ದರು .
ಗಂಗರು ಸ್ವತಂತ್ರರಾಗಿ ಕ್ರಿ.ಶ. 350 – 600 ರವರೆಗೆ ಆಳ್ವಿಕೆ ಮಾಡಿದ್ದಾರೆ .
ಗಂಗರು ಚಾಲುಕ್ಯರ ಸಾಮಂತರಾಗಿ ಕ್ರಿ.ಶ.600 - 758 ರವರೆಗೆ ಆಳ್ವಿಕೆ ಮಾಡಿದರು .
ಗಂಗರು ರಾಷ್ಷ್ರಕೂಟರ ಸಾಮಾಂತರಾಗಿ ಕ್ರಿ.ಶ.757 – 973 ರವರೆಗೆ ಆಳ್ವಿಕೆ ಮಾಡಿದರು .
ಗಂಗರು ಕಲ್ಯಾಣಿ ಚಾಲುಕ್ಯರ ಸಾಮಂತರಾಗಿ ಕ್ರಿ.ಶ. 973 – 990 ರವರೆಗೆ ಆಳ್ವಿಕೆ ಮಾಡಿದರು .
“ತಲಕಾಡು ” ಗಂಗರ ಪ್ರಧಾನ ಆಡಳಿತ ಕೇಂದ್ರವಾಗಿತ್ತು .
ಗಂಗರ ಮೂಲ
ದೈವಿ ಸಿದ್ದಾಂತದ ಪ್ರಕಾರ ಇವರು ಇಕ್ಷಾಕು ವಂಶದವರೆಂದು
ಕಣ್ವ ಮೂವಗ ಪ್ರಕಾರ ಿವರು “ ಕಣ್ವ ” ವಂಶದವರು ಎಂದು
ತಮಿಳು ಮೂಲ - ಇವರು ಮೂಲತಃ “ಪೆರೂರು ” ಆಗಿದ್ದು ( ಕೊಯಮತ್ತೂರು ) ಇವರು ತಮಿಳು ಮೂಲದಿಂದ ಬಂದವರೆಂದು ಹೇಳಲಾಗಿದೆ .
ಕನ್ನಡ ಸಿದ್ದಾಂತದ ಪ್ರಕಾರ ಇವರು ಅಚ್ಚ ಕನ್ನಡಿಗರು - ಗಂಗರು ರಾಜಧಾನಿ ತಲಕಾಡು ದಕ್ಷಿಣ ಗಂಗೆ ಕಾವೇರಿ ನದಿಯ ದಡದಲ್ಲಿದ್ದರಿಂದ ಈ ವಂಶಕ್ಕೆ “ಗಂಗ ” ಎಂದು ಹೆಸರು ಬಂದಿದೆ .
ಗಂಗ ಮನೆತನದ ರಾಜರುಗಳು
ದಡಿಗ
ಒಂದನೇ ಮಾಧವ
ಎರಡನೇ ಮಾಧವ
ಮೂರನೇ ಮಾಧವ
ಅವನೀತ
ದುರ್ವಿನೀತ
ಶ್ರೀಪುರುಷ
ಎರಡನೇ ಶಿವಮಾರ
ಒಂದನೇ ರಾಚ ಮಲ್ಲ
ಗಂಗರ ರಾಜಕೀಯ ಇತಿಹಾಸ ( ದಡಿಗ or ಕೊಂಗುಣಿ ವರ್ಮ )
ಇವನು ಗಂಗ ವಂಶದ ಸ್ಥಾಪಕ
“ ಕುವಲಾಲ ಅಥವಾ ಕೋಲಾರ ” ಇವನ ರಾಜಧಾನಿ .
ಬಾಣರನ್ನು ಸೋಲಿಸಿ ಗಂಗ ವಂಶಕ್ಕೆ ಅಡಿಪಾಯ ಹಾಕಿದ
ಧರ್ಮ ಮಹಾರಾಜ ಹಾಗೂ ಬಾಣ ವಂಶದವನ ದಾವಲನ ಎಂಬುದು ಇವನ ಬಿರುದುದಳು .
ಈತನ ಗುರುವಿನ ಹೆಸರು - ಸಿಂಹ ನಂದಿ ( ಜೈನಗುರು )
ಸಿಂಹ ನಂದಿಯ ಇಚ್ಛೆಯ ಮೇರೆಗೆ ಶಿವಮೊಗ್ಗದ “ ದುಂಡಲಿ ” ಎಂಬಲ್ಲಿ ಒಂದು ಚೈತ್ಯಲಾಯವನ್ನು ನಿರ್ಮಿಸಿದನು .
ಒಂದನೇ ಮಾಧವ
ದಡಿಗನ ನಂತರ ಅಧಿಕಾರಕ್ಕೆ ಬಂದವನು
ಈತ ಸ್ವತಃ ಕವಿಯಾಗಿದ್ದನು ಹಾಗೂ ಕವಿಗಳಿಗೆ ಆಶ್ರಯ ನೀಡಿದ್ದನು
ಈತ ರಚಿಸಿದ ಕೃತಿ - “ ದತ್ತ ಸೂತ್ರ ”
ಇವನ ನಂತರ ಹರಿವರ್ಮ ಹಾಗೂ 2 ನೇ ಮಾಧವ ಆಳಿದರು
ಮೂರನೇ ಮಾಧವ
ಇವನು ತಂಡಂಗಾಲ ಮಾಧವ ಎಂದು ಹೆಸರಾಗಿದ್ದಾನೆ .
ಈತ ಕದಂಬ ಅರಸ ಕಾಕುಸ್ಥವರ್ಮನ ಮಗಳನ್ನು ವಿವಾಹವಾಗಿದ್ದ
ವಿಜಯ ಕೀರ್ತಿ - ಿವನ ದೀಕ್ಷಾ ಗುರುಗಳಾಗಿದ್ದರು .
ಅವನೀತ
ಈತ ಮೂರನೇ ಮಾಧವನ ಮಗ
ಈತ ಶಿವನ ಆರಾಧಕನಾಗಿದ್ದನು .
ಈತ ಸರ್ವಧರ್ಮ ಸಮನ್ವಯಿಯಾಗಿದ್ದನ್ನು
ಇತನನ್ನ ಶಾಸನಗಳು “ ಹರ ಚರಣಾರ ಎಂದ ಪ್ರಣಿಪಾತ ” ಎಂದು ಉಲ್ಲೇಕಿಸಿದೆ
ದುರ್ವಿನೀತ
ಈತ ಗಂಗರಲ್ಲಿ ಅತ್ಯಂತ ಪ್ರಸಿದ್ದ ದೊರೆ
ಈತನ ತಾಯಿ ಜೇಷ್ಠದೇವಿ ಹಾಗೂ ತಂದೆ ಅವಿನೀತ
ಈತ ವೈಷ್ಣವ ಮತಾವಲಂಬಿಯಾಗಿದ್ದನು
ಬಾರವಿಯ 15 ನೇ ದಗಂಕ್ಕೆ ಭಾಷ್ಯವನ್ನ ಬರೆದನು
ಇತ “ಗುಣಾಡ್ಯನ ” “ ವಡ್ಡ ಕಥಾವನ್ನು ” ಪೈಶಾಚಿ ಭಾಷೇಯಿಂದ ಸಂಸ್ಕೃತಕ್ಕೆ ತರ್ಜುಮೆ ಮಾಡಿದರು
ಿತನ ಗುರು - ಪುಷ್ಯಪಾದ ಅಥವಾ ದೇವಾನಂದಿ
ೀತನ ಬಿರುದುಗಳು - ಅವನೀತ ಸ್ತರ ಪೂಜಾಲಾಯ . ಅಹೀತ , ಅನೀತ ಹಾಗೂ ಧರ್ಮ ಮಹಾರಾಜ ಕುಲೋಥರ , ನೀತಿಶಾಸ್ತ್ರ ವಕ್ತ , ಪ್ರಯೋಕ್ಷ ಕುಶಲ
ಈತನ ಗುರುಗಳಿಂದ ದೇವಾನಂದಿಯು ಸಂಸ್ಕೃತ ವ್ಯಾಕರಣ ಶಬ್ದಾವತಾರ ವನ್ನು ಬರೆದಿದ್ದಾನೆ .
ಶ್ರೀಪುರಷ
ದುರ್ವಿನೀತ ನಂತರ ಅಧಿಕಾರಕ್ಕೆ ಬಂದವನು
ಈತ “ ಗಜಶಾಸ್ತ್ರ ” ಎಂಬ ಕೃತಿಯನ್ನ ರಚಿಸಿದರು
ಈತ ರಾಜಧಾನಿಯನ್ನು ಮಾಕುಂದದಿಂದ - ಮಾನ್ಯಪರಕ್ಕೆ ಬದಲಾಯಿಸಿದನು
ಒಂದನೇ ಶಿವಮಾರನಿಗೆ - ್ವನಿ ಮಹೇಂದ್ರ ಎಂಬ ಬಿರುದಿತ್ತು
“ತುಂಡಕ ಕದನ ” ದಲ್ಲಿ ಪಲ್ಲವರನ್ನು ಸೋಲಿಸಿದವನು
ಇವನ ಕಾಲದಲ್ಲಿ ಗಂಗರಾಜ್ಯ “ಶ್ರೀರಾಜ್ಯ ” ಎಂದು ಕರೆಸಿಕೊಂಡಿತು .
ಈತನ ಬಿರುದುಗಳು - ರಾಜಕೇಸರಿ , ಪೆರ್ಮಾಡಿ , ಶ್ರೀವಲ್ಲಭ , ಬೀಮಕೋಪ
ಎರಡನೇ ಶಿವಮಾರ
ಈತನ ಇನ್ನೊಂದು ಹೆಸರು - ಸೈಗೋತ
ಈತನ ಕೃತಿಗಳು - ಗಜಾಷ್ಮಕ , ಸೇತುಬಂಧ ಹಾಗೂ ಶಿವಮಾರ ತರ್ಕ
ಈತ ಶ್ರವಣಬೆಳಗೋಳದಲ್ಲಿ ಜೈನ ಬಸದಿಯನ್ನು ನಿರ್ಮಿಸಿದನು
ಈತನ ತಂದೆಯ ಹೆಸರು - ಶ್ರೀಪುರುಷ
ಎರಡನೇ ಬೂತುಗ
ಈತ “ ತತ್ಕೋಳಂ ಕದನದಲ್ಲಿ ” ಚೋಳರ ರಾಜಾದಿತ್ಯನನ್ನು ಕೊಂದನು .
ಆತನ ಬಿರುದು - ಮಹಾರಾಜಾದಿರಾಜ
ಮಂತ್ರಿ ಚಾವುಂಡರಾಯ
ಈತ ಗಂಗರ ಆಸ್ಥಾನದಲ್ಲಿ ಮಂತ್ರಿಯಾಗಿ ಹಾಗೂ ದಂಡನಾಯಕನಾಗಿದ್ದ
ಈತ ್ಜಿತಸೇನಾ ಭಟ್ಟರಕ ಹಾಗೂ ನೇಮಿಚಂದ್ರ ಮುನಿಯ ಅನುಯಾಯಿ
ಈತನ ಬಿರುದು - ಸತ್ಯವಿದಿಷ್ಠಿರ
ಈತನ ಕೃತಿಗಳು - ಸಂಸ್ಕೃತದಲ್ಲಿ “ಚರಿತ್ರಾಸಾರ ” ಕನ್ನಡದಲ್ಲಿ ಚಾವುಂಡರಾಯ ಪುರಣ ಅಥವಾ ಅಥವಾ “ ತ್ರಿಷಷ್ಠಿ ಲಕ್ಷಣ ಮಹಾಪುರರಣ ” ಹಾಗೂ ಲೋಕೋಪಾಕರ ( ವಿಶ್ವಕೋಶ )
ಈತನ ಮೊದಲ ಹೆಸರು - ಚಾವುಂಡರಾಜ
ರಾಚಮಲ್ಲನು ಚಾವುಂಡರಾಯನಿಗೆ ನೀಡಿದ ಬಿರುದು - “ರಾಯ ’
ಚಾವುಂಡರಾಯನ ಮಹಾತ್ಸಾಧಾನೆ - ಶ್ರವಣಬೆಳಗೋಳದ ಬಾಹುಬಲಿಯ ವಿಗ್ರಹ ನಿರ್ಮಾಣ
ಈತನ ಆಶ್ರಯ ಪಡೆದ ಕನ್ನಡದ ಹೆಸರಾಂತ ಕವಿ - ರನ್ನ
ಈತ ಗಂಗರ ಅರಸ 2ನೇ ಮಾರಸಿಂಹ ಆಳ್ವಿಕೆಯಲ್ಲಿ - ಪ್ರಧಾನ ಮಂತ್ರಿಯಾಗಿ ಹಾಗೂ ದಂಡನಾಯಕನಾಗಿ ನಿಯುಕ್ತಿಗೊಂಡ
4 ನೇ ರಾಚಮಲ್ಲ ಈತನಿಗೆ ನೀಡಿದ ಬಿರುದು - ಸಮರ ಪರಶುರಾಮ
ಗೋಣೂರು ಕದನದಲ್ಲಿ ಜಗದೇಕ ವೀರನನ್ನು ಸೋಲಿಸಿ “ವೀರ ಮಾರ್ತಂಡ ” ಎಂಬ ಬಿರುದು ಪಡೆದ .
ಪಾಂಡ್ಯ ಅರಸ ರಾಜಾದಿತ್ಯನನ್ನು ಸೋಲಿಸಿ “ರಣಸಂಗ ಸಿಂಗ ” ಎಂಬ ಬಿರುದನ್ನು ಪಡೆದ
ಈತನ ಬಿರುದು - ಭುಜ ವಿಕ್ರಮ , ಸಮರ ದುರಂಧರ
ಈತನ ತಾಯಿ - ಕಾಳಲಾದೇವಿ
ಗೊಮ್ಮಟೇಶ್ವರನನ್ನು ಕೆತ್ತಿನೆಯ ಮೇಲ್ವಿಚಾರಕ ಶಿಲ್ಪಿ - ಅರಿಪ್ಪಾನೇಮಿ
ಗೊಮ್ಮಟೇಶ್ವರ ವಿಗ್ರಹ ನಿರ್ಮಾಣವಾದದು - ಕ್ರಿ.ಶ.981 – 983
ಈತನ ಇನ್ನೊಂದು ಮಹಾನ್ ಕಾರ್ಯ - ಚಾವುಂಡರಾಯ ಬಸದಿಯ ನಿರ್ಮಾಣ
ಗಂಗರ ಆಢಳಿತ
ರಾಜ - ಆಡಳಿತದ ಮುಖ್ಯಸ್ಥ ಈತನನ್ನು “ ಧ್ಮಮಾಹಾರಾಜ” ರೆಂದು ಕರೆಯುತ್ತಿದ್ದರು .
ಮಂತ್ರಿ ಮಂಡಲ - ರಾಜನಿಗೆ ಸಹಾಯಕರಾಗಿದ್ದರು
ಪ್ರಧಾನ ಮಂತ್ರಿಯನ್ನು - ಸರ್ಮಾಧಿಕಾರಿ ಎಂದು ಕರೆಯುತ್ತಿದ್ದರು
ವಿದೇಶಾಂಗ ಮಂತ್ರಿಯನ್ನು - ಸಂಧಿ ವಿಗ್ರಹಿ ಎಂದು ಕರೆಯುತ್ತಿದ್ದರು
ಸೈನ್ಯದ ಮುಖ್ಯಸ್ಥ - ದಂಡನಾಯಕ ನಾಗಿರುತ್ತಿದ್ದ
ಖಜಾನೆ ಮುಖ್ಯಧಿಕಾರಿಯನ್ನು - ಹಿರಿಯ ಭಂಡಾರಿಕ ಎಂದು ಕರೆಯುತ್ತಿದ್ದರು
ರಾಜನ ಉಡುಪಗಳ ಉಸ್ತುವಾರಿಕ - ಮಹಾಪಸಾಯಿಕಿ
ಅರಮನೆಯ ಮೇಲ್ವಿಚಾರಕನನ್ನು - ಮನೆ ವರ್ಗಡೆ ಎಂದು ಕರೆಯುತ್ತಿದ್ದರು .
ಲೆಕ್ಕ ಪತ್ರಗಳ ವಿಭಾಗಾಧಿಕಾರಿಯನ್ನು - ಶ್ರೀಕರಣಿಕ ಎಂದು ಕರೆಯುತ್ತಿದ್ದರು
ರಾಜ್ಯವನ್ನು - ಪ್ರಾಂತ್ಯಗಳಾಗಿ ವಿಂಗಡಿಸಲಾಗಿತ್ತು
ಪ್ರಾಂತ್ಯಗಳ ಮುಖ್ಯಸ್ಥ - ಪ್ರಾಂತ್ಯಾಧಿಕಾರಿ
ಪ್ರಾಂತ್ಯಗಳ ವಿಭಾಗಗಳು - ವಿಭಾಗ ಹಾಗೂ ಕಂಪನ
ವಿಷಯಗಳ ಮುಖ್ಯಸ್ಥ - ವಿಷಯ ಪತಿ
ಕಂಪನಗಳ ಮುಖ್ಯಸ್ಥ - ಗೌಡ ಅಥವಾ ನಾಡ ಗೌಡ
ನಗರಾಡಳಿತ ಮುಖ್ಯಸ್ಥ - ನಾಗರೀಕ
ಪಟ್ಟಣ್ಣದ ಮುಖ್ಯಸ್ಥ - ಪಟ್ಟಣ್ಣ ಸ್ವಾಮಿ
ಗ್ರಾಮಾಢಳಿತ - ಗೌಡ ಮತ್ತು ಕರಣಿಕನಿಗೆ ಸೇರಿತ್ತು .
ಗಜದಳದ ಮುಖ್ಯಸ್ಥ - ಗಜ ಸಹನಿ
ಅಶ್ವ ಪಡೆಯ ಮುಖ್ಯಸ್ಥ - ಅಶ್ವಾಧ್ಯಕ್ಷ
ಗಂಗರ ಕಾಲದ ನಾಣ್ಯಗಳು - ಪೊನ್ನ , ಸುವರ್ಣ , ಗದ್ಯಾಣ , ನಿಷ್ಕ , ಹಾಗೂ ಬೆಳ್ಳಿಯ ಪಣ , ಹಾಗೂ ಹಗ , ಕಾಸು
ಇವರ ಸಮಾಜದಲ್ಲಿ ರಾಜರ ಸ್ವಾಮಿ ನಿಷ್ಠೆಗೆ ಪ್ರಾಣತ್ಯಾಗ ಮಾಡುವ ಪದ್ದತಿ - ಗರುಡ ಪದ್ದತಿ , ಅಸ್ಥಿತ್ವದಲ್ಲಿತ್ತು
ಸಾಂಸ್ಕೃತಿಕ ಸಾಧನೆ
ಶ್ರವಣಬೆಳಗೋಳ ಹಾಗೂ ತಲಕಾಡು ಅವರ ಪ್ರಸಿದ್ದ ಶಿಕ್ಷಮ ಕೇಂದ್ರಗಳು
ಕಾಳಮುಬಾ , ಕಪಾಲಿಕಾ ಹಾಗೂ ಪಾಶುಪಥಿ - ಇವರ ಶೈವ ಪಂಥಗಳು
ಇವರ ಕಾಲದಲ್ಲಿ ಪ್ರಬಲವಾಗಿ ಬೆಳೆದ ಧರ್ಮ - ಜೈನ ಧರ್ಮ
ಗಂಗ ರಾಜ್ಯ ಸ್ಥಾಪನೆಗೆ ಕಾರಣನಾದ ಜೈನ ಮುನಿ - ಸಿಂಹ ನಂದಿ
ಶ್ರವಣಬೆಳಗೋಳ ಜೈನರ ಕಾಶಿ ಎಂದು ಪ್ರಸಿದ್ದಿಯಾಗಿದೆ
ಗಂಗರ ಆಶ್ರಯದಲ್ಲಿ ಬರೆಯಲ್ಪಟ್ಟ ಮಹಾ ಕೃತಿಗಳು
ದತ್ತಕ ಸೂತ್ರ - 2 ನೇ ಮಾಧವ
ಶೂದ್ರಂತ ಹಾಗೂ ಹರಿವಂಶ - ಗುಣವರ್ಮ
ಛಂದೋಬುದಿ - 1ನೇ ನಾಗವರ್ಮ
ಗಜಾಷ್ಟಕ , ಸೇತುಬಂಧ ,ಶಿವಮಾರ ತರ್ಕ - 2 ನೇ ಶಿವಮಾರ
ಚಂದ್ರ ಪ್ರಭಾ ಪುರಾಮ - ವೀರನಂದಿ
ಬೃಹತ್ ಕಥಾವನ್ನು ಸಂಸ್ಕೃತ ಭಾಷೆಗೆ ಅನುವಾದ ಹಾಗೂ ಭಾರವಿಯ ಕಿರತಾರ್ಜುನಿಯ ಕೃತಿಗೆ ಭಾಷ್ಯ - ದುರ್ವೀನಿತ
ಗಜಶಾಸ್ತ್ರ - ಶ್ರೀಪುರುಷ
ಕಲೆ ಮತ್ತು ವಾಸ್ತುಶಿಲ್ಪಕ್ಕೆ ಗಂಗರ ಕೊಡುಗೆ :-
ಇವರ ವಾಸ್ತು ಶಿಲ್ಪ ಕದಂಬರು ಹಾಗೂ ಪಲ್ಲವರ ಕಲೆಯ ಮಿಶ್ರಣವಾಗಿದೆ
ಮನ್ನೇಯ ಕಪಿಲಶ್ವರ ದೇವಾಲಾಯ - ವಾಸ್ತು ಶಿಲ್ಪಿ ದೃಷ್ಠಿಯಿಂದ ಪ್ರಸಿದ್ದಿ
ಗಂಗರ ಕಾಲದ ಪ್ರಮುಖ ಬಸದಿಗಳು - ಪಾಶ್ವನಾಥ ಬಸದಿ ಹಾಗೂ ಚಾವುಂಡರಾಯ ಬಸದಿ
ಶ್ರಣಬೆಳಗೋಳದಲ್ಲಿರುವ ಪ್ರಮುಖ ಸ್ಥಂಭಗಳು - ಮಾನಸ್ತಂಭ , ಬ್ರಹ್ಮದೇವರ ಸ್ತಂಭ ಹಾಗೂ ತ್ಯಾಗದ ಬ್ರಹ್ಮ ದೇವರ ಸ್ತಂಭ
ಗಂಗರ ಕಾಲದ ಅಭೂತ ಪೂರ್ವ ಶಿಲ್ಪ ಕಲಾ ಕೆತ್ತನೆ - ಶ್ರವಮಬೆಳಗೋಳದ ಗೊಮ್ಮಟ
ಇವರ ಕಾಲದಲ್ಲಿ ಪ್ರಸಿದ್ದ ನೃತ್ಯಗಾತಿ - ಬಾಚಲು ದೇವಿ
ಬಾಚಲು ದೇವಿಗೆ ಇದ್ದ ಬಿರುದುಗಳು - ನೃತ್ಯವಿಶಾರದೆ ಹಾಗೂ ಪಾತ್ರ ಜಗದವಳೆ
Extra tips
ವಾದಿಮದ ಗಜೇಂದ್ರ ಎಂದು ಹೆಸರು ಗಳಿಸಿದ್ದ ಬೌದ್ಧ ಪಂಡಿತ - ಪರಿವ್ರಾಜಕ
ವಾದಿಭು ಸಿಂಹ ಎಂಬ ಬಿರುದನ್ನು ಹೊಂದಿದ್ದವನು - ಮಾಧವಭಟ್ಟ
ಮಾಧವ ಭಟ್ಟನಿಗೆ ವಾದಿಭು ಸಿಂಹ ಎಂಬ ಬಿರುದನ್ನು ನೀಡಿದ ಗಂಗರ ಅರಸ - ಹರಿವರ್ಮ
ಮೂರನೇ ಮಾಧವನ ಮತ್ತೊಂದು ಹೆಸರು - ತಡಂಗಾಲ ಮಾಧವ
“ ಶಿಷ್ಯ ಪ್ರಿಯ ಹಾಗೂ ಅವನಿ ಮಹೇಂದ್ರ ” ಎಂಬ ಬಿರುದನ್ನು ಪಡೆದಿದ್ದವರು - ಒಂದನೇ ಶಿವಮಾರ
ನೀತಿ ಮಾರ್ಗ , ರಣ ವಿಕ್ರಮ ಎಂಬ ಬಿರುದನ್ನು ಹೊಂದಿದ್ದ ಅರಸ - ಎರೆಯಾಂಗ
ಗರುಡ ಪದ್ದತಿಯ ಮೂಲಕ ಅಸುನಿಗಿದವರ ಕುಟುಂಬಕ್ಕೆ ಬಲಿದಾನವಾಗಿ ನೀಡುತ್ತಿದ್ದ ಭೂಮಿಯನ್ನು - ಕೀಳ್ಗುಂಟೆ ಎಂದು ಕರೆಯುವರು
ಮಹೇಂದ್ರ ಕತಕ ಎಂಬ ಬಿರುದನ್ನು ಪಡೆದಿದ್ದವನು - ಎರೆಯಪು
ಘೂರ್ಜ ರಾಜಾಧಿರಾಜ ಎಂಬ ಬಿರುದನ್ನು ಹೊಂದಿದವನು - ಎರಡನೇ ಮಾರಸಿಂಹ
ಗಂಗರ ಪ್ರಮುಖ ಕಲೆ ಮತ್ತು ವಾಸ್ತು ಶಿಲ್ಪ ಕೇಂದ್ರ - ತಲಕಾಡು
ಗೊಮ್ಮಟೇಶ್ವರನ ವಿಗ್ರಹವನ್ನು ನಿಖರವಾದ ಅಳತೆ - 58.8 ಅಡಿ ಎತ್ತರ ಎಂದು ಗೊತ್ತುಮಾಡಿದ ಉಪಕರಣ - 1980 ರಲ್ಲಿ ಕರ್ನಾಟಕ ವಿ.ವಿ. ನಿಲಯದ ಭಾರತೀಯ ಕಲಾ ಸಂಸ್ಥೆಯ - Theodolight or Institute of Indian art
ಕರ್ನಾಟಕವನ್ನಾಳಿದ ಮನೆತನಗಳಲ್ಲಿಯೇ ದೀರ್ಘಕಾಲ ಆಳ್ವಿಕೆ ನಡೆಸಿದ ಮನೆತನ - ತಲಕಾಡಿನ ಗಂಗರು
ಕೋಲಾರದ ಪ್ರಾಚೀನ ಹೆಸರು - ಕುವಾಲಾಲ
ತಲಕಾಡಿನ ಪ್ರಾಚೀನ ಹೆಸರು - ಕಳವನ ಪುರ
ಗಂಗರ ರಾಜಧಾನಿ ತಲಕಾಡು ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಮೈಸೂರು
ಗಂಗ ರಾಜ್ಯದ ಸ್ಥಾಪಕರು - ದಡಿಗ ಮತ್ತು ಮಾಧವರು
ಗಂಗರ ಕೊನೆಯ ರಾಜಧಾನಿ - ಮಾನ್ಯ ಪುರ
ಮಾನ್ಯಪುರ ಪ್ರಸ್ತುತ - ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿದೆ
ದುರ್ವೀನಿತನ ತಂದೆ ತಾಯಿಗಳು - ಅವನಿತ ಹಾಗೂ ಜೇಷ್ಠದೇವಿ
ದುರ್ವೀನಿತನ ಗುರುವಿನ ಹೆಸರು - ಪೂಜ್ಯಾಪಾದ
ಪೂಜ್ಯಪಾದನ ಕೃತಿ - ಶಬ್ದಾವತಾರ
ಪೆರ್ಮಾಡಿ ಎಂಬ ಬಿರುದು ಧರಿಸಿದ್ದ ಗಂಗರ ದೊರೆ - ಶ್ರೀಪುರುಷ
ಶ್ರೀಪುರುಷನ ಕಾಲದ ಗಂಗರ ರಾಜಧಾನಿ - ಮಾನ್ಯ ಪುರ
ಸೈಗೊಟ್ಟ ಶಿವಮಾರ ಎಂಬ ಬಿರುದುಳ್ಳ ಅರಸ - 2 ನೇ ಶಿವಮಾರ
ಗಂಗರ ಕೊನೆಯ ಪ್ರಮುಖ ದೊರೆ - 4 ನೇ ರಾಚಮಲ್ಲ
ವೀರ ಮಾರ್ತಾಂಡ ಎಂಬ ಬಿರುದ್ದನ್ನ ಹೊಂದಿದವರು - ಚಾವುಂಡರಾಯ
ಚಾವುಂಡ ರಾಯ ಪಾಂಡ್ಯ ಅರಸ ರಾಜ್ಯಾಧಿತ್ಯನನ್ನ ಸೋಲಿಸಿ ಧರಿಸಿದ್ದ ಬಿರುದು - ರಣಸಿಂಗ ಸಿಂಹ
ಚಾವುಂಡರಾಯನ ಕನ್ನಡ ಕೃತಿ ಚಾವುಂಡರಾಯ ಪುರಾಣದ ವಿಷಯ - ಜೈನ 24 ನೇ ತೀರ್ಥಂಕರನನ್ನು ಕುರಿತದ್ದಾಗಿದೆ
ಗಂಗರ ಕೊನೆಯ ಅರಸ - ರಕ್ಕಸ ಗಂಗ
ಗಂಗರ ಆಡಳಿತವನ್ನು ಕೊನೆಗಾಮಿಸಿದವನು - ಚೋಳ ದೊರೆ ಒಂದನೇ ರಾಜೇಂದ್ರ ಚೋಳ
ವರ್ಧಮಾನ ಪುರಾಣ ಕೃತಿಯ ಕರ್ತೃ - ಅಗಸ
ಸಮರಪರಶುರಾಮ ಹಾಗೂ ವೈರಿಕು ಕಾಲದಂಡ ಎಂಬ ಬಿರುದನ್ನು ಹೊಂದಿದ್ದವರು - ಚಾವುಂಡರಾಯ
ಗೊಮ್ಮಟೇಶ್ವರ ಈ ಬೆಟ್ಟದಲ್ಲಿದೆ - ವಿಂದ್ಯಾಗಿರಿ ಬೆಟ್ಟ
ಗೊಮ್ಮಟೇಶ್ವರ ಇರುವುದು - ಹಾಸನ ಜಿಲ್ಲೆಯಲ್ಲಿ
ಶ್ರವಣಬೆಳಗೋಳದ ಪ್ರಾಚೀನ ಹೆಸರು - ಕಾಥವಪುರಿ
ಗಂಗರ ಮೊದಲ ರಾಜಧಾನಿ - ಕುವಲಾಲ
ಗಂಗರ ಎರಡನೇ ರಾಜಧಾನಿ - ತಲಕಾಡು
ಗಂಗರ ಮೂರನೇ ರಾಜಧಾನಿ - ಮಾಕುಂದ
ಗಂಗರ ಕಾಲದ ಗಣ್ಯ ಕೇಂದ್ರ - ನಂದಿ ದುರ್ಗ ಅಥವಾ ನಂದಿ ಬೆಟ್ಟ
ದಡಿಗನಿಗೆ ಇರುವ ಇನ್ನೋಂದು ಹೆಸರು - ಕೊಂಗುಣಿವರ್ಮ
ಗೊಮ್ಮಟೇಶ್ವರನ ವಿಗ್ರಹ ನಿರ್ಮಾಣವಾದ ವರ್ಷ - ಕ್ರಿ.ಶ. 982
ಗಂಗರ ಕಾಲದ ಗ್ರಾಮದ ಮುಖ್ಯಸ್ಥ - ಪ್ರಭುಗಾವುಂಡ
ಗಂಗರ ಕಾಲದಲ್ಲಿದ್ದ ಹಿರಿಯ ರೈತರ ಸಮಿತಿ - ಪ್ರಜೆಗಾಮುಂಡ
ಗಂಗರ ಕಾಲದಲ್ಲಿದ ಕುಟುಂಬ ಪ್ರಮುಖರ ಕೂಟ - ಮಹಾಜನ
ಗಂಗರ ಕಾಲದಲ್ಲಿದ ದೊಡ್ಡ ನೆಯ್ಗೆಯ ಕೇಂದ್ರ - ವಿಜಯ ಪುರ
ಗಂಗರ ಕಾಲದ ಶಿಕ್ಷಣ ಕೇಂದ್ರಗಳು - ಮಠಗಳು , ಅಗ್ರಹಾರ , ಹಾಗೂ ಬ್ರಹ್ಮಪುರಿ
ಬ್ರಹ್ಮಪುರಿ ಎಂದರೆ - ಒಂದು ಪೇಟೆಯಲ್ಲಿನ ಬ್ರಾಹ್ಮಣರ ಬೀದಿ
ಗಂಗರ ಕಾಲದ ಪ್ರಸಿದ್ದ ವಿದ್ಯಾಕೇಂದ್ರ - ಶ್ರವಮಬೆಳಗೋಳ ಜೈನ ಮಠ
ಬಾಣನ “ ಕಾದಂಬರಿ ” ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದವರು - ನಾಗವರ್ಮ
ಗಂಗರ ಕಾಲದಲ್ಲಿ ಭತ್ತ ಕುಟ್ಟುವಾಗ ಹೇಳುವ ಗೀತೆಗಳನ್ನು ಒಳಗೊಂಡ ಕೃತಿ - ಗಜಾಷ್ಟಕ
ಗಂಗರ ಕಾಲದ ಪಂಚಕೂಟ ಬಸದಿ ಇರುವ ಸ್ಥಳ - ಕದಂಬ ಹಳ್ಳಿ
ಬೆಂಗಳೂರಿನ ಮ್ಯೂಸಿಯಂ ನಲ್ಲಿರುವ ಗಂಗರ ಕಾಲದ ವೀರಗಲ್ಲಿನ ಹೆಸರು - ಬೇಗೂರು ವೀರಗಲ್ಲು